ಕೊರೊನಾ ವೈರಸ್ನ ಹೊಸ ಒಮಿಕ್ರಾನ್ ರೂಪಾಂತರವು ಹೆಚ್ಚುತ್ತಿರುವ ಕಾರಣದಿಣದಾಗಿ ಕರ್ನಾಟಕ ಸರ್ಕಾರವು ಹೊಸ ವರ್ಷಕ್ಕೆ ಸಂಬಂಧಿಸಿದ ಪಾರ್ಟಿಗಳು ಮತ್ತು ಸಮಾರಂಬಗಳಿಗೆ ಕೆಲವು ನಿರ್ಬಂಧಗಳನ್ನು ಘೋಷಿಸಿದೆ. ಕರ್ನಾಟಕ ಸರ್ಕಾರವು ರಾಜ್ಯದಲ್ಲಿ ಡಿಸೆಂಬರ್ 28 ರಿಂದ 10 ದಿನಗಳ ಕಾಲ ರಾತ್ರಿ 10 ರಿಂದ ಬೆಳಿಗ್ಗೆ 5 ರವರೆಗೆ ರಾತ್ರಿ ಕರ್ಫ್ಯೂ ಘೋಷಿಸಿದೆ ಎಂದು ಆರೋಗ್ಯ ಸಚಿವ ಕೆ ಸುಧಾಕರ್ ತಿಳಿಸಿದ್ದಾರೆ. ರಾತ್ರಿ ಕರ್ಫ್ಯೂ ಜೊತೆಗೆ, ರಾಜ್ಯ ಸರ್ಕಾರವು ಹೊಸ ವರ್ಷಕ್ಕೆ ಸಂಬಂಧಿಸಿದ […]

ಬೆಂಗಳೂರು ವಿಶ್ವ ಮಟ್ಟದಲ್ಲಿ ಅಭಿವೃದ್ಧಿಗೊಂಡಿದೆ. ಸಾರ್ವಜನಿಕರಿಗೆ ಭದ್ರತೆ ಕಲ್ಪಿಸುವುದು ಪ್ರಮುಖವಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಕಮಲ್ ಪಂಥ್ ತಿಳಿಸಿದ್ದಾರೆ.ವೈಟ್‍ಫೀಲ್ಡ್ ಪೊಲೀಸ್ ಠಾಣೆಯಲ್ಲಿ ಹಮ್ಮಿಕೊಂಡಿದ್ದ ಮಾಸಿಕ ಜನಸಂಪರ್ಕ ದಿವಸ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬೆಂಗಳೂರು ನಗರದಲ್ಲಿ ವೈಟ್‍ಫೀಲ್ಡ್ ಭಾಗ ಪ್ರಬುದ್ದ ಕ್ಷೇತ್ರವಾಗಿದೆ. ಅಲ್ಲದೆ ಅನೇಕ ಕಂಪನಿಗಳ ಇಲ್ಲಿದ್ದು ಅನೇಕ ಸಮಸ್ಯೆಗಳು ಎದುರಾಗುವುದು ಸಹಜ. ಈ ಹಿನ್ನೆಲೆಯಲ್ಲಿ ನಮ್ಮ ಇಲಾಖೆ ಸಾರ್ವಜನಿಕರಿಗೆ ಸೂಕ್ತ ಭದ್ರತೆ ಕಲ್ಪಿಸಲು ಬದ್ದವಾಗಿದೆ ಎಂದರು.ಸಾರ್ವಜನಿಕ ಸ್ಥಳಗಳಲ್ಲಿ ಹೊಸ […]

ಶಾಲಾ ಮಕ್ಕಳಿಗೆ ಮೊಟ್ಟೆ ನೀಡುವ ಸರ್ಕಾರದ ನಿರ್ಧಾರಕ್ಕೆ ವಿರೋಧಿಸುವ ಸ್ವಾಮೀಜಿಗಳು ಬಸವತತ್ವದವರು ಅಲ್ಲ. ಕೆಲ ಸ್ವಾಮೀಜಿಗಳು ಸಸ್ಯಹಾರಿಗಳಿಗೆ ಪ್ರತ್ಯೇಕ ಶಾಲೆಗಳನ್ನ ಕೇಳುತ್ತೀರುವುದು ಬೇಸರದ ವಿಚಾರವಾಗಿದೆ ಎಂದು ನಟ ಚೇತನ್ ಹೇಳಿದ್ದಾರೆ.ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೊಟ್ಟೆ ತಿನ್ನುವವರ ಶಾಲೆ, ಮಟನ್ ತಿನ್ನುವರ ಶಾಲೆ ಹೀಗೆ ಪ್ರತ್ಯೇಕ ಶಾಲೆಗಳಾಗಿ ಭಾಗ ಮಾಡುವುದೇ ಸ್ವಾಮೀಜಿಗಳ ಉದ್ದೇಶವೇ?. ಅನುಭವ ಮಂಟಪದಲ್ಲಿ ಸಹ ಮಾಂಸಾಹಾರಿಗಳು ಇದ್ದರು, ಇದನ್ನು ಸ್ವಾಮೀಜಿಗಳು ಅರಿತುಕೊಳ್ಳಬೇಕು. ಇಡಿ ರಾಜ್ಯವೇ ದೇಶಕ್ಕೆ ಮಾದರಿ ಆಗಬೇಕು […]

ಅಪ್ಪು ಅಗಲಿಕೆ ನೋವಿನಲ್ಲಿದ್ದಅಶ್ವಿನಿ ಪುನೀತ್‌ ರಾಜ್‌ ಕುಮಾರ್‌ ಮಾಡಿದಪ ಪ್ರಾಮಾಣಿಕ ಕೆಲಸಕ್ಕೆ ಅಪ್ಪು ಫ್ಯಾನ್ಸ್‌ ಫುಲ್‌ ಖುಷಿಯಾಗಿದ್ದಾರೆ. ಹೌದು ಚಿತ್ರರಂಗದಲ್ಲಿ  ರಾಜ್‌ ಕುಟುಂಭವನ್ನ  ದೊಡ್ಮಣೆ ಎಂದು ಕರೆಯುವತ್ತಾರೆ. ಈ ಮಾತಿಗೆ ತಾಜಾ ಉದಾಹಣೆ ಅಂದ್ರೆ  ಅಶ್ವಿನಿ ಪುನೀತ್‌ ರಾಜ್‌ ಕುಮಾರ್‌ ನಿರ್ಮಾಪಕ ಉಮಾಪತಿಗೆ ೨ ಕೋಟಿ ಹಣ ಹಿಂದಿರುಗಿಸಿ ದೊಡ್ಡತನ ಮೆರೆದಿರುವುದು. ಹೌದು.. ನಿರ್ಮಾಪಕ ಉಮಾಪತಿ ಅವರಿಂದ,  ಮುಂದಿನ ಸಿನಿಮಾಗೆ ಸಹಿ ಹಾಕಿ, ಅಡ್ವಾವನ್ಸ್‌ ತೆಗೆದುಕೊಂಡಿದ್ದರು ದೀವಗ೦ತ ನಟ ಪುನೀತ್‌ […]

ಐಐಟಿ ಕಾನ್ಫುರ್‌ ಅದ್ಯಾಯನ ಮತ್ತು ಸಂಶೋದನೆಯ ಮಾಹಿತಿ ಬೆನ್ನಲೆ, ನಾಳೆ ಮೈಸೂರು ಜಿಲ್ಲೆ ಪ್ರವಾಸ ಮುಗಿದ ಮೇಲೆ ಬಸವರಾಜ್‌ ಬೊಮ್ಮಾಯಿ ಅವರು,  ಹೊಸ ವರ್ಷಾಚರಣೆಗೆ ತೆಗೆದುಕೊಳ್ಳಬೇಕಾದ ನಿರ್ಧಾರದ ಬಗ್ಗೆ ಕೃಷ್ಣಾ  ಗೃಹದಲ್ಲಿ ಸಭೆ ನಡೆಸಿ ಚರ್ಚಿಸುವ ಸಾಧ್ಯತೆ ಇದೆ. ನೈಟ್‌ ಕರ್ಪ್ಯೂ ಕುರಿತು ಮತ್ತು ಹೊಸ ವರ್ಷಾಚರಣೆಯಲ್ಲಿ ಅಲರ್ಟ್‌ ಆಗಬೇಕಾದ ವಿಚಾರಕ್ಕೆ  ಚರ್ಚೆ ಮಾಡಲಾಗುತ್ತದೆ. ಈ ಒಂದು ಸಭೆಯಲ್ಲಿ ಕಂದಾಯ  ಸಚಿವ, ಆರೋಗ್ಯ ಸಚಿವ ಮತ್ತು ತಾಂತ್ರಿಕ ಸಲಹಾ ಸಮೀತಿ […]

  ಡೆಲ್ಟಾ ಹಾವಳಿ ಮುಗಿದ ಮೇಲೆ ಈಗ,  ಓಮಿಕ್ರಾನ್‌ ಹಾವಳಿ ಹೆಚ್ಚಾಗುತ್ತಿದೆ. ಎಸ್‌ ಕಳೆದ ಎರಡು ಅಲೆ ನವೆಂಬರ್‌ – ಡಿಸೆಂಬರ್‌ ನಲ್ಲಿ ಪ್ರಾರಂಭಗೊಂಡು  ಫೆಬ್ರುವರಿ ಮಾರ್ಚ್‌ ನಲ್ಲಿ ತೀವ್ರ ಸ್ವರೂಪ ಪಡೆದಿತ್ತು. ಈಗ ಅದೇ ಮಾದರಿಯಲ್ಲಿ  ಓಮಿಕ್ರಾನ್‌ ಕೂಡ ನವೆಂಬರ್‌- ಡಿಸೆಂಬರ್‌ ಹಂತದಲ್ಲಿ ಪ್ರಾರಂಭವಾಗಿ ಈಗ ಫೆಬ್ರುವರಿ ಹಂತದಲ್ಲಿ ತೀವ್ರ ಸ್ವರೂಪ ಪಡೆಯುವ ಸಾಧ್ಯತೆ ಇದೆ ಎಂದು     ಕಾನ್ಫುರದ ಐಐಟಿ ವಿಜ್ಞಾನಿಗಳು ಸ್ಪೋಟಕ ಮಾಹಿತಿಯನ್ನ ಬಿಚ್ಚಿಟ್ಟಿದ್ದಾರೆ.

ಓಮಿಕ್ರಾನ್‌ ಸುದ್ಧಿ ಕೇಳಿದ ತತಕ್ಷಣ ನೆನಪಿಗೆ ಬರುವುದು ಒಂದು ಸಾವಿನ ಭಯ, ಮತ್ತೊಂದು ದುಡಿಮೆ ಬಿಟ್ಟು ಮೆನೆಯಲ್ಲಿ ಕೂರುವ  ಲಾಕ್‌ ಡೌನ್‌ ಸಂದರ್ಭ.. ಹಿಂದೆ ಡೆಲ್ಟಾದಿಂದ ಆದ ಆವಾಂತರ ಅಷ್ಟಿಷ್ಟಲ್ಲ.. ಈಗ ಮತ್ತೆ ಓಮಿಕ್ರಾನ್‌ ವೈರಾಣುವಿನ  ಆರ್ಭಟ ದಿನ ದಿನದಿಂದಕ್ಕೆ ಹೆಚ್ಚಾಗುತ್ತಿರುವ ಬೆನ್ನಲ್ಲೆ ಮತ್ತೆ ಈ ಸಾವು ನೋವು, ಲಾಕ್‌ ಡೌನ್‌ ಕಂಟಕ ಎದುರಾಗುವ  ಭಯ ಹೆಚ್ಚಾಗುತ್ತೆ. ಹೌದು.. ವಿದೇಶಗಳಿಂದ ಕಳೆದವಾರ  ರಾಜ್ಯಕ್ಕೆ ಆಗಮಿಸಿದ ೯ ಪ್ರಯಾಣಿಕರಲ್ಲಿ  ಓಮಿಕ್ರಾನ್‌ ದೃಢವಾಗಿದೆ. […]

ಹುಲಸೂರ ಪಟ್ಟಣದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ನಡೆಯುತ್ತಿರುವ ಹಿನ್ನೆಲೆ ಚುನಾವಣೆ ವೇಳೆ ಜನರಿಗೆ ಜಾಗೃತಿ ಮೂಡಿಸುವ ಸಲುವಾಗಿ ಬಸವಕಲ್ಯಾಣ ಮಾಜಿ ಶಾಸಕ ಮಲ್ಲಿಕಾರ್ಜುನ ಖುಬಾರವರವರು ಮತಕ್ಷೇತ್ರಕ್ಕೆ ಭೇಟಿ ನೀಡಿದ್ದಾರೆ. ಇದೇ ವೇಳೆ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ದುಡ್ಡಿಗೆ ಆಸೆ ಪಡದೆ ನಿಷ್ಠೆ ಮತ್ತು ಸ್ವಾಭಿಮಾನದಿಂದ ಜನಪರ ಕೆಲಸ ಮಾಡುವವರಿಗೇ ಮತ ಹಾಕಿ ಗೆಲ್ಲಿಸಿ ಎಂದು ಮತದಾರರಿಗೆ ಕಿವಿಮಾತನ್ನು ಹೇಳಿದರು. ನಂತರ ಹುಲಸೂರು ಪಟ್ಟಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ ಹುಲಸೂರು ತಾಲೂಕು ಎಂದು […]

ಕೃಷ್ಣಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಎಂದು ಪ್ರಕಟಿಸಲು ಕೇಂದ್ರ ಸರ್ಕಾರದ ಮೇಲೆ ಎಲ್ಲಾ ರೀತಿಯ ಒತ್ತಡ ತರಲಾಗಿದೆ. ನ್ಯಾಯಾಲಯದ ವಾಜ್ಯ ಇತ್ಯರ್ಥವಾದ ಬಳಿಕವೇ ಈ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಹೇಳಿದರು.ವಿಧಾನ ಪರಿಷತ್‍ನಲ್ಲಿ ಸದಸ್ಯ ಪ್ರಕಾಶ್ ರಾಥೋಡ್ ಅವರು ಪ್ರಶ್ನೆಗೆ ಉತ್ತರಿಸಿದ ಅವರು, ಕೃಷ್ಣಾ ನ್ಯಾಯಾೀಕರಣದ ತೀರ್ಪು ಅಸೂಚನೆ ಪ್ರಕಟವಾದ ಬಳಿಕ ಕೃಷ್ಣಾ ಮೇಲ್ದಂಡೆಯನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಿಸಲು ಕೇಂದ್ರ […]

ಕಾಮನ್ ವೆಲ್ತ್ ಸಂಸದೀಯ ಸಂಘಟನೆ ಸಂಸದೀಯ ಪ್ರಜಾಪ್ರಭುತ್ವ ಆಳವಾದ ಬೇರು ಬಿಡಲು ಮತ್ತು ವಿಶ್ವಾದ್ಯಂತ ಚೈತನ್ಯಶೀಲ ಶಕ್ತಿಯಾಗಲು ಅನುವು ಮಾಡಿಕೊಟ್ಟಿದೆ ಎಂದು ಕರ್ನಾಟಕ ವಿಧಾನ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದ್ದಾರೆ.ಸುವರ್ಣ ವಿಧಾನಸೌಧದ ರಾಜ್ಯ ವಿಧಾನಮಂಡಲದ ಕೇಂದ್ರ ಸಭಾಂಗಣದಲ್ಲಿ ನಡೆದ ಸಿಪಿಎ ಮಹಾಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಸಿಪಿಎ ತನ್ನ ಎಲ್ಲಾ ಸಮ್ಮೇಳನಗಳಲ್ಲಿ ಶಾಸಕರ ಸಾಮಥ್ರ್ಯ ವರ್ಧನೆ, ಬಜೆಟ್ ಪ್ರಸ್ತಾವನೆಗಳು ಮತ್ತು ಪರಿಸರ ಸಮಸ್ಯೆಗಳಂತಹ ಮಹತ್ವದ ವಿಷಯಗಳನ್ನು ಕೈಗೆತ್ತಿಕೊಂಡು ವಿಶ್ಲೇಷಿಸುತ್ತಿದೆ. ಪ್ರತಿ […]

Advertisement

Wordpress Social Share Plugin powered by Ultimatelysocial