ಇಂಫಾಲ್‌: ಮಣಿಪುರದಲ್ಲಿ ಮೇ ತಿಂಗಳಿನಲ್ಲಿ ಪ್ರಾರಂಭವಾದ ಜನಾಂಗೀಯ ಕಲಹದಲ್ಲಿ ಇದುವರೆಗೆ ಒಟ್ಟು 175 ಜನರು ಮೃತಪಟ್ಟಿದ್ದು, 1,108 ಜನರು ಗಾಯಗೊಂಡಿದ್ದಾರೆ ಮತ್ತು 32 ಮಂದಿ ನಾಪತ್ತೆಯಾಗಿದ್ದಾರೆ ಎಂದು ಪೊಲೀಸ್‌ ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ. ಒಟ್ಟು 4,786 ಮನೆಗಳಿಗೆ ಬೆಂಕಿ ಹಚ್ಚಲಾಗಿದೆ ಹಾಗೂ 386 ಧಾರ್ಮಿಕ ಕಟ್ಟಡಗಳನ್ನು ಧ್ವಂಸಗೊಳಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.   ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಇನ್‌ಸ್ಪೆಕ್ಟರ್-ಜನರಲ್ ಆಫ್ ಪೊಲೀಸ್ (ಐಜಿಪಿ) ಐ.ಕೆ ಮುವಾ, ‘ಮಣಿಪುರವನ್ನು ಸಹಜ ಸ್ಥಿತಿಗೆ […]

Libya Flood: ಲಿಬಿಯಾದ ಪೂರ್ವಭಾಗಗಳಲ್ಲಿ ಭೀಕರ ಪ್ರವಾಹದ ಅಬ್ಬರಕ್ಕೆ ಸಿಲುಕಿ ಮೃತಪಟ್ಟವರ ಸಂಖ್ಯೆ 11,300ಕ್ಕೆ ಏರಿಕೆಯಾಗಿದೆ. ಡೆರ್ನಾ (ಲಿಬಿಯಾ) : ಲಿಬಿಯಾದಲ್ಲಿ ಭೀಕರ ಬಿರುಗಾಳಿ ಮತ್ತು ಪ್ರವಾಹಕ್ಕೆ ಅಲ್ಲಿನ ಜನರು ತತ್ತರಿಸಿದ್ದಾರೆ. ಪೂರ್ವ ಲಿಬಿಯಾದ ನಗರವಾದ ಡರ್ನಾದಲ್ಲಿ ಪ್ರವಾಹದಿಂದ ಸತ್ತವರ ಸಂಖ್ಯೆ 11,300ಕ್ಕೆ ಏರಿಕೆಯಾಗಿದೆ. ಕರಾವಳಿ ನಗರದಲ್ಲಿ ಇನ್ನೂ 10,100 ಮಂದಿ ನಾಪತ್ತೆಯಾಗಿದ್ದು, ಶೋಧ ಕಾರ್ಯಾಚರಣೆ ನಡೆಸಲಾಗುತ್ತದೆ ಎಂದು ಸ್ಥಳೀಯ ಸುದ್ದಿ ಸಂಸ್ಥೆಗಳು ವರದಿ ಮಾಡಿವೆ. ಪೂರ್ವ ಲಿಬಿಯಾದಲ್ಲಿ ಸಂಭವಿಸಿದ ಪ್ರವಾಹಡರ್ನಾದಲ್ಲಿ […]

Road Accident: ಆಂಧ್ರಪ್ರದೇಶದ ಅನ್ನಮಯ್ಯ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಬೆಳಗಾವಿ ಜಿಲ್ಲೆಯ ಐವರು ಭಕ್ತರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆರುಪತಿಗ ತೆರಳಿದ್ದ ಬೆಳಗಾವಿಯ ಐವರು ಸಾವು ಅನ್ನಮಯ್ಯ, ಆಂಧ್ರಪ್ರದೇಶ: ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಐವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಕೆವಿಪಲ್ಲಿ ತಾಲೂಕಿನ ಮಠಂಪಲ್ಲಿಯಲ್ಲಿ ಸಂಭವಿಸಿದೆ. ಅಪಘಾತದಲ್ಲಿ 11 ಜನ ಗಾಯಗೊಂಡಿದ್ದು, ನಿವಾಸಿಗಳೆಲ್ಲರೂ ಬೆಳಗಾವಿ ಜಿಲ್ಲೆಯವರು ಎಂಬ ಮಾಹಿತಿ ಲಭ್ಯವಾಗಿದೆ. ಬೆಳಗಾವಿ ಜಿಲ್ಲೆಯ ನಿವಾಸಿಗಳು ಕ್ರೂಸರ್​ ವಾಹನದ​ ಮೂಲಕ ತಿರುಪತಿ […]

ಮಡಿಕೇರಿ, ಸೆಪ್ಟೆಂಬರ್ 15; ಪರಿಸರ ಸ್ನೇಹಿಯಾಗಿ ಗೌರಿ-ಗಣೇಶ ಹಬ್ಬವನ್ನು ಆಚರಿಸಲು ಎಲ್ಲರೂ ಜಿಲ್ಲಾಡಳಿತದ ಜೊತೆ ಸಹಕರಿಸಬೇಕು. ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಮಾರ್ಗಸೂಚಿಗಳನ್ನು ಪಾಲಿಸಬೇಕು ಎಂದು ಕೊಡಗು ಜಿಲ್ಲಾಡಳಿತ ಮನವಿ ಮಾಡಿದೆ. ಕೊಡಗು ಜಿಲ್ಲಾ ಪಂಚಾಯಿತಿ ಸಿಇಒ ವರ್ಣಿತ್ ನೇಗಿ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗಣೇಶ ಚತುರ್ಥಿ ಪೂರ್ವಭಾವಿ ಸಭೆ ನಡೆಯಿತು. ಸಭೆಯಲ್ಲಿ ಗಣಪತಿ ಪೆಂಡಾಲ್ ಸ್ಥಾಪನೆ, ವಿಗ್ರಹಗಳ ವಿಸರ್ಜನೆ ಮುಂತಾದ ಸಮಯದಲ್ಲಿ ಪಾಲಿಸಬೇಕಾದ ನಿಯಮಗಳ ಕುರಿತು ಸಹ […]

ಭುವನೇಶ್ವರ: ಒಡಿಶಾದಲ್ಲಿ ‘ಸ್ಕ್ರಬ್ ಟೈಫಸ್’ ಎಂಬ ಸೋಂಕು ಜ್ವರ ಕಾಣಿಸಿಕೊಂಡಿದ್ದು, ಈವರೆಗೆ ಆರು ಮಂದಿ ಮೃತಪಟ್ಟಿದ್ದಾರೆ. ಬರ್ಗಢ್ ಜಿಲ್ಲೆಯಲ್ಲಿ ಐದು ಮಂದಿ ಮತ್ತು ಸುಂದರ್‌ಗಢ್ ಜಿಲ್ಲೆಯಲ್ಲಿ ಒಬ್ಬರು ಸಾವಿಗೀಡಾಗಿದ್ದಾರೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ. ಸುಂದರ್‌ಗಢ್ ಜಿಲ್ಲೆಯಲ್ಲಿ ಜನವರಿಯಿಂದ ಇಲ್ಲಿಯವರೆಗೆ 132 ಸ್ಕ್ರಬ್ ಟೈಫಸ್ ಪ್ರಕರಣಗಳು ದೃಢಪಟ್ಟಿವೆ. ಈ ಪೈಕಿ ಬಹುತೇಕ ಮಂದಿ ಗುಣಮುಖರಾಗಿದ್ದಾರೆ ಎಂದು ಮುಖ್ಯ ಜಿಲ್ಲಾ ವೈದ್ಯಕೀಯ ಹಾಗೂ ಸಾರ್ವಜನಿಕ ಆರೋಗ್ಯ ಅಧಿಕಾರಿ ಕನ್ಹು ಚರಣ್ ನಾಯಕ್ ತಿಳಿಸಿದ್ದಾರೆ. […]

ಚಂಡೀಗಢ: ಹರಿಯಾಣದ ನುಹ್‌ ಜಿಲ್ಲೆಯಲ್ಲಿ ಜುಲೈ 31ರಂದು ನಡೆದ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಕಾಂಗ್ರೆಸ್‌ ಶಾಸಕ ಮಾಮನ್‌ ಖಾನ್‌ ಅವರನ್ನು ಬಂಧಿಸಿದ್ದಾರೆ. ನುಹ್‌ ಹಿಂಸಾಚಾರದ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಾತ್ಮಕ ಪೋಸ್ಟ್‌ ಶೇರ್‌ ಮಾಡಿದ ಹಿನ್ನೆಲೆಯಲ್ಲಿ ಪೊಲೀಸರು ಬಂಧಿಸಿದ್ದು, ಇಂದು (ಸೆಪ್ಟೆಂಬರ್‌ 15) ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ ಎಂದು ತಿಳಿದುಬಂದಿದೆ.   ಹಿಂಸಾಚಾರ ನಡೆದ ದಿನ ಮಾಮನ್‌ ಖಾನ್‌ ಅವರು ನುಹ್‌ನಲ್ಲೇ ಇದ್ದರು. ಇವರು ಹಿಂಸಾಚಾರಕ್ಕೆ ಪ್ರಚೋದನೆ ನಡೆಸಿದ್ದಾರೆ ಎಂಬ […]

ನವದೆಹಲಿ: ಕಾರು ತಯಾರಕರು ಕಾರುಗಳಲ್ಲಿ ಆರು ಏರ್‌ಬ್ಯಾಗ್‌ಗಳನ್ನು ಅಳವಡಿಸುವುದನ್ನು ಕಡ್ಡಾಯಗೊಳಿಸುವ ಅಗತ್ಯವಿಲ್ಲ ಎಂದು ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಬುಧವಾರ ಹೇಳಿದ್ದಾರೆ. ಸುರಕ್ಷತೆಯನ್ನು ಸುಧಾರಿಸಲು ಮತ್ತು ಸಾವುನೋವುಗಳನ್ನು ಕಡಿಮೆ ಮಾಡಲು ಕಟ್ಟುನಿಟ್ಟಾದ ಏರ್‌ಬ್ಯಾಗ್‌ಗಳ ಅಗತ್ಯವನ್ನು ಜಾರಿಗೊಳಿಸಲು ಭಾರತ ಯೋಜಿಸಿತ್ತು. ಕೆಲವು ಕಾರು ತಯಾರಕರ ವಿರೋಧದಿಂದಾಗಿ ಮೂಲತಃ ಯೋಜಿಸಿದ್ದಕ್ಕಿಂತ ಒಂದು ವರ್ಷದ ನಂತರ ಅಕ್ಟೋಬರ್ 1, 2023 ರಿಂದ ಎಲ್ಲಾ ಪ್ರಯಾಣಿಕ ಕಾರುಗಳು ಕನಿಷ್ಠ ಆರು ಏರ್‌ಬ್ಯಾಗ್‌ಗಳನ್ನು ಹೊಂದಿರುವುದನ್ನು ಕಡ್ಡಾಯಗೊಳಿಸುವುದಾಗಿ […]

ಮಧ್ಯಪ್ರದೇಶ: ಸನಾತನ ಧರ್ಮವು ರಾಷ್ಟ್ರೀಯ ಧರ್ಮ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ. ಅಷ್ಟೇ ಅಲ್ಲ, ಭಾರತದ ಎಲ್ಲ ಪ್ರಜೆಗಳೂ ಹಿಂದೂಗಳೇ ಎಂದು ಯೋಗಿ ಆದಿತ್ಯನಾಥ್ ಹೇಳಿದ್ದಾರೆ. ಸನಾತನ ಧರ್ಮವು ಶಾಶ್ವತವಾದದ್ದು ಎಂದಿರುವ ಯೋಗಿ ಆದಿತ್ಯನಾಥ್, ಈ ಧರ್ಮದ ನಿರಂತರತೆ ಬಗ್ಗೆ ಯಾರೂ ಪ್ರಶ್ನೆ ಮಾಡಲಾಗದು ಎಂದಿದ್ದಾರೆ. ಅಷ್ಟೇ ಅಲ್ಲ, ಸನಾತನ ಧರ್ಮವು ಭಾರತ ದೇಶದ ರಾಷ್ಟ್ರೀಯ ಧರ್ಮ ಎಂದು ಯೋಗಿ ಆದಿತ್ಯನಾಥ್ ಹೇಳಿದ್ಧಾರೆ. ಮಧ್ಯ ಪ್ರದೇಶ ರಾಜ್ಯದ […]

ಚೆನ್ನೈ: ‘ತಮಿಳುನಾಡಿನ ದ್ರಾವಿಡ ಶೈಲಿ ಸರ್ಕಾರದಿಂದ ರಾಜ್ಯದ ದೇವಾಲಯಗಳಲ್ಲಿ ಅರ್ಚಕರಾಗಿ ಮಹಿಳೆಯರು ಪ್ರವೇಶಿಸಲಿದ್ದಾರೆ’ ಎಂದು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಹೇಳಿದ್ದಾರೆ. ಮೈಕ್ರೊ ಬ್ಲಾಗಿಂಗ್ ಎಕ್ಸ್‌ (ಟ್ವಿಟರ್‌) ನಲ್ಲಿ ಈ ವಿಷಯ ಹಂಚಿಕೊಂಡಿರುವ ಅವರ, ‘ಮಹಿಳೆಯರು ಪೈಲೆಟ್‌ಗಳಾಗಿ, ಗಗನಯಾತ್ರಿಗಳಾಗಿ ಸಾಧನೆ ಮೆರೆದಿದ್ದಾರೆ. ಹೀಗಿದ್ದರೂ ದೇವಾಲಯದ ಪೂಜೆಯಿಂದ ಅವರಿಗೆ ಈಗಲೂ ಹೊರಗಿಡಲಾಗಿದೆ. ಶುದ್ಧ, ಅಶುದ್ಧಗಳ ಹೆಸರಿನಲ್ಲಿ ಈಗಲೂ ದೇವಾಲಯ ಪ್ರವೇಶಕ್ಕೆ ಮಹಿಳೆಯರಿಗೆ ನಿಷೇಧವಿದೆ. ಆದರೆ ತಮಿಳುನಾಡಿನ ದ್ರಾವಿಡ ಮಾದರಿಯ ಸರ್ಕಾರದಲ್ಲಿ ಬದಲಾವಣೆ ಶಾಶ್ವತ’ ಎಂದಿದ್ದಾರೆ. […]

ನವದೆಹಲಿ : ಭಾರತೀಯ ಮೂಲದ ಅರ್ಥಶಾಸ್ತ್ರಜ್ಞ ಧರ್ಮನ್ ಷಣ್ಮುಗರತ್ನಂ ಅವರು ಸಿಂಗಾಪುರದ ಅಧ್ಯಕ್ಷರಾಗಿ ಗುರುವಾರ ಪ್ರಮಾಣ ವಚನ ಸ್ವೀಕರಿಸಿದರು. CBSE 10,12ನೇ ತರಗತಿ ವಿದ್ಯಾರ್ಥಿಗಳೇ ಗಮನಿಸಿ ; ಪರೀಕ್ಷೆ ನೋಂದಣಿ ‘ಮಾರ್ಗಸೂಚಿ’ ಬಿಡುಗಡೆ, ಪರಿಶೀಲಿಸಿ ಜ್ಞಾನವಾಪಿ ಪ್ರಕರಣ : ಪತ್ತೆಯಾದ ಐತಿಹಾಸಿಕ ಮಹತ್ವವುಳ್ಳ ಎಲ್ಲಾ ಹಿಂದೂ ವಸ್ತುಗಳನ್ನ ಸಲ್ಲಿಸಿ ; ‘ASI’ಗೆ ಕೋರ್ಟ್ ಆದೇಶ BREAKING : ಸತತ 10ನೇ ದಿನವೂ ಏರಿಕೆ ಕಂಡ ಸೆನ್ಸೆಕ್ಸ್, 20,100 ಗಡಿ ದಾಟಿದ […]

Advertisement

Wordpress Social Share Plugin powered by Ultimatelysocial