ವಿರುದ್ಧ ಸತತ ವಾಗ್ದಾಳಿ ನಡೆಸುತ್ತಿರುವ ಮೌರ್ಯ, ಅಖಿಲೇಶ್ ಯಾದವ್ ನೇತೃತ್ವದ ಸಮಾಜವಾದಿ ಪಕ್ಷ ಸೇರ್ಪಡೆ ವಿಚಾರದಲ್ಲಿ ನಿರಂತರವಾಗಿ ವಿರೋಧಾಭಾಸದ ಹೇಳಿಕೆಗಳನ್ನು ನೀಡುತ್ತಿದ್ದಾರೆ. ‘ನನ್ನ ನಡೆಯು ಬಿಜೆಪಿಯಲ್ಲಿ ಭೂಕಂಪನ ಉಂಟುಮಾಡಿದೆ’ ಎಂದು ಅವರು ಹೇಳಿಕೊಂಡಿದ್ದಾರೆ. ತಮ್ಮೊಂದಿಗೆ ಇನ್ನೂ ಅನೇಕ ಸಚಿವರು ಮತ್ತು ಶಾಸಕರು ಬಿಜೆಪಿ ತೊರೆಯಲಿದ್ದಾರೆ ಎಂದು ಬಾಂಬ್ ಸ್ಫೋಟಿಸಿದ್ದಾರೆ. ವಿಧಾನಸಭೆ ಚುನಾವಣೆಗೆ ದಿನಾಂಕ ನಿಗದಿಯಾಗಿರುವ ಸಂದರ್ಭದಲ್ಲಿಯೇ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಸಮಾಜವಾದಿ ಪಕ್ಷಕ್ಕೆ ಜಿಗಿಯುವ ಸೂಚನೆ ನೀಡುವ […]

ಮಕ್ಕಳಲ್ಲಿ ಕಾಡುವ ಕಫಕ್ಕೆ 5-10 ಮಿಲಿ ಈರುಳ್ಳಿ ರಸಕ್ಕೆ 10 ಗ್ರಾಂ ಕಲ್ಲು ಸಕ್ಕರೆ ಸೇರಿಸಿ ನಿಯಮಿತ ಪ್ರಮಾಣದಲ್ಲಿ ಸೇವಿಸಲು ಕೊಟ್ಟಾಗ ಕಫ ಕಡಿಮೆಯಾಗುತ್ತದೆ. ಹಸಿ ಈರುಳ್ಳಿ ಅಥವಾ ಬೇಯಿಸಿದ ಈರುಳ್ಳಿಯ ಸೇವನೆಯಿಂದ ಹೊಟ್ಟೆ ಶುದ್ಧವಾಗಿ, ಜೀರ್ಣಕ್ರಿಯೆ ಹೆಚ್ಚುತ್ತದೆ.ಮುಟ್ಟಿನ ಅವಧಿಯಲ್ಲಿ ಹೆಚ್ಚು ರಕ್ತಸ್ರಾವ ಆಗುತ್ತಿದ್ದರೆ ಬಿಳಿ ಈರುಳ್ಳಿಯ ರಸವನ್ನು 20-30 ಮಿಲಿ ಸೇವಿಸಿದರೆ, ರಕ್ತಸ್ರಾವ ತಡೆಗಟ್ಟುತ್ತದೆ.ಬಿಳಿ ಈರುಳ್ಳಿ ರಸಕ್ಕೆ ಸ್ವಲ್ಪ ಅರಿಶಿನವನ್ನು ಸೇರಿಸಿ ಚರ್ಮದ ತುರಿಕೆ, ಕಜ್ಜಿಯ ಮೇಲೆ ಲೇಪನ ಮಾಡಿದರೆ […]

ನಿಂಬೆ ರಸವು ವಿಟಮಿನ್ B6, ಫೋಲೇಟ್ ಮತ್ತು ವಿಟಮಿನ್-ಇ ನಂತಹ ವಿವಿಧ ವಿಟಮಿನ್ಗಳನ್ನು ಒಳಗೊಂಡಿದೆ. ಅಲ್ಲದೆ ನಿಂಬೆ ಪಾನಕವು ನಿದ್ದೆ ಮಾಡಲು ಒಳ್ಳೆಯದು. ಇದರ ಜೊತೆಗೆ ನಿಂಬೆ ರಸದ ಬಗ್ಗೆ ನೀವು ಈ ಐದು ಉಪಯೋಗಗಳನ್ನು ತಿಳಿಯಲೇಬೇಕು. * ಸ್ಥೂಲಕಾಯ ನಿವಾರಣೆ : ನೀವೇನಾದರೂ ನಿಮ್ಮ ತೂಕವನ್ನು ಕಡಿಮೆಮಾಡಿಕೊಳ್ಳಬೇಕು ಎಂದುಕೊಂಡಿದ್ದರೆ, ಇದು ಸುಲಭ ಉಪಾಯ. ಪ್ರತಿನಿತ್ಯ ಬೆಳಿಗ್ಗೆ ಒಂದು ಲೋಟ ಬಿಸಿನೀರಿಗೆ ನಿಬೆ ಹಣ್ಣಿನ ರಸ ಹಾಕಿ ಕುಡಿಯಿರಿ. ದಿನಕ್ಕೆ ಎರಡು […]

ನೋಡೋಕೆ ಮುಳ್ಳುಮುಳ್ಳಿನಂತೆ ಇರುತ್ತೆ. ಒಳಗಡೆಯ ತಿರುಳನ್ನು ತಿನ್ನಬೇಕು.. ಹಣ್ಣನ್ನ ಎರಡು ಭಾಗ ಮಾಡಿದ್ರೆ ಒಳಗಡೆಯ ತಿರುಳು ನೋಡೋಕೆ ಸೂಪರ್ ಆಗಿರುತ್ತೆ. ನೋಡೋಕೆ ಮಾತ್ರವಲ್ಲ ತಿನ್ನೋಕು ಸಖತ್ ಟೇಸ್ಟಿ. ಡ್ರ್ಯಾಗನ್‌ ಫ್ರೂಟ್‌ನಲ್ಲಿ ಅತ್ಯಂತ ಕಡಿಮೆ ಪ್ರಮಾಣದ ಕೊಲೆಸ್ಟ್ರಾಲ್‌ ಇರುತ್ತೆ. ದೇಹ ತೂಕ ಇಳಿಸ್ಬೇಕು ಅಂದುಕೊಂಡಿರುವವರಿಗೆ ಡಯಟ್ ಮಾಡಲು ಹೇಳಿ ಮಾಡಿಸಿದ ಹಣ್ಣಿದು.. ಅಷ್ಟೇ ಅಲ್ಲ ಆರೋಗ್ಯಯುತವಾಗಿ ನಿಮ್ಮ ದೇಹದ ತೂಕವನ್ನು ನಿಯಂತ್ರಿಸಲು ಇದು ಸಹಕಾರಿ. ಅದೇ ಕಾರಣಕ್ಕೆ ಚೆರ್ರಿ ಹಣ್ಣಿಗಿಂತ ಇದು […]

Advertisement

Wordpress Social Share Plugin powered by Ultimatelysocial