ಮಧುಮೇಹ ಹೊಂದಿರುವವರು ನಿಯಮಿತವಾಗಿ ದಾಸವಾಳ ಹೂವಿನ ಚಹಾ ಕುಡಿಯುವುದರಿಂದ ರಕ್ತದಲ್ಲಿನ ಸಕ್ಕರೆಯನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಮುಖ್ಯವಾಗಿ ಇದರಲ್ಲಿನ ಹೈಪೊಗ್ಲಿಸಿಮಿಯಾ ಮತ್ತು ಹೈಪೋಲಿಪಿಡೆಮಿಕ್ ಗುಣಲಕ್ಷಣಗಳಿಂದ ಜನಪ್ರಿಯವಾಗಿದೆ.ದಾಸವಾಳದಲ್ಲಿ ಉತ್ಕರ್ಷಣ ನಿರೋಧಕ ಸಂಯುಕ್ತಗಳನ್ನು ಹೊಂದಿದೆ. ಇದು ಕ್ಯಾನ್ಸರ್ ವಿರೋಧಿ ಗುಣಗಳನ್ನು ಸಹ ಹೊಂದಿದೆ.ಕೆಲವು ಅಧ್ಯಯನವು, ದಾಸವಾಳದ ಸಾರವು ಪ್ರಾಸ್ಟೇಟ್ ಕ್ಯಾನ್ಸರ್ ಬೆಳವಣಿಗೆಯಲ್ಲಿ ಒಳಗೊಂಡಿರುವ ಕಿಣ್ವಗಳನ್ನು ಪ್ರತಿಬಂಧಿಸುತ್ತದೆ.ಸ್ತನ ಕ್ಯಾನ್ಸರ್ ಗೆ ಉತ್ತಮವಾದ ಚಿಕಿತ್ಸೆ ನೀಡುತ್ತದೆ. ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ: […]
ರಾಜಕೀಯ
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ: https://play.google.com/store/apps/details?id=com.speed.newskannada
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ: https://play.google.com/store/apps/details?id=com.speed.newskannada
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ: https://play.google.com/store/apps/details?id=com.speed.newskannada
ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆ ಇಂದು 4ನೇ ದಿನಕ್ಕೆ ಕಾಲಿಡುತ್ತಿದ್ದಂತೆ ಪಾದಯಾತ್ರೆ ವಿರುದ್ಧ ಕೇಸ್ ಹೈಕೋರ್ಟ್ ಅಂಗಳಕ್ಕೆ ತಲುಪಿತ್ತು ಇಂದು ತುರ್ತು ವಿಚಾರಣೆ ನಡೆಸಿದ ಹೈಕೋರ್ಟ್ ರಾಜ್ಯದಲ್ಲಿ ಕೋವಿಡ್ ಸೋಂಕು ದಿನೇದಿನೇ ಹೆಚ್ಚಾಗುತ್ತಿರುವುದರ ಮಧ್ಯೆ ಪಾದಯಾತ್ರೆ ನಡೆಸುವ ಅಗತ್ಯವೇನಿದೆ ಎಂದು ಛೀಮಾರಿ ಹಾಕಿದೆ. ಇದಕ್ಕೆ ಸಂಬಂಧಿಸಿದಂತೆ ಸರ್ಕಾರಕ್ಕೆ ರಾಜ್ಯ ಹೈಕೋರ್ಟ್ ನೋಟಿಸ್ ನೀಡಿದೆ. ರಾಮನಗರ ಜಿಲ್ಲಾಡಳಿತ, ಬಿಬಿಎಂಪಿ ಹಾಗೂ ಕೆಪಿಸಿಸಿಗೂ ರಾಜ್ಯ ಹೈಕೋರ್ಟ್ ನೋಟಿಸ್ ನೀಡಿದೆ.ಪಾದಯಾತ್ರೆ ವಿರುದ್ಧ ಸಾಮಾಜಿಕ ಕಾರ್ಯಕರ್ತ ನಾಗೇಂದ್ರ […]
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ: https://play.google.com/store/apps/details?id=com.speed.newskannada
ಬೇಕಾಗುವ ಪದಾರ್ಥಗಳು: 4 ಕಪ್ ತೆಂಗಿನಕಾಯಿ (ತುರಿದ) 2 ಚಮಚ ತುಪ್ಪ 2½ ಕಪ್ ಬೆಲ್ಲ ½ ಟೀಸ್ಪೂನ್ ಏಲಕ್ಕಿ ಪುಡಿ 1 ಟೀಸ್ಪೂನ್ ತುಪ್ಪ ¼ ಕಪ್ ಹಾಲು ½ ಕಪ್ ಹಾಲಿನ ಪುಡಿ ತಯಾರಿಸುವ ವಿಧಾನ: ಮೊದಲನೆಯದಾಗಿ, ಮಿಕ್ಸರ್ ಜಾರ್ನಲ್ಲಿ 4 ಕಪ್ ತೆಂಗಿನಕಾಯಿಯನ್ನು ತೆಗೆದುಕೊಂಡು ಒರಟಾಗಿ ರುಬ್ಬಿಕೊಂಡು, ಪಕ್ಕಕ್ಕೆ ಇರಿಸಿ. ದೊಡ್ಡ ಕಡಾಯಿಯಲ್ಲಿ 2 ಚಮಚ ತುಪ್ಪವನ್ನು ಬಿಸಿ ಮಾಡಿ, ಅದಕ್ಕೆ ತೆಂಗಿನಕಾಯಿಯನ್ನು ಸೇರಿಸಿ. 2 […]
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ: https://play.google.com/store/apps/details?id=com.speed.newskannada
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ: https://play.google.com/store/apps/details?id=com.speed.newskannada
ಬೇಕಾಗುವ ಸಾಮಾಗ್ರಿಗಳು : ಕೋಳಿ ಮೊಟ್ಟೆ- 2 ಹಸಿಮೆಣಸಿನ ಕಾಯಿ – 2 ಈರುಳ್ಳಿ- 1 ಕೊತ್ತಂಬರಿ ಸೊಪ್ಪು- ಸ್ವಲ್ಪ ಕಾಳುಮೆಣಸಿನ ಪುಡಿ – ಸ್ವಲ್ಪ ಎಣ್ಣೆ- ಅಗತ್ಯಕ್ಕೆ ತಕ್ಕಷ್ಟು ಉಪ್ಪು-ರುಚಿಗೆ ತಕ್ಕಷ್ಟು ಮಾಡುವ ವಿಧಾನ : ಮೊದಲಿಗೆ ಈರುಳ್ಳಿ, ಕೊತ್ತಂಬರಿ ಸೊಪ್ಪು ಹಾಗೂ ಹಸಿಮೆಣಸಿನ ಕಾಯಿಯನ್ನು ಸಣ್ಣಗೆ ಕತ್ತರಿಸಿಟ್ಟುಕೊಳ್ಳಬೇಕು.ನಂತರ ಒಂದು ಬಾಣಲೆಗೆ 2-3 ಚಮಚ ಎಣ್ಣೆಯನ್ನು ಹಾಕಿ, ಈರುಳ್ಳಿ ಹಾಗೂ ಹಸಿಮೆಣಸಿನ ಕಾಯಿಯನ್ನು ಕೆಂಪಗೆ ಹುರಿದುಕೊಳ್ಳಬೇಕು. ನಂತರ […]