ನವದೆಹಲಿ : ತಮಿಳುನಾಡಿಗೆ ಪ್ರತಿದಿನ ಐದು ಸಾವಿರ ಕ್ಯೂಸೆಕ್‌ ನೀರು ಹರಿಸಬೇಕು ಎಂದು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಹೊರಡಿಸಿರುವ ಆದೇಶಕ್ಕೆ ತಡೆಯಾಜ್ಞೆ ನೀಡಬೇಕು ಎಂದು ಕರ್ನಾಟಕ ಸರ್ಕಾರ ಸುಪ್ರಿಂ ಕೋರ್ಟ್‌ ಗೆ ಅರ್ಜಿ ಸಲ್ಲಿಸಿದೆ. ಕಾವೇರಿ ನೀರು ನಿಯಂತ್ರಣ ಸಮಿತಿಯ ಶಿಫಾರಸನ್ನು ಎತ್ತಿ ಹಿಡಿದಿರುವ ಪ್ರಾಧಿಕಾರವು,ತಮಿಳುನಾಡಿಗೆ ಸೆಪ್ಟೆಂಬರ್‌ 13 ರಿಂದ ಮುಂದಿನ 15 ದಿನಗಳವರೆಗೆ ನಿತ್ಯ 5 ಸಾವಿರ ಕ್ಯೂಸೆಕ್‌ ನೀರು ಹರಿಸಬೇಕು ಎಂದು ಆದೇಶಿಸಿದೆ.

ರಾಷ್ಟ್ರೀಯ ಸುದ್ದಿ: ನಿನ್ನೆ ದಿನ ದೆಹಲಿಯ ಸಂಸತ್ ಭವನದ ಉದ್ಘಾಟನೆ ಮಾಡಿದ ನಂತರ ಸನ್ಮಾನ್ಯ ಪ್ರಧಾನಿಗಳು ವಿಧಾನಸಭೆ ಮತ್ತು ಲೋಕಸಭೆಯಲ್ಲಿ ಮಹಿಳಾ ಮೀಸಲಾತಿಯನ್ನು ಶೇ 13 ರಿಂ ಶೇ:33 ಏರಿಸಲಾಗಿದ್ದು ನಾರಿ ಶಕ್ತಿಗೆ ರಾಜಕೀಯ ವಲಯದಲ್ಲಿ ಕೇಂದ್ರದಿಂದಲೂ ಬಲ ಜಾಸ್ತಿಯಾಗಿದೆ.   ಆದರೆ ಕಾಂಗ್ರೆಸ್ ನವರು ಯುಪಿಎ ಸರ್ಕಾರ 2010 ರಲ್ಲಿ ಮಹಿಳಾ ಮೀಸಲಾತಿ ಮಸೂದೆಯನ್ನು ರಾಜ್ಯ ಸಭೆಯಲ್ಲಿ ಅಂಗಿಕರಿಸಿದ್ದನ್ನು ಸ್ಮರಿಸಿದ್ದಾರೆ. ರಾಜ್ಯ ವಿಧಾನಸಭೆಗಳು ಮತ್ತು ಲೋಕಸಭೆಯ ಶೇ.33 ಸ್ಥಾನಗಳಲ್ಲಿ […]

ನವದೆಹಲಿ,ಸೆ.20-ತಮಿಳುನಾಡಿನವರು ಕಾವೇರಿ ನದಿ ನೀರನ್ನು ಕ್ರಿಮಿನಲ್ ಆಗಿ ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಕೇಂದ್ರ ಕೃಷಿ ಮತ್ತು ರೈತಕಲ್ಯಾಣ ಸಚಿವ ಶೋಭಾ ಕರಂದ್ಲಾಜೆ ಗಂಭೀರ ಆರೋಪ ಮಾಡಿದ್ದಾರೆ. ದೆಹಲಿಯಲ್ಲಿಂದು ನಡೆದ ಸರ್ವಪಕ್ಷ ಸಂಸದರ ನಿಯೋಗದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ನೆಲ, ಜಲ, ಭಾಷೆ ವಿಷಯದಲ್ಲಿ ರಾಜಕೀಯ ಮಾಡುವುದಿಲ್ಲ. ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನಾವೆಲ್ಲಾ ಭಾಗವಹಿಸಿದ್ದೇವೆ ಎಂದರು. ಚುನಾವಣೆ ಸಂದರ್ಭದಲ್ಲಿ ರಾಜಕೀಯ ಮಾಡಬಹುದು. ನಾಡಿನ ಹಿತದ ವಿಷಯ […]

ಕಾವೇರಿ ನೀರು ವಿಚಾರವಾಗಿ ಒಗ್ಗಟ್ಟು ಪ್ರದರ್ಶನಕ್ಕೆ ನಿರ್ಧರಿಸಲಾಗಿದೆ. ಸಭೆಯಲ್ಲಿ ಕರ್ನಾಟಕದಿಂದ ಸರ್ವ ಪಕ್ಷಗಳ ಸಂಸದರು, ಜನಪ್ರತಿನಿಧಿಗಳು ಭಾಗಿಯಾಗಿದ್ದರು. ಎಲ್ಲರೂ ಒಗ್ಗಟ್ಟು ಪ್ರದರ್ಶಿಸಲು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎಂದು ದೆಹಲಿಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ನವದೆಹಲಿ: ಕಾವೇರಿ ನೀರು ವಿಚಾರವಾಗಿ ಒಗ್ಗಟ್ಟು ಪ್ರದರ್ಶನಕ್ಕೆ ನಿರ್ಧರಿಸಲಾಗಿದೆ. ಸಭೆಯಲ್ಲಿ ಕರ್ನಾಟಕದಿಂದ ಸರ್ವ ಪಕ್ಷಗಳ ಸಂಸದರು, ಜನಪ್ರತಿನಿಧಿಗಳು ಭಾಗಿಯಾಗಿದ್ದರು. ಎಲ್ಲರೂ ಒಗ್ಗಟ್ಟು ಪ್ರದರ್ಶಿಸಲು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎಂದು ದೆಹಲಿಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಕಾವೇರಿ […]

ಮುಂಬೈ :ಭಾರತೀಯ ಬಿಲಿಯನೇರ್ ಉದ್ಯಮಿ ಮತ್ತು ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್‌ನ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಮುಖೇಶ್ ಧೀರೂಭಾಯಿ ಅಂಬಾನಿ ಗಣೇಶನಿಗೆ 2000 ನೋಟುಗಳ ಹಾರ ಅರ್ಪಿಸಿ ವಿವಾದಕ್ಕೀಡಾಗಿದ್ದಾರೆ. ಗಣೇಶ ಚತುರ್ಥಿ ಆಚರಣೆಯ ಸಮಯದಲ್ಲಿ, ಲಾಲ್ಬಾಗ್ಚಾ ರಾಜ ಎಂದು ಕರೆಯಲ್ಪಡುವ ಸರ್ವಜನಿಕ ಗಣೇಶನ ವಿಗ್ರಹವನ್ನು ಮಹಾರಾಷ್ಟ್ರದ ಮುಂಬೈನಲ್ಲಿರುವ ಲಾಲ್ಬಾಗ್ನಲ್ಲಿ ಇರಿಸಲಾಗುತ್ತದೆ. ಮಂಗಳಕರ ಗಣೇಶ ಚತುರ್ಥಿಯ 10 ನೇ ದಿನದಂದು, ಮುಖೇಶ್ ಅಂಬಾನಿ 2,000 ರೂ ನೋಟುಗಳಿಂದ ಮಾಡಿದ ಹಾರವನ್ನು ಅರ್ಪಿಸಿದರು. […]

ನವದೆಹಲಿ: ಲೋಕಸಭೆಯಲ್ಲಿ ಇಂದು ಮಹಿಳಾ ಮೀಸಲಾತಿ ಮಸೂದೆ ಮೇಲಿನ ಚರ್ಚೆ ಪ್ರಾರಂಭವಾಗಿದೆ. ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ತಮ್ಮ ಪಕ್ಷದ ಪರವಾಗಿ ತಮ್ಮ ಭಾಷಣವನ್ನು ಪ್ರಾರಂಭಿಸಿದ್ಧಾರೆ. ಸೋನಿಯಾ ಗಾಂಧಿ ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆಯ ಮೇಲಿನ ಚರ್ಚೆಯನ್ನು ಆರಂಭಿಸಿದ್ದು, ಪಕ್ಷವು ಮಸೂದೆಯನ್ನು ಬೆಂಬಲಿಸುತ್ತದೆ ಎಂದು ಹೇಳಿದರು.   “ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ (INC) ಪರವಾಗಿ, ನಾನು ನಾರಿ ಶಕ್ತಿ ವಂದನ್ ಅಧಿನಿಯಮ್ 2023 ರ ಬೆಂಬಲಕ್ಕೆ […]

ನವದೆಹಲಿ:ಭಾರತದ ಚಂದ್ರಯಾನ-3 ಟಚ್‌ಡೌನ್ ಚಂದ್ರನ ಮೇಲ್ಮೈಯನ್ನು ಆಗಸ್ಟ್ 23 ರಂದು ಯಶಸ್ವಿಯಾಗಿ ಮಾಡಲಾಯಿತು. ಅಂದಿನಿಂದ, ಚಂದ್ರಯಾನ-3 ರ ವಿಕ್ರಮ್ ಲ್ಯಾಂಡರ್ ಮತ್ತು ಪ್ರಗ್ಯಾನ್ ರೋವರ್ ಮೇಲ್ಮೈಯಲ್ಲಿ ಅಧ್ಯಯನಗಳನ್ನು ನಡೆಸಿತು ಮತ್ತು ವಿವಿಧ ಸಂಶೋಧನೆಗಳನ್ನು ಬಹಿರಂಗಪಡಿಸಿತು.   ಚಂದ್ರನ ಮೇಲ್ಮೈಯಲ್ಲಿನ ಎಲ್ಲಾ ಇನ್-ಸಿಟು ಪ್ರಯೋಗಗಳನ್ನು 14 ಭೂಮಿಯ ದಿನಗಳ ಅವಧಿಯಲ್ಲಿ ನಡೆಸಲಾಯಿತು, ನಂತರ ಸೆಪ್ಟೆಂಬರ್ 4 ರಂದು ವಿಕ್ರಮ್ ಲ್ಯಾಂಡರ್ ಮತ್ತು ಪ್ರಗ್ಯಾನ್ ರೋವರ್ ಅನ್ನು ಸ್ಲೀಪ್ ಮೋಡ್‌ಗೆ ಇರಿಸಲಾಯಿತು. ಲ್ಯಾಂಡರ್ […]

ನವದೆಹಲಿ: ಕಾವೇರಿ ವಿವಾದದ ಕುರಿತು ದೆಹಲಿಯಲ್ಲಿ ನಡೆದ ರಾಜ್ಯ ಜನಪ್ರತಿನಿಧಿಗಳ ಜೊತೆ ಸಿಎಂ ಸಿದ್ದರಾಮಯ್ಯ ಸಭೆ ನಡೆಸಿದರು. ಸಭೆ ಬಳಿಕ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ ಕರ್ನಾಟಕದ ಹಿತಕಾಪಾಡುವಲ್ಲಿ ನಮ್ಮ ಬದ್ಧತೆ ಇದೆ. ಮೊದಲು ನೀರು ಹರಿಸಿ ಈಗ ಸಭೆ ಮಾಡುವುದು.ಮೈತ್ರಿ ಗಟ್ಟಿಗೊಳಿಸಲು ನೀರು ಹರಿಸಲಾಗಿದೆ. ಈಗ ಕೇಂದ್ರದ ಮೇಲೆ ಗೂಬೆ ಕೂರಿಸುವ ಪ್ರಯತ್ನ ಆಗಬಾರದು ಎಂದು ಹೇಳಿದ್ದೇನೆ. ನೀವು ಮೊದಲು ನೀರು ಹರಿಸುವಾಗ ಯಾರನ್ನು ಕೇಳಿದ್ರಿ ? ಆಗ […]

  ನವದೆಹಲಿ: ಕಾವೇರಿ ವಿವಾದದ ಕುರಿತು ದೆಹಲಿಯಲ್ಲಿ ನಡೆದ ರಾಜ್ಯ ಜನಪ್ರತಿನಿಧಿಗಳ ಜೊತೆ ಸಿಎಂ ಸಿದ್ದರಾಮಯ್ಯ ಸಭೆ ನಡೆಸಿದರು. ಸಭೆ ಬಳಿಕ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ ಕರ್ನಾಟಕದ ಹಿತಕಾಪಾಡುವಲ್ಲಿ ನಮ್ಮ ಬದ್ಧತೆ ಇದೆ. ಮೊದಲು ನೀರು ಹರಿಸಿ ಈಗ ಸಭೆ ಮಾಡುವುದು.   Delhi High Court: ಲೈಂಗಿಕ ಸಂಬಂಧದಲ್ಲಿ ನಿರಾಶೆಗಿಂತ ಹೆಚ್ಚು ವಿನಾಶಕಾರಿ ಏನೂ ಇಲ್ಲ: ದೆಹಲಿ ಹೈಕೋರ್ಟ್ ಮೈತ್ರಿ ಗಟ್ಟಿಗೊಳಿಸಲು ನೀರು ಹರಿಸಲಾಗಿದೆ. ಈಗ ಕೇಂದ್ರದ […]

ನವದೆಹಲಿ: ನೂತನ ಸಂಸತ್ ಕಟ್ಟಡದ ಉದ್ಘಾಟನಾ ದಿನದಂದು ರಾಜಕಾರಣಿಗಳಿಗೆ ಹಸ್ತಾಂತರಿಸಲಾದ ಸಂವಿಧಾನದ ಹೊಸ ಪ್ರತಿಗಳಲ್ಲಿ ‘ಸಮಾಜವಾದಿ ಜಾತ್ಯತೀತ’ ಎಂಬ ಪದಗಳಿಲ್ಲ ಎಂದು ಹೇಳುವ ಮೂಲಕ ಸಂವಿಧಾನದ ಮೇಲಿನ ದಾಳಿಯ ಬಗ್ಗೆ ಲೋಕಸಭೆಯಲ್ಲಿ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಕಳವಳ ವ್ಯಕ್ತಪಡಿಸಿದ್ದಾರೆ.   “ಇಂದು (ಸೆಪ್ಟೆಂಬರ್ 19) ನಮಗೆ ನೀಡಲಾದ ಸಂವಿಧಾನದ ಹೊಸ ಪ್ರತಿಗಳು, ನಾವು ನಮ್ಮ ಕೈಯಲ್ಲಿ ಹಿಡಿದು ಪ್ರವೇಶಿಸಿದ (ಹೊಸ ಸಂಸತ್ ಕಟ್ಟಡ), ಅದರ ಪೀಠಿಕೆಯಲ್ಲಿ ‘ಸಮಾಜವಾದಿ […]

Advertisement

Wordpress Social Share Plugin powered by Ultimatelysocial