ರಾಜಕೀಯದಲ್ಲಿ ಮುಸ್ಲೀಂ ಪ್ರಾತಿನಿಧ್ಯಕ್ಕಾಗಿ ಮುಸ್ಲೀಂ ಸಮುದಾಯ ಬೇಡಿಕೆ ಇಟ್ಟಿದೆ. ಬೆಂಗಳೂರಿನಲ್ಲಿ ಮುಸ್ಲೀಂ ಸಮುದಾಯದಿಂದ ಮಹತ್ವದ ಸಭೆ ನಡೆಸಲಾಯ್ತು. ಈ ಸಭೆಯಲ್ಲಿ 2023ರಲ್ಲಿ ಮುಸ್ಲೀಂ ಅಭ್ಯರ್ಥಿಗಳು ಹೆಚ್ಚೆಚ್ಚು ಟಿಕೆಟ್‌ ಪಡೆಯಬೇಕು ಅನ್ನೋ ವಿಚಾರದ ಬಗ್ಗೆ   ಸಭೆಯಲ್ಲಿ ಚರ್ಚೆ ನಡೆಸಲಾಯ್ತು. ಮುಸ್ಲಿಂ ನಾಯಕರ ಸಭೆಯಲ್ಲಿ ಮತ ವಿಭಜೆನ ಕುರಿತು ಚರ್ಚೆಯಾಗಿದೆ. ಗುಜರಾತ್‌ನಂತೆ ರಾಜ್ಯದಲ್ಲೂ ಮತ ವಿಭಜನೆ ಆತಂಕ ಎದುರಾಗಿದೆ. ಚುನಾವಣೆಗೆ 23-24 ಅಭ್ಯರ್ಥಿಗಳು ಮುಸ್ಲೀಂನಿಂದ ಟಿಕೆಟ್‌ ಪಡೆಯಬೇಕು. ಹೆಚ್ಚು ಟಿಕೆಟ್‌ ಕೇಳುವ ಅಗತ್ಯತೆ […]

ಈ ಭಾರಿ ಹೊಸ ವರ್ಷಾಚರಣೆಯನ್ನ ಜೋರಾಗಿ ಮಾಡೋದಕ್ಕೆ ಸಿಲಿಕಾಣ್‌ ಅಇಟಿ ಜನ ರೆಡಿಯಾಗಿದ್ದಾರೆ. ಕಳೆದ 2 ವರ್ಷದಿಂದ ಕೊರೋನಾ ಇದ್ದ ಕಾರಣ ಮೋಜು ಮಸ್ತಿಗೆ ಲಗಾಮು ಬಿದ್ದಿತ್ತು. ಕಳೆದ ವರ್ಷವೂ ಕೂಡ ಒಂದಿಷ್ಟು ಸಂಭ್ರಮಾಚರಣೆ ಮಿಸ್‌ ಆಗಿತ್ತು. ಆದರೆ ಈ ಈ ಭಾರಿ ಸಖತ್‌ ಎಂಜಾಯ್‌ ಮಾಡೋ ಹುಮ್ಮಸ್ಸಿನಲ್ಲಿದ್ದಾರೆ. ಹೊಸ ವರ್ಷಾಚರಣೆ ಹಿನ್ನಲೆ ನಗರದ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಇಂದು ಹಿರಿಯ ಪೊಲೀಸರ ಜೊತೆ ಗೃಹ ಸಚಿವ ಅರಗ ಜ್ಞಾನೇಂದ್ರ […]

ಮಾಜಿ ಪ್ರಧಾನಿ ದೇವೇಗೌಡ್ರು ಹಾಗೂ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರಿಗೆ ರಾಜಕೀಯ ಗೆಲುವು ತಂದುಕೊಟ್ಟ ಕ್ಷೇತ್ರದಿಂದಲೇ ಇದೀಗ ನಿಖಿಲ್‌ ಕುಮಾರಸ್ವಾಮಿ ಸ್ಪರ್ಧೆಗೆ ರೆಡಿಯಾಗಿದ್ದಾರೆ. ಅನಿತಾ ಕುಮಾರಸ್ವಾಮಿ ಶಾಸಕಿಯಾಗಿರುವ ರಾಮನಗರ ಕ್ಷೇತ್ರವನ್ನ ಈ ಭಾರಿ ಮಗನಿಗೆ ತ್ಯಾಗ ಮಾಡೋದಕ್ಕೆ ರೆಡಿಯಾಗಿದ್ದು, 2023ರ ವಿಧಾನಸಭಾ ಚುನಾವಣೆಗೆ ರಾಮನಗರದಿಂದ ನಿಖಿಲ್‌ ಸ್ಪರ್ಧೆ ಮಾಡಲಿದ್ದಾರೆ. ಈ ಕುರಿತಂತೆ ಈ ಹಿಂದೆಯೇ ಕುಮಾರಸ್ವಾಮಿ ಸುಳಿವು ಕೊಟ್ಟಿದ್ದರು. 2019 ರ ಲೋಕಸಭಾ ಚುನಾವಣೆಯಲ್ಲಿ ಮಂಡ್ಯದಿಂದ ಸ್ಪರ್ಧಿಸಿ , ಪಕ್ಷೇತರ ಅಭ್ಯರ್ಥಿ […]

ಉಗ್ರರಿಗೆ ಬೆಂಬಲ ನೀಡಿದ ಡಿಕೆ ಶಿವಕುಮಾರ್‌ಗೆ ಶಿಕ್ಷೆಯಾಗಬೇಕು ಎಂದು ಬಿಜೆಪಿ  ಶಿವಮೊಗ್ಗದಲ್ಲಿ ಪ್ರತಿಭಟನೆ ನಡೆಸ್ತಾ ಇದೆ. ಡಿಸಿ ಕಚೇರಿ ಎದುರು ಬಿಜೆಪಿ ಯುವಮೋರ್ಚಾ ವತಿಯಿಂದ ಪ್ರತಿಭಟನೆ ನಡೀತಾ ಇದ್ದು, ದೇಶದ್ರೋಹಿ ಹೇಳಿಕೆ ನೀಡಿದ ಡಿಕೆಶಿ ಬಂಧನವಾಗಬೇಕು ದೇಶದ್ರೀಹಿ ಕಾಂಗ್ರೆಸ್‌ ಧಿಕ್ಕಾ ಎಂದು ಘೋಷಣೆ ಕೂಗುತ್ತಿದ್ದಾರೆ ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ಲೋಡ್‌ಮಾಡಿ: https://play.google.com/store/apps/details?id=com.speed.newskannada Please follow and like us:  

ಮಹಾರಾಷ್ಟ್ರದ ಸಚಿವ ಚಂದ್ರಕಾಂತ್‌ ಪಾಟಿಲ್‌ ಅವರನ್ನ ಕೇಂದ್ರ ಗೃಹ ಸಚಿವ ಅಮಿತ್‌ ಶಾ ತರಾಟೆ ತೆಗೆದುಕೊಂಡಿದ್ದಾರೆ. ಜೊತೆಗೆ ಮಹಾರಾಷ್ಟ್ರ ಸಿಎಂ ಏಕನಾಥ್‌ ಶಿಂಧೆ ಅವರಿಗೂ ವಾರ್ನಿಂಗ್‌ ಕೊಟ್ಟಿದ್ದಾರೆ. ಗಡಿವಿವಾದಕ್ಕೆ ಸಂಬಂಧಪಟ್ಟಂತೆ ಚಂದ್ರಕಾಮಥ್‌ ಪಾಟೀಲ್‌ ಕರ್ನಾಟಕಕ್ಕೆ ಭೇಟಿ ಕೊಟ್ಟು  ಅಲ್ಲಿರುವ ಮರಾಠಿಗರ ಪರಿಸ್ಥಿತಿ ಹೇಗಿದೆ ಎಂಧು ನೋಡಿ ಬರುತ್ತೇನೆ ಎನ್ನುವ ಹೇಳಿಕೆ ನೀಡಿ ಭಾರೀ ವಿವಾದ ಸೃಷ್ಠಿ ಮಾಡಿದ್ದರು. ಒಬ್ಬ ಸಚಿವರು ಮತ್ತೊಂದು ರಾಜ್ಯಕ್ಕೆ ಹೋಗೋದು ಎಷ್ಟು ಸರಿ?. ಇದು ಮತ್ತೆ […]

ಬಿಜೆಪಿ ಸರ್ಕಾರದ ಮಹತ್ವ ಯೋಜನೆಗೆ ಇಂದು ಚಾಲನೆ ಸಿಕ್ಕಿದೆ. “ನಮ್ಮ ಕ್ಲಿನಿಕ್‌ “ ಆರೋಗ್ಯ ಸೇವೆಗೆ ಹುಬ್ಬಳ್ಲೀಯ ಭೈರಿಕೊಪ್ಪದಲ್ಲಿ ಸಿಎಂ ಚಾಲನೆ ನೀಡಿದರು. ರಾಜ್ಯದಾದ್ಯಂತ ನಮ್ಮ ಕ್ಲಿನಿಕ್‌ ಯೋಜನೆ ಆರಂಭವಾಕ್ತಿದ್ದು, 12 ಆರೋಗ್ಯ ಸೇವೆಗಳು ಇದರಲ್ಲಿ ಲಭ್ಯವಾಗುತ್ತೆ. . ಎಲ್ಲಾ ಪ್ರಾಥಮಿಕ ಸೇವೆಗಳೂ ಕೂಡ ಲಭ್ಯವಾಗುವಂತೆ ಯೋಜನೆ ರೂಪಿಸಲಾಗಿದೆ. ನಮ್ಮ ಕ್ಲಿನಿಕ್‌ ಬಡಾವಣೆಗಳಲ್ಲಿ ಕೆಲಸ ನಿರ್ವಹಣೆ ಮಾಡುತ್ತೆ. ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ: https://play.google.com/store/apps/details?id=com.speed.newskannada  

ಮಂಡ್ಯ ಜೆಡಿಎಸ್‌ನಲ್ಲಿ ಭಿನ್ನಮತ ಭುಗಿಲೆದ್ದಿದೆ. ಸ್ವಪಕ್ಷೀಯ ಶಸಕರ ವಿರುದ್ಧವೇ ಮಾಜಿ ಎಮ್‌ಎಲ್‌ಸಿ ಅಸನಾಧಾನ ಹೊರಹಾಕಿದ್ದಾರೆ. ಶಾಸಕ ಸುರೇಶ್‌ ಗೌಡ ವಿರುದ್ಧ  ಅಪ್ಪಾಜಿ ಗೌಡ ಅಸಮಾಧಾನ ಹೊರಹಾಕಿದ್ದಾರೆ.  ಸುರೇಶ್‌ಗೌಡ ಚುನಾವಣೆಯಲ್ಲಿ ಆರ್ಥಿಕ ಸಹಾಯ ಮಾಡಿದ್ದೆ, ಶಿವರಾಮೇಗೌಡ ಚುನಾವಣೆಯಲ್ಲಿ ಸಹಾಯ ಮಾಡಿದ್ದೆ. ಆದರೆ ನನ್ನ ಚುನಾವಣೆಯಲ್ಲಿ ಯಾರೂ ಸಹಾಯ ಮಾಡಿಲ್ಲ ಎಂದು ಬಹಿರಂಗ ವೇದಿಕೆಯಲ್ಲಿಯೇ ಅಸಮಾಧಾನ ಹೊರಹಾಕಿದ್ದಾರೆ. ಸುರೇಶ್‌ ಗೌಡರಿಂಧ ಹಣ ಪಡೆದಿದ್ದೇನೆ ಎನ್ನುವ ಆರೋಪ ಮಾಡಿದ್ರು. ಆದರೆ ನಾಣು ಸುರೇಶ್‌ ಗೌಡರಿಂದ […]

ಗಂಗಾವತಿಯಿಂದಲೇ ಸ್ಪರ್ಧೆ ಮಾಡೋದಕ್ಕೆ ಜನಾರ್ಧನ್‌ ರೆಡ್ಡಿ ತೀರ್ಮಾನ ಮಾಡಿದ್ದಾರೆ.  “ಕಲ್ಯಾಣ ರಾಜ್ಯ ಪ್ರಗತಿ” ಎನ್ನುವ ಹೊಸ ಪಕ್ಷ ಸ್ಥಾಪನೆ ಮಾಡಿರುವ ರೆಡ್ಡಿ, ಅದೇ ಪಕ್ಷದ ಮೂಲಕ ಸ್ಪರ್ಧೆ ಮಾಡೋದಕ್ಕೆ ನಿರ್ಧರಿಸಿದ್ದಾರೆ. ಹೊಸ ಪಕ್ಷದ ನೋಂದಣಿ ಮಾತ್ರ ಬಾಕಿ ಉಳಿದಿದ್ದು, ನಂತರ ಪಕ್ಷದ ಚಿಹ್ನೆ ಲೋಕಾರ್ಪಣೆ ಮಾಡಲಿದ್ದಾರೆ. ಬಳಿಕ ಬೃಹತ್‌ ಮೆರವಣಿಗೆ ಮೂಲಕ ಗಂಗಾವತಿಗೆ ಆಗಮಿಸಲಿದ್ದಾರೆ  ರೆಡ್ಡಿ. ಕಳೆದ ಬಾರಿ ಗಂಗಾವತಿಗೆ ಆಗಮಿಸಿದ್ದಾಗ 17 ಕ್ಕೆ ಗಂಗಾವತಿಯಲ್ಲಿ ಮನೆ ಪ್ರವೇಶ ಮಾಡ್ತೀನಿ […]

ಇಂದು ಗಂಗಾವತಿಯಲ್ಲಿ ಜನಾರ್ಧನ್‌ ರೆಡ್ಡಿ ಅವರ ನೂತನ ಮನೆ ಪ್ರವೇಶ ಕಾರ್ಯಕ್ರಮ ನೆರವೇರಿತು. ತಮ್ಮ ಪತ್ನಿ ಲಕ್ಷ್ಮೀ ಅರುಣಾರಿಂದ ಗೃಹಪ್ರವೇಶ ಮಾಡಿದರು. ಗೃಹಪ್ರವೇಶ್ದಲ್ಲಿ 20ಕ್ಕೂ ಹೆಚ್ಚು ಅರ್ಚಕರು ಆಗಮಿಸಿದ್ದಾರೆ. ಅದ್ದೂರಿ ಪೂಜೆ ಮೂಲಕ ಗೃಹ ಪ್ರವೇಶ ಮಾಡಿದರು. ಆದರೆ ಗೃಹಪ್ರವೇಶಕ್ಕೆ ರೆಡ್ಡಿ ಗೈರುಹಾಜರಾಗಿದ್ದಾರೆ ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ: https://play.google.com/store/apps/details?id=com.speed.newskannada  

ಭಾರತ –ಚೀನಾ ಗಡಿ ಸಂಘರ್ಷ ನಡೀತಾ ಇದ್ದು, ನಮ್ಮ ಯೋಧರು ಚೀನಾ ಯೋಧರನ್ನ ಹಿಮ್ಮೆಟ್ಟಿಸಿದ್ದಾರೆ. ನಮ್ಮ ಸೈನಿಕರಿಗೆ ಗಂಭೀರವಾದ ಗಾಯಗಳಾಗಿಲ್ಲ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ತಿಳಿಸಿದ್ದಾರೆ. ನಮ್ಮ ಗಡಿಯೊಳಗೆ ಚೀನೀ ಸೈನಿಕರ ಉಲ್ಲಂಘನೆಯ ಪ್ರಯತ್ನವನ್ನು ನಿಲ್ಲಿಸಲು ನಮ್ಮ ಸಶಸ್ತ್ರ ಪಡೆಗಳು ಯಾವಾಗಲೂ ಸಿದ್ಧವಾಗಿವೆ. ನಮ್ಮ ಸಶಸ್ತ್ರ ಪಡೆಗಳು ನಮ್ಮ ದೇಶದ ಪ್ರಾದೇಶಿಕ ಸಮಗ್ರತೆಯನ್ನು ರಕ್ಷಿಸಲು ಬದ್ಧವಾಗಿವೆ, ನಮ್ಮ ಸಶಸ್ತ್ರ ಪಡೆಗಳ ಸಾಮರ್ಥ್ಯ, ಶೌರ್ಯ ಮತ್ತು ಬದ್ಧತೆಯನ್ನು ದೇಶದ […]

Advertisement

Wordpress Social Share Plugin powered by Ultimatelysocial