If you’re trying to learn more about Ukrainian culture and traditions, you will have come towards the right place. You might have perhaps heard https://greeneconomy.blogactiv.eu/2019/09/05/real-world-mail-order-brides-methods-the-best-routes/ about the history, food, and traditions of Ukraine, but precisely what the connection between these things? There’s an interesting mixing of the past and within […]

The Great Expectations dating service has come below fire due to its deceptive and illegal product sales practices. The complaint claims that the Wisconsin office of the dating service manipulated costs, embellished affiliate marriages and violated status law prohibiting solicitation of consumers. The court action also alleges the fact that […]

ನವದೆಹಲಿ: ಇಟಲಿಯ ರಾಜಧಾನಿ ರೋಮ್‌ನಲ್ಲಿ ಇದೇ 30ರಿಂದ ನಡೆಯಲಿರುವ ಜಿ-20 ಶೃಂಗಸಭೆಯಲ್ಲಿ ಅಫ್ಗನ್‌ ಬಿಕ್ಕಟ್ಟಿನ ಪರಿಸ್ಥಿತಿ ಎದುರಿಸಲು ಜಾಗತಿಕವಾಗಿ ಸಂಘಟಿತ ಕಾರ್ಯತಂತ್ರದ ಅವಶ್ಯಕತೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಮಾತನಾಡಲಿದ್ದಾರೆ ಎಂದು ಮೂಲಗಳು ಭಾನುವಾರ ಹೇಳಿವೆ. ಈ ವೇಳೆ ಹವಾಮಾನ ಬದಲಾವಣೆ ಮತ್ತು ಕೋವಿಡ್‌ ಪಿಡುಗಿನ ಸವಾಲುಗಳನ್ನು ಎದುರಿಸುವ ಬಗ್ಗೆಯೂ ಮಾತನಾಡಲಿದ್ದಾರೆ ಎಂದೂ ಹೇಳಲಾಗಿದ ತಾಜಾ ಸುದ್ಧಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ : https://play.google.com/store/apps/details?id=com.speed.newskannada

ಶ್ರೀ ಕ್ಷೇತ್ರ ಧರ್ಮಸ್ಥಳ ಪವಿತ್ರ ಯಾತ್ರಾಸ್ಥಳವಿಂದು ಧಾರ್ಮಿಕ ಚೌಕಟ್ಟಿನ ಪರಿಧಿ ಮೀರಿ ಧರ್ಮದ ಪರಿಕಲ್ಪನೆಯನ್ನು ಮಾನವ ಧರ್ಮಕ್ಕೆ ವಿಸ್ತರಿಸುವ ಮೂಲಕ ಅನನ್ಯ ಸೇವಾ ದೀಕ್ಷೆಗಳಿಂದ ಜಗದ್ವಿಖ್ಯಾತವಾಗಿ ಬೆಳೆದಿದೆ ಎಂದಾದರೆ ಅದು ಧರ್ಮ ಸಾಮ್ರಾಜ್ಯದ ಸರ್ವಶಕ್ತ ಧರ್ಮತೇಜ ನಮ್ಮ ಪೂಜ್ಯ ಖಾವಂದರಿಂದ. ಧಾರ್ಮಿಕ ಕ್ಷೇತ್ರವೊಂದು ಭಕ್ತಿ ಆಲಯವಾಗಿ ಮಾತ್ರ ಬೆಳಗದೆ, ಸಕಲಕೋಟಿ ಜೀವರಾಶಿಗಳ ಆಶಯಕ್ಕೆ ಬದ್ಧವಾಗಿ, ಅಣು ಅಣುಗಳಲ್ಲೂ ದಾನ ಧರ್ಮದ ಚಿಂತನೆ ಮೊಳಗಿ ‘ಸರ್ವೆ ಜನಾಃ ಸುಖೀನೋ ಭವಂತು’ಎಂಬ ಜಗದೋದ್ಧಾರಕನ […]

ಬೆಂಗಳೂರು: ಶಾಲಾ-ಕಾಲೇಜು ವಿದ್ಯಾರ್ಥಿಗಳು  2021-22ನೇ ಸಾಲಿನ ಶಾಲಾ, ಕಾಲೇಜಿನ ಶುಲ್ಕ ರಸೀದಿ ಅಥವಾ ಗುರುತಿನ ಚೀಟಿಯೊಂದಿಗೆ ದಿನಾಂಕ 30-11-2021ರವರೆಗೆ ಬಿಎಂಟಿಸಿ ಬಸ್ಸಿನಲ್ಲಿ ( BMTC Bus ) ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡಿದೆ. ಈ ಕುರಿತಂತೆ ಬಿಎಂಟಿಸಿ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಸರ್ಕಾರದ ನಿರ್ದೇಶನದಂತೆ 2021-22ನೇ ಶೈಕ್ಷಣಿಕ ಸಾಲಿನ ಶಾಲಾ-ಕಾಲೇಜುಗಳು ಪ್ರಾರಂಭ ಮಾಡಿದ್ದು, ಸಂಸ್ಥೆಯು ಸದರಿ ವಿದ್ಯಾರ್ಥಿಗಳ ( Student Bus Pass ) ಹಿತವನ್ನು ಗಮನದಲ್ಲಿಟ್ಟುಕೊಂಡು, ಸಂಸ್ಥೆಯ […]

 ಉತ್ತರ ಪ್ರದೇಶ(Uttar Pradesh)ದಲ್ಲಿ 20 ರೂಪಾಯಿ ಕದ್ದ ಆರೋಪಕ್ಕೆ 7 ವರ್ಷದ ಬಾಲಕಿಯನ್ನು ಥಳಿಸಿ, ತಳ್ಳುವ ಗಾಡಿಗೆ ಆಕೆಯನ್ನು ಕಟ್ಟಿ ಎಳೆದೊಯ್ದಿರುವ ಅಮಾನವೀಯ ಘಟನೆ ನಡೆದಿದೆ. ಸಮೋಸಾ ತರಲು ಹೋದ ಬಾಲಕಿ ಮೇಲೆ ಹಲ್ಲೆ….!!! ಉತ್ತರ ಪ್ರದೇಶದ ಬಹದ್ದೂರ್​ಗರ್​ನ ಹಾಪುರ್​​ನಲ್ಲಿ ಈ ದುರ್ಘಟನೆ ನಡೆದಿದೆ. 7 ವರ್ಷದ ಬಾಲಕಿಯೊಬ್ಬಳಿಗೆ ಸಮೋಸಾ ತಿನ್ನುವ ಆಸೆಯಾಗಿತ್ತು. ತನ್ನ ಅಪ್ಪನ ಬಳಿ ಹಣ ಪಡೆದುಕೊಂಡು ಸಮೋಸಾ ಅಂಗಡಿಗೆ ಹೋಗಿದ್ದಾಳೆ. ಅಂಗಡಿ ಮಾಲೀಕ ರಾಕೇಶ್​ ಕುಮಾರ್​ […]

  ಸಾರ್ವಜನಿಕರಿಂದ ಬಂದ ದೂರಿನ ಮೇರೆಗೆ ಸಿಸಿಬಿ ಇನ್‌ಸ್ಪೆಕ್ಟರ್‌ ಮಹೇಶ್‌ ಪ್ರಸಾದ್‌ ಮತ್ತು ಬರ್ಕೆ ಠಾಣೆ ಇನ್‌ಸ್ಪೆಕ್ಟರ್‌ ಜ್ಯೋತಿರ್ಲಿಂಗ ನೇತೃತ್ವದಲ್ಲಿ ದಾಳಿ ನಡೆದಿದೆ. ನಿಗದಿತ ಅವಧಿಗಿಂತ ಹೆಚ್ಚು ಸಮಯ ತೆರೆಯಲಾಗುತ್ತಿತ್ತು. ಜೋರಾದ ಧ್ವನಿವರ್ಧಕಗಳನ್ನು ಬಳಸಿ ಕಿರಿಕಿರಿ ಉಂಟು ಮಾಡಲಾಗುತ್ತಿತ್ತು. ಪಬ್‌ನಿಂದ ಹೊರಬರುವವರು ಅಶ್ಲೀಲವಾಗಿ ವರ್ತಿಸುತ್ತಿದ್ದರು ಎಂಬುದಾಗಿ ಸಾರ್ವಜನಿಕರು ದೂರಿದ ಹಿನ್ನೆಲೆಯಲ್ಲಿ ದಾಳಿ ನಡೆಸಲಾಗಿದೆ ಎಂದು ನಗರ ಪೊಲೀಸ್‌ ಆಯುಕ್ತ ಎನ್‌. ಶಶಿಕುಮಾರ್‌ ತಿಳಿಸಿದ್ದಾರೆ. ಇದೇ ವೇಳೆ ನಗರದ ಹಲವಾರು ಪಬ್‌ […]

ಬಲಿಯಾ,ಅ.23- ಕಾಮುಕನೊಬ್ಬ ಯುವತಿಯನ್ನು ಅಪಹರಿಸಿ ಕಳೆದ ಒಂಬತ್ತು ತಿಂಗಳಿನಿಂದ ಆಕೆಯ ಮೇಲೆ ಅತ್ಯಾಚಾರ ನಡೆಸಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.ಬಲಿಯಾ ಜಿಲ್ಲೆಯ ನರಹಿ ಗ್ರಾಮದ 17 ವರ್ಷದ ಯುವತಿಯನ್ನು ಅಪಹರಿಸಿ ವಾರಣಾಸಿಗೆ ಕರೆತಂದ ಕಾಮುಕ 9 ತಿಂಗಳಿನಿಂದ ನಿರಂತರ ಆತ್ಯಾಚಾರ ನಡೆಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಕಳೆದ ಜ.16 ರಂದು ಯುವತಿಯನ್ನು ಅಪಹರಿಸಿ ನಿರಂತರವಾಗಿ ಅತ್ಯಾಚಾರ ನಡೆಸಿರುವ ಆರೋಪಿಯನ್ನು ಬಂಸಿ ಸಂತ್ರಸ್ಥೆಯನ್ನು ಬಿಡುಗಡೆಗೊಳಿಸಲಾಗಿದೆ ಎಂದು ನರಾಹಿ ಪೊಲೀಸ್ ಠಾಣೆಯ ಅಕಾರಿ […]

ಕೋವಿಡ್ ಇಷ್ಟರವರೆಗೆ ಬಾಧಿಸಿದ್ದು ಸಾಲದೆಂಬಂತೆ ರೂಪಾಂತರಿಯಾಗಿ ಮತ್ತೆ ಕಾಡುವ ಸುಳಿವು ನೀಡಿದೆ. ನಾವೆಲ್ ಕೊರೋನಾ ವೈರಸ್‌ ಕುರಿತಂತೆ ಮಾಧ್ಯಮಗಳಲ್ಲಿ ಭಯ ಮೂಡಿಸುವ ವರದಿಗಳು ದಿನೇ ದಿನೇ ಕಡಿಮೆಯಾಗುತ್ತಿರುವಂತೆಯೇ ಇದೀಗ ಯೂರೋಪ್ ಮತ್ತು ಏಷ್ಯಾದ ಅನೇಕ ದೇಶಗಳಲ್ಲಿ ಕೋವಿಡ್‌ನ ಹೊಸ ಅಲೆಯ ಅಬ್ಬರ ಶುರುವಾಗಿದೆ. ಎವೈ.4.2 ಅಥವಾ ‘ಡೆಲ್ಟಾ ಪ್ಲಸ್’ ಎಂದು ಕರೆಯಲಾಗುವ ಈ ವೈರಾಣು ಕೋವಿಡ್‌ನ ಹೊಸ ಅವತಾರಿಯಾಗಿದೆ. ಡೆಲ್ಟಾ ವೈರಾಣು ಇನ್ನೂ ಸಹ ಪ್ರಭಾವಿಯಾಗಿರುವಾಗಲೇ ಇದರ ಉಪ ವೈರಾಣು […]

Advertisement

Wordpress Social Share Plugin powered by Ultimatelysocial