While many https://latinawomenbrides.com/mexican/ people dismiss astrology and online dating being a myth, it has been used to find the right partner for quite some time. Using astrology can help you narrow down the pool area of people you see, as well as help you create meaningful cable connections. For example […]
Speed News Special
One of the most significant things to remember when writing online dating services messages foreign-bride is to focus on the person most likely messaging. Is not going to sound self-absorbed or eager for a marriage. And make sure you don’t make the person feel like they’re wasting the time on […]
Online dating is a great method to meet people, but not everyone finds it easy. Gowns where online dating services come in. Because it allows you to meet people all over the world, https://www.legislation.gov.au/Details/F2017L01359 you don’t need to meet them face-to-face. You can simply chat, send electronic mails, and use […]
When creating a sample profile for your dating internet site, make sure to involve photos and anecdotes to show your persona. Women and men alike are drawn to genuinely kind and open minded people. The favorite hobby, interests, and photos too. A well crafted profile definitely will draw persons in, […]
ಸ್ಯಾಂಡಲ್ ವುಡ್ ಮೋಹಕತಾರೆ ರಮ್ಯಾ ತಮ್ಮ ಇನ್ಸ್ಟಾಗ್ರಾಂನಲ್ಲಿ ಸದಾ ಚುರುಕಿರುತ್ತಾರೆ. ಯಾವುದಾದರು ಸಿನಿಮಾದ ಟೀಸರ್,ಟ್ರೇಲರ್, ಮೂವಿ ನೋಡಲು ಮಸ್ತ್ ಆಗಿದ್ರೆ ಅದನ್ನು ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡು ಸಂತಸ ವ್ಯಕ್ತಪಡಿಸುತ್ತಾರೆ. ಹೀಗೆ ಮೊನ್ನೆ ಅಷ್ಟೇ ಕಿಚ್ಚ ಸುದೀಪ ಅಭಿನಯದ ಕೋಟಿಗೊಬ್ಬ 3 ಚಿತ್ರದ ಟ್ರೈಲರ್ ವೀಕ್ಷಣೆ ಮಾಡಿದ್ದ ರಮ್ಯಾ, ಸುದೀಪ್ ಅವರನ್ನು ಹಾಲಿವುಡ್ ಸಿನಿಮಾದಲ್ಲಿ ಬರುವ ಬೆಂಜಮಿನ್ ಬಟನ್ ಪಾತ್ರಕ್ಕೆ ಹೋಲಿಸಿದ್ರು. ”ನಮ್ಮ ಹೊಸ ಬೆಂಜಮಿನ್ ಬಟನ್ ಕಿಚ್ಚ ಸುದೀಪ್, […]
ಡಿ ಬಾಸ್ ಸಿನಿಮಾ ಅಂದ್ರೆನೇ ಹಾಗೆ ಮಾಸ್ ಅಭಿಮಾನಿಗಳಿಗೆ ಈ ಮಾಸ್ ಹೀರೋ ಅಂದ್ರೆ ಅದೇನೋ ಹುಚ್ಚು. ಇನ್ನು ಇವರ ಸಿನಿಮಾದ ಸಣ್ಣ ಸುಳಿವು ಬಂದ್ರು ಹಬ್ಬದಂತೆ ಸಂಭ್ರಮಿಸುತ್ತಾರೆ. ಹೀಗಾಗಿ ಅಭಿಮಾನಿಗಳಿಗೆ ಕ್ರಾಂತಿ ಸಿನಿಮಾ ತಂಡ ಗುಡ್ ನ್ಯೂಸ್ ನೀಡಿದೆ. ಈ ಹಿಂದೆ ಕ್ರಾಂತಿ ಚಿತ್ರಕ್ಕೆ D 55 ಎಂಬ ಹೆಸರಿನ ಪೋಸ್ಟ್ ಬಿಡುಗಡೆ ಮಾಡಿದ್ರು.ಅಲ್ಲೇ ಶುರುವಾಯ್ತು ನೋಡಿ ದರ್ಶನ್ ಹವಾ .ಇದೀಗ ಅಕ್ಟೋಬರ್ 15 ರ ವಿಜಯದಶಮಿಯ […]
ಸ್ಯಾಂಡಲ್ ವುಡ್ ನಲ್ಲಿ ಮುಂಬರುತ್ತಿರುವ ಚಿತ್ರಗಳು ಬಹು ಬೇಡಿಕೆ ಹೊಂದಿವೆ . ಅದರಲ್ಲೂ ಶ್ರೀಮುರುಳಿ ಅಭಿನಯಿಸುತ್ತಿರುವ ಮದಗಜ ಸಿನಿಮಾ ಬಹುನಿರೀಕ್ಷೆ ಹುಟ್ಟುಹಾಕಿದೆ.ಮಹೇಶ್ ಕುಮಾರ್ ನಿರ್ದೇಶನದ ಈ ಚಿತ್ರದ ಟೀಸರ್ ಅಕ್ಟೋಬರ್ 14 ಸಂಜೆ 5:05ಕ್ಕೆ ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ ಆಗಲಿದೆ ಎಂಬ ಸುದ್ದಿ ಕೇಳುಬಂದಿದೆ. ಕೆಲ ತಿಂಗಳ ಹಿಂದೆ ಈ ಸಿನಿಮಾ ಫಸ್ಟ್ ಲುಕ್ ಟೀಸರ್ ಕನ್ನಡ ಸೇರಿದಂತೆ ತೆಲುಗು, ತಮಿಳು ಭಾಷೆಯಲ್ಲಿ ರಿಲೀಸ್ ಮಾಡಿದ್ರು. […]
ದೊಡ್ಡಬಳ್ಳಾಪುರ: ರಸ್ತೆಯನ್ನು ದುರಸ್ತಿ ಮಾಡದ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ವಿರುದ್ಧ ಸ್ಥಳೀಯ ನಿವಾಸಿಗಳು ರಸ್ತೆಯಲ್ಲಿ ಭತ್ತದ ಪೈರು ನಾಟಿ ಮಾಡುವ ಮೂಲಕ ಸೋಮವಾರ ಹಾದ್ರಿಪುರ-ಮುಪ್ಪಡಿಘಟ್ಟ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿದ ಕಾಡನೂರು ಗ್ರಾಮ ಪಂಚಾಯಿತಿ ಸದಸ್ಯ ಎನ್.ಆರ್.ಮನು,ಕಾಡನೂರು ಗ್ರಾಮಕ್ಕೆ ಹಾದ್ರಿಪುರ ಗ್ರಾಮದಿಂದ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆ ಇದಾಗಿದೆ. ಮಳೆ ಬಂದರೆ ಸಾಕು ಹಳ್ಳಕೊಳ್ಳದಂತಿರುವ ಈ ಕೆಸರಿನ ರಸ್ತೆಯಲ್ಲಿ ಓಡಾಡುವ ಪರಿಸ್ಥಿತಿ ಎದುರಾಗಿದೆ. ಮಕ್ಕಳು, ವೃದ್ಧರು, ಮಹಿಳೆಯರು ಕೆಸರು ತುಂಬಿದ […]
ಉದ್ಯಾನ ನಗರಿ ಬೆಂಗಳೂರಿನಲ್ಲಿ ಸೋಮವಾರ ಸಂಜೆ ಭಾರೀ ಮಳೆಯಾಗಿದೆ. ಹಲವಾರು ಪ್ರದೇಶಗಳಲ್ಲಿ ರಸ್ತೆಗಳು ಜಲಾವೃತವಾಗಿದ್ದು, ವಾಹನ ಸವಾರರು ಪರದಾಡುತ್ತಿದ್ದಾರೆ.ಸೋಮವಾರ ಮಧ್ಯಾಹ್ನ 12 ಗಂಟೆ ಬಳಿಕ ನಗರದಲ್ಲಿ ಮಳೆಯಾಗಿತ್ತು. ಬಳಿಕ ಮೋಡ ಕವಿದ ವಾತಾವರಣವಿತ್ತು. ಸಂಜೆ 6 ಗಂಟೆಯ ಬಳಿಕ ಸುಮಾರು ಒಂದೂವರೆ ಗಂಟೆಗಳ ಕಾಲ ನಗರದಲ್ಲಿ ಭಾರೀ ಮಳೆಯಾಗಿದೆ.ಹೆಬ್ಬಾಳ, ಮಲ್ಲೇಶ್ವರ, ರಾಜಾಜಿನಗರ, ಮೆಜೆಸ್ಟಿಕ್, ಕೆ. ಆರ್. ಮಾರುಕಟ್ಟೆ, ಜಯನಗರ, ಹನುಮಂತನನಗರ, ವಿದ್ಯಾಪೀಠ ವೃತ್ತ, ಆರ್. ಆರ್. ನಗರ ಸೇರಿದಂತೆ ವಿವಿಧ […]
ಬೆಂಗಳೂರು, ಅಕ್ಟೋಬರ್; ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಡಳಿತಕ್ಕೆ ಮೇಜರ್ ಸರ್ಜರಿ ಮಾಡಿದ್ದಾರೆ. 27 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ.ಸೋಮವಾರ ಕರ್ನಾಟಕ ಸರ್ಕಾರ 27 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ. ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾದ ಬಳಿಕ ಮೊದಲ ಬಾರಿಗೆ ಆಡಳಿತಕ್ಕೆ ಮೇಜರ್ ಸರ್ಜರಿ ಮಾಡಿದ್ದಾರೆ.ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳಾಗಿ ಉಮಾಶಂಕರ್ ಬದಲು ಸೆಲ್ವಕುಮಾರ್ ನೇಮಕ ಮಾಡಲಾಗಿದೆ.ರಾಯಚೂರು ಜಿಲ್ಲಾಧಿಕಾರಿ ಬಿ. ಸಿ. ಸತೀಶ ವರ್ಗಾವಣೆಗೊಂಡಿದ್ದು, ಕೊಡಗು ಜಿಲ್ಲಾಧಿಕಾರಿಯಾಗಿ […]