ಮಂತ್ರಾಲಯದ ಶ್ರೀರಾಘವೇಂದ್ರ ಗುರು ವೈಭೋತ್ಸವ ‘ಅಭಿವಂದನೆ  ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಚಲನಚಿತ್ರ ನಟ ದರ್ಶನ್ ಅವರನ್ನು ಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರು ಸನ್ಮಾನಿಸಿದರು.’ರಾಬರ್ಟ್’ ಸಿನಿಮಾದ ಯಶಸ್ಸಿನ ಖುಷಿಯಲ್ಲಿರುವ ನಟ ದರ್ಶನ್  ಮಂತ್ರಾಲಯ ರಾಘವೇಂದ್ರ ಸ್ವಾಮಿಗಳ ಮಠಕ್ಕೆ ಭೇಟಿ ನೀಡಿದ್ದಾರೆ. ರಾಯರ ಮಠದಲ್ಲಿ ಇಂದು ನಡೆದ ವೈಭವೋತ್ಸವ ಕಾರ್ಯಕ್ರಮದಲ್ಲಿ ದರ್ಶನ್ ಭಾಗವಹಿಸಿದ್ದರು, ಮಠದ ವತಿಯಿಂದ ದರ್ಶನ್ ಅವರಿಗೆ ಸನ್ಮಾನ ಸಹ ಮಾಡಲಾಯಿತು. ಕಾರ್ಯಕ್ರಮದ ನಂತರ ಎದುರಾದ ಮಾಧ್ಯಮದವರೊಟ್ಟಿಗೆ ಚುಟುಕಾಗಿ ಮಾತನಾಡಿದ […]

ಬೆಂಗಳೂರು, ಮಾ.18- ಮಲ್ಲೇಶ್ವರಂ ಹಾಸ್ಟೆಲ್ ಒಂದರ 15 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ತಗುಲಿದೆ. 53 ವಿದ್ಯಾರ್ಥಿಗಳಿರುವ ಹಾಸ್ಟೆಲ್ನ ಎಲ್ಲಾ ವಿದ್ಯಾರ್ಥಿಗಳಿಗೂ ಪರೀಕ್ಷೆ ನಡೆಸಿದಾಗ 15 ವಿದ್ಯಾರ್ಥಿಗಳಲ್ಲಿ ಸೋಂಕಿರುವುದು ಪತ್ತೆಯಾಗಿದೆ.ಸಮುದಾಯಕ್ಕೆ ಸೇರಿದ ಹಾಸ್ಟೆಲ್ನಲ್ಲಿ ನಗರದ ವಿವಿಧ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ 53 ವಿದ್ಯಾರ್ಥಿಗಳಿದ್ದರು. 15 ವಿದ್ಯಾರ್ಥಿಗಳಿಗೆ ಸೋಂಕು ತಗುಲಿರುವುದು ಪತ್ತೆಯಾದ ನಂತರ ಎಚ್ಚೆತ್ತುಕೊಂಡಿರುವ ಬಿಬಿಎಂಪಿ ಅಕಾರಿಗಳು ಸ್ಥಳಕ್ಕೆ ದೌಡಾಯಿಸಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದಾರೆ. ಸೋಂಕು ಕಾಣಿಸಿಕೊಂಡ 15 ವಿದ್ಯಾರ್ಥಿಗಳೊಂದಿಗೆ ಪ್ರಾಥಮಿಕ […]

ಢಾಕಾ (ಬಾಂಗ್ಲಾದೇಶ), ಮಾ. 18: ರೊಹಿಂಗ್ಯಾ ನಿರಾಶ್ರಿತರಿರುವ ಬಂಗಾಳ ಕೊಲ್ಲಿಯ ದೂರದ ದ್ವೀಪಕ್ಕೆ ವಿಶ್ವಸಂಸ್ಥೆಯ ನಿಯೋಗವೊಂದು ಮೂರು ದಿನಗಳ ಭೇಟಿಯನ್ನು  ಆರಂಭಿಸಿದೆ. ಮಾನವಹಕ್ಕು ಸಂಘಟನೆಗಳ ವಿರೋಧದ ಹೊರತಾಗಿಯೂ ಡಿಸೆಂಬರ್‌ನಿಂದ ಆ ದುರ್ಗಮ ದ್ವೀಪಕ್ಕೆ ರೊಹಿಂಗ್ಯಾ ನಿರಾಶ್ರಿತರನ್ನು ಸಾಗಿಸಲಾಗುತ್ತಿದೆ. ಮ್ಯಾನ್ಮಾರ್ ಗಡಿಗೆ ಹೊಂದಿಕೊಂಡ ಬಾಂಗ್ಲಾದೇಶದ ಪಟ್ಟಣಗಳಲ್ಲಿ ನಿರ್ಮಿಸಲಾಗಿರುವ ನಿರಾಶ್ರಿತ ಶಿಬಿರಗಳಲ್ಲಿ ಸುಮಾರು 10 ಲಕ್ಷ ರೊಹಿಂಗ್ಯಾ ಮುಸ್ಲಿಮ್ ನಿರಾಶ್ರಿತರು ವಾಸಿಸುತ್ತಿದ್ದಾರೆ. ಈ ಶಿಬಿರಗಳಲ್ಲಿ ನಿರಾಶ್ರಿತರು ಕಿಕ್ಕಿರಿದು ವಾಸಿಸುತ್ತಿದ್ದು, ಸುಮಾರು ಒಂದು ಲಕ್ಷ […]

ರಮೇಶ್ ಜಾರಕಿಹೊಳಿ ಸಿಡಿ ಕೇಸ್ ಪ್ರಕರಣದಲ್ಲಿ ನನ್ನ ಯಾವುದೇ ಪಾತ್ರವಿಲ್ಲ. ನಾನು ಸಿಡಿ ಪ್ರಕರಣದ ಪಾತ್ರಧಾರನಲ್ಲ. ಕಿಂಗ್ ಪಿನ್-2 ಕೂಡ ಅಲ್ಲ. ದಯವಿಟ್ಟು ನನ್ನ ತೇಜೋವಧೆ ಮಾಡಬೇಡಿ. ಎಸ್ಐಟಿ ಪೊಲೀಸರ ಮುಂದೆ ತನಿಖೆಗೆ ಹಾಜರಾಗಿ ಕೇಳಿದ ಎಲ್ಲಾ ಪ್ರಶ್ನೆಗಳಿಗೂ ಉತ್ತರಿಸಲಿದ್ದೇನೆ. ಮತ್ತೆ ಪೊಲೀಸರು ವಿಚಾರಣೆಗೆ ಕರೆದ್ರೂ ಹಾಜರಾಗುತ್ತೇನೆ ಎಂಬುದಾಗಿ ಸಿಡಿ ಕೇಸ್ ನ ಶಂಕಿತ ಭವಿತ್ ವೀಡಿಯೋ ರಿಲೀಸ್ ನಲ್ಲಿ ತಿಳಿಸಿದ್ದಾರೆ. ಈ ಕುರಿತಂತೆ ಅಜ್ಞಾತ ಸ್ಥಳದಿಂದ ಭವಿತ್ ವೀಡಿಯೋ […]

                ರಾಜ್ಯದಲ್ಲಿ ಒಂದು ಲೋಕಸಭೆ ಮತ್ತು ಎರಡು ವಿಧಾನಸಭೆ ಕ್ಷೇತ್ರಗಳಿಗೆ ಉಪ ಚುನಾವಣೆ ನಿಗದಿಯಾಗಿದೆ. ಸುರೇಶ್ ಅಂಗಡಿಯವರ ನಿಧನದಿಂದ ತೆರವಾಗಿದ್ದ ಬೆಳಗಾವಿ ಲೋಕಸಭೆ ಕ್ಷೇತ್ರಕ್ಕೆ ಎಪ್ರಿಲ್ 17ರಂದು ಉಪ ಚುನಾವಣೆ ನಡೆಯಲಿದೆ. ಈ ಸಂಬಂಧ ರಾಜಕೀಯ ಪಕ್ಷಗಳು ಈಗಾಗಲೇ ತಮ್ಮ ಅಭ್ಯರ್ಥಿಗಳ ಬಗ್ಗೆ ಲೆಕ್ಕಾಚಾರ ಹಾಕುತ್ತಿದೆ.   ಬೆಳಗಾವಿ ಉಪಚುನಾವಣೆ ಸ್ಪರ್ಧೆಯ ಬಗ್ಗೆ ಮಾತನಾಡಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ, […]

ಇಂದು ಬೆಳಗ್ಗೆ ನಟ ಕಿಚ್ಚ ಸುದೀಪ್ ಅವರು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರನ್ನು ಭೇಟಿಯಾಗಿದ್ದರು.ಮುಖ್ಯಮಂತ್ರಿ ನಿವಾಸದಲ್ಲಿ ಕಿಚ್ಚ ಸುದೀಪ್ ಭೇಟಿಯಾಗಿ ಕೆಲ ಕಾಲ ಮಾತುಕತೆ ನಡೆಸಿದರು. ಆದರೆ ಇದೊಂದು ಸೌಹಾರ್ದ ಮಾತುಕತೆಯಷ್ಟೇ ಎನ್ನಲಾಗಿದೆ.ಈ ಸಮಯದಲ್ಲಿ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಉಪಸ್ಥಿತರಿದ್ದರು.

          ವಾಹನ ನೋಂದಣಿ ಫಲಕದಲ್ಲಿ ನಂಬರ್ ಮಾತ್ರ ಇರಬೇಕು. ವಾಹನಗಳ ನಂಬರ್ ಹೊರತುಪಡಿಸಿ ಬೇರೆ ಅಕ್ಷರ ಅಥವಾ ಸಂಘಟನೆ ಹುದ್ದೆ ಹೆಸರು, ಇಲಾಖೆಗಳ ಹೆಸರು, ಇದ್ದರೆ ದಂಡ ವಿಧಿಸುವುದಾಗಿ ಸಾರಿಗೆ ಇಲಾಖೆ ಎಚ್ಚರಿಕೆ ನೀಡಿದೆ. ಮೋಟಾರು ವಾಹನ ಕಾಯ್ದೆ 50-51ರಂತೆ ದಂಡ ವಿಧಿಸುವುದಾಗಿ ಸಾರಿಗೆ ಇಲಾಖೆ ಎಚ್ಚರಿಕೆ ಕೊಟ್ಟಿದೆ.ಇತ್ತ, ವಾಹನಗಳ ನವೀಕರಣ ಶುಲ್ಕ ಏರಿಕೆಗೆ ಕೇಂದ್ರ ಹೆದ್ದಾರಿ ಮತ್ತು ಸಾರಿಗೆ ಇಲಾಖೆಯಿಂದ ಪ್ರಸ್ತಾವನೆ ಕೇಳಿಬಂದಿದೆ. […]

ಪತ್ರಕರ್ತ, ಸಂಪಾದಕ, ಹಾಯ್ ಬೆಂಗಳೂರು ವಾರಪತ್ರಿಕೆಯ ವಾರಸುದಾರ ದಿ.ರವಿ ಬೆಳಗೆರೆಯವರ 63ನೇ ಹುಟ್ಟುಹಬ್ಬದ ಪ್ರಯುಕ್ತ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಬೆಂಗಳೂರಿನ ಹಾಯ್ ಬೆಂಗಳೂರು ಕಚೇರಿಯಲ್ಲಿ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಇನ್ನು ಮಕ್ಕಳಾದ ಭಾವನಾ ಬೆಳಗೆರೆ, ಚೇತನಾ ಬೆಳಗೆರೆ ಹಾಗೂ ಮಗ, ಕರ್ಣ ಬೆಳಗೆರೆ ಕಾರ್ಯಕ್ರಮವನ್ನ ನೇರವೇರಿಸಿಕೊಟ್ಟರು. ಕಾರ್ಯಕ್ರಮದಲ್ಲಿ ವಿಶೇಷವಾಗಿ “ನನ್ನ ನೆರಳಿನ ದೀಪ” ಎನ್ನುವ ಪುಸ್ತಕವನ್ನು ಬಿಡುಗಡೆ ಮಾಡಲಾಯಿತು. ಇದನ್ನೂ ಓದಿ : ನೀರಿಗಾಗಿ ಪಂಚಾಯಿತಿಗೆ ಮುತ್ತಿಗೆ ಹಾಕಿದ […]

ಕಲಬುರಗಿ ಜಿಲ್ಲೆಯ ರಟಕಲ್ ಗ್ರಾಮದಲ್ಲಿ ಸುಮಾರು ಹದಿನೈದು ದಿನಗಳಿಂದ ಜನರಿಗೆ ನೀರು ಬೀಡದೆ ಇಲ್ಲಿನ ಪ್ರತಿನಿಧಿಗಳು ತಮ್ಮ ನಿರ್ಲಕ್ಷ ತೋರಿದ್ದಾರೆ. ಇದರಿಂದ ಬೇಸತ್ತ ಜನರು ಇಂದು ಕರ್ನಾಟಕ ಪ್ರಾಂತ ರೈತ ಸಂಘದ ಸಮ್ಮುಖದಲ್ಲಿ ಗ್ರಾಮ ಪಂಚಾಯಿತಿಗೆ ಮುತ್ತಿಗೆ ಹಾಕಿದರು. ದನಕರುಗಳಿಗೆ ಸಾರ್ವಜನಿಕರಿಗೆ  ತುಂಬಾ ತೊಂದರೆಯಾಗಿದ್ದು, ಎರಡು ದಿನದಲ್ಲಿ ಸಮಸ್ಯೆ ಬಗೆಹರಿಸದಿದ್ದರೆ. ಗ್ರಾಮ ಪಂಚಾಯಿತಿಗೆ ಬೀಗ ಹಾಕುತ್ತೇವೆ ಎಂದು ಮಹಿಳೆಯರು ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ಎಚ್ಚರಿಸಿದ್ದಾರೆ. ಇದನ್ನೂ ಓದಿ : ಹುಚ್ಚಾಟನ ರಂಪಾಟಕ್ಕೆ […]

ಆಂಧ್ರಪ್ರದೇಶದ ರಾಜಧಾನಿ ಅಮರಾವತಿಯಲ್ಲಿ ನಡೆದಿರುವ ಭೂಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಟಿಡಿಪಿ ಮುಖ್ಯಸ್ಥ, ಮಾಜಿ ಸಿಎಂ ಚಂದ್ರಬಾಬು ನಾಯ್ಡು ಅವರಿಗೆ ಸಿಐಡಿ ನೋಟಿಸ್ ನೀಡಿದೆ. ಚಂದ್ರಬಾಬು ನಾಯ್ಡು ಅವರಿಗೆ ಸಿಐಡಿ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದು, ಮಾರ್ಚ್ 24 ರಂದು ಸಿಐಡಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ ಎಂದು ವರದಿಯಾಗಿದೆ. ಇದನ್ನೂ ಓದಿ : ಹುಚ್ಚಾಟನ ರಂಪಾಟಕ್ಕೆ ಖಾಕಿಗೆ ಬಿತ್ತು ಏಟು.!

Advertisement

Wordpress Social Share Plugin powered by Ultimatelysocial