ದೇವಿ ಆರಾಧಕರೆಂದು ಹೇಳಿಕೊಂಡು  ವೃದ್ಧೆಯನ್ನು ಯಾಮಾರಿಸಿ  ಮಾಂಗಲ್ಯ ಸರ ದೋಚಿ ಕಳ್ಳರು ಪರಾರಿಯಾಗಿರುವ ಘಟನೆ ಕೋಲಾರ ನಗರದ ಕುಂಬಾರಪೇಟೆಯಲ್ಲಿ ನಡೆದಿದೆ. ನಗರದಲ್ಲಿ ಮಡಿಕೆ ವ್ಯಾಪಾರ ಮಾಡುತ್ತಿದ್ದ ಯಶೋಧಮ್ಮನ ಬಳಿ ಮಡಿಕೆ ಖರೀದಿಸುವ ಸೋಗಿನಲ್ಲಿ ಬಂದು, ಮಾಂಗಲ್ಯ ಸರವನ್ನು  ಮಡಿಕೆಯಲ್ಲಿ ಹಾಕಿ ಪೂಜೆ ಮಾಡಿ ಕೊಡುತ್ತೇವೆ ಎಂದು ನಂಬಿಸಿದ್ದಾರೆ, ಕಳ್ಳರನ್ನು ನಂಬಿದ ವೃದ್ಧೆ  ಮಾಂಗಲ್ಯ ಸರವನ್ನು ಮಡಿಕೆಯಲ್ಲಿ ಹಾಕಿದ್ದಾರೆ. ಇನ್ನು ಸರವನ್ನು ಕದ್ದ ಕಳ್ಳರು ಕ್ಷಣಾರ್ಧದಲ್ಲಿ ಎಸ್ಕೇಪ್ ಆಗಿದ್ದಾರೆ. ಸದ್ಯ ಕಳ್ಳರಿಗಾಗಿ […]

ನಗರದ ಕತ್ರಿಗುಪ್ಪೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಿಡಿಗೇಡಿಗಳು ಮನೆ ಮುಂದೆ ನಿಲ್ಲಿಸಿದ ಸುಮಾರು 25ಕ್ಕೂ ಹೆಚ್ಚು ವಾಹನಗಳ ಗಾಜುಗಳನ್ನು ಹೊಡೆದು ಪುಂಡಾಟಿಕೆ ಮೆರೆದಿದ್ದಾರೆ. ನಿನ್ನೆ ಸಂಜೆ  ಸುಮಾರು 6:30 ರ ಸಮಯದಲ್ಲಿ  ಮದ್ಯದ ಅಮಲಿನಲ್ಲಿ ವಾಹನಗಳ ಮೇಲೆ ಮಚ್ಚಿನಿಂದ ಹೊಡೆದಿದ್ದಾರೆ. ಈ ಪರಿಣಾಮ ಕಾರಿನ ಗಾಜುಗಳು ಸಂಪೂರ್ಣ  ನುಚ್ಚುನೂರಾಗಿದೆ. ಈಗಾಗಲೇ ಆರೋಪಿಯನ್ನು ಪೊಲೀಸರು ಬಂಧಿಸಿದ್ದು ವಿಚಾರಣೆ ನಡೆಸುತ್ತಿದ್ದಾರೆ. ಈ ಘಟನೆ ಕತ್ರಿಗುಪ್ಪೆಯ ಸುತ್ತಮುತ್ತಲಿನ ಜನರಲ್ಲಿ ಆತಂಕ ಸೃಷ್ಟಿಸಿದೆ.  ಇನ್ನು ಸಿಲಿಕಾನ್ […]

ಕಲ್ಬುರ್ಗಿ ಜಿಲ್ಲೆಯ ಚಿಂಚೋಳಿ ತಾಲ್ಲೂಕಿನ ಗಡಿಲಿಂಗದಳ್ಳಿ ಗ್ರಾಮದ ಅಂಗನವಾಡಿ ಕೇಂದ್ರ 1ರಲ್ಲಿ ಇಂದು ಚಿಂಚೋಳಿ ತಾಲ್ಲೂಕಿನ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಂಗನವಾಡಿ ಸೂಪರ್ವೆಜರ್ ಆದ ಸರೋಜ ಅವರ ನೇತ್ರತ್ವದಲ್ಲಿ ಪೌಷ್ಟಿಕ ಆಹಾರ ಕಾರ್ಯಕ್ರಮ ಮತ್ತು ಗಡಿಲಿಂಗದಳ್ಳಿ ಗ್ರಾಮ ಪಂಚಾಯತ್ ಅದ್ಯಕ್ಷರಿಗೆ ಎಲ್ಲಾ ಸದಸ್ಯರಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಂಡಿದ್ದರು. ಈ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಗೌರಿಶಂಕರ ಉಪ್ಪಿನ ಸದಸ್ಯರಾ ಶಿವಕುಮಾರ್ ಬಸಪ್ಪ ನಾಗಪ್ಪ ಜಗನ್ನಾಥ ಮತ್ತು ಅಂಗನವಾಡಿ […]

1995ರಿಂದ 2000ರವರೆಗೆ ಕನ್ನಡ ಮಾಧ್ಯಮ ಖಾಸಗಿ ಶಾಲೆಗಳಿಗೆ ಅನುದಾನ ಕೊಡಲು ಒಪ್ಪಿಕೊಂಡಿದ್ದು ಸೇರಿ ಕೆಲ ಬೇಡಿಕೆಗಳ ಈಡೇರಿಕೆಗೆ ಭರವಸೆ ಸಿಕ್ಕ ಹಿನ್ನೆಲೆಯಲ್ಲಿ ರುಪ್ಸಾ ನೇತೃತ್ವ ಖಾಸಗಿ ಶಾಲೆಗಳು ಪ್ರತಿಭಟನೆ ಕೈಬಿಟ್ಟಿವೆ   ಬೆಂಗಳೂರು(ಮಾ. 23): ತಾವು ಮುಂದಿಟ್ಟಿದ್ದ ಹಲವು ಬೇಡಿಕೆಗಳನ್ನ ಈಡೇರಿಸದ ಹಿನ್ನೆಲೆಯಲ್ಲಿ ಇಂದು ಧರಣಿ ನಡೆಸಿದ ಅನುದಾನರಹಿತ ಖಾಸಗಿ ಶಾಲೆಗಳ ಒಕ್ಕೂಟದ ಜೊತೆ ಸರ್ಕಾರ ಸಂಧಾನ ನಡೆಸಿ ಹೋರಾಟ ಕೈಬಿಡುವಂತೆ ಮನವೊಲಿಸಿದೆ. ಶಿಕ್ಷಣ ಸಚಿವ ಸುರೇಶ್ ಕುಮಾರ್ ನೇತೃತ್ವದಲ್ಲಿ […]

ಜಗತ್ತಿನಲ್ಲಿ ಅನ್ನದಾನ, ರಕ್ತದಾನ, ನೇತ್ರದಾನ ಮುಖ್ಯವಾಗಿವಿಯೋ ನೀರಿನ ಧಾನ ಶ್ರೇಷ್ಠಧಾನ , ನೀರಿನ ಧಾನ ಅದಕ್ಕೆ ಜೀವಜಲ ಅನ್ನೋದೋ ಈ ಭೂಮಿಯ ಮೇಲೆ ಹುಟ್ಟಿದ ಪ್ರತಿಯೊಂದು ಪ್ರಾಣಿ ಪಕ್ಷಿಗಳಿಗೂ ನೀರು ಅತ್ಯಾಮೂಲ್ಯವಾದದ್ದು. ಇಂತಹ ಮಹಾನ ಕಾರ್ಯವನ್ನು ಇಲಕಲ್ಲ ನಗರದಲ್ಲಿ ಕೈ ಗೊಂಡ ಬೀದಿ ಬದಿ ವ್ಯಾಪಾರಿ ಸಮೀತಿ , ಇವರಿಗೆ ನಮ್ಮ ಇಲಕಲ್ಲ ಜನತೆಯ ಪರವಾಗಿ ಅಭಿನಂದನೆಗಳು.   ಬೀದಿ ಬದಿ ವ್ಯಾಪಾರಿ ಸಮೀತಿಯವರು ಮಾಡಿರುವು ಕಾರ್ಯವನ್ನು ನೋಡಿ ಇಲಕಲ್ಲ […]

ಚಿತ್ತಾಪುರ ತಾಲೂಕಿನ ಕಮರವಾಡಿ ಗ್ರಾಪಂ ವ್ಯಾಪ್ತಿಯ ಆಲೂರು ಗ್ರಾಮದಲ್ಲಿ ವಾಡಿ ಪಶು ಆಸ್ಪತ್ರೆ ಆಯೋಜಿಲಾದ ಪಶುಗಳಿಗೆ ಚಿಕಿತ್ಸಾ ಶಿಬಿರದ ಸಭೆ ಉದೇಶಿಸಿ ಅವರು ಮಾತನಾಡಿದರು. ಪಶುಗಳಿಗೆ ಮಾರಾಕ ರೋಗ ಹರಡುವ ಮುಂಚೆ ಎಚ್ಚೆತ್ತುಕೊಳ್ಳಬೇಕು, ಮಾರಾಕ ರೋಗಗಳಿಗೆ ಪಶುಗಳು ತುತ್ತಾದರೆ ಬಾರಿ ಅನಾಹುತಕ್ಕೆ ಕಾರಣವಾಗಿ ರೈತರು ಆರ್ಥಿಕ ಸಂಕಷ್ಟಕ್ಕೆ ಸಿಲುಕುತ್ತಾರೆ. ಆದ್ದರಿಂದ ಮಾರಾಕ ರೋಗ ಹರಡುವ ಮುನ್ನ ವೈದ್ಯರ ಸಲಹೆ ಪಡೆದುಕೊಳ್ಳಬೇಕು ಎಂದು ಸಲಹೆ ಮಾಡಿದರು. ಕಮರವಾಡಿ ಗ್ರಾಪಂ ಅಧ್ಯಕ್ಷೆ  ಸರೋಜಿನಿ […]

ಭಗತ್ ಸಿಂಗ್, ರಾಜಗುರು, ಸುಖದೇವ್ ! ಭಾರತಾಂಬೆಯ ಚರಣಗಳಲ್ಲಿ ಪ್ರಾಣಾರ್ಪಣೆ ಮಾಡಿದ ಕ್ರಾಂತಿಕಾರಿಗಳ ಪಟ್ಟಿಯಲ್ಲಿ ಭಗತ್ ಸಿಂಗ್, ರಾಜಗುರು ಮತ್ತು ಸುಖದೇವ್ ಇವರ ಹೆಸರು ಮುಂಚೂಣಿಯಲ್ಲಿ ಬರುತ್ತದೆ. ಸೌಂಡರ್ಸ್ ಎಂಬ ಆಂಗ್ಲ ಅಧಿಕಾರಿಯ ಪೀಡೆಯಿಂದ ಮುಕ್ತಿ ನೀಡಿದ ಈ ಮೂವರು, ನಗುನಗುತ ನೇಣುಗಂಬವನ್ನು ಏರಿದರು. ಈ ಮೂರು ಮಹಾನ್ ಕ್ರಾಂತಿಕಾರಿಗಳ ಬಲಿದಾನ ದಿನದ ನಿಮಿತ್ತ ಈ ವಿಶೇಷ ಲೇಖನವನ್ನು ಅರ್ಪಿಸುತ್ತೇವೆ.   ಭಾರತದ ಅಂದಿನ ಪರಿಸ್ಥಿತಿ.. ೧೯೨೮ರಲ್ಲಿ ಸೈಮನ್ ಕಮಿಷನ್ […]

  ಲಿಂಗಸಗೂರು  ಶಾಸಕರದ ಡಿ. ಎಸ್ ಹೂಲಗೇರಿರವರು ಇಂದು  ಕರ್ನಾಟಕ ರಾಜ್ಯ ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿ ಹಾಗೂ ರಾಯಚೂರು ಜಿಲ್ಲೆ ಉಸ್ತುವಾರಿ ಸಚಿವರನ್ನು ಭೇಟಿಯಾದರು, ಲಿಂಗಸಗೂರು ಪಟ್ಟಣಕ್ಕೆ RTO ಕಚೇರಿ ಮಂಜೂರು ಮಾಡಬೇಕು,  ಹಾಗೂ ಹಟ್ಟಿ ಚಿನ್ನದ ಗಣಿ ಕಂಪನಿಯ ಹೆಸರನ್ನು ಯಾವುದೇ ಕಾರಣಕ್ಕೆ ಬದಲಾವಣೆ ಮಾಡದಂತೆ ಸರ್ಕಾರಕ್ಕೆ ಶಿಫಾರಸು ಮಾಡುವಂತೆ ಮನವಿ ಮಾಡಿಕೊಂಡರು.  

ಕೊರೋನಾ ಕಾಲದಲ್ಲಿ ಸಂಕಷ್ಟದಲ್ಲಿರುವ ಖಾಸಗಿ ಶಾಲೆಗಳ ನೆರವಿಗೆ ಸರ್ಕಾರ ಇದುವರೆಗೂ ಬಂದಿಲ್ಲ. ಇದರಿಂದ ಬೇಸತ್ತು ಶಿಕ್ಷಣ ಇಲಾಖೆ ಧೋರಣೆ ವಿರುದ್ಧ ರಾಜ್ಯದ ಅನುದಾನ ರಹಿತ ಕನ್ನಡ ಮಾಧ್ಯಮ ಶಾಲೆಗಳ ಪ್ರತಿನಿಧಿಗಳು ಮತ್ತೆ ಬೀದಿಗಿಳಿಯುತ್ತಿದ್ದಾರೆ. ಇಂದು ತಮ್ಮ ಖಾಸಗಿ ಶಾಲೆಗಳನ್ನು ಬಂದ್ ಮಾಡಿ, ಶಿಕ್ಷಣ ಸಚಿವರ ಮನೆ ಮುಂದೆ ಐದು ಸಾವಿರಕ್ಕೂ ಹೆಚ್ಚು ಜನರು ಬೃಹತ್ ಪ್ರತಿಭಟನೆಗೆ ಮುಂದಾಗಿದ್ದಾರೆ. ಕೊರೋನಾ ಕಾರಣದಿಂದ ಈ ಶೈಕ್ಷಣಿಕ ವರ್ಷ ಪೋಷಕರಿಗೂ, ಶಾಲೆಗಳಿಗೂ ಸಂಕಷ್ಟ ಎದುರಾಗಿದೆ. […]

ಬಿಜೆಪಿ ಕಾರ್ಯಕರ್ತನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ  ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಯಾತನೂರ ಗ್ರಾಮದಲ್ಲಿ ನಡೆದಿದೆ.ಹಳೇ ದ್ವೇಷದ ಹಿನ್ನೆಲೆಯಲ್ಲಿ ಕೊಲೆ ಮಾಡಿರುವುದಾಗಿ ಶಂಕೆ ವ್ಯಕ್ತವಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ. ಕೊಲೆಯಾದ ವ್ಯಕ್ತಿಯನ್ನು ಸಂಗನಗೌಡ ಎಂದು ಗುರುತಿಸಲಾಗಿದ್ದು, ಈ ಕುರಿತು ನೆಲೋಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಕುಡಿದ ಮತ್ತಿನಲ್ಲಿ ನಿವೃತ್ತ ಸೈನಿಕ ಮೇಲೆ ಹಲ್ಲೆ.!

Advertisement

Wordpress Social Share Plugin powered by Ultimatelysocial