ಚಾಮರಾಜನಗರದ ಕಿಮ್ಸ್ ಆಸ್ಪತ್ರೆಯ ನೇತ್ರ ವಿಭಾಗದ ಮುಖ್ಯಸ್ಥ ಡಾ.ಮಹೇಶ್ವರ್  ಅಮಾನತುಗೊಂಡಿದ್ದು, ನರ್ಸಿಂಗ್ ವಿದ್ಯಾರ್ಥಿನಿ ಯೊಂದಿಗೆ ಅನುಚಿತ ವರ್ತನೆ ಮಾಡಿರುವುದಾಗಿ ಆರೋಪಗಳು ಕೇಳಿ ಬರುತ್ತಿವೆ ,ಈ ಆರೋಪವು ಒಂದು ವಾರದ ಹಿಂದೆ ನಡೆದಿದ್ದ ಘಟನೆಯಾಗಿದ್ದು,ವೈದ್ಯನ ಅಶ್ಲೀಲ ವರ್ತನೆಗೆ ಬೇಸತ್ತ ವಿದ್ಯಾರ್ಥಿನಿ ದೂರು ನೀಡಿದ್ದಾಳೆ , ಈ ದೂರಿನ ಬಗ್ಗೆ ವಿಚಾರಣೆ ನಡೆಸುತ್ತಿರುವ ಆಂತರಿಕ ತನಿಖಾ ಸಮಿತಿ ಆರೋಪಿ ವೈದ್ಯನನ್ನು ಅಮಾನತುಪಡಿಸಬೇಕಾಗಿ  ಡೀನ್ ಆದೇಶ ಹೊರಡಿಸಿದ್ದಾರೆ ಎಂದು ತಿಳಿಸಲಾಗಿದೆ. ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ […]

ಪ್ರತಿದಿನ ಎರಡು ಖರ್ಜೂರ ತಿಂದರೆ ಕೆಲ ಆರೋಗ್ಯ ಸಮಸ್ಯೆಗಳಿಂದ ಮುಕ್ತರಾಗಬಹುದು. ಇದು ಹೆಚ್ಚು ಪೋಷಕಾಂಶಗಳಿಂದ ಕೂಡಿದೆ. ಖನಿಜಗಳು, ಕಬ್ಬಿಣ, ಪೊಟ್ಯಾಶಿಯಮ್ನಂತಹ ಅನೇಕ ಪ್ರಯೋಜಕಾರಿ ಅಂಶಗಳು ಇದರಲ್ಲಿವೆ. ಅಲ್ಲದೇ ಇದು ಬ್ಯಾಕ್ಟೀರಿಯಾ ವಿರೋಧಿ ಗುಣಗಳನ್ನೂ ಹೊಂದಿದೆ. ಇನ್ನು ಇದರ ಚಣ್ನಿ ಕೂಡಾ ಆರೋಗ್ಯಕ್ಕೆ ಒಳ್ಳೆಯದು. ಜೊತೆಗೆ ನಾಲಿಗೆಗೆ ಹೆಚ್ಚು ರುಚಿ ನೀಡುತ್ತದೆ. ಖರ್ಜೂರದಿಂದ ಚಣ್ನಿ ಮಾಡಬಹುದಾ? ಅಂತ ಬಹುತೇಕರು ಅಂದುಕೊಂಡಿರುತ್ತಾರೆ. ಹಲವರಿಗೆ ಖರ್ಜೂರ ಚಣ್ನಿ ಬಗ್ಗೆ ಇನ್ನು ತಿಳಿದಿಲ್ಲ. ಒಮ್ಮೆ ಈ […]

ಋತು ಬದಲಾದಂತೆ ಶೀತ ಮತ್ತು ಜ್ವರದಂತ ಅನಾರೋಗ್ಯಕ್ಕೆ ತುತ್ತಾಗುವುದು ಸಾಮಾನ್ಯ. ಈ ಅನಾರೋಗ್ಯ ಸಮಸ್ಯೆಗಳಿಂದ ಹೊರಬರಲು ಕೆಲವು ಮನೆಮದ್ದುಗಳನ್ನು ಬಳಸಬಹುದು. ಮೂಗು ಕಟ್ಟುವುದು, ಪದೇಪದೇ ಸೀನುವುದು ಮತ್ತು ಕೆಮ್ಮುವುದು ಚಳಿಗಾಲದಲ್ಲಿ ಕಾಡುವ ಸಮಸ್ಯೆ. ಕೊರೊನಾ ಪ್ರಕರಣಗಳೂ ಹೆಚ್ಚಾಗ್ತಿರುವ ಕಾರಣ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸುವುದು ಬಹಳ ಮುಖ್ಯ. ಶೀತ ಅಥವಾ ಜ್ವರದ ಲಕ್ಷಣಗಳು ಕಂಡುಬಂದರೆ ಶುಂಠಿಯ ಸೇವನೆ ಮಾಡಿ. ಶುಂಠಿ ಚಹಾ ಮತ್ತು ಶುಂಠಿ ಹಾಲು ಇಂತಹ ಸಮಸ್ಯೆಗಳಿಗೆ […]

ಎಲ್ಲಾ ಪಾತ್ರಗಳನ್ನು ಮಾಡಿದ್ದೇನೆ,ಅಂತಹ ಆಸೆಗಳಿಲ್ಲ: ನಾಸಿರುದ್ದೀನ್ ಮುಂಬಯಿ: 45 ವರ್ಷಗಳ ಕಾಲದ ನನ್ನ ವೃತ್ತಿಜೀವನದಲ್ಲಿ ನಟಿಸಲು ಬಯಸಿದ ಬಹುತೇಕ ಎಲ್ಲಾ ಪಾತ್ರಗಳನ್ನು ಮಾಡಿದ್ದೇನೆ ಎಂದು ಹಿರಿಯ ನಟ ನಾಸಿರುದ್ದೀನ್ ಶಾ ಗುರುವಾರ ಹೇಳಿದ್ದಾರೆ. “ನಾನು ನಟನಾಗಿ ಮಾಡಲು ನಿರ್ಧರಿಸಿದ ಎಲ್ಲವನ್ನೂ ಮಾಡಿದ್ದೇನೆ, ನನಗೆ ಅಂತಹ ಯಾವುದೇ ಆಸೆಗಳು ಉಳಿದಿಲ್ಲ” ಎಂದು 71 ವರ್ಷದ ನಟ ಹೇಳಿದರು. “ನಾನು ಸಂಭ್ರಮಗಳ ಭಾಗವಾಗಲು ಬಯಸುತ್ತೇನೆ, ಸರಳವಾದ ಕಥೆಗಿಂತ ಹೆಚ್ಚಿನದನ್ನು ಬಯಸುತ್ತೇನೆ. ನನ್ನ ವೃತ್ತಿಜೀವನದಲ್ಲಿ […]

Advertisement

Wordpress Social Share Plugin powered by Ultimatelysocial