ಬಾಲಿವುಡ್​ನಲ್ಲಿ ಸ್ಟಾರ್​ ನಟರ ಜೊತೆ ಸಿನಿಮಾಗಳಲ್ಲಿ ನಟಿಸಿದ್ದ ನಟಿ ನಮ್ರತಾ ಶಿರೋಡ್ಕರ್ ತೆಲುಗಿನಲ್ಲೂ ಅಭಿನಯಿಸಿದ್ದಾರೆ. ಮಹೇಶ್​ ಬಾಬು ಜೊತೆ ಮದುವೆಯಾದ ನಂತರ ಬಣ್ಣದ ಲೋಕದಿಂದ ದೂರ ಉಳಿದಿದ್ರು. ಬಣ್ಣದ ಲೋಕದಿಂದ ದೂರ ಇದ್ರು ಸಹ ನಮ್ರತಾ ಶಿರೋಡ್ಕರ್ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ಆಕ್ಟಿವ್‌ ಆಗಿದ್ದಾರೆ. ಆದರೆ ಈಗ ಪತಿ ಮಹೇಶ್ ಬಾಬು ಜೊತೆ ನಮ್ರತಾ ಮತ್ತೆ ಬಣ್ಣ ಹಚ್ಚಿದ್ದಾರೆ. ಹೌದು, ಮಹೇಶ್​ ಬಾಬು ಜೊತೆ ಮದುವೆಗೂ ಮುನ್ನ ಸಿನಿಮಾದಲ್ಲಿ ತೆರೆ ಹಂಚಿಕೊಂಡಿದ್ರು. […]

‘ಅಣ್ಣಾತೆ’ ಸಿನಿಮಾದ ಹಾಡು ಇಂದು ಬಿಡುಗಡೆ ಆಗಿದ್ದು, ಇದು ಎಸ್‌ಪಿಬಿ ರಜನಿಕಾಂತ್‌ಗೆ ಹಾಡಿರುವ ಕೊನೆಯ ಹಾಡಾಗಿದೆ. ರಜನಿಕಾಂತ್‌ಗಾಗಿ ಎಸ್‌ಪಿ ಬಾಲಸುಬ್ರಹ್ಮಣ್ಯಂ ಹಾಡಿರುವ ಕೊನೆಯ ಹಾಡು ಇಂದು ಬಿಡುಗಡೆ ಆಗಿದೆ. ಹಾಡು ಬಿಡುಗಡೆ ಆದ ಬಗ್ಗೆ ಭಾವುಕವಾಗಿ ಟ್ವೀಟ್ ಮಾಡಿರುವ ರಜನಿಕಾಂತ್, ”ಕಳೆದ 45 ವರ್ಷಗಳಿಂದ ಎಸ್‌ಪಿ ಬಾಲಸುಬ್ರಹ್ಮಣ್ಯಂ ಧ್ವನಿ ನನ್ನ ಪಾತ್ರಗಳಿಗೆ ಜೀವ ತುಂಬಿದೆ. ನನ್ನ ‘ಅಣ್ಣಾತೆ’ ಸಿನಿಮಾಕ್ಕಾಗಿ ಎಸ್‌ಪಿಬಿ ಹಾಡುವ ಹಾಡು ಅವರ ಜೀವನದ ಕೊನೆಯ ಹಾಡಾಗುತ್ತದೆ ಎಂದು […]

ತೇನಂಪೇಟೆ ಬಳಿಯ ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ ಮಹಿಳೆಯೊಬ್ಬರು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ವರದಿಗಳ ಪ್ರಕಾರ 2020 ರಲ್ಲಿ, ತಮಿಳು ನಟ  ಅಜಿತ್ ಮತ್ತು ಅವರ ಪತ್ನಿ ಶಾಲಿನಿ ಆಸ್ಪತ್ರೆಗೆ ಭೇಟಿ ನೀಡಿದಾಗ, ಫರ್ಜಾನಾ ಅದನ್ನು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್‌ಲೋಡ್ ಮಾಡಿದರು. ಈ ವಿಡಿಯೋ ವೈರಲ್ ಆಗಿದ್ದು, ಉದ್ಯೋಗ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ಆಸ್ಪತ್ರೆಯ ಆಡಳಿತ ಮಂಡಳಿ ಫರ್ಜಾನಾ ಅವರನ್ನು ವಜಾ ಮಾಡಿದೆ. ಫರ್ಜಾನಾ ತನ್ನ ಕೆಲಸವನ್ನು ಮರಳಿ ಪಡೆಯಲು […]

ಲಾಕ್‌ ಡೌನ್‌ ನಿಂದ ಬೇಸತ್ತು ಮನೆಲ್ಲಿ ಕೂತು ಕೂತು ಬೇಸರಗೊಂಡಿದ್ದ ಸಿನಿಪ್ರೀಯರಿಗೆ ಸಿನಿಮಾಗಳು ರಿಲೀಸ್‌ ಆಗಲು ತಯಾರಾಗಿದ್ದಾವೆ ಎಂದು ತಿಳಿದಿದೆ ತಡ ಚಿತ್ರಗಳು  ಬಿಡುಗಡೆಯಾದ ಮೊದಲನೇಯ ದಿನವೇ ಥೀಯೇಟರ್‌ ಫುಲ್‌ ಜಿಗಿ ಜಿಗಿ. ಒಂದ್‌ ಕಡೆ ಕೊರೊನಾ ಹಾವಳಿ ,ಮತ್ತೊಂದು ಕಡೆ 50% ಪ್ರೇಕ್ಷಕರಿಗಷ್ಟೇ ಅನುಮತಿ ಎಲ್ಲವನ್ನು ಸರಿಸಮಾನವಾಗಿ ತೂಗಿಸಬೇಕಾದ ಪರಿಸ್ಥಿತಿ ಸಿನಿಮಾ ತಂಡದ ಮೇಲಿತ್ತು. ಜೀವದ ಭಯ ಯಾರಿಗೆ ಇರೊಲ್ಲಾ ಹೇಳಿ ಸಿನಿಮಾ ಏನು ,ಬದುಕಿದ್ರೆ ನಾಳೆನೂ ನೋಡಬಹುದು […]

ಐಪಿಎಲ್ ಲೀಗ್ ಹಂತದ ಪಂದ್ಯಗಳು ಅಂತಿಮ ಹಂತಕ್ಕೆ ಬಂದಿದ್ದು  ಸಾಕಷ್ಟು ರೋಚಕತೆಯಿಂದ ಕೂಡಿದೆ. ಒಂದೆಡೆ ಪ್ಲೇಆಫ್‌ಗೇರಲು ಕೆಲ ತಂಡಗಳು ಜಿದ್ದಾ ಜಿದ್ದಿಯಿಂದ  ಹೋರಾಡುತ್ತಿದ್ದರೆ ಇನ್ನು ಕೆಲವು  ತಂಡಗಳು ಅಗ್ರ ಸ್ಥಾನದ ಮೇಲೆ ಕಣ್ಣಿಟ್ಟಿದೆ. ಈ ಸ್ಪರ್ಧೆಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಯಶಸ್ಸು ದೊರೆತಿದ್ದು ಚೆನ್ನೈ ವಿರುದ್ಧದ ಪಂದ್ಯದಲ್ಲಿ ಗೆಲುವು ಸಾಧಿಸಿದ ಪರಿಣಾಮವಾಗಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ಅಂಕಪಟ್ಟಿಯಲ್ಲಿ ಪ್ರಥಮ ಸ್ಥಾನ ಪಡೆದುಕೊಂಡಿದೆ. ಈ ಪಂದ್ಯಕ್ಕೂ ಮುನ್ನ ಚೆನ್ನೈ ಸೂಪರ್ ಕಿಂಗ್ಸ್ […]

ಮುಖ್ಯಮಂತ್ರಿ ಬಸವರಾಜ ಎಸ್.ಬೊಮ್ಮಾಯಿ ಅವರು ಇಂದು ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆ ವತಿಯಿಂದ ಹುಬ್ಬಳ್ಳಿಯಲ್ಲಿ ಆಯೋಜಿಸಿದ್ದ ‘ನಾವೀನ್ಯತೆ ಮತ್ತು ಪರಿಣಾಮ’ ಕುರಿತ ಕಾರ್ಯಕ್ರಮವನ್ನು ವರ್ಚುಯಲ್ ಮಾಧ್ಯಮದ ಮುಖಾಂತರ ಉದ್ಘಾಟಿಸಿದರು. ಉನ್ನತ ಶಿಕ್ಷಣ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಡಾ|| ಸಿ.ಎನ್.ಅಶ್ವತ್ಥ್ ನಾರಾಯಣ್, ಜವಳಿ ಮತ್ತು ಸಕ್ಕರೆ ಸಚಿವ ಶಂಕರ್ ಮುನೇನಕೊಪ್ಪ, ಶಾಸಕರಾದ ಜಗದೀಶ್ ಶೆಟ್ಟರ್, ಅರವಿಂದ್ ಬೆಲ್ಲದ್, ಇಲಾಖೆಯ ಅಪರ ಮುಖ್ಯಕಾರ್ಯದರ್ಶಿ ಡಾ|| ಇ.ವಿ.ರಮಣರೆಡ್ಡಿ ಮತ್ತಿತರರು ಭಾಗವಹಿಸಿದ್ದರು.

ನಾಡ ಹಬ್ಬ ದಸರಾಗೆ ರಾಜ್ಯ ಸರ್ಕಾರ ಇಂದು ಗೈಡ್​ಲೈನ್ಸ್​​ ಬಿಡುಗಡೆ ಮಾಡಿದೆ.   ಬೆಂಗಳೂರು; ವಿಶ್ವವಿಖ್ಯಾತ ದಸರಾ ಆಚರಣೆಗೆ ರಾಜ್ಯ ಸರ್ಕಾರ ಇಂದು ಗೈಡ್​ಲೈನ್ಸ್​​ ಬಿಡುಗಡೆ ಮಾಡಿದೆ. ಕಳೆದ ಭಾರಿಯಂತೆ ಈ ಭಾರಿಯು ಸಹ ಸರಳವಾಗಿ ದಸರಾ ಆಚರಣೆ ಮಾಡಲು ಸರ್ಕಾರ ಅನುಮತಿ ನೀಡಿದೆ. ಮೈಸೂರು ದಸರಾ ಮತ್ತು ರಾಜ್ಯದ ಇತರ ಜಿಲ್ಲೆಗಳಲ್ಲಿ ದಸರಾ ಹಬ್ಬ ಆಚರಣೆಗೆ ರಾಜ್ಯ ಸರ್ಕಾರ ಮಾರ್ಗಸೂಚಿ ಹೊರಡಿಸಿದ್ದು, ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ 400ಕ್ಕೂ ಹೆಚ್ಚು ಜನರು […]

ಮಾಡು ಇಲ್ಲವೆ ಮಡಿ ಪಂದ್ಯದಲ್ಲಿ ಗೆಲುವು ಯಾರಿಗೆ..? ಸಂಜು ಸ್ಯಾಮ್ಸನ್  ಹಾಗೂ ರೋಹಿತ್ ಶರ್ಮಾ  ನೇತೃತ್ವದ ಮುಂಬೈ ಇಂಡಿಯನ್ಸ್  ತಂಡಗಳು ಮುಖಾಮುಖಿ ಆಗಲಿದ್ದು. ಉಭಯ ತಂಡಗಳಿಗೆ ಇಂದು ಮಾಡು ಇಲ್ಲವೇ ಮಡಿ ಪಂದ್ಯವಾಗಿದೆ. ಎರಡು ತಂಡಗಳು ಈವರೆಗೆ ಐಪಿಎಲ್‌ ನಲ್ಲಿ ಒಟ್ಟು 23 ಪಂದ್ಯಗಳು ಮುಖಾಮುಖಿ ಆಗಿದ್ದು. ಇದರಲ್ಲಿ ಮುಂಬೈ ಇಂಡಿಯನ್ಸ್ 12 ಮತ್ತು ರಾಜಸ್ಥಾನ್ ರಾಯಲ್ಸ್ 11 ಪಂದ್ಯಗಳಲ್ಲಿ ಗೆದ್ದ ಇತಿಹಾಸವಿದೆ. ಶಾರ್ಜಾ ಕ್ರಿಕೆಟ್ ಸ್ಟೇಡಿಯಂನಲ್ಲಿ  ಹೈವೋಲ್ಟೇಜ್ ಪಂದ್ಯ […]

ಜನಪ್ರಿಯ ವಾಟ್ಸ್​ಆಯಪ್, ಇನ್‌ಸ್ಟಾಗ್ರಾಂ, ಫೇಸ್‌ಬುಕ್ ಮೆಸೆಂಜರ್ ಸೇರಿದಂತೆ ಫೇಸ್‌ಬುಕ್ ಒಡೆತನದ ಸೇವೆಗಳು ನಿನ್ನೆ ಸುಮಾರು 9:22 PM IST ಯಲ್ಲಿ ಅಕ್ಟೋಬರ್ 4 ರಂದು ಜಾಗತಿಕ ಸ್ಥಗಿತವನ್ನು ಎದುರಿಸಿದವು. ಬಳಕೆಯಲ್ಲಿ ವ್ಯತ್ಯಯ ಉಂಟಾಗಿರುವುದನ್ನು ತಿಳಿದ ಜನರು ಸಮಸ್ಯೆ ಬಗ್ಗೆ ಟ್ವಿಟರ್‌ನಲ್ಲಿ ಕಮೆಂಟ್‌ ಮಾಡಿದ್ದರು. ಇನ್ನು ಬಹುಸಂಖ್ಯಾ ಬಳಕೆದಾರರನ್ನು ಹೊಂದಿರುವ ವಾಟ್ಸ್​ಆಯಪ್​ ಟ್ವಿಟ್ ಮೂಲಕ ಬಳಕೆದಾರರಿಗೆ ತಾತ್ಕಾಲಿಕ ಸ್ಥಗಿತದ ಬಗ್ಗೆ ಎಚ್ಚರಿಕೆ ನೀಡಿದೆ, ಕಂಪನಿಯು ಸಮಸ್ಯೆಯನ್ನು ಸರಿದೂಗಿಸಲು ಮತ್ತು ಸಾಮಾನ್ಯ ಸ್ಥಿತಿಗೆ […]

ಬಿಗ್ ಬಾಸ್‌ ಪ್ರಥಮ್‌ ಈಗ ಬೀದಿಗೆ..? ನಟ ಪ್ರಥಮ್ ನಟ ಅನ್ನೋದಕ್ಕಿಂತ ಬಿಗ್ ಬಾಸ್ ಪ್ರಥಮ್ ಅಥವಾ ಒಳ್ಳೆ ಹುಡುಗ ಪ್ರಥಮ್ ಎಂದೇ ಬಹಳ ಖ್ಯಾತಿ ಗಳಿಸಿದ್ದ ಬಿಗ್ ಬಾಸ್ ವಿಜೇತ ಪ್ರಥಮ್ ಅವರು ಸಧ್ಯ ತಾವು ಕಷ್ಟ ಪಟ್ಟು ದುಡಿದದ್ದನ್ನೆಲ್ಲಾ ಕಳೆದುಕೊಂಡು ಬೇಸರ ವ್ಯಕ್ತ ಪಡಿಸಿದ್ದಾರೆ.. ಹೌದು ಅದರಲ್ಲೂ ತಾವು ಮಾಡಿದ ಆ ಒಂದು ಸಣ್ಣ ತಪ್ಪಿನಿಂದಾಗಿಯೇ ಇಂದು ಇಂತಹ ಸ್ಥಿತಿ ಬಂದಿದೆ ಎಂದು ಖುದ್ದು ಪ್ರಥಮ್ ಅವರೇ […]

Advertisement

Wordpress Social Share Plugin powered by Ultimatelysocial