ಹುಲಸೂರ ಪಟ್ಟಣದಲ್ಲಿ ಒಂದೇ ಕುಟುಂಬದ ಐದು ಜನರಿಗೆ ವಕ್ಕರಿಸಿದ ಕರೋನ,ಮಹಾರಾಷ್ಟ್ರದ ಗಡಿ ಬೀದರ ಜಿಲ್ಲೆಯ ಹುಲಸೂರ ಪಟ್ಟಣದಲ್ಲಿ ಒಂದೇ ಕುಟುಂಬದ ಐದು ಜನರಿಗೆ ಕೋವಿಡ್ ಪಾಜಿಟಿವ್ ಬಂದಿರುವ ವರದಿಯಾಗಿದೆ,ತಾಲ್ಲೂಕು ಆಡಳಿತ             ಹಾಗೂ ಆರೋಗ್ಯ ಇಲಾಖೆ ವತಿಯಿಂದ ಅವರ ಮನೆ ಹಾಗೂ ಅವರ ಸುತ್ತ ಮುತ್ತಲ್ಲಿನ ಮನೆಯವರನ್ನು ಮತ್ತು ಆ ಓಣಿಯ 30 ಜನರ ಸ್ಲ್ಯಾಬ್ ಪಡೆದುಕೊಂಡು,ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಕರೋನ ಟೆಸ್ಟ್ ಗೆ […]

ಅಂಧ್ರಪ್ರದೇಶದ ಗುಂಟುರುಗೆ ತೆರಳಿ ಮರಳಿ ಯಾದಗಿರಿಗೆ ಆಗಮಿಸಿದ ಬ್ಯಾಂಕ್ ಸಿಬ್ಬಂದಿಗೆ ವಕ್ಕರಿಸಿದ ಕೊರೊನಾ,ಯಾದಗಿರಿ ಜಿಲ್ಲೆಯ ಗುರುಮಠಕಲ್ ಪಟ್ಟಣದಲ್ಲಿರುವ ಯುನಿಯನ್ ಬ್ಯಾಂಕ್ ನಲ್ಲಿ ಕಾರ್ಯನಿರ್ವಹಣೆ ಮಾಡುತ್ತಿದ್ದ ಸಿಬ್ಬಂದಿಗೆ ವಕ್ಕರಿಸಿದ ಕೊರೊನಾ,ಈ ವೇಳೆ ಕೊವೀಡ್ ಟೆಸ್ಟ್ ಮಾಡಿಸಿಕೊಂಡಾಗ ಕೊವೀಡ್ ಪತ್ತೆಯಾಗಿದ್ದು,ಮುಂಜಾಗ್ರತೆ ವಹಿಸಿಕೊಂಡು ಬ್ಯಾಂಕ್ ಯನ್ನು ಸ್ಯಾನಿಟೈಸ್‌ ಮಾಡಲಾಗಿತ್ತು,ಪುರಸಭೆ ಸಿಬ್ಬಂದಿಗಳು ಕೊವಿಡ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಯಾದಗಿರಿ ನಗರದ ಹೊರಭಾಗದ ಕೊವಿಡ್ ಆಸ್ಪತ್ರೆಗೆ ದಾಖಲು  ಮಾಡಲಾಗಿದೆ  ಸಕ್ರಿಯ ಪ್ರಕರಣಗಳು ಪತ್ತೆಯಾಗಿದೆ. ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ […]

ರಾಜ್ಯದಲ್ಲಿ ಹೆಚ್ಚುತ್ತಿರುವ ಕೋವಿಡ್‌ ನಿಯಂತ್ರಣ ಕುರಿತು ಇಂದು ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ ಅವರ ನೇತೃತ್ವದಲ್ಲಿ ಇಂದು ಮಹತ್ವದ ಸಭೆ ನಡೆಯಲಿದೆ. ಇಂದು ಸಂಜೆ 6.30 ಕ್ಕೆ ಸಭೆ ನಡೆಯಲಿದ್ದು, ಎಕ್ಸ್‌ಫರ್ಟ್‌ಗಳು ಸಭೆಯಲ್ಲಿ ಭಾಗಿಯಾಗಲಿದ್ದಾರೆ.ರಾಜ್ಯವನ್ನ್ನ ಕೊರೋನಾದಿಂದ ಬಚಾವ್‌ ಮಾಡಲುಒಂದಿಷ್ಟು ಕಠಿಣ ರೂಲ್ಸ್‌ಗಳ ಬಗ್ಗೆ ಚರ್ಚೆ ನಡೆಯುತ್ತೆ. ಈಗಾಗ್ಲೇ ತಜ್ಞರ ಸಮಿತಿ ಸೆಮಿ ಲಾಕ್‌ಡೌನ್‌ಗೆ ಶಿಫಾರಸ್ಸು ಮಾಡಿದ್ದು, ಇವತ್ತಿನ ಸಭೆಯಲ್ಲಿ ಏನು ನಿರ್ಧಾರ ಮಾಡುತ್ತಾರೆ ಅನ್ನೋದು ಬಹಳ ಕುತೂಹಲ ಮೂಡಿಸಿದೆ. ಪ್ರಮುಖವಾಗಿ ಇನ್ನೂ […]

ರಾಜ್ಯದಲ್ಲಿ ಕೋವಿಡ್‌ ಸಂಖ್ಯೆ ದಿನೇ ಇನೇ ಹೆಚ್ಚಾಗ್ತಾಯ್ದೆ ಆದರು ಕೂಡ ಕಾಂಗ್ರೆಸ್‌ ತಮ್ಮ ಮೇಕೆದಾಟಿನ ಪಾದಯಾತ್ರೆಯನ್ನ ಕೈ ಬಿಟ್ಟಿಲ್ಲ. ಈ ಕುರಿತು ಬೆಂಗಳೂರಿನಲ್ಲಿ ಡಾ.ಕೆ.ಸುಧಾಕರ್‌ ಮಾತನಾಡಿದ್ದು, ರಾಜ್ಯದ ಹಲವು ಜಿಲ್ಲೆಗಳಿಂದ ಸಾವಿರಾರು ಜನ ಈ ಒಂದು ಪಾದಯಾತ್ರೆಯಲ್ಲಿ ಪಾಲ್ಗೊಳ್ಳುವ ಸಾಧ್ಯತೆ ಇದೆ, ಇದರಿಂದಾಗಿ ಕೊರೋನ ಪ್ರಕರಣಗಳ ಸಂಖ್ಯೆ ಕೂಡ ಹೆಚ್ಚಾಗುವ ಸಂಶಯ ಕಂಡುಬಂದಿದೆ. ಹಿಗಾದರೆ ಇದರ ಹೊಣೆಯನ್ನು ಕಾಂಗ್ರೆಸ್‌ ಹೊರಬೇಕಾಗುತ್ತದೆ ಎಂದು ತಿಳಿಸಿದ್ದಾರೆ. ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ […]

ಕೋವಿಡ್ ಕೇಸ್ ನಿಂದಾಗಿ  ಗಡಿ ಜಿಲ್ಲೆ ಬೆಳಗಾವಿಯಲ್ಲಿ ಹೈಅಲರ್ಟ್ ಘೋಷಿಸಿದ್ದಾರೆ,ಮಹಾರಾಷ್ಟ್ರದಲ್ಲಿ ಹೆಚ್ಚುತ್ತಿರುವ ಒಮಿಕ್ರಾನ್ ಪ್ರಕರಣಗಳು ಬೆಳಗಾವಿ, ನಿಪ್ಪಾಣಿ,ಕಾಗವಾಡ,ಅಥಣಿ ತಾಲೂಕಿನ ಗಡಿಯಲ್ಲಿ ಬೀಗಿಯಾದ ಚೆಕ್ ಪೋಸ್ಟ್ ಗಳನ್ನು ನಿರ್ಮಿಸಿದ್ದಾರೆ,ಬಾಚಿ,ಕುಗನ್ನೊಳ್ಳಿ ಸೇರಿ 23 ಕಡೆ ಚೆಕ್ ಪೋಸ್ಟ್ ಗಳಲ್ಲಿ ಹೈಲರ್ಟ್ ಘೋಷಿಸಿದು ಮಹಾರಾಷ್ಟ್ರದಿಂದ ಬರುವ ವಾಹನಗಳ ತಪಾಸಣೆ ನಡೆಯುತ್ತಿದೆ,ಎರಡು ಡೋಸ್ ವ್ಯಾಕ್ಸಿನ್ ಇಲ್ಲಾದವರನ್ನು ಕೋವಿಡ್ ನೆಗಟಿವ್ ರಿಪೋರ್ಟ್ ತಪಾಸಣೆ ಕಡ್ಡಾಯ ಮಾಡಿದೆ.ಪೊಲೀಸ್ ಇಲಾಖೆ,ಆರೋಗ್ಯ ಇಲಾಖೆ ಮತ್ತು ಕಂದಾಯ ಇಲಾಖೆ ಸಿಬ್ಬಂದಿಯಿಂದ ತಪಾಸಣೆ ಕಡ್ಡಾಯ […]

ಮುಂದಿನ ದಿನಗಳಲ್ಲಿ 15 ವರ್ಷಕ್ಕಿಂತ ಹಳೆಯದಾದ ಪೆಟ್ರೋಲ್ ವಾಹನಗಳ ನೋಂದಣಿಯನ್ನೂ ರದ್ದುಪಡಿಸಲಾಗುವುದು ಎಂದು ದೆಹಲಿ ಸರ್ಕಾರ ಮಾಹಿತಿ ನೀಡಿದೆ ದೆಹಲಿಯಲ್ಲಿ ಹೆಚ್ಚುತ್ತಿರುವ ವಾಯು ಮಾಲಿನ್ಯದ ನಡುವೆ ಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದುಕೊಳ್ಳಲಾಗಿದ್ದು, ಕಳೆದ  ಶನಿವಾರ 1.10 ಲಕ್ಷ ಡೀಸೆಲ್ ವಾಹನಗಳ ನೋಂದಣಿಯನ್ನು ಕೊನೆಗೊಳಿಸಿದ್ದ ಅರವಿಂದ್ ಕೇಜ್ರಿವಾಲ್ ಸರ್ಕಾರದ ಈ ನಿರ್ಧಾರದ ನಂತರ, ಈ ವಾಹನಗಳ ಮಾಲೀಕರಿಗೆ ಎರಡು ಆಯ್ಕೆಗಳು ಮಾತ್ರ ಉಳಿದಿವೆ.ಈ ವಾಹನಗಳಲ್ಲಿ ಮರುಹೊಂದಿಸಿ  ಅವುಗಳಲ್ಲಿ ಎಲೆಕ್ಟ್ರಿಕ್ ಕಿಟ್‌ಗಳನ್ನು ಅಳವಡಿಸಿಕೊಳ್ಳಬೇಕು.ಇಲ್ಲವೇ ಯಾವುದೇ […]

Advertisement

Wordpress Social Share Plugin powered by Ultimatelysocial