ಈಡಿ ದೇಶವೆ ಬಹುನಿರೀಕ್ಷಿತದಲ್ಲಿ ಕಾದು ಕುಳುತ್ತಿತ್ತು, ಮಕ್ಕಳಿಗೆ ಲಸಿಕೆ ಯಾವಾಗಾ ಅಂತ. ಈಗ ಆ ಪ್ರಶ್ನೆಗೆ ಉತ್ತರ ಸಿಕ್ಕಿದೆ. ಹೌದು ನಾಳೆಯಿಂದಲೇ ೧೫ ರಿಂದ ೧೮ ವಯಸ್ಸಿನವರಿಗೆ ಸಿ.ಎಂ ಬೊಮ್ಮಾಯಿ ಅವರ ನೇತೃತ್ವದಲ್ಲಿ ಲಸಿಕೆ ನೀಡಲು ಅಭಿಯಾನ ನಡೆಯಲಿದೆ. ಹಾಗಾಗಿ ಇಂದು ಬೆಳೆಗ್ಗೆಯಿಂದ ಶಾಲಾ ಕಾಲೇಜುಗಳಲ್ಲಿ ಸಕಲ ಸಿದ್ಧತೆ ನಡೆಯುತ್ತಿದೆ. ಕೊಪ್ಪಳ ಸೇರಿಸಂತೆ ಹಲವು ಜಿಲ್ಲೆಗಳಲ್ಲಿ ನಾಳೆಯಿಂದ ಮಕ್ಕಳಿಗೆ ಲಸಿಕೆ ನೀಡುವು ಅಭಿನಾನ ನಡೆಯಲಿದ್ದು, ಇದಕ್ಕಾಗಿ ಲಸಿಕೆ ನೀಡುವ ಶಾಲಾ […]
Speed News Special
ಬಿಬಿಎಂಪಿಯ ಮಾರ್ಗಸೂಚಿಯಂತೆ ಈಗಾಗಲೇ ಬೆಂಗಳೂರಿನಲ್ಲಿ ಲಸಿಕ ಕೇಂದ್ರಗಳ ಸಿದ್ಧತೆ ಮಾಡಲಾಗಿದೆ. ನಗರದ ಮೂಡಲಪಾಳ್ಯದ ಭೈರವೇಶ್ವರಿನಗರದ ಬಿಬಿಎಂಪಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ಭರ್ಜರಿ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ನಗರದಲ್ಲಿ ಒಟ್ಟು 7 ಲಕ್ಷ ಮಕ್ಕಳನ್ನು ಗುರುತು ಮಾಡಿಕೊಂಡಿದೆ ಪಾಲಿಕೆ. 15ರಿಂದ 18 ವರ್ಷದೊಳಗಿನ ಮಕ್ಕಳಿಗೆ ರಾಜ್ಯಾದ್ಯಂತ ಲಸಿಕಾಕರಣಕ್ಕೆ ಚಾಲನೆ ಸಿಕ್ಕಿದ್ದು ಬಿಬಿಎಂಪಿ ಸಕಲ ತಯಾರಿ ನಡೆಸಿದೆ. ನಗರದಲ್ಲಿ ಒಟ್ಟು 7 ಲಕ್ಷ ಮಕ್ಕಳನ್ನು ಗುರುತು ಮಾಡಿಕೊಂಡು , ಮಕ್ಕಳಿಗಾಗಿ ರೆಜಿಸ್ಟ್ರೇಷನ್, ವ್ಯಾಕ್ಸಿನೇಷನ್, […]
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ: https://play.google.com/store/apps/details?id=com.speed.newskannada
ಸಂಕ್ರಾಂತಿ ನಂತ್ರ ಸಚಿವ ಸಂಪುಟ ಬದಲಾವಣೆ ವಿಚಾರದ ಬಗ್ಗೆ ನನಗೆ ಗೊತ್ತಿಲ್ಲ,ರಾಜಕೀಯ ಪಕ್ಷ ಅಂದ ಮೇಲೆ ನಿರಂತರ ಬದಲಾವಣೆ ಇದ್ದೆಇರುತ್ತೆ.ಈಗ ನಡೆದಿರೋ ಚರ್ಚೆ ಕೇವಲ ಊಹಾಪೋಹ ಅನ್ಸುತ್ತೆ,ಉಳಿದ ನಾಲ್ಕೈದು ಸಚಿವ ಸ್ಥಾನ ತುಂಬೊದು ಬಿಡೋದು ಸಿಎಂಗೆ ಬಿಟ್ಟವಿಚಾರವಾಗಿದೆ. ಇನ್ನು ಯತ್ನಾಳ್ ಆಗಿರಬಹುದು ರೇಣುಕಾಚಾರ್ಯ ಅವರ ಹೇಳಿಕೆ ಪಕ್ಷದ ಹೇಳಿಕೆ ಅಲ್ಲ, ಸಂಕ್ರಾಂತಿ ನಂತರ ಅಥವಾ ಮೊದಲು ಸಚಿವ ಸಂಪುಟ ಬದಲಾವಣೆ ಆಗುತ್ತಾ ಅನ್ನೋದು ಸಿಎಂ ಗೆ ಬಿಟ್ಟಿದ್ದು ಎಂದು ಕಲಬುರಗಿಯಲ್ಲಿ […]
ಬೊಮ್ಮಾಯಿ ಸರ್ಕಾರ 1 ಲಕ್ಷ ಕೋವಿಡ್ ಪರಿಹಾರ ನೀಡುತ್ತಿದೆ ನಾನು ನಿಮಗೆ 10 ಸಾವಿರ ವೈಯಕ್ತಿಕ ಹಣ ನೀಡುತ್ತಿದ್ದೇನೆ ನೀವು ಮುಂದಿನ ಚುನಾವಣೆಯಲ್ಲಿ ನನಗೆ ವೋಟು ಹಾಕಬೇಕೆಂದು ಎಂದು ಬಾಗಿಲಿಗೆ ಕೋವಿಡ್ ಸಂತ್ರಸ್ಥರನ್ನು ಕರೆಸಿಕೊಂಡು ಆಣೆ ಪ್ರಮಾಣ ಹೊನ್ನಾಳಿ ಶಾಸಕ ರೇಣುಕಾಚಾರ್ಯ ಕೊವಿಡ್ ಪರಿಹಾರ ಹಣ ನೀಡುವಲ್ಲಿ ವೋಟ್ ಬ್ಯಾಂಕ್ ರಾಜಕಾರಣ ಆಣೆ ಪ್ರಮಾಣ ಮಾಡಿಸಿಕೊಂಡು ಮುಂದಿನ ಚುನಾವಣೆಯಲ್ಲಿ ನನಗೆ ವೋಟು ಹಾಕಬೇಕೆಂದು ತಾಕೀತುಸರ್ಕಾರದಿಂದ 1 ಲಕ್ಷ ಹಣ […]
ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕು ಹೆಚ್ಚಳವಾಗಿದೆ ಗಡಿ ಜಿಲ್ಲೆ ಬೆಳಗಾವಿಯಲ್ಲಿ ಆತಂಕ ಮೂಡಿಸಿದೆ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳುತ್ತೇವೆ ಎಂದು ಅವರು ಹೇಳಿದ್ದಾರೆ ಈಗಾಗಲೇ ವ್ಯಾಕ್ಸಿನೇಷನ್ ನೆಗೆಟಿವ್ ವರದಿ ಕಡ್ಡಾಯವಾಗಿದೆ ಎಂದು ಅವರು ತಿಳಿಸಿದ್ದಾರೆ ಮತ್ತು ಗಡಿ ಭಾಗದಲ್ಲಿ 23 ಚೆಕ್ ಪೊಸ್ಟ್ ನಿರ್ಮಾಣ ಮಾಡಿದ್ದಾರೆ ಬೆಳಗಾವಿಯಲ್ಲಿ ಜಿಲ್ಲಾಧಿಕಾರಿ ಎಂ ಜಿ ಹಿರೇಮಠ ಸೃಷ್ಟವಾಗಿ ಹೇಳಿಕೆ ನೀಡಿದ್ದಾರೆ …. ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ: https://play.google.com/store/apps/details?id=com.speed.newskannada
ಮಂಡ್ಯ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾ ಕೂಟಕ್ಕೆ ಚಾಲನೆಗೆ ಭಾಗಿಯಾಗಿದ್ದಾರೆ ಮಂಡ್ಯ ನಗರದ ಜಿಲ್ಲಾ ಪೋಲಿಸ್ ಕವಾಯತು ಮೈದಾನದಲ್ಲಿ ನಡೆಯುತ್ತಿರುವ ಕ್ರೀಡಾಕೂಟ ಸಂಭ್ರಮರಾಂಭದಲ್ಲಿ ಕ್ರೀಡಾ ಜ್ಯೋತಿ ಸ್ವೀಕರಿಸಿದ ಡಿಸಿ ಎಸ್.ಅಶ್ವತಿ ರವರು ಈ ಸಂಭ್ರಮರಾಂಭದಲ್ಲಿ ಪಾಲ್ಗೊಳ್ಳಲ್ಲಿದ್ದಾರೆ ಪೋಲಿಸ್ ಇಲಾಖೆ ವತಿಯಿಂದ ಆಯೋಜನೆ ಕ್ರೀಡಾಕೂಟಕ್ಕೆ ಚಾಲನೆ ನೀಡಿದ ಜಿಲ್ಲಾ ಸತ್ರ ನ್ಯಾಯಧೀಶ ಎಸ್.ಬಿ.ವಸ್ತ್ರಮಠ ಕ್ರೀಡಾ ಪಟುಗಳಿಗೆ ಕ್ರೀಡೆ ಬಗ್ಗೆ ಸ್ಪೂರ್ತಿ ತುಂಬಿದ ಡಿಸಿ ಎಸ್.ಅಶ್ವತಿಇದೇ ಸಂದರ್ಭದಲ್ಲಿ ರನಿಂಗ್ ರೇಸ್,ಕಬ್ಬಡಿ, ಸೇರಿದಂತೆ ಇತರೆ […]
ಕಳೆದ ಸೆಪ್ಟೆಂಬರ್ನಿಂದ ಮೊದಲ ಬಾರಿಗೆ ರಾಜ್ಯದಲ್ಲಿ ಒಂದೇ ದಿನದ ಕೋವಿಡ್ ಪ್ರಕರಣಗಳು 1,000 ದಾಟಿದೆ ಜನವರಿ 2ರಂದು ರಾಜ್ಯ ಆರೋಗ್ಯ ಇಲಾಖೆ ದಾಖಲಿಸಿರುವ ಐದು ಸಾವುಗಳಲ್ಲಿ ಇಬ್ಬರು ಬೆಂಗಳೂರಿನವರು ಮತ್ತು ತುಮಕೂರು ಮಂಡ್ಯ ಮತ್ತು ಉತ್ತರ ಕನ್ನಡದಿಂದ ತಲಾ ಒಬ್ಬರು ಸಾವನ್ನಪ್ಪಿದ್ದಾರೆ ಹಾಗೂ ಕರ್ನಾಟಕ ಒಂದೇ ದಿನದ ಸ್ಪೈಕ್ನಲ್ಲಿ ಸಾವಿರದ ಗಡಿಯನ್ನು ಮೀರಿದೆ ರಾಜ್ಯದಲ್ಲಿ ಶನಿವಾರ 1,033 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿದ್ದು ಬೆಂಗಳೂರು ನಗರದಲ್ಲಿ 810 ಪ್ರಕರಣಗಳು ವರದಿಯಾಗಿವೆ […]
ಈಗಿನ ಪೀಳಿಗೆಯ ಯುವಕ ಹಾಗು ಯುವತಿಯರು “ಕೊರಿಯನ್ ಸೀರೀಸ್” ಗೆ ಅಡಿಕ್ಟ್ ಆಗಿರೋದು ಕಾಮನ್ ಅಂತಾನೇ ಹೇಳಬಹುದು. ಇತ್ತೀಚಿಗೆ ಪ್ರಪಂಚದಾದ್ಯಂತ “ಸ್ಕಿಡ್ ಗೇಮ್” ಅನ್ನೋ ಕೊರಿಯನ್ ಸೀರೀಸ್ ಎಲ್ಲೆಡೆ ಸೌಂಡ್ ಮಾಡಿತ್ತು. ನೆಟ್ ಫ್ಲಿಕ್ಸ್ ನಲ್ಲಿ ಇದೇ ಮೊಟ್ಟ ಮೊದಲ ಬಾರಿಗೆ ಕೋಟಿ ಕೋಟಿ ಬಾಚುವ ಮೂಲಕ ದಾಖಲೆಯನ್ನು ಸೃಷ್ಟಿ ಮಾಡಿತ್ತು. ಇದೀಗ ಈ ಸೀರೀಸ್ ನ ಬಾಗ-೨ ಕೂಡ ಬಿಡುಗಡೆ ಆಗಲು ಎಲ್ಲಾ ಸಿದ್ದತೆಯನ್ನು ನಡೆಸಿದೆ. ಈ ವಿಷಯ […]
ಅನುಷ್ಕಾ ಶರ್ಮಾ ಯಾವುದೇ ಮೇಕಪ್ ಲುಕ್ನಲ್ಲಿ ಸುಂದರವಾಗಿ ಕಾಣುತ್ತಾರೆ ದಕ್ಷಿಣ ಆಫ್ರಿಕಾದಲ್ಲಿ ಸೂರ್ಯ ಮತ್ತು ಗಾಳಿಯನ್ನು ಆನಂದಿಸುತ್ತಾರೆಅನುಷ್ಕಾ ಶರ್ಮಾ ತನ್ನ ಅಭಿಮಾನಿಗಳಿಗೆ ಆರಾಧ್ಯ ವೀಡಿಯೋಗೆ ಚಿಕಿತ್ಸೆ ನೀಡಿದ್ದಾರೆ ಇದರಲ್ಲಿ ನಟನು ಸೂರ್ಯನಲ್ಲಿ ನೆನೆಯುತ್ತಾ ಮತ್ತು ತಂಗಾಳಿಯನ್ನು ಆನಂದಿಸುತ್ತಿರುವಂತೆ ಕ್ಯಾಮರಾಗೆ ಪೋಸ್ ನೀಡುತ್ತಿದ್ದನ್ನು ನಟ ಅನುಷ್ಕಾ ಶರ್ಮಾ ಅವರು ದಕ್ಷಿಣ ಆಫ್ರಿಕಾದಲ್ಲಿ ತಮ್ಮ ಜೀವನದ ಸಮಯವನ್ನು ಹೊಂದಿದ್ದಾರೆ ನಟ ತನ್ನ ಮಗಳು ವಾಮಿಕಾ ಜೊತೆಗೆ ಟೀಂ ಇಂಡಿಯಾ ಪ್ರವಾಸಕ್ಕಾಗಿ ಕ್ರಿಕೆಟಿಗ […]