ಇಷ್ಟವಿಲ್ಲದೇ ಇದ್ದರೂ ಬಲವಂತವಾಗಿ ಸೆಕ್ಸ್​​ ಮಾಡಲು ಮುಂದಾದ ಪತಿಯ ಮರ್ಮಾಂಗವನ್ನೇ ಪತ್ನಿ ಕತ್ತರಿಸಿದ ಘಟನೆ ಮಧ್ಯಪ್ರದೇಶದ ಟಿಕಮ್​​ಗಢದಲ್ಲಿ ನಡೆದಿದೆ. ಟಿಕಮ್ ​​ಗಢ ಜಿಲ್ಲೆಯಿಂದ 40 ಕಿಮೀ​ ದೂರದ ಜತಾರಾ ಪೊಲೀಸ್​ ಠಾಣಾ ವ್ಯಾಪ್ತಿಯ ರಾಮನಗರದಲ್ಲಿ ಡಿ.​​ 7ರಂದು ಈ ಘಟನೆ ನಡೆದಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.24 ವರ್ಷದ ಪತ್ನಿ ಬೇಡ ಅಂದರೂ ಬಲವಂತವಾಗಿ ರಾತ್ರಿ ದೈಹಿಕ ಸಂಬಂಧ ಬೆಳೆಸಲು 26 ವರ್ಷದ ಗಂಡ ಮುಂದಾಗಿದ್ದಾನೆ. ಇದರಿಂದ ಆಕ್ರೋಶಗೊಂಡ ಪತ್ನಿ ಚಾಕುವಿನಿಂದ […]

ದೇಶದಲ್ಲಿ ಬ್ಯಾಂಕ್ ಗಳಿಗೆ ವಂಚಿಸುವ ಪ್ರಕರಣಗಳು ಪ್ರತಿನಿತ್ಯ ನಡೆಯುತ್ತಿದ್ದು, ಇದನ್ನು ತಡೆಯಲು ಅಸಾಧ್ಯ ಎಂಬ ಪರಿಸ್ಥಿತಿ ನಿರ್ಮಾಣವಾಗಿದೆ. ಇದಕ್ಕೆ ತಾಜಾ ಉದಾಹರಣೆ 2021ನೇ ಸಾಲಿನಲ್ಲಿ ದೇಶದಲ್ಲಿ 83 ಸಾವಿರ ಬ್ಯಾಂಕ್ ವಂಚನೆ ಪ್ರಕರಣಗಳು ನಡೆದಿರುವುದು! ಹೌದು, ಆರ್ ಟಿಐನಲ್ಲಿ ಕೇಳಲಾದ ಪ್ರಶ್ನೆಗೆ ಆರ್ ಬಿಐ ನೀಡಿದ ಉತ್ತರದಲ್ಲಿ ಈ ಆಘಾತಕಾರಿ ವಿಷಯ ಬಹಿರಂಗಗೊಂಡಿದ್ದು, ದೇಶದಲ್ಲಿ ಪ್ರತಿನಿತ್ಯ ಸರಾಸರಿ 229 ಬ್ಯಾಂಕ್ ವಂಚನೆ ಪ್ರಕರಣಗಳು ನಡೆಯುತ್ತಿವೆ. 2021ನೇ ಸಾಲಿನಲ್ಲಿ ದೇಶಾದ್ಯಂತ ಒಟ್ಟಾರೆ […]

ಮಕ್ಕಳನ್ನೆ ಟಾರ್ಗೆಟ್ ಮಾಡುವ ಆ ಖಾಯಿಲೆ ಡಿಸ್‌ಎಮಿನೆಟೆಡ್ ಸ್ಟಾಫಿಲೋಕಾಕಲ್ ಸೆಪ್ಸಿಸ್. ಇಂತಹ ಭಯಾನಕ ಖಾಯಿಲೆಗೆ ತುತ್ತಾಗಿದ್ದ ಬಾಲಕನಿಗೆ ರಾಯಚೂರು ರಿಮ್ಸ್ ಆಸ್ಪತ್ರೆ ಮಕ್ಕಳ ತಜ್ಞರು ಶಸ್ತ್ರ ಚಿಕಿತ್ಸೆ ಯಶಸ್ವಿಗೊಳಿಸಿ, ಬಾಲಕನ ಪ್ರಾಣ ಉಳಿಸಿದ್ದಾರೆ. ಮಕ್ಕಳನ್ನೆ ಟಾರ್ಗೆಟ್ ಮಾಡುವ ಆ ಖಾಯಿಲೆ ಡಿಸ್‌ಎಮಿನೆಟೆಡ್ ಸ್ಟಾಫಿಲೋಕಾಕಲ್ ಸೆಪ್ಸಿಸ್. ಇಂತಹ ಭಯಾನಕ ಖಾಯಿಲೆಗೆ ತುತ್ತಾಗಿದ್ದ ಬಾಲಕನಿಗೆ ರಾಯಚೂರು ರಿಮ್ಸ್ ಆಸ್ಪತ್ರೆ ಮಕ್ಕಳ ತಜ್ಞರು ಶಸ್ತ್ರ ಚಿಕಿತ್ಸೆ ಯಶಸ್ವಿಗೊಳಿಸಿ, ಬಾಲಕನ ಪ್ರಾಣ ಉಳಿಸಿದ್ದಾರೆ. ರಾಯಚೂರು ತಾಲೂಕಿನ […]

ಜನರು ಬಿಜೆಪಿಗೆ ಮತ ಕೊಟ್ಟಿದ್ದು ಅಭಿವೃದ್ಧಿ ವಿಚಾರಕ್ಕೆ. ಪ್ರತಿ ಸಂದರ್ಭದಲ್ಲೂ ಕಾಂಗ್ರೆಸ್ ನಾಯಕರ ಪ್ರತಿಕ್ರಿಯೆಗಳಿಗೆ ಉತ್ತರಿಸಬೇಕಾಗಿಲ್ಲ ಎಂದು ಬಿಜೆಪಿ ಮುಖಂಡ ಬಿ.ಎಲ್.ಸಂತೋಷ್ ವಾಗ್ದಾಳಿ ನಡೆಸಿದ್ದಾರೆ. ಉಡುಪಿಯಲ್ಲಿ ಮಾತನಾಡಿದ ಬಿ.ಎಲ್.ಸಂತೋಷ್, ಸಿದ್ದರಾಮಯ್ಯ ಆರ್ ಎಸ್ ಎಸ್ ನ್ನು ಬೈಯ್ಯುತ್ತಾ ಓಡಾಡುತ್ತಿದ್ದಾರೆ. ಮೇಲ್ಸೇತುವೆಗೆ ಸಾವರ್ಕರ್ ಹೆಸರಿಡುವ ವಿಚಾರದಲ್ಲಿ ಬೆಂಕಿ ಬಿದ್ದಂತೆ ಆಡಿದರು. ಈಗಾಗಲೇ ಸಿದ್ದರಾಮಯ್ಯ ಕಸದ ಬುಟ್ಟಿಯಲ್ಲಿದ್ದಾರೆ. ಮುಂದೆ ಅವರು ದೊಡ್ಡ ಕಸದಬುಟ್ಟಿಗೆ ಹೋಗುತ್ತಾರೆ. ಅವರ ಎಲ್ಲಾ ಮಾತಿಗೆ ಉತ್ತರಿಸಬೇಕಿಲ್ಲ ಅವರ ಮಾತಿಗೆ […]

ನಾನು ರಾಜಕೀಯಕ್ಕೆ ಬಂದು 50 ವರ್ಷ ಆಯ್ತು. ಇಂತಹ ಬಹಳಷ್ಟು ಜನರನ್ನು ನೋಡಿದ್ದೇನೆ ಎಂದು ರಮೇಶ್​ ಜಾರಕಿಹೊಳಿಗೆ ವಿಪಕ್ಷನಾಯಕ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ವೇಸ್ಟ್​ ಬಾಡಿ ಎಂಬ ರಮೇಶ್​ ಜಾರಕಿಹೊಳಿ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಅವರಿಗೆ ರಾಜಕೀಯ ಭಾಷೆ ಇಲ್ಲ, ಸಂಸ್ಕೃತಿ ಇಲ್ಲ.ಗುರು ಅಂತಾರೆ, ಇನ್ನೊಂದು ಕಡೆ ಹೀಗೆ ಹೇಳ್ತಾರೆ. ಅದಕ್ಕೆಲ್ಲಾ ಏನ್ ಬೆಲೆ ಇರುತ್ತೆ ಹೇಳಿ..? ಸಿದ್ದರಾಮಯ್ಯ ಏನು ಅಂತ ಜನತೆಗೆ ಗೊತ್ತಿದೆ. ಯಾರೋ ಒಬ್ಬರು ಹೇಳಿದ್ರೆ ತಲೆಕೆಡಿಸಿಕೊಳ್ಳಬೇಕಿಲ್ಲ. […]

ನಿನ್ನೆ ಸದನದಲ್ಲಿ ರೇಪ್ ವಿಚಾರದ ಬಗ್ಗೆ ಚರ್ಚೆಯಾಗಿರುವುದು ಬಹಳ ಖಂಡನೀಯ ವಿಷ್ಯ  ಅಂಜಲಿ ಲಿಂಬಾಳ್ಕರ್ ಹೇಳಿಕೆ ನೀಡಿದ್ದಾರೆ…ರೇಪ್ ಬಗ್ಗೆ ಯಾರು ಮಾತನಾಡಬರ್ದ,ಸದನದಲ್ಲಿ ಯಾರು ಈ ರೀತಿ ಮಾತನಾಡ್ಬರ್ದಯ,ಹಿಂದೆ ಬ್ಲೂ ಫಿಲ್ಮ್ ನೋಡಿದ್ದಾಗ ಯಾವ ಕ್ರಮವನ್ನು ಕೈಗೊಳ್ಳಲಿಲ್ಲಮಹಿಳೆಯರ ವಿಷ್ಯವಾಗಿದೆ ಇದು ಗಂಭೀರವಾದ ವಿಷ್ಯವಾಗಿದೆ.ಯಾರು ಸದನದಲ್ಲಿ ಮಾತನಾಡಬೇಕು.ಇದರಲ್ಲಿ ಬಿಜೆಪಿ, ಕಾಂಗ್ರೆಸ್ ಅಂತ ಏನು ಇಲ್ಲ.ನಾವು ಮಹಿಳೆಯರ ವಿಷ್ಯ ಅಂತ ಬಂದಾಗ ಎಲ್ಲಾರು ಒಟ್ಟಾಗಿ ಇರ್ತಿನಿ.ಇಡೀ ಸದನಕ್ಕೆ ಕ್ಷಮೆ ಕೇಳ್ಬೇಕು.ಅಸಭ್ಯವಾಗಿ ವರ್ತಿಸುವ ದುರುದುದ್ದೇಶ ನನಗಿಲ್ಲ.ಇಲ್ಲಿ […]

ಬನ್ಸ್ವಾರಾ: ಉತ್ತರ ಭಾರತದ ಅನೇಕ ರಾಜ್ಯಗಳಲ್ಲಿ ಮದುವೆ ವೇಳೆ ಸಂಭ್ರಮದ ಗುಂಡು ಹಾರಿಸುವ ಸಂಪ್ರದಾಯ ಇನ್ನೂ ಇದೆ. ಇದು ಕಾನೂನುಬಾಹಿರವಾಗಿದ್ದರು, ಇದರಿಂದ ಆಕಸ್ಮಿಕ ಸಾವುಗಳಿಗೆ ಕಾರಣವಾಗಿದ್ದರೂ ಕೂಡ ಜನರು ಈ ಪದ್ಧತಿಯನ್ನು ಇನ್ನೂ ಕೂಡ ಮುಂದುವರೆಸಿಕೊಂಡು ಬಂದಿದ್ದಾರೆ. ಇದೀಗ ಸಚಿವರೊಬ್ಬರ ಪುತ್ರನ ಮದುವೆಯಲ್ಲಿ ಬಂದೂಕಿನಿಂದ ಗುಂಡು ಹಾರಿಸಿರುವ ವಿಡಿಯೋ ಭಾರಿ ವೈರಲ್ ಆಗಿದೆ. ಬನ್ಸ್ವಾರಾದಲ್ಲಿ ಸಚಿವ ಮಹೇಂದ್ರಜಿತ್ ಸಿಂಗ್ ಮಾಳವಿಯಾ ಅವರ ಪುತ್ರನ ವಿವಾಹದ ಆರತಕ್ಷತೆಯಲ್ಲಿ ಬಂದೂಕುಗಳನ್ನು ಹಿಡಿದು ಗಾಳಿಯಲ್ಲಿ ಗುಂಡು […]

ರಮೇಶ್ ಕುಮಾರ್ ಸಭಾಧ್ಯಕ್ಷರು, ಹಿರಿಯರು. ಅವರ ಅನುಭವವನ್ನ ರಾಜ್ಯ ಸರ್ಕಾರಕ್ಕೆ ಕೊಡುವ ಬದಲು ಅಸಬ್ಧವಾಗಿ ಮಾತನಾಡಿದ್ದಾರೆ…..ರಮೇಶ್ ಕುಮಾರ್ ಅವರು ಕ್ಷೇಮ ಕೇಳ್ಬೇಕು ಎಂದು ಎಂ.ಪಿ ರೇಣುಕಾಚಾರ್ಯ ಅವರು ಆಗ್ರಹಿಸಿದ್ದಾರೆ…ಅವರ ಮಾತಿಗೆ ಕಾಂಗ್ರೆಸ್ ಪಕ್ಷ ಹೊಣೆ ಹೊರಬೇಕು.ಕಾಂಗ್ರೇಸ್ ಪಕ್ಷದಿಂದ ವಜಾ ಮಾಡಬೇಕು.ನಾವು ಅನ್ನ ನ ತಾಯಿ ಸಮಾನ ನೋಡುತ್ತೇವೆ.ತಾಯಿಗೆ ಅನುಮಾನ ಮಾಡ್ತಿದ್ದಾರೆ ಅವರನ್ನ ವಜಾ ಮಾಡ್ಬೇಕು ಎಂದು ರೇಣುಕಾಚಾರ್ಯ ಆಗ್ರಹಿಸಿದ್ದಾರೆ…

ಜೆಸಿಬಿ ಚಾಲಕನನ್ನು ಫೋನ್ ಮಾಡಿ ಕರೆಸಿಕೊಂಡ ದುಷ್ಕರ್ಮಿಗಳು ಅಟ್ಟಾಡಿಸಿ ಇರಿದಿದ್ದೂ ಅಲ್ಲದೇ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಭೀಕರವಾಗಿ ಕೊಂದಿರುವ ಘಟನೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಡೆದಿದೆ. ನಗರದ ಹೊರವಲಯದ ರಮ್ಮನಹಳ್ಳಿಯಲ್ಲಿ ಅರ್ಜುನ್ (24) ಕೊಲೆಯಾದ ಯುವಕ. ಜೆಸಿಬಿ ವಾಹನ ಚಾಲಕನಾಗಿದ್ದ ಅರ್ಜುನ್ ನನ್ನು ಕಳೆದ ರಾತ್ರಿ ಫೋನ್ ಮಾಡಿ ಕರೆಸಿಕೊಂಡ ಪರಿಚಯಿಸ್ಥರೇ ಕೊಲೆ ಮಾಡಿದ್ದಾರೆ ಎನ್ನಲಾಗಿದೆ. ಚಾಕುವಿನಿಂದ ಮನಬಂದಂತೆ ಚುಚ್ಚಿ ಅಟ್ಟಾಡಿಸಿ ಕೊಲೆಗೆ ಯತ್ನಿಸಿರುವ ದುಷ್ಕರ್ಮಿಗಳು, ಕೊನೆಗೆ […]

ಹೊಸ ವರ್ಷದ ಪಾರ್ಟಿ ವೇಳೆ ಪೂರೈಸಲು ವಿದೇಶದಿಂದ ಅಮೂಲ್ ಹಾಲಿನ ಡಬ್ಬದಲ್ಲಿ ಡ್ರಗ್ಸ್ ಸರಬರಾಜು ಮಾಡುತ್ತಿದ್ದ ವಿದೇಶಿ ಪ್ರಜೆಯನ್ನು ಬಂಧಿಸಲಾಗಿದೆ. ನ್ಯೂ ಇಯರ್ ಪಾರ್ಟಿಗೆಂದು ದೇಶ ವಿದೇಶಗಳಿಂದ ಸಿಂಥಟಿಕ್ ಡ್ರಗ್ಸ್ ಭಾರೀ ಪ್ರಮಾಣದಲ್ಲಿ ದೇಶದೊಳಗೆ ಬರುತ್ತಿದ್ದು, ಎಂಡಿಎಂಎ ಕ್ರಿಸ್ಟಲ್, ಗಾಂಜಾ ಸೇರಿದಂತೆ 10 ಲಕ್ಷ ರೂ. ಮೌಲ್ಯದ ಡ್ರಗ್​ ಗಳನ್ನು ಗೋವಿಂದಪುರ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಗೋವಿಂದಪುರ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿ ಮಾದಕವಸ್ತು ಮಾರಾಟ ಮಾಡುತ್ತಿದ್ದ ನೈಜೀರಿಯನ್ ಪ್ರಜೆ ಒಕೇಚುಕು […]

Advertisement

Wordpress Social Share Plugin powered by Ultimatelysocial