ಬೆಂಗಳೂರು,ಅ.13- ರಾಜಧಾನಿ ಬೆಂಗಳೂರು ನಗರ ಸೇರಿದಂತೆ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮಳೆಯಿಂದ ಭಾರೀ ಹಾನಿ ಉಂಟಾಗಿದ್ದರೆ, ಮತ್ತೊಂದು ಕಡೆ ತರಕಾರಿಗಳ ಬೆಲೆ ಏರಿಕೆಯಿಂದಾಗಿ ಜನರು ಸಂಕಷ್ಟಕ್ಕೊಳಗಾಗಿದ್ದಾರೆ. ಮಳೆಯಿಂದಾಗಿ ತರಕಾರಿ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಿರುವುದರಿಂದ ಬೆಲೆ ಏರಿಕೆಯಾಗಿದೆ. ಕಲಬುರಗಿ, ಶಿವಮೊಗ್ಗ, ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ತರಕಾರಿಗಳ ಬೆಲೆಯಲ್ಲಿ ಭಾರೀ ಏರಿಕೆಯಾಗಿದೆ. ಬೆಂಗಳೂರು ನಗರದಲ್ಲಿ ಟೊಮೆಟೋ ಬೆಲೆ 60ರ ಗಡಿ ದಾಟಿತ್ತು. ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗ ರೈತರಿಗೂ ನಷ್ಟವಾಗುತ್ತಿದೆ. ಮಳೆ ನೀರು ಹೊಲಗಳಿಗೆ […]

  ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ಚೊಕ್ಕನಹಳ್ಳಿಯಲ್ಲಿ ಕೆರೆ ಕಟ್ಟೆ ಒಡೆದ ಪರಿಣಾಮ ಹಾನಿ ಸಂಭವಿಸಿದೆ. ಕುಶಾವತಿ ನದಿ ತುಂಬಿ ಹರಿದ ಪರಿಣಾಮ ಬಟ್ಲಹಳ್ಳಿ ಮುಖ್ಯರಸ್ತೆ ಬಂದ್ ಆಗಿದೆ.ಶಿಡ್ಲಘಟ್ಟ: ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ಹಲವೆಡೆ ಅಪಾರ ಹಾನಿ ಸಂಭವಿಸಿದೆ. ಶಿಡ್ಲಘಟ್ಟ ತಾಲೂಕಿನ ಚೊಕ್ಕನಹಳ್ಳಿ ಗ್ರಾಮದ ಬಳಿ ನಾರಾಯಣರೆಡ್ಡಿ ಕೆರೆ ಕಟ್ಟೆ ಒಡೆದು ಅಪಾರ ಬೆಳೆ ನೀರುಪಾಲಾಗಿದೆ. ಭತ್ತ, ರಾಗಿ, ಕಡಲೇಕಾಯಿ ಸೇರಿ ಅಪಾರ ಬೆಳೆ ನೀರುಪಾಲಾಗಿದ್ದು, ದಿಬ್ಬೂರಹಳ್ಳಿ ಪೊಲೀಸ್ ಠಾಣಾ […]

ಮಂಗಳೂರು ಅಕ್ಟೋಬರ್ 13:ಇಂದು ಕರಾವಳಿ ಪ್ರವಾಸ ಮಾಡಲಿರುವ ಸಿಎಂ ಬಸವರಾಜ್ ಬೊಮ್ಮಾಯಿ ಅವರು ಸಂಜೆ ಕುದ್ರೋಳಿಗೆ ಭೇಟಿ ನೀಡಲಿದ್ದು, ಈ ಸಂದರ್ಭ ಭಕ್ತಾಧಿಗಳಿಗೆ ದೇವಸ್ಥಾನ ಪ್ರವೇಶ ನಿರ್ಬಂಧಿಸಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಗಳೂರು ದಸರಾ ಮಹೋತ್ಸವಕ್ಕೆ ಇಂದು ಸಂಜೆ 5ಗಂಟೆಗೆ ಭೇಟಿ ನೀಡುತ್ತಿರುವ ಹಿನ್ನಲೆಯಲ್ಲಿ ಸಂಜೆ 3.00ರಿಂದ 7.00ಗಂಟೆಯವರೆಗೆ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರಕ್ಕೆ ಭಕ್ತಾದಿಗಳಿಗೆ ಪ್ರವೇಶ ನಿರ್ಬಂಧಿಸಲಾಗಿದೆ. ರಾತ್ರಿ 7.00ರಿಂದ ಎಂದಿನಂತೆ ಭಕ್ತಾದಿಗಳಿಗೆ ದರುಶನಕ್ಕೆ ಅವಕಾಶ ನೀಡಲಾತ್ತದೆ. ಇನ್ನು […]

ಮಾರ್ವೆಲ್ ಹೀರೋ ಹಲ್ಕ್ ಮತ್ತು ಮೋಟೋ ಜಿ 5 ಒಟ್ಟಿಗೆ ಒಬ್ಬ ವ್ಯಕ್ತಿಯ ಜೀವವನ್ನು ಉಳಿಸಿದೆ. ಕಳೆದ ವಾರ ಬ್ರೆಜಿಲ್‌ನಲ್ಲಿ ನಡೆದ ದರೋಡೆ ವೇಳೆ ಈ ಘಟನೆ ನಡೆದಿದೆ. ಈ ವೇಳೆ ಅಲ್ಲಿಯೇ ಇದ್ದ ವ್ಯಕ್ತಿಯ ಮೇಲೆ ದುಷ್ಕರ್ಮಿ ಗುಂಡು ಹಾರಿಸಿದ್ದಾನೆ. ಇದು ನೇರವಾಗಿ Moto G5 ಸ್ಮಾರ್ಟ್‌ಫೋನ್‌ಗೆ ಬಡಿದು, ದಿಕ್ಕನ್ನು ಬದಲಾಯಿಸಿ ಮತ್ತು ಸೊಂಟಕ್ಕೆ ಬಡಿಯಿತು. ಇಂತಹ ಸಣ್ಣ ಗಾಯದಿಂದ ಬದುಕುಳಿದ ವ್ಯಕ್ತಿ ಸಾವಿನಿಂದ ಪಾರಾಗಿದ್ದಾನೆ. ಇದನ್ನು ಹೊರತುಪಡಿಸಿ ಬುಲೆಟ್ […]

ನಟ ಡೈನಾಮಿಕ್‌ ಹೀರೋ ದೇವರಾಜ್‌ ಅಭಿನಯದ “ಹುಲಿಯಾ’, “ಕಂಬಾಲಹಳ್ಳಿ’ ಚಿತ್ರಗಳ ಬಗ್ಗೆ ಅನೇಕರಿಗೆ ಗೊತ್ತಿರಬಹುದು. 90ರ ದಶಕದಲ್ಲಿ ತೆರೆಗೆ ಬಂದಿದ್ದ ಸಾಮಾಜಿಕ ಅಸಮಾನತೆಯ ಕಥಾಹಂದರ ಹೊಂದಿದ್ದ ಈ ಚಿತ್ರಗಳು ಆಗಿನ ಕಾಲಕ್ಕೆ ದೊಡ್ಡ ಮಟ್ಟದಲ್ಲಿ ಸುದ್ದಿಯಾಗಿದ್ದವು. ಇದೀಗ ಅಂಥದ್ದೇ ಮತ್ತೂಂದು ಚಿತ್ರದಲ್ಲಿ ಪ್ರೇಕ್ಷಕರ ಮುಂದೆ ಬರೋದಕ್ಕೆ ದೇವರಾಜ್‌ ತಯಾರಾಗುತ್ತಿದ್ದಾರೆ. ಹೌದು, ಸಾಹಿತಿ ಕುಂ. ವೀರಭದ್ರಪ್ಪ ಅವರ “ಉಡ’ ಎನ್ನುವ ಕಥೆ ಈಗ “ಮಾನ’ ಎನ್ನುವ ಹೆಸರಿನಲ್ಲಿ ಸಿನಿಮಾವಾಗಿ ತೆರೆಗೆ ಬರುತ್ತಿದೆ. ಈ […]

ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಡ್ರಗ್ಸ್ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದು ಪ್ರಸ್ತುತ ನ್ಯಾಯಾಂಗ ಬಂಧನದಲ್ಲಿದ್ದಾರೆ. ಆರ್ಯನ್ ಖಾನ್ ಅನ್ನು ಬಂಧಿಸಿದ ಎನ್‌ಸಿಬಿ ವಲಯ ನಿರ್ದೇಶಕ ಸಮೀರ್ ವಾಂಖೆಡೆ ಬಗ್ಗೆ ಹಲವರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ವಾಂಖೆಡೆ ಕಾರ್ಯನಿರ್ವಹಣೆ ಬಗ್ಗೆ ಕೆಲವರು ಅನುಮಾನವನ್ನೂ ವ್ಯಕ್ತಪಡಿಸಿದ್ದಾರೆ. ವಾಂಖೆಡೆ ರಾಜಕೀಯ ಒತ್ತಡಕ್ಕೆ ಸಿಲುಕಿ ಆರ್ಯನ್ ಅನ್ನು ಬಂಧಿಸಿದ್ದಾರೆ ಎಂದು ಕೆಲವರು, ವಾಂಖೆಡೆ ಕೇವಲ ಬಾಲಿವುಡ್ ಮಂದಿಯನ್ನು ಮಾತ್ರವೇ ಬಂಧಿಸುತ್ತಾರೆ ಎಂದು ಇನ್ನು ಕೆಲವರು ಆರೋಪಿಸುತ್ತಿದ್ದಾರೆ. ಆದರೆ […]

ಸ್ಮಾರ್ಟ್‌ಫೋನಿನ ಓವರ ಹಿಟನಿಂದಾಗಿ, ಫೋನಿನ ಬ್ಯಾಟರಿ ಕೂಡ ಸ್ಫೋಟಗೊಳ್ಳಬಹುದು. ಕೆಲವು ಸಂದರ್ಭಗಳಲ್ಲಿ, ಫೋನಿನ್ ಕಮ್ಯುನಿಕೇಷನ್ ಯುನಿಟ್ ಮತ್ತು ಕ್ಯಾಮರಾ ಕೂಡ ಫೋನ್ ನ್ನು ಹಿಟ್ ಮಾಡುತ್ತದೆ. ಆದರೆ ಇದು ಬ್ಯಾಟರಿಗಿಂತ ತುಂಬಾ ಕಡಿಮೆ. ನಿಮ್ಮ ಸ್ಮಾರ್ಟ್ ಫೋನ್ ಅನ್ನು ಅಧಿಕ ಬಿಸಿಯಾಗದಂತೆ ಉಳಿಸಲು ಪರಿಗಣಿಸಬೇಕಾದ ಐದು ಸಲಹೆಗಳು ಇಲ್ಲಿವೆ. ಸ್ಮಾರ್ಟ್‌ಫೋನ್ ನಮ್ಮ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಕರೆ ಮಾಡುವುದು, ಮೇಲ್ ಕಳುಹಿಸುವುದು, ಇಂಟರ್ನೆಟ್ ಬ್ರೌಸ್ ಮಾಡುವುದು ಅಥವಾ ಡಿಜಿಟಲ್ […]

ಮೂಲಂಗಿ ಒಂದು ಆರೋಗ್ಯದಾಯಕ ತರಕಾರಿ ಹಾಗೂ ಅನೇಕ ರೋಗಗಳಿಗೆ ಉತ್ತಮ ಔಷಧಿಯಾಗಿದೆ. ಆದರೆ ಕೆಲವರಿಗೆ ಮೂಲಂಗಿ ಅಂದರೆ ಅಸಡ್ಡೆ. ಆದರೂ ಆಗಾಗ ಈ ತರಕಾರಿಯನ್ನು ಸೇವಿಸುತ್ತಿದ್ದಲ್ಲಿ ಜೀರ್ಣ ಶಕ್ತಿ ಉತ್ತಮವಾಗಿರುತ್ತದೆ. ಹಾಗೂ ಇನ್ನಿತರ ಆರೋಗ್ಯ ಲಾಭಗಳನ್ನು ಪಡೆಯಬಹುದು. * ಮೂಲಂಗಿ ಗಡ್ಡೆಯ ರಸವನ್ನು ಮಜ್ಜಿಗೆಗೆ ಸೇರಿಸಿ ಸೇವಿಸಿದರೆ ಅಜೀರ್ಣದಿಂದ ಉಂಟಾದ ಅತಿಸಾರ ಗುಣವಾಗುತ್ತದೆ. * ತರಕಾರಿಯಾಗಿ ಇದನ್ನು ತಿಂದಾಗ ಜೀರ್ಣಶಕ್ತಿ ಹೆಚ್ಚಾಗಿ ತಿಂದ ಆಹಾರವು ಸುಲಭವಾಗಿ ಜೀರ್ಣವಾಗುವಂತೆ ಮಾಡುತ್ತದೆ. * […]

ಮನೆಯಲ್ಲಿ ಚಿಕ್ಕಮಕ್ಕಳಿದ್ದರೆ ಕೆಲವೊಮ್ಮೆ ಅವುಗಳಿಗೆ ಯಾವ ಆಹಾರ ಕೊಡಬೇಕು ಎನ್ನುವುದೇ ಗೊಂದಲವಾಗುತ್ತದೆ. ಇನ್ನು ಕೆಲವರು ಇದು ಕೊಟ್ಟರೆ ಶೀತ ಕಡಿಮೆಯಾಗುತ್ತದೆ. ಅದು ಕೊಡು ಮಗು ದಪ್ಪಗಾಗುತ್ತದೆ ಎನ್ನುತ್ತಾರೆ. ಯಾರದ್ದೋ ಮಾತುಕೇಳಿ ಏನೇನೋ ಆಹಾರ ಕೊಡುವ ಮೊದಲು ನಮ್ಮ ಮಕ್ಕಳಿಗೆ ಯಾವ ಆಹಾರ ಸೂಕ್ತ ಎಂಬುದನ್ನು ಪಾಲಕರು ಮೊದಲು ತಿಳಿದುಕೊಳ್ಳಬೇಕು. ಹಾಗೇ ಮಗುವಿಗೆ ಕೆಲವೊಂದು ಆಹಾರವನ್ನು ಕೊಡಲೇಬಾರದು. ಆ ಆಹಾರಗಳು ಯಾವುದು ಎಂಬುದರ ಬಗ್ಗೆ ಇಲ್ಲಿದೆ ಮಾಹಿತಿ. *3 ವರ್ಷದೊಳಗಿನ ಮಕ್ಕಳಿಗೆ […]

ನವದೆಹಲಿ: ಶಾಲಾ ಆಡಳಿತ ಮಂಡಳಿಗಳಿಂದ ಬಾಕಿ ವಸೂಲಿ ಬಗ್ಗೆ ಮಹತ್ವದ ನಿರ್ದೇಶನ ನೀಡಿದ ಸುಪ್ರೀಂ ಕೋರ್ಟ್ ಕಾಲಾವಕಾಶ ನೀಡುವ ಬಗ್ಗೆ ಪರಿಶೀಲಿಸಬೇಕು ಎಂದು ಹೇಳಿದೆ. ಶಾಲಾ ಮಕ್ಕಳ ಶುಲ್ಕ ಪಾವತಿಸಲು ಪೋಷಕರು ಕಾಲಾವಕಾಶ ಕೇಳಿದರೆ, ಸಹಾನುಭೂತಿಯಿಂದ ಪರಿಶೀಲನೆ ನಡೆಸಿ ಬೇಡಿಕೆಯ ಅನುಸಾರ ಹೆಚ್ಚಿನ ಸಮಯ ನೀಡಲು ಶಾಲೆಗಳು ಪರಿಗಣಿಸಬೇಕೆಂದು ತಿಳಿಸಿದೆ. ಶುಲ್ಕವನ್ನು ಬಾಕಿ ಉಳಿಸಿಕೊಂಡ ಪೋಷಕರಿಂದ ವಸೂಲಿ ಮಾಡಲು ಅಗತ್ಯ ಕ್ರಮ ತೆಗೆದುಕೊಳ್ಳಬಹುದು ಎಂದು ಕೂಡ ಕೋರ್ಟ್ ತಿಳಿಸಿದೆ. ರಾಜಸ್ಥಾನದ ಪ್ರೋಗ್ರೆಸಿವ್ […]

Advertisement

Wordpress Social Share Plugin powered by Ultimatelysocial