ಗಂಡನ ಹಣದಾಸೆಗೆ ಮಹಿಳೆಯೊಬ್ಬಳು ಬಲಿಯಾದ ಘಟನೆ ಬೆಂಗಳೂರು ನಗರ ಜಿಲ್ಲೆ ಆನೇಕಲ್ ಪಟ್ಟಣದಲ್ಲಿ ನಡೆದಿದೆ… ಸುಗುಣ ಮೃತ ಮಹಿಳೆ..ಎಂಟು ವರ್ಷಗಳ ಹಿಂದೆ ದಿವಾಕರ್ ಮತ್ತು ಸುಗುಣ ದಂಪತಿಗಳು ಮದುವೆಯಾಗಿದ್ದರು..ಮದುವೆ ನಂತರ ಸುಗುಣಾಳಿಗೆ ಪ್ರತಿದಿನ ದಿವಾಕರ್ ಮತ್ತು ಆತನ ಕುಟುಂಬದವರು ಕಿರುಕುಳ ನೀಡುತ್ತಿದ್ದು ,ಇನ್ನು ಸುಗುಣ ಮೃತ ದೇಹವು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ ಸುಗುಣ ಕುಟುಂಬಸ್ಥರು ಇದು ಕೊಲೆ ಎಂದು ಆರೋಪ ಮಾಡಿದ್ದಾರೆ… ಮೃತ ಮಹಿಳೆಯ ಗಂಡ ದಿವಾಕರ್ ನನ್ನು […]
Speed News Special
ಸರ್ಕಾರ SC ST ವಿದ್ಯಾರ್ಥಿಗಳಿಗೆ ಸ್ಕಾಲರ್ಸಿಫ್ ನಿಲ್ಲಿಸಿರುವುದನ್ನ ಖಂಡಿಸಿ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಚಾಮರಾಜನಗರದಲ್ಲಿ ಪ್ರತಿಭಟನೆ ನಡೆಸಿದರು… ಸರ್ಕಾರ ಜಾರಿಗೆ ತಂದಿರುವ ಹೊಸ ಶಿಕ್ಷಣ ನೀತಿಯನ್ನು ರದ್ದು ಪಡಿಸುವಂತೆ ಆಗ್ರಹಿಸಿ ಜಿಲ್ಲಾ ದಲಿತ ಹಾಗು ಪ್ರಗತಿಪರ ಸಂಘಟನೆಗಳ ಒಕ್ಕೂಟದ ವತಿಯಿಂದ ಪ್ರತಿಭಟನೆ ನಡೆಸಲಾಯಿತು…ನಂತರ ಚಾಮರಾಜೇಶ್ವರ ದೇವಸ್ಥಾನದಿಂದ ಜಿಲ್ಲಾ ಆಡಳಿತ ಭವನಕ್ಕೆ ತೆರಳಿ ಜಿಲ್ಲಾಧಿಕಾರಿಗಳಿಗೆ ಮನವಿ ನೀಡಿದರು. ಇದನ್ನೂ ಓದಿ:1 ಲಕ್ಷ 25 ಸಾವಿರ ಬೆಲೆ ಬಾಳುವ ಬೈಕ್ ವಶ […]
ಖಾನ್ ಕುಟುಂಬದ ಬಹೂ, ನಟಿ ಕರೀನಾ ಕಪೂರ್ ತಮ್ಮ ಅಭಿಮಾನಿಗಳಿಗೆ ಮತ್ತೆ ಸ್ವೀಟ್ ನ್ಯೂಸ್ ಕೊಟ್ಟಿದ್ದಾರೆ.. ಈಗಾಗ್ಲೇ ತೈಮೂರ್ ಅಲಿ ಖಾನ್ ಅನ್ನೋ ಮುದ್ದಾದ ಗಂಡು ಮಗುವಿನ ತಾಯಿಯಾಗಿರುವ ಕರೀನಾ, ಇದೀಗ ಮತ್ತೆ ಗರ್ಭವತಿಯಾಗಿದ್ದಾರೆ.. ಈ ಸಿಹಿ ಸುದ್ದಿಯನ್ನ ಸ್ವತಃ ಕರೀನಾ ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿದ್ದಾರೆ.. ಪ್ಯೂಮಾ ಬ್ರ್ಯಾಂಡ್ ಪ್ರೊಮೋಶನ್ ಸಮಯದಲ್ಲಿ ತೆಗೆದುಕೊಂಡಿರುವ ಎರಡು ಫೋಟೋಗಳನ್ನ ಪೋಸ್ಟ್ ಮಾಡಿರುವ ಕರೀನಾ, ಆ ಫೋಟೋಗಳ ಜೊತೆಗೆ ಟೂ ಆಫ್ ಅಸ್ […]
ಡಿಸೆಂಬರ್ ತಿಂಗಳು ಪ್ರಾರಂಭದಿಂದ ಮಂಜಿನ ಕಾಟಕ್ಕೆ ಗ್ರಾಮಾಂತರ ಪ್ರದೇಶ ಜನರು ಬೆಳಗ್ಗೆ 10 ಗಂಟೆ ಆದರೂ ಹೊರಬಾರದಂತಹ ಪರಿಸ್ಥಿತಿ ನಿರ್ಮಾಣವಾಗಿದೆ ವಾಯುವಿಹಾರಕ್ಕೆ ಹೋಗುವ ಮಹಿಳೆಯರು , ವೃದ್ದರು , ಯುವಕರು ಬೆಳಗ್ಗೆ ಮಂಜಿನ ಕಾಟವಿರುವ ಕಾರಣ ಕಡಿಮೆಯಾದ ಮೇಲೆ ವಾಕಿಂಗ್ ಮಾಡುವಂತಾಗಿದೆ ರಸ್ತೆಗಳಲ್ಲಿ ಮುಂದೆ ಬರುವ ವಾಹನಗಳು ಕಾಣದೆ ವಾಹನ ಸವಾರರು ಪರದಾಟವು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನಲ್ಲಿ ನಡೆದಿದೆ. ಇದನ್ನೂ ಓದಿ:ಅಮಾಯಕರಿಂದ ಹಣ ಲಪಾಟಿಯಿಸಿದ ಖತರ್ನಾಕ್ ದಂಪತಿಗಳು
ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿಗೂ ತಟ್ಟಿದ ಸಾರಿಗೆ ನೌಕರರ ಮುಷ್ಕರದ ಬಿಸಿ,ಬಿಸಿಲು ನಾಡು ರಾಯಚೂರು ಜಿಲ್ಲೆಯ ದೇವದುರ್ಗ ದಲ್ಲಿಯು ಬಸ್ ಸಂಚಾರ ಬಂದ್ ಬಸ್ ನಿಲ್ದಾಣದಲ್ಲಿ ಸಾರಿಗೆ ನೌಕರರಿಂದ ಪ್ರತಿಭಟನೆ, ಸಾರಿಗೆ ಇಲ್ಲದೆ ಪ್ರಯಾಣಿಕರು ಪರದಾಟ ಸಾರಿಗೆ ನೌಕರರನ್ನು ಸರ್ಕಾರಿ ನೌಕರರೆಂದು ಘೋಷಣೆ ಮಾಡಬೇಕು,ಕೋವಿಡ್19 ರಲ್ಲಿ ಮೂವತ್ತು ಲಕ್ಷ ರೂಪಾಯಿ ಸಾರಿಗೆ ನೌಕರರಿಗೆ ಪರಿಹಾರ ನಿಧಿ ಘೋಷಣೆ ಮಾಡಿದ್ದಾರೆ ಆದರೆ ಕೊರೋನ್ ದಿಂದ ಸತ್ತವರಿಗೆ ಇದುವರೆಗೆ ಒಂದು ರೂಪಾಯಿ ಇಲ್ಲ […]
ಗ್ರಾಮ ಪಂಚಾಯಿತಿ ಹಿನ್ನೆಲೆ ದೊಡ್ಡಬಳ್ಳಾಪುರ ಉಪ ವಿಭಾಗದ ಪೊಲೀಸರು ರೌಡಿಗಳ ಪರೇಡ್ ನಡೆಸಿ ಯಾವುದೇ ರೀತಿಯ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗದಂತೆ ಎಚ್ಚರಿಕೆ ನೀಡಿದರು. ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ದೊಡ್ಡಬಳ್ಳಾಪುರ ಪೊಲೀಸರು ರೌಡಿಗಳ ಪರೇಡ್ ನಡೆಸಿದರು. ದೊಡ್ಡಬಳ್ಳಾಪುರ ಪೊಲೀಸ್ ಸರ್ಕಲ್ ವ್ಯಾಪ್ತಿಯ ದೊಡ್ಡಬಳ್ಳಾಪುರ ನಗರ, ದೊಡ್ಡಬಳ್ಳಾಪುರ ಗ್ರಾಮಾಂತರ, ಹೊಸಹಳ್ಳಿ ಪೊಲೀಸ್ ಠಾಣೆಯ ರೌಡಿಶೀಟರ್ ಗಳನ್ನ ಕರೆಸಿ ಎಚ್ಚರಿಕೆ ನೀಡಿದರು. ಇದನ್ನೂ ಓದಿ:ಮಾರಕಾಸ್ತ್ರಗಳಿಂದ […]
ರೈತ ಮುಖಂಡರ ಮೇಲೆ ಕುಮಾರಸ್ವಾಮಿ ಕಿಡಿ ಕರಿದ್ದಾರೆ ಕೋಲಾರದಲ್ಲಿ ಮಾತಾನಾಡಿದ ಮಾಜಿ ಸಿಎಂ ಕುಮಾರಸ್ವಾಮಿ ಸಾಲ ಮನ್ನಾ ಮಾಡಿದಾಗ ಒಬ್ಬ ರೈತ ಮುಖಂಡರು ನನ್ನ ಪರವಾಗಿ ಮಾತನಾಡಿಲ್ಲ ಭೂ ಸುದಾರಣೆ ಮಸೂದೆ ತಂದಾಗ ಕಳೆದ ಅಧಿವೇಶನದಲ್ಲಿ ಕೆಲ ಬದಲಾವಣೆ ತರಲು ಸಲಹೆ ನೀಡಿದ್ದೆ ರೈತ ಮುಖಂಡರಿಂದ ನಾನು ಏನನ್ನು ಹೇಳಿಸಿಕೊಳ್ಳಬೇಕಿಲ್ಲ ಜೆಡಿಎಸ್ ಪಕ್ಷ ರೈತರಿಗಾಗಿಯೇ ಇದೆ, ಮುಂದೆಯು ರೈತರ ಪರ ಇರುತ್ತೆ ಜೆಡಿಎಸ್ ರೈತಪರ ಪಕ್ಷ ಎಲ್ಲಿಗೆ ಬೇಕಾದರು ಬಹಿರಂಗ […]
ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತರು ಕರೆ ನೀಡಿರುವ ಭಾರತ್ ಬಂದ್ ಪರಿಣಾಮ ಬೆಳಗಾವಿಯಲ್ಲಿ ಬಸ್ ಸಂಚಾರವಿಲ್ಲದೆ ನೂರಾರು ಪ್ರಯಾಣಿಕರು ಕೇಂದ್ರ ಬಸ್ ನಿಲ್ದಾಣದಲ್ಲಿಯೇ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾಯ್ದೆಗಳು ರೈತ ವಿರೋಧಿಯಾಗಿವೆ ಎಂದು ಆರೋಪಿಸಿ ಇಡೀ ದೇಶದಲ್ಲಿ ಪ್ರತಿಭಟನೆ ನಡೆಯುತ್ತಿದೆ. ನಗರದ ಕೇಂದ್ರ ಬಸ್ ನಿಲ್ದಾಣದ ಎದುರಿಗೂ ಪ್ರತಿಭಟನೆ ನಡೆಯುತ್ತಿದ್ದು, ಪ್ರಯಾಣಿಕರು ಪರದಾಡುವಂತಾಗಿದೆ. ಬಸ್ ನಿಲ್ದಾಣಕ್ಕೆ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಿಂದ […]
ನಮಗೆ ಚುನಾವಣೆ ಮುಂದೂಡುವ ಉದ್ದೇಶ ಇಲ್ಲ. ಚುನಾವಣೆ ಮುಂದೂಡುವ ಉದ್ದೇಶದಿಂದ ಸಭೆ ಮಾಡ್ತಿಲ್ಲ, ಎಂದು ಸಚಿವ ಮಾಧುಸ್ವಾಮಿ ಹೇಳಿದ್ದಾರೆ… ಬಿಬಿಎಂಪಿ ಕಾಯ್ದೆ ರೂಪಿಸುವ ಬಗ್ಗೆ ನಡೆಯುತ್ತಿದ್ದ ಜಂಟಿ ಸದನ ಸಮಿತಿ ಸಭೆ ನಂತರ ಮಾತನಾಡಿದ ಅವರು ವಾರ್ಡ್ ಗಳ ಸಂಖ್ಯೆ 243 ಕ್ಕೆ ಹೆಚ್ಚಿಸಿದ ನಂತರವೇ ಚುನಾವಣೆ ಆಗಬೇಕು ಅನ್ನೋದು ಸಭೆಯ ಸರ್ವಾನುಮತದ ಅಭಿಪ್ರಾಯವಾಗಿದೆ. ಬಿಬಿಎಂಪಿ ಚುನಾವಣೆ ನಡೆಸುವಂತೆ ಹೈಕೋರ್ಟ್ ನೀಡಿರುವ ಆದೇಶವನ್ನು ಸುಪ್ರೀಂ ಕೋರ್ಟ್ ನಲ್ಲಿ ಪ್ರಶ್ನಿಸುತ್ತೇವೆ ಎಂದ್ರು…. […]
ಹೊಸ ವರ್ಷದ ಸಂಭ್ರಮಕ್ಕೆ ಈ ಭಾರಿ ಬ್ರೇಕ್.ನೈಟ್ ಕರ್ಫೂ ಜಾರಿ ಬಗ್ಗೆ ಇಂದೇ ಅಂತಿಮ ನಿರ್ಧಾರ .ಡಿ.31 ರಾತ್ರಿ ನೈಟ್ ಕರ್ಫೂ ಜಾರಿ ಆಗಲೇಬೇಕು.ಆರೋಗ್ಯ ಇಲಾಖೆಯಿಂದ ಮಾಹಿತಿ.ಕೊರೊನಾ 2 ನೇ ಅಲೆ ತಡೆಯಲು ಕರ್ಫೂ ಜಾರಿ .ಡಿ 26 ರಿಂದ 1 ರ ವರೆಗೆ ಕರ್ಪೂ ಜಾರಿಮಾಡುವಂತೆ ಚರ್ಚೆ ಇದನ್ನು ಓದಿ:ಸಿಸಿಬಿ ಪೊಲೀಸರಿಂದ ಜಾಕೀರ್ ಬಂಧನ