ನವದೆಹಲಿ: ಭಯೋತ್ಪಾದಕರು ಜಮ್ಮು ಮತ್ತು ಕಾಶ್ಮೀರದಲ್ಲಿ ಗುರಿಯಾಗಿಸಿಕೊಂಡು ನಾಗರಿಕರನ್ನು ಹತ್ಯೆ ಮಾಡಿದ ನಂತರ, ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಇತ್ತೀಚೆಗೆ ಭಾರತ ಮತ್ತು ಪಾಕಿಸ್ತಾನದ ನಡುವಿನ ಮುಂಬರುವ ಟಿ 20 ವಿಶ್ವಕಪ್ 2021 ಪಂದ್ಯವನ್ನು ಪ್ರಸ್ತುತ ಪರಿಸ್ಥಿತಿಯಲ್ಲಿ ಆಡಬಾರದು ಎಂದು ಹೇಳಿದ್ದಾರೆ. ರಾಜಸ್ಥಾನದಲ್ಲಿ ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರ ತಾಯಿಯ ನಿಧನಕ್ಕೆ ಸಂತಾಪ ಸೂಚಿಸಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಗಿರಿರಾಜ್ ಸಿಂಗ್, “ಭಯೋತ್ಪಾದನೆಯ ಮುಖವನ್ನು ಈಗ ಸ್ಪಷ್ಟಪಡಿಸಲಾಗುವುದು.ಮುಂಬರುವ ದಿನಗಳಲ್ಲಿ, […]

ಬೆಂಗಳೂರು: 19 ತಿಂಗಳ ಕೋವಿಡ್ (Covid )ಪ್ರೇರಿತ ವಿರಾಮದ ನಂತರ, ಕಳೆದ ವಾರ ರಾಜ್ಯಸರ್ಕಾರ ಜಂಗಲ್ ಲಾಡ್ಜ್ ಮತ್ತು ರಿಸಾರ್ಟ್ಸ್ ಲಿಮಿಟೆಡ್ (ಜೆಎಲ್ ಆರ್) ಅಂತಿಮವಾಗಿ ದಾಂಡೇಲಿ ಬಳಿಯ ಗಣೇಶ ಗುಡಿಯಲ್ಲಿ ಬಹು ಬೇಡಿಕೆಯ ನದಿ ರಾಫ್ಟಿಂಗ್ ಜಲ ಕ್ರೀಡೆಯನ್ನು ಪುನರಾರಂಭಿಸಿತು. 11 ಕಿ.ಮೀ ರಾಫ್ಟಿಂಗ್ (rafting) ಪ್ರವಾಸವು ಎಂಟು ರಾಪಿಡ್ ಗಳನ್ನು ಹೊಂದಿದೆ. ಪಶ್ಚಿಮ ಘಟ್ಟಗಳ ಕಾಳಿ ನದಿಯಲ್ಲಿ ಇರುವ ಪ್ರವಾಸಿ ಕೇಂದ್ರವಾದ ಗಣೇಶ-ಗುಡಿಯಿಂದ ತೆಪ್ಪಗಳು ಹೊರಟು ಮೌಲಂಗಿಯನ್ನು ತಲುಪುತ್ತವೆ. […]

ಇಂದು  ನಡೆಯಲಿರುವ ಎರಡನೇ ಕ್ವಾಲಿಫೈಯರ್‌ ಪಂದ್ಯದಲ್ಲಿ ಉಭಯ ತಂಡಗಳು ಮುಖಾಮುಖಿಯಾಗಲಿವೆ. ಮೊದಲ ಪ್ರಶಸ್ತಿ ಮೇಲೆ ಕಣ್ಣಿಟ್ಟಿರುವ ಡೆಲ್ಲಿ ಕ್ಯಾಪಿಟಲ್ಸ್‌ ತಂಡಕ್ಕೆ ಬ್ರೇಕ್‌ ಹಾಕಲು ಕೋಲ್ಕತ್ತ ನೈಟ್ ರೈಡರ್ಸ್ ಬಳಗವಿದೆ. ಸೋಮವಾರ ನಡೆದ ಎಲಿಮಿನೇಟರ್‌ನಲ್ಲಿ ಸುನೀಲ್ ನಾರಾಯಣ್ ಆಲ್‌ರೌಂಡ್ ಆಟದ ಪ್ರದರ್ಶನದಿಂದ ಕೋಲ್ಕತ್ ತಂಡವು ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಜಯಗಳಿಸಿದೆ. ಈ ಗೆಲುವಿನೊಂದಿಗೆ ಕೆಕೆಆರ್ ತಂಡವು ಅಪಾರ ಆತ್ಮವಿಶ್ವಾಸದಲ್ಲಿದೆ. ಆಟಗಾರರಾದ ಶುಭಮನ್ ಗಿಲ್, ರಾಹುಲ್ ತ್ರಿಪಾಠಿ, ನಿತೀಶ್ ರಾಣಾ ಉತ್ತಮ […]

ಇಂದು ದುಬೈನಲ್ಲಿ ನಡೆಯಲಿರುವ ಇಂಡಿಯನ್ ಪ್ರೀಮಿಯರ್ ಲೀಗ್‌  ಕ್ವಾಲಿಫೈಯರ್ ಮೊದಲ ಪಂದ್ಯದಲ್ಲಿ ಗುರು- ಶಿಷ್ಯರ ನಡುವೆ ಕಾದಾಟ ನಡಿತಿದೆ.ಧೋನಿ ನಾಯಕತ್ವದ ಚೆನ್ನೈ ಸೂಪರ್‌ ಕಿಂಗ್ಸ್‌ ಹಾಗೂ ರಿಷಭ್‌ ಪಂತ್‌ ನೇತೃತ್ವದ ಡೆಲ್ಲಿ ಕ್ಯಾಪಿಟಲ್ಸ್‌ ತಂಡಗಳು ಮುಖಾಮುಖಿ ಆಗಲಿವೆ. ಈ ರೋಚಕ ಪಂದ್ಯದಲ್ಲಿ ಗುರು ಶಿಷ್ಯರ ಕಾಳಗ ಹೇಗಿರಲಿದೆ ಅನ್ನೂ ಕುತೂಹಲ, ಮತ್ತಷ್ಟು ಇಮ್ಮಡಿಗೊಳಿಸಿದೆ. ಲೀಗ್ ಹಂತದಲ್ಲಿ ಆಡಿರುವ 14 ಪಂದ್ಯಗಳಲ್ಲಿ 10 ಪಂದ್ಯಗಳನ್ನು ಗೆದ್ದು ಡೆಲ್ಲಿ ಕ್ಯಾಪಿಟಲ್ಸ್ 20 ಅಂಕಗಳೊಂದಿಗೆ […]

ಐಪಿಎಲ್ 14ನೇ ಆವೃತ್ತಿಯ ಅಂತಿಮ ಪಂದ್ಯದ ಅಂತಿಮ ಎಸೆತದಲ್ಲಿ ಆರ್‌ಸಿಬಿ ರೋಚಕ ಗೆಲುವು ಸಾಧಿಸಿದೆ. ಕೊನೆಯ ಎಸೆತದಲ್ಲಿ ಆರ್‌ಸಿಬಿಗೆ ಗೆಲ್ಲಲ್ಲು  ಐದು ರನ್‌ಗಳ ಅಗತ್ಯವಿದ್ದಾಗ ಶ್ರೀಕರ್ ಭರತ್ ಸಿಕ್ಸರ್ ಸಿಡಿಸಿ ಆರ್‌ಸಿಬಿ ಗೆಲುವಿಗೆ ಕಾರಣರಾದರು. ಈ ಮೂಲಕ ವಿರಾಟ್ ಕೊಹ್ಲಿ ಪಡೆ ಗೆಲುವಿನ ವಿಶ್ವಾಸದೊಂದಿಗೆ  ಪ್ಲೇಆಫ್‌ಗೆ ಪ್ರವೇಶಿಸಿದೆ. ಅಂತಿಮ ಪಂದ್ಯದಲ್ಲಿ ಆರ್‌ಸಿಬಿ ತಂಡದ ಗೆಲುವಿಗೆ 15 ರನ್‌ಗಳು ಬೇಕಾಗಿತ್ತು. ಕೊನೆಯ ಓವರ್ ಎಸೆಯಲು ಯುವ ವೇಗಿ ಆವೇಶ್ ಖಾನ್ ಬಾಲ್‌ […]

ಕೋಲ್ಕತ್ತಾ ನೈಟ್ ರೈಡರ್ಸ್ ತಮ್ಮ ಅಂತಿಮ ಲೀಗ್‌ ಪಂದ್ಯದಲ್ಲಿ ರಾಜಸ್ಥಾನ್‌ ವಿರುಧ್ದ 86 ರನ್‌ಗಳ ಭರ್ಜರಿ ಗೆಲುವು ಸಾಧಿಸಿದೆ. ಈ ಪಂದ್ಯವನ್ನ ಗೆಲ್ಲುವುದರ ಮೂಲಕ ಕೋಲ್ಕತ್ತಾ ತಮ್ಮ ಪ್ಲೇ ಆಫ್‌ ಹಾದಿ ಇನ್ನಷ್ಟು ಸರಳ ಮಾಡಿಕೊಂಡಿದೆ. ಶುಕ್ರವಾರ ಶಾರ್ಜಾದಲ್ಲಿ ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಕೆಕೆಆರ್ ಮೊದಲ ಇನ್ನಿಂಗ್ಸನಲ್ಲಿ 171 ರನ್ ಗಳ ಬೃಹತ್ ಮೊತ್ತ ದಾಖಲಿಸಿತು. ಈಗಾಗಲೆ ತಂಡದ ನೆಟ್‌ ರನ್‌ ರೇಟ್‌ ಜಾಸಿ ಇದ್ದು, ನಿನ್ನೆ […]

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಬಲಗೈ ವೇಗದ ಬೌಲರ್ ಆದ ಹರ್ಷಲ್ ಪಟೇಲ್ ವಿಷೇಶ ದಾಖಲೆ ಬರೆದಿದ್ದಾರೆ. ಐಪಿಎಲ್‌ 14 ನೆ ಆವೃತ್ತಿಯ ಈ ಪಂದ್ಯಾವಳಿಯಲ್ಲಿ ಹರ್ಷಲ್ ಪಟೇಲ್ ಅದ್ಭುತ ಪ್ರದರ್ಶನ ನೀಡುತ್ತಿದ್ದು, ತಂಡಕ್ಕಾಗಿ ವಿಕೇಟ್‌ ಗಳ ಮಳೆಯನ್ನೆ ಸುರಿಸಿದ್ದಾರೆ. ಬುಧವಾರ ಅಬುಧಾಬಿಯಲ್ಲಿ ಸನ್‌ರೈಸರ್ಸ್ ಹೈದರಾಬಾದ್ ವಿರುಧ್ಧ ನಡೆದ ಪಂದ್ಯದಲ್ಲಿ ಕೇನ್ ವಿಲಿಯಮ್ಸನ್ ಸೇರಿದಂತೆ ಭರ್ಜರಿ ಮೂರು ವಿಕೆಟ್‌ ಪಡೆಯುವ ಮೂಲಕ ಹೊಸ ದಾಖಲೆಯನ್ನೆ ಬರೆದಿದ್ದಾರೆ. ಐಪಿಎಲ್‌ ನ ಸೀಸನ್‌ […]

ಈ ಬಾರಿಯ T-20 ವಿಶ್ವಕಪ್‌ನ ಭಾರತ ತಂಡಕ್ಕೆ ಲೆಗ್‌ ಸ್ಪಿನ್ನರ್‌ ವರುಣ್ ಚಕ್ರವರ್ತಿ ಆಯ್ಕೆಯಾಗಿದ್ದಾರೆ. ಐಪಿಎಲ್‌ ನಲ್ಲಿ ಕೆಕೆಆರ್‌ ತಂಡಕ್ಕಾಗಿ ಆಡಿ ಅದ್ಭುತ ಪ್ರದರ್ಶನ ನೀಡುತ್ತಿರುವ  ವರುಣ್ ಚಕ್ರವರ್ತಿಯವರು ಗಾಯಕ್ಕೆ ತುತ್ತಾಗಿದ್ದಾರೆ. ಮೊಣಕಾಲು ಗಾಯ ಇವರಿಗೆ ಕಂಟಕವಾಗಿ ಕಾಡುತ್ತಿದ್ದು, ತಂಡದ ಬಗ್ಗೆ ನಿರ್ಧಾರ ತೆಗಿದುಕೊಳ್ಳುವಲ್ಲಿ ಬಿಸಿಸಿಐ ಗೂ ಗೊಂದಲವಾಗಿದೆ. ವಿಶ್ವಕಪ್ ಗೆ ಆಯ್ಕೆಯಾದ ಕೆಲವು ಆಟಗಾರರು ಐಪಿಎಲ್‌ ನಲ್ಲಿ ಫಾರ್ಮ್‌ ಕಳೆದುಕೊಂಡಿರುವುದು ಆತಂಕಕ್ಕೆ ಗುರಿಯಾಗಿದೆ. ಅಕ್ಟೋಬರ್ 17 ರಿಂದ ಪಂದ್ಯಗಳು […]

ಇಂಡಿಯನ್ ಪ್ರೀಮಿಯರ್ ಲೀಗ್‌ ನ 51 ನೇ ಪಂದ್ಯವನ್ನ ಮಂಗಳವಾರ ಶಾರ್ಜಾ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದಿದ್ದು ರಾಜಸ್ಥಾನ್ ರಾಯಲ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ ಭರ್ಜರಿ ಜಯ ಗಳಿಸಿದೆ. ಈ ಪಂದ್ಯದಲ್ಲಿ ಸೋತ ತಂಡ ಕೂಟದಿಂದ ಹೊರಹೋಗ ಬೇಕಿದ್ದು ಇದೊಂದು ಮಹತ್ವದ ಪಂದ್ಯವಾಗಿತ್ತು. ಇದರಲ್ಲಿ ರಾಜಸ್ಥಾನ್ ತಂಡ ಹೀನಾಯ ಸೋಲು ಅನುಭವಿಸಿದೆ. ನಿಗದಿತ 20 ಓವರ್​ನಲ್ಲಿ 9 ವಿಕೆಟ್ ನಷ್ಟಕ್ಕೆ ಕೇವಲ 90 ರನ್ ಗಳಿಸಿತ್ತು. 91 ರ ಗುರಿಯನ್ನ ಮುಂಬೈ […]

ಪ್ರೊ ಕಬಡ್ಡಿ ಲೀಗ್ ನ ಎಂಟನೇ ಆವೃತ್ತಿ ಡಿಸೆಂಬರ್ 22 ರಿಂದ ಮತ್ತೆ ಆರಂಭವಾಗುತ್ತಿದೆ. ಕೊರೊನಾ ಹಿನ್ನಲೆಯಲ್ಲಿ ಎಲ್ಲ ಆಟಗಳನ್ನ ಒಂದೆ ಮೈದಾನದಲ್ಲಿ ನಡೆಸಲು ನಿರ್ಧರಿಸಲಾಗಿದ್ದು ಎಲ್ಲಾ ಆಟಗಳು ಬೆಂಗಳೂರಿನ ಕಂಠಿರವ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯಲಿವೆ ಎಂದು ಕ್ರೀಡಾಕೂಟದ ಆಯೋಜಕರಾದ ಮಾಶಾಲ್ ಸ್ಪೋರ್ಟ್ಸ್ ತಿಳಿಸಿದೆ. ಆದರೆ ಕೊರೊನಾ ಅಲೆಯ ಭೀತಿ ಇದ್ದು, ಆಟಗಾರರು ಮತ್ತು ಎಲ್ಲಾ ಪಾಲುದಾರರ ಆರೋಗ್ಯ ಮತ್ತು ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಮುಂಜಾಗೃತಾ ಕ್ರಮವಾಗಿ, ಪಂದ್ಯಗಳು ಕ್ರೀಡಾಂಗಣದಲ್ಲಿ ಯಾವುದೇ […]

Advertisement

Wordpress Social Share Plugin powered by Ultimatelysocial