ಲಾಕ್‌ಡೌನ್ ನಡುವೆ ಸ್ಟಾರ್ ನಟ,ನಟಿಯರು, ಕ್ರೀಡಾಪಟುಗಳು ಮನೆಯಲ್ಲಿ ಸೀಲ್‌ಡೌನ್ ಆಗಿ ಕುಟುಂಬದ ಜೊತೆ ಎಂಜಾಯ್ ಮಾಡ್ತಿದಾರೆ. ಟೀಂ ಇಂಡಿಯಾ ವೇಗಿ ಇಶಾಂತ್ ಶರ್ಮಾ ಕೂಡ ತಮ್ಮ ಪತ್ನಿ ಪ್ರತಿಮಾರನ್ನು ಕಾಲೆಳೆದಿದ್ದಾರೆ. ಅದು ಯಾವ ಕಾರಣಕ್ಕೆ ಅಂತೀರಾ.. ಟೀಂಇಂಡಿಯಾ ಆಟಗಾರರಾದ ರವಿಚಂದ್ರನ್ ಅಶ್ವಿನ್ ಹಾಗೂ ಜಸ್ಪಿçತ್ ಬೂಮ್ರಾ, ಭುವನೇಶ್ವರ್ ಕುಮಾರ್, ಇಶಾಂತ್ ಶರ್ಮರ ಸಂಪೂರ್ಣ ಚಿತ್ರ ತೋರಿಸದೇ ಕೇವಲ ಬೌಲಿಂಗ್ ಶೈಲಿಯ ನಾಲ್ಕು ಚಿತ್ರಗಳನ್ನು ತೋರಿಸಿ ಇವರನ್ನು ಗುರುತಿಸಿ ಎಂದಿದ್ದಕ್ಕೆ ಶರ್ಮ […]

ಭಾರತದ ಮಾಜಿ ಕ್ರಿಕೆಟಿಗ ಆಕಾಶ್​ ಚೋಪ್ರಾ ತಮ್ಮ ನೆಚ್ಚಿನ ಇಲೆವೆನ್​ ತಂಡವನ್ನು ಆಯ್ಕೆ ಮಾಡಿದ್ದು, ಅದರಲ್ಲಿ 3ನೇ ಕ್ರಮಾಂಕದಲ್ಲಿ ಆಡುವ ಭಾರತ ತಂಡದ ನಾಯಕ ವಿರಾಟ್​ ಕೊಹ್ಲಿ ಹಾಗೂ ರೋಹಿತ್​ ಶರ್ಮಾರನ್ನು ಕೈಬಿಟ್ಟು ವೇಗಿ ಜಸ್ಪ್ರೀತ್​ ಬುಮ್ರಾರನ್ನು ಆಯ್ಕೆ ಮಾಡಿ ಅಚ್ಚರಿ ಮೂಡಿಸಿದ್ದಾರೆ. ಟಿ20 ಕ್ರಿಕೆಟ್​ನಲ್ಲಿ 4 ಶತಕ ಸಿಡಿಸಿರುವ ವಿಶ್ವದ ಏಕೈಕ ಬ್ಯಾಟ್ಸ್​ಮನ್​ ಆಗಿರುವ ರೋಹಿತ್​ ಶರ್ಮಾ ಹಾಗೂ ಟಿ20 ಕ್ರಿಕೆಟ್​ನಲ್ಲಿ ಅತಿ ಹೆಚ್ಚು ರನ್​ ಬಾರಿಸಿರುವ ಕೊಹ್ಲಿಗೆ […]

ಇಂದು ಐಸಿಸಿ ಬಿಡುಗಡೆ ಮಾಡಿರುವ ರ‍್ಯಾಂಕಿಗ್ ಪಟ್ಟಿಯಲ್ಲಿ ಭಾರತ 3ನೇ ಸ್ಥಾನಕ್ಕೆ ಕುಸಿದಿದೆ. ಐಸಿಸಿಯ ಟೆಸ್ಟ್ ರ‍್ಯಾಂಕಿಗ್ ಪಟ್ಟಿಯಲ್ಲಿ ಆಸ್ಟ್ರೇಲೀಯಾ ಮೊದಲ ಸ್ಥಾನವನ್ನು ಅಲಂಕರಿಸಿದ್ರೆ, ನ್ಯೂಜಿಲೆಂಡ ತಂಡ 2ನೇ ಸ್ಥಾನ, ಟೀಂ ಇಂಡಿಯಾ 3ನೇ ಸ್ಥಾನಕ್ಕಿಳಿದಿದೆ. ಟೆಸ್ಟ್ ಕ್ರಿಕೆಟ್ ಮತ್ತು ಟಿ-20 ರ‍್ಯಾಂಕಿಗ್ ಪಟ್ಟಿಯಲ್ಲಿ ಆಸ್ಟ್ರೇಲೀಯಾ ಮೊದಲ ಸ್ಥಾನದಲ್ಲಿದೆ. ಇನ್ನುಳಿದ ಏಕದಿನ ರ‍್ಯಾಂಕಿಗ್ ಪಟ್ಟಿಯಲ್ಲಿ ಇಂಗ್ಲೆಂಡ್ ಮೊದಲ ಸ್ಥಾನದಲ್ಲಿದೆ. ಅಂಕಗಳ ಆಧಾರದಲ್ಲಿ ಟೆಸ್ಟ್ ರ‍್ಯಾಂಕಿಗ್ ಪಟ್ಟಿಯಲ್ಲಿ  ಆಸ್ಟ್ರೇಲಿಯಾ 116 ಅಂಕ, […]

ಪಾಕಿಸ್ತಾನ ಮಾಜಿ ಕ್ರಿಕೆಟಿಗ ಶೋಯೇಬ್ ಅಖ್ತರ್ ಮತ್ತೆ ಸಮಸ್ಯೆಯಲ್ಲಿದ್ದಾರೆ. ಪಾಕಿಸ್ತಾನ ಕ್ರಿಕೆಟ್ ಬೋರ್ಡ್ನ (ಪಿಸಿಬಿ) ಕಾನೂನು ಸಲಹೆಗಾರ ತಫಝುಲ್ ರಿಝ್ವಿ ಅಖ್ತರ್ ವಿರುದ್ಧ ಕ್ರಿಮಿನಲ್ ಕೇಸ್ ಮತ್ತು ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ. ತನ್ನ ಯೂಟ್ಯೂಬ್ ಚಾನೆಲ್ ಮೂಲಕ ಆಗಾಗ ಕಾಣಿಸಿಕೊಳ್ಳುವ ರಾವಲ್ಪಿಂಡಿ ಎಕ್ಸ್ಪ್ರೆಸ್ ಶೋಯೆಬ್ ಅಖ್ತರ್, ಪ್ರತೀಸಾರಿಯೂ ಏನಾದರೊಂದು ವಿಚಾರ ಮುಂದಿಟ್ಟು ಅಭಿಪ್ರಾಯ ಹಂಚಿಕೊಳ್ಳುತ್ತಿರುತ್ತಾರೆ. ಯೂಟ್ಯೂಬ್ ಚಾನೆಲ್ ಮೂಲಕ ಅಖ್ತರ್ ಅಸಮಂಜಸ ಕಾಮೆಂಟ್ಗಳನ್ನು ಮಾಡಿದ್ದಾರೆಂದು ಆರೋಪಿಸಿರುವ ರಿಝ್ವಿ ದೂರು ದಾಖಲಿಸಿದ್ದಾರೆ. […]

ಚಿನ್ನದ ಹುಡುಗಿ ಹಿಮಾ ದಾಸ್‌ಗಾಗಿಯೇ ಆಡಿಡಾಸ್ ಕಂಪನಿ ವಿಶೇಷವಾಗಿ ಅವರ ಹೆಸರಿರುವ ಬೂಟುಗಳನ್ನ ತಯಾರಿಸುತ್ತಿದೆ. ಹಿಮಾ, ತಮ್ಮ ಮೊದಲ ನ್ಯಾಷನಲ್ಸ್ನಲ್ಲಿ ಬೂಟುಗಳ ಮೇಲೆ ತಾವೇ ಕೈಯಿಂದ ಆಡಿಡಾಸ್ ಅಂತ ಬರೆದುಕೊಂಡಿದ್ದರಂತೆ. ಈಗ ಕಂಪನಿಯೇ ಸ್ವತಃ ತನಗಾಗಿ ತನ್ನ ಹೆಸರಿನಲ್ಲಿ ಶೂ ತಯಾರಿಸುತ್ತಿದೆ ಅಂತ ಹೇಳಿದ್ದಾರೆ. ನಮ್ಮ ಅದೃಷ್ಟ ಯಾವಾಗ ಬದಲಾಗುತ್ತೆ ಅಂತ ಯಾರಿಂದಲೂ ಊಹಿಸಲು ಸಾಧ್ಯವಿಲ್ಲ ಅಂತ ಕ್ರಿಕೆಟರ್ ಸುರೇಶ್ ರೈನಾ ಜೊತೆಗಿನ ಲೈವ್ ಚಾಟ್‌ನಲ್ಲಿ ಮಾತಾಡುವಾಗ ಹಿಮಾ  ಹೇಳಿದ್ದಾರೆ. […]

ಚೆನೈ:ಕಳೆದೊಂದು ತಿಂಗಳಿನಿAದ ಇಡಿ ಚಿತ್ರರಂಗವೇ ಕೆಲಸವಿಲ್ಲದೆ ಖಾಲಿ ಕುಳಿತಿವೆ. ಬೇಕಾದಷ್ಟೂ ಸಿನಿಮಾಗಳಿದ್ದರೂ ಲಾಕ್‌ಡೌನ್ ಚಿತ್ರರಂಗವನ್ನೆ ಸ್ತಬ್ದಗೊಳಿಸಿವೆ. ಇದರ ನಡುವೆ ಈಗಾಗಲೇ ಸಿದ್ಧವಾಗಿರುವ ಫಿಲ್ಮ್ಗಳು, ಪ್ರೇಕ್ಷಕರ ಮನಸೂರೆಗೊಳ್ಳಲು ಹೊಸ ದಾರಿ ಕಂಡುಕೊಳ್ಳುತ್ತಿವೆ. ಆದರೆ ಅದನ್ನು ಥಿಯೇಟರ್ ಮಾಲೀಕರು ಒಪ್ಪುತ್ತಿಲ್ಲ. ತಮಿಳಿನ ೨ಡಿ ಎಂಟರ್‌ಟೇನ್ಮೆAಟ್ ಜ್ಯೋತಿಕಾ ಅಭಿನಯದ ಪೊನ್ನಮಗಳ್ ವಂದಾಲ್ ಎನ್ನುವ ಸಿನಿಮಾವನ್ನು ಆನ್‌ಲೈನ್‌ನ ಅಮೆಜಾನ್‌ನಲ್ಲಿ ಮುಂದಿನ ತಿಂಗಳು ರಿಲೀಸ್ ಮಾಡಲು ಮುಂದಾಗಿದೆ. ಈ ಕಾರಣಕ್ಕೆ ಖ್ಯಾತ ನಟ ಸೂರ್ಯರ ಚಿತ್ರ ನಿರ್ಮಾಣ […]

ಸಿಡ್ನಿ: ಆಸ್ಟ್ರೇಲಿಯಾ ಕ್ರಿಕೆಟ್ ಸಂಸ್ಥೆ ಲಾಕ್‌ಡೌನ್‌ನಿಂದಾಗಿ ತುಂಬಾನೆ ನಷ್ಟದಲ್ಲಿದೆ. ಈ ಕಾರಣಕ್ಕೆ ಶೇ ೮೦% ರಷ್ಟು ಸಿಬ್ಬಂದಿಗೆ ವೇತನ ರಹಿತ ರಜೆಯನ್ನು ಕೊಟ್ಟು ಮನೆಗೆ ಕಳುಹಿಸಿದೆ. ಇನ್ನೂ ಇದೇ ಡಿಸೆಂಬರ್ ಜನವರಿಯಲ್ಲಿ ಇಂಡಿಯಾ ಹಾಗೂ ಆಸ್ಟ್ರೇಲಿಯಾ ನಡುವೆ ಟೆಸ್ಟ್ ಸರಣಿಯು ಲಾಕ್‌ಡೌನ್‌ನಿಂದಾಗಿ ನಿಂತುಹೋಗುವ ಸಾಧ್ಯತೆ ಇದೆ. ಹಾಗಾದರೆ ಸುಮಾರು ೧೪೦೦ ಕೋ. ರೂಪಾಯಿ ನಷ್ಟವಾಗಲಿದೆ. ಈ ನಷ್ಟವನ್ನು ಎದುರಿಸಲು ಸಿದ್ಧವಿಲ್ಲದ ಕ್ರಿಕೆಟ್ ಸಂಸ್ಥೆ ಮುಂಬರುವ ಟೀಂ ಇಂಡಿಯಾ ವಿರುದ್ಧದ ಸರಣಿಯನ್ನು […]

ನವದೆಹಲಿ: ಭಾರತ ಕ್ರಿಕೆಟ್ ತಂಡದ ಹಾಲಿ ನಾಯಕ ವಿರಾಟ್ ಕೊಹ್ಲಿ, ಸಚಿನ್ ತೆಂಡೂಲ್ಕರ್ ಅವರ ಬೃಹತ್ ಕ್ರಿಕೆಟಿಂಗ್ ಸಾಧನೆಯನ್ನು ಮೀರಿಸಬಹುದು ಎಂದು ಆಸ್ಟೆಲಿಯಾದ ಮಾಜಿ ವೇಗದ ಬೌಲರ್ ಬ್ರೆಟ್ ಲೀ ಅವರು ಸ್ಟಾರ್ ಸ್ಪೋರ್ಟ್ಸ್ ಕ್ರಿಕೆಟ್ ಕಾರ್ಯಕ್ರಮದಲ್ಲಿ ಹೇಳಿದ್ದಾರೆ. ಸಚಿನ್ ೪೯ ಏಕದಿನ ಸರಣಿ ಮತ್ತು ೫೧ ಟೆಸ್ಟ್ ಶತಕಗಳನ್ನು ಗಳಿಸಿದ್ದಾರೆ, ಮತ್ತು ಇಂದಿಗೂ ೧೦೦ ಅಂತಾರಾಷ್ಟಿಯ ಶತಕಗಳನ್ನು ಗಳಿಸಿದ ಏಕೈಕ ಆಟಗಾರ. ಕೊಹ್ಲಿ ತಮ್ಮ ವೃತ್ತಿ ಜೀವನದಲ್ಲಿ ಇದುವರೆಗೆ […]

ನವದೆಹಲಿ: ಲಾಕ್‌ಡೌನ್ ಮುಕ್ತಾಯಗೊಂಡ ನಂತರವೇ ಕ್ರೀಡಾ ಚಟುವಟಿಕೆಗಳನ್ನು ಮತ್ತೆ ಪುನರ್ ಆರಂಭಿಸುವ ಬಗ್ಗೆ ಎಲ್ಲ ಕ್ರೀಡಾಪಟುಗಳು ನಿರೀಕ್ಷೆಯಲ್ಲಿದ್ದಾರೆ. ಆದರೆ ಭಾರತದಲ್ಲಿ ಈ ರೀತಿ ಕ್ರೀಡಾ ಚಟುವಟಿಕೆಗಳನ್ನು ಏಕಾಏಕಿ ಪುನರಾರಂಭ ಮಾಡುವುದು ಸರಿಯಲ್ಲ. ಸದ್ಯ ಭಾರತದಲ್ಲಿ ಯಾವುದೇ ಕ್ರಿಕೆಟ್ ಪಂದ್ಯಗಳನ್ನು ನಿರೀಕ್ಷಿಸಬೇಡಿ ಎಂದು ಬಿಸಿಸಿಐ ಅಧ್ಯಕ್ಷ ಸೌರವ ಗಂಗೂಲಿ ಹೇಳಿದ್ದಾರೆ. ಅಖಿಲ ಭಾರತ ಫುಟ್‌ಬಾಲ್ ಫೆಡರೇಷನ್ ಕೂಡ ಈ ನಿರ್ಧಾರಕ್ಕೆ ಒಪ್ಪಿಗೆ ನೀಡಿದೆ. ಮಾನವನ ಜೀವನವೇ ಅಪಾಯದಲ್ಲಿರುವಾಗ ಕ್ರೀಡೆಯ ಬಗ್ಗೆ ಚಿಂತಿಸುವುದು […]

ಬೆಂಗಳೂರು.ಏ.20:  ಕೆಳ ರ‍್ಯಾಂಕಿಂಗ್ ಆಟಗಾರರಿಗೆ ನೆರವು ನೀಡಲು ಸ್ಟಾರ್ ಆಟಗಾರರಾದ ರೋಜರ್ ಫೆಡರರ್, ರಾಫೆಲ್ ನಡಾಲ್, ನೊವಾಕ್ ಜೊಕೊವಿಕ್ ಮುಂದೆ ಬಂದಿದ್ದಾರೆ. ಪುರುಷರ ಟೆನಿಸ್ ಆಡಳಿತ ಸಂಸ್ಥೆ ಎಟಿಪಿ ಸ್ಲಾಂ ಟೆನಿಸ್ ಸಂಘಟಕರ ಜತೆಗೂಡಿ ದತ್ತಿನಿಧಿಯೊಂದನ್ನು ಆರಂಭಿಸಲು ಯೋಜನೆ ನಿರೂಪಿಸಿದ್ದಾರೆ.      

Advertisement

Wordpress Social Share Plugin powered by Ultimatelysocial