ಮಾಜಿ ಕ್ರಿಕೆಟಿಗ ಸಚಿನ್ ತೆಂಡಲ್ಕೂರ್ ಅವರಿಗೆ ಕೊರೊನಾ ಸೋಂಕು ತಗುಲಿದ್ದು, ವೈದ್ಯರ ಸಲಹೆ ಮೇರೆಗೆ ಮನೆಯಲ್ಲಿಯೇ ಕ್ವಾರಂಟೈನ್ ಗೆ ಒಳಗಾಗಿದ್ದಾರೆ. ಸೋಂಕು ತಗುಲಿರುವ ವಿಚಾರವನ್ನ ಸಾಮಾಜಿಕ ಜಾಲತಾಣಗಳ ಮೂಲಕ ಹೇಳಿಕೊಂಡಿದ್ದು, ಕೊರೊನಾ ನಿಯಮಗಳನ್ನ ಪಾಲಿಸುವಂತೆ ಮನವಿ ಮಾಡಿಕೊಂಡಿದ್ದಾರೆ. ಸಣ್ಣ ಪ್ರಮಾಣದ ಕೊರೊನಾ ಲಕ್ಷಣಗಳು ಕಾಣಿಸಿಕೊಂಡಿದ್ದರಿಂದ ಕೋವಿಡ್ ಪರೀಕ್ಷೆಗೆ ಒಳಗಾಗಿದ್ದೆ. ಇಂದು ವರದಿಯಲ್ಲಿ ಸೋಂಕು ತಗುಲಿರೋದು ದೃಢವಾಗಿದ್ದು, ಮನೆಯ ಇತರೆ ಸದಸ್ಯರ ವರದಿ ನೆಗೆಟಿವ್ ಬಂದಿದೆ. ಕೋವಿಡ್ ನಿಯಮಗಳನ್ನ ಪಾಲಿಸಿ, ವೈದ್ಯರ […]

ಐಪಿಎಲ್ 14ನೇ ಸೀಸನ್ ಗೆ ಇನ್ನೇನು ಕೆಲ ದಿನಗಳಷ್ಟೇ ಬಾಕಿ ಇವೆ,  ಇಂದು  ಚೆನ್ನೈ ಸೂಪರ್ ಕಿಂಗ್ಸ್ ತನ್ನ ನೂತನ ಜೆರ್ಸಿ ಅನಾವರಣ ಮಾಡಿದೆ, ಈ ಜರ್ಸಿಯ ವಿಶೇಷವೇನೆಂದರೆ , ಭುಜ ಭಾಗದಲ್ಲಿ ಇಂಡಿಯನ್ ಆರ್ಮಿ ಸಮವಸ್ತ್ರದ ಬಣ್ಣವಿದ್ದು , ದೇಶ ಕಾಯುವ ವೀರ ಸೈನಿಕರಿಗೆ ಗೌರವ ಸಲ್ಲಿಸಿದ್ದಾರೆ.ಹಾಗೂ ಇಲ್ಲಿವರೆಗೂ ಮೂರು ಬಾರಿ ಇಂಡಿಯನ್ ಪ್ರೀಮಿಯರ್ ಲೀಗ್ ನ ಚಾಂಪಿಯನ್  ಆಗಿರುವ ಚೆನ್ನೈ ಸೂಪರ್ ಕಿಂಗ್ಸ್ , ತನ್ನ ಲೋಗೋ […]

ಟೀಮ್ ಇಂಡಿಯಾ ಮೊದಲ ಪಂದ್ಯದಲ್ಲಿ 5 ವಿಕೆಟ್‌ಗೆ 317 ರನ್ ಗಳಿಸಿದ್ದು, ಈ ಪೈಕಿ ಶಿಖರ್ ಧವನ್, ವಿರಾಟ್ ಕೊಹ್ಲಿ, ಕೆ.ಎಲ್. ರಾಹುಲ್ ಮತ್ತು ಕ್ರುನಾಲ್ ಪಾಂಡ್ಯ ಅರ್ಧಶತಕ ಬಾರಿಸಿದರು. ಇದಕ್ಕೆ ಪ್ರತಿಕ್ರಿಯೆಯಾಗಿ ಬ್ಯಾಟಿಂಗ್ ಮಾಡಿದ ಇಂಗ್ಲೆಂಡ್‌ ತಂಡ 42.1 ಓವರ್‌ಗಳಲ್ಲಿ 251 ರನ್‌ಗಳಿಗೆ ಆಲೌಟಾಗಿದೆ. ಇಂಗ್ಲೆಂಡ್‌ ವಿರುದ್ಧ ಟೆಸ್ಟ್‌ ಸರಣಿ ಹಾಗೂ ಟಿ-20 ಸರಣಿ ಎರಡರಲ್ಲೂ ಗೆಲುವು ಸಾಧಿಸಿದ ಬಳಿಕ ವಿರಾಟ್‌ ಕೊಹ್ಲಿ ನೇತೃತ್ವದ ಟೀಂ ಇಂಡಿಯಾ ಏಕದಿನ […]

ಇಂಗ್ಲೆಂಡ್‌ ವಿರುದ್ಧದ ಮೂರು ಏಕದಿನ ಪಂದ್ಯಗಳಿಗೆ ಟೀಂ ಇಂಡಿಯಾ ಆಟಗಾರರನ್ನು ಬಿಸಿಸಿಐ ಪ್ರಕಟಿಸಿದೆ. ಇತ್ತೇಚಿಗೆ ವಿಜಯ್‌ ಹಜಾರೆ ಟ್ರೋಫಿಯಲ್ಲಿ ಕರ್ನಾಟಕ ತಂಡದ ಪರ ಮಿಂಚಿದ ಕನ್ನಡಿಗ ಪ್ರಸಿದ್ಧ್‌ ಕೃಷ್ಣಗೆ ಆಯ್ಕೆಗಾರರು ಮಣೆ ಹಾಕಿದ್ದಾರೆ. ಆಸೀಸ್‌ ವಿರುದ್ಧದ ಟೆಸ್ಟ್‌ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕೆ ಇಳಿದಿದ್ದ ಶುಭ್ಮನ್ ಗಿಲ್ ಗೆ ಅವಕಾಶ ನೀಡಿದೆ.ಇನ್ನೂ ಭಾರತದ ಏಕದಿನ ತಂಡಕ್ಕೆ ಭುವನೇಶ್ವರ್ ಕುಮಾರ್‌, ಕೃನಾಲ್ ಪಾಂಡ್ಯ, ಕುಲದೀಪ್ ಯಾದವ್ ಮರಳಿದ್ದಾರೆ. ಟಿ-20 ಪಂದ್ಯದಲ್ಲಿ ಅದ್ಭುತ ಬ್ಯಾಟಿಂಗ್‌ […]

ಭಾರತದಲ್ಲಿ ಕೊವ್ಯಾಕ್ಸಿನ್‌ ಲಸಿಕೆ ವಿತರಣೆ ಆರಂಭವಾಗಿ ಇಂದಿಗೆ 2 ತಿಂಗಳು ತುಂಬಿದೆ.ಈ ನಡುವೆ ಭಾರತದ ನೆರೆಹೊರೆಯ ದೇಶಗಳು ಸೇರಿದಂತೆ ಹಲವು ರಾಷ್ಟ್ರಗಳು ಭಾರತದ ಕೊವ್ಯಾಕ್ಸಿನ್‌ ಸಂಜೀವಿನಿಯನ್ನು ತರಿಸಿಕೊಂಡಿವೆ. ಭಾರತ ಈಗಾಗಲೇ ಕೆರಿಬಿಯನ್ ರಾಷ್ಟ್ರಕ್ಕೆ 1,75,000 ಡೋಸ್‌ ಲಸಿಕೆ  ವಿತರಣೆ ಮಾಡಿದ್ದು, ಈ ಕಾರ್ಯಕ್ಕೆ ವೆಸ್ಟ್‌ ಇಂಡೀಸ್ ಕ್ರಿಕೆಟ್‌ ತಂಡದ ಆಟಗಾರರಿಬ್ಬರು ಮೋದಿಗೆ ಅಭಿನಂದನೆ ಸೂಚಿಸಿದ್ದಾರೆ. ಆ ಇಬ್ಬರು ಕ್ರಿಕೆಟಿಗರು ಯಾರು.? ಅಂತ ಯೋಚನೆ ಮಾಡತ್ತಾ ಇದ್ದೀರಾ ಈ ಸ್ಟೋರಿ ನೋಡಿ..! […]

ಭಾರತ ಕ್ರಿಕೆಟ್‌ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್‌ ಧೋನಿ ಯಾವಗಲ್ಲೂ ಒಂದಲ್ಲ ಒಂದು ವಿಷಯಕ್ಕೆ ಸುದ್ದಿಯಲ್ಲಿರುತ್ತಾರೆ. ಎಲ್ಲಾ ಮಾದರಿಯ ಕ್ರಿಕೆಟ್‌ ಗೆ ಗುಡ್‌ ಬೈ ಹೇಳಿದ ನಂತರ ತಮ್ಮ ಫಾರಂ ಹೌಸ್‌ ನಲ್ಲಿ ರೈತರಂತೆ ಕೆಲಸ ಮಾಡುತ್ತಿದ್ದ ವಿಡೀಯೊ ಸಕತ್‌ ವೈರಲ್‌ ಆಗಿತ್ತು, ಇದೀಗ ಧೋನಿ ಒಬ್ಬ ಬೌದ್ಧ ಭಿಕ್ಷನ ರೂಪದಲ್ಲಿ ಕಾಣಿಸಿಕೊಂಡಿದ್ದಾರೆ ಅದು ಯಾವ ವಿಚಾರಕ್ಕೆ, ಏನು ವಿಷಯ ಅಂತಿರಾ ಹೇಳ್ತೀವಿ ನೋಡಿ.   ಸನ್ಯಾಸತ್ವ ದೀಕ್ಷೆ […]

ವರ್ಲ್ಡ್ ಸೇಫ್ಟಿ ರೋಡ್ ಸೀರಿಸ್ ನಡೆಯುತ್ತಿದ್ದು. ಈಗಾಗಲೇ ಬಹುತೇಕ ಪಂದ್ಯಗಳು ಮುಗಿದಿವೆ. ಭಾರತದ ಲೆಜೆಂಡ್ಸ್ ತಂಡ ಮತ್ತೊಂದು ಭರ್ಜರಿಯಾದ ಗೆಲುವಿನ ಮೂಲಕ ಫೈನಲ್ಸ್ ಪ್ರವೇಶಿಸಿದೆ. ಛತ್ತೀಸ್ ಗಡದ ರಾಯಪುರ್ ನಲ್ಲಿ ನೆನ್ನೆ ನಡೆದ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ತಂಡವನ್ನು 12 ರನ್ನುಗಳಿಂದ ಸೋಲಿಸಿ ಭಾರತ ಫೈನಲ್ ಪ್ರವೇಶಿಸಿದೆ. ನಿನ್ನೆ ವೆಸ್ಟ್ ಇಂಡೀಸ್ ವಿರುದ್ಧ ನಡೆದ ಪಂದ್ಯದಲ್ಲಿ ಭಾರತದಲ್ಲಿ ಲೆಜೆಂಡರಿ ಬ್ಯಾಟ್ಸ್‌ಮನ್ ಗಳು ಅಬ್ಬರಿಸಿದರು. ಮೈದಾನದ ಮೂಲೆ ಮೂಲೆಯಲ್ಲೂ ಬೌಂಡರಿ, ಸಿಕ್ಸರ್ […]

ದಾವಣಗೆರೆ ಎಕ್ಸ್ಪ್ರೆಸ್’ ಎಂದೇ ಖ್ಯಾತಿ ಹೊಂದಿರುವ ಟೀಮ್ ಇಂಡಿಯಾ ಮತ್ತು ಕರ್ನಾಟಕದ ವೇಗದ ಬೌಲರ್ ವಿನಯ್ ಕುಮಾರ್ ಕ್ರಿಕೆಟ್ ಜಗತ್ತಿಗೆ ವಿದಾಯ ಹೇಳಿದ್ದಾರೆ. ಭಾರತ ತಂಡದ ಪರ ಒಂದು ಟೆಸ್ಟ್, 31 ಏಕದಿನ, 9 ಟಿಟ್ವೆಂಟಿ ಪಂದ್ಯವನ್ನಾಡಿರುವ ವಿನಯ್ ಕುಮಾರ್ ಒಟ್ಟಾರೆ 49ವಿಕೆಟ್ ಪಡೆದುಕೊಂಡಿದ್ದಾರೆ. ಐಪಿಲ್ ನಲ್ಲೂ ಕೂಡ ಮಿಂಚಿರುವ ವಿನಯ್ ಕುಮಾರ್ ಪ್ರಥಮ ದರ್ಜೆ ಕ್ರಿಕೆಟ್ ನಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿ ನಾಯಕನಾಗಿ ಬ್ಯಾಕ್ ಟು ಬ್ಯಾಕ್ ಟ್ರೋಫಿಗಳನ್ನು ಗೆದ್ದು […]

ಜ.22ರಂದು KSRTC ಚಾಲಕನಿಗೆ ಚಾಕು ಇರಿದು ಪರಾರಿಯಾಗಿದ ಆರೋಪಿಗಳನ್ನು ಬಂಧಿಸಿ ಕರೆತರುತ್ತಿದ್ದಂತ ವೇಳೆಯಲ್ಲಿ, ಪರಾರಿಯಾಗಲು ಯತ್ನಿಸಿ ಪೊಲೀಸರ ಗುಂಡೇಟಿಗೆ ನರಳಿದ್ದಾರೆ. ಆರೋಪಿಗಾಗಿ ಬಲೆ ಬಿಸಿದ್ದ ಬಿಳಿಕೆರೆ ಠಾಣೆ ಪೊಲೀಸರು ಆರೋಪಿಗಳ ಇರುವ ಖಚಿತ ಮಾಹಿತಿಯನ್ನು ಪಡೆದು ಜಯಂತ್, ವಿಘ್ನೇಶ್ ಹಾಗೂ ದೀಪಕ್ ಬಂಧಿಸಿ ಕರೆದೊಯ್ಯುತ್ತಿದ್ದರು. ಹುಣಸೂರು ತಾಲೂಕಿನ ಹಂದನಹಳ್ಳಿ ಗೇಟ್ ಬಳಿ ಕರೆದೊಯ್ಯುತ್ತಿದ್ದಂತ ವೇಳೆಯಲ್ಲಿ ಆರೋಪಿ ಜಯಂತ್, ಹೆಡ್ ಕಾನ್ಸ್ ಟೇಬಲ್ ರವಿ ಮೇಲೆ ಹಲ್ಲೆ ನಡೆಸಿ, ಪರಾರಿಯಾಗಲು ಯತ್ನಿಸಿದ್ದಾನೆ. […]

ಇಂದಿನಿಂದ ಆರಂಭವಾಗಲಿರುವ ಇಂಗ್ಲೆಂಡ್ ವಿರುದ್ಧದ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಭಾರತ ತಂಡ ಕಣಕ್ಕಿಳಿಯಲಿದೆ.ಚೆನ್ನೈನ ಚೆಪಾಕ್ ಕ್ರೀಡಾಂಗಣದಲ್ಲಿ ಮೊದಲ ಎರಡು ಟೆಸ್ಟ್ ಪಂದ್ಯಗಳು ನಡೆಯಲಿದ್ದು ಮೊದಲ ಪಂದ್ಯ ಪ್ರೇಕ್ಷಕರಿಲ್ಲದೆ ನಡೆಯಲಿದೆ. ನಾಯಕ ವಿರಾಟ್ ಕೊಹ್ಲಿ ತಂಡಕ್ಕೆ ಮರಳಿರುವುದರಿಂದ ತಂಡದ ಬ್ಯಾಟಿಂಗ್ ಬಲ ಹೆಚ್ಚಿದೆ. ಇನ್ನು ಇಂಗ್ಲೆಂಡ್ ತಂಡವೂ ಕೂಡ ಲಂಕರನ್ನ ವೈಟ್ ವಾಶ್ ಮಾಡಿ ಆತ್ಮವಿಶ್ವಾಸ ಹೆಚ್ಚಿಸಿ ಕೊಂಡಿದೆ. ಭಾರತ ಈ ಸರಣಿಯಲ್ಲಿ ಗೆದ್ದರೆ ಚೊಚ್ಚಲ ವಿಶ್ವ […]

Advertisement

Wordpress Social Share Plugin powered by Ultimatelysocial