ಇಂಗ್ಲೆಂಡ್ ನ  ಮಾಜಿ ಕ್ರಿಕೆಟಿಗ ರಾಬಿನ್ ಜಾಕ್ ಮ್ಯಾನ್ ನಿಧನರಾಗಿದ್ದಾರೆ. ಇಂಗ್ಲೆಂಡ್  ಪರ 15 ಏಕದಿನ ಪಂದ್ಯ 4 ಟೆಸ್ಟ್ ಪಂದ್ಯಗಳಲ್ಲಿ ಪ್ರತಿನಿಧಿಸಿದ್ದ ಅವರು ತಮ್ಮ 75 ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿದ್ದಾರೆ. ನಿವೃತ್ತಿಯ ನಂತರ ಜಾಕ್ಮನ್ ಕಾಮೆಂಟೇಟರ್ ಆಗಿ ಕರ್ತವ್ಯ ನಿರ್ವಯಿಸುತ್ತಿದ್ದು ಸಾಕಷ್ಟು ಖ್ಯಾತಿಯನ್ನು ಪಡೆದಿದ್ದರು. ಜಾಕ್ ಮ್ಯಾನ್ ನಿಧನದ ಬಗ್ಗೆ ಅನೇಕ ಹಿರಿಯ ಕ್ರಿಕೆಟಿಗರು ಟ್ವೀಟ್ ಮೂಲಕ  ಸಂತಪ ಸೂಚಿಸಿದ್ದಾರೆ. ಇದನ್ನೂ ಓದಿ: ಸಾಹಸ ಸಿಂಹನ ಪ್ರತಿಮೆ […]

ಮನೆ ಕಳವು ಮಾಡುತ್ತಿದ್ದ 3 ಜನ ಆರೋಪಿಗಳನ್ನು ಆಗ್ನೇಯ ವಿಭಾಗದ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ .ಸದ್ದುಗುಂಟೆಪಾಳ್ಯದಲ್ಲಿ ಮನೆ ಬಾಗಿಲು ಒಡೆದು ಚಿನ್ನಾಭರಣ ಹಣ ಲೂಟಿ ಮಾಡಿದ್ದ ಆರೋಪಿ ಇಮ್ರಾನ್ಅಹ್ಮದ್, ಸಯ್ಯದ್ ಜಮೀರ್, ಅಹ್ಮದ್ ಅತ್ತಿಕ್ ಪಾಷಾ, ರನ್ನು ಪೊಲೀಸರು ಬಂಧಿಸಿದ್ದು, ಬಂಧಿತರಿಂದ 4.5 ಲಕ್ಷ ಬೆಲೆಯ 100 ಗ್ರಾಂ ಚಿನ್ನ ಹಾಗೂ 5 ಸಾವಿರ ನಗದು ವಶಪಡಿಸಿಕೊಂಡಿದ್ದಾರೆ. ಇದನ್ನೂ ಓದಿ :ಮಹಿಳಾ ಟ್ರಾಫಿಕ್ ಪೊಲೀಸ್ ಅಧಿಕಾರಿಯ ಲಂಚವತಾರ

ಟ್ರಾಫಿಕ್ ಇಲಾಖೆ ಮಹಿಳಾ ಅಧಿಕಾರಿ ಮತ್ತೊಬ್ಬ ಮಜಹಿಳೆಯಿಂದ ಲಂಚ ತೆಗೆದುಕೊಳ್ಳುತತ್ಇರುವ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದ್ದು ,ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ. ಇಡಿಯೋದಲ್ಲಿ ಸ್ಕೂಟಿಯ ಮೇಲೆ ಮಹಿಳೆಯೊಬ್ಬರು ಕುಳಿತಿದ್ದರೆ ಇನ್ನೊಬ್ಬ ಮಹಿಳೆ ಟ್ರಾಫಿಕ್ ಪೊಲೀಸ್ ಜೊತೆ ಮಾತನಾಡುತ್ತಿದ್ದಾಳೆ, ಆ ಮಹಿಳೆಯನ್ನ ಹತ್ತಿರಕ್ಕೆ ಕರೆದು ಮಹಿಳಾ ಪೊಲೀಸ್ ಪಿಸು ಮಾತುಗಳನ್ನ ಆಡಿದ್ದಾರೆ ಕೂಡಲೇ ಮಹಿಳೆ ಹಣವನ್ನು ತೆಗೆದು ಆಕೆಯ ಪ್ಯಾಂಟ್ ಪ್ಯಾಕೆಟ್ ನೊಳಕ್ಕೆ ಹಾಕಿ ಸ್ಕೂಟಿ ಸಮೇತ […]

ದೇವಸ್ಥಾನದಲ್ಲಿ ಹುಂಡಿ ಹೊಡೆದು ಕಳ್ಳರು ಹಣ ಕದ್ದಿರುವ ಘಟನೆ ತುಮಕೂರು ‌ಜಿಲ್ಲೆ ಪಾವಗಡ ತಾಲೂಕಿನ ರೊಪ್ಪ ಗ್ರಾಮದಲ್ಲಿ ನಡೆದಿದೆ…ಗ್ರಾಮದ ಮಾರಮ್ಮದೇವಿ ದೇವಸ್ಥಾನದಲ್ಲಿ ಕಳ್ಳತನ ಮಾಡಿದ್ದು,ದೇವಸ್ಥಾನದ ಬೀಗ ಮುರಿದು,ಹುಂಡಿಯಲ್ಲಿದ್ದ ಹಣ ಕದ್ದು ಪರಾರಿಯಾಗಿದ್ದಾರೆ….ಪಾವಗಡ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ:ಡಿ.31, ಜ.1 ರಂದು ಬಂಡೀಪುರ ಪ್ರವಾಸಿಗರ ವಾಸ್ತವ್ಯ ನಿಷೇಧ

ಕೊರೊನಾದ ಕರಿಛಾಯೆಯ ನಡುವೆಯು ಮರಳುಗಾಡಿನಲ್ಲಿ ನಡೆದ 13 ನೇ ಆವೃತಿಯ ಇಂಡಿಯನ್ ಪ್ರೀಮಿಯರ್ ಯಶಸ್ವಿಯಾಗಿ ಕೊನೆಗೊಂಡಿದೆ. ಈ ಸಲದ ಕಪ್ ಯಾರಿಗೆ ಎಂದು ಕಳೆದ ಒಂದುವರೆ ತಿಂಗಳಿನಿಂದ ಕಾದು ಕುಳಿತ್ತಿದ್ದ ಕ್ರಿಕೆಟ್ ಪ್ರಿಯರಿಗೆ ಕಡೆಗೂ ಉತ್ತರ ಸಿಕ್ಕಿದೆ. ಮರಳು ನಾಡಿನ ಮಹಾ ಐಪಿಎಲ್ ಯುದ್ಧದಲ್ಲಿ ಮುಂಬೈ ಇಂಡಿಯನ್ಸ್ ತಂಡ ಚಾಂಪಿಯನ್ ಕಿರೀಟ ಧರಿಸಿದೆ. ಅರಬ್ ನಾಡಿನಲ್ಲಿ ಅಬ್ಬರಿಸಿದ ಬಿಗ್ ಹಿಟ್ಟರ್ ಪಡೆ ಕೊಲ್ಲಿ ಕದನವನ್ನು ಗೆದ್ದು ಬೀಗಿದೆ.  ಕೊಲ್ಲಿ ರಾಷ್ಟ್ರದಲ್ಲಿ […]

ರೋಚಕ ಘಟಕ್ಕೆ ತಲುಪಿದ ಐಪಿಎಲ್ 13 ನೇ ಆವೃತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಇದೀಗ ರೋಚಕ ಘಟ್ಟದತ್ತ ತಲುಪಿದೆ. ಹೆಚ್ಚಿನ ತಂಡ ಪ್ಲೇ ಆಫ್ ಹಂತದ ಲೆಕ್ಕಾಚಾರದಲ್ಲಿದ್ದು, ಪ್ಲೇ ಆಫ್ ಹಂತವನ್ನ ಜೀವಂತವಾಗಿರಿಸಲು ಶತಾಯ ಗತಾಯ ಪ್ರಯತ್ನ ನಡೆಸುತ್ತಾ ಇದೆ… ನಿನ್ನೆ ಚೆನ್ನೈ ವಿರುದ್ಧ ಪಂದ್ಯದಲ್ಲಿ ಪಂಜಾಬ್ ತಂಡ ಸೋಲುವುದರೊಂದಿಗೆ ಪ್ಲೇ ಆಫ್ ಹಂತದ ಕನಸು ಕೂಡ ಭಗ್ನಗೊಂಡಿತು. ಮಾಡು ಇಲ್ಲವೇ ಮಡಿ ಕದನದಲ್ಲಿ ಟಾಸ್ ಗೆದ್ದ ರಾಜಸ್ಥಾನ ರಾಯಲ್ಸ್ […]

ಸತತ ಐದು ಗೆಲುವಿನೊಂದಿಗೆ ಪ್ಲೇ ಆಫ್ ಆಸೆ ಜೀವಂತವಾಗಿರಿಸಿಕೊಂಡಿದ್ದ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡ ನಿನ್ನೆ ಶಾಕ್ ಎದುರಾಯಿತು. ರಾಜಸ್ಥಾನ ರಾಯಲ್ಸ್ ವಿರುದ್ಧ ಕಠಿಣ ಸವಾಲು ಪೇರಿಸಿದರೂ ಪಂಜಾಬ್ ಪರಭಾಗೊಂಡಿತು.ಸ್ಮಿತ್,ಸಂಜು,ಸ್ಟೋಕ್ಸ್ ಸ್ಫೋಟಕ ಆಟದ ಎದುರು ಪಂಜಾಬ್ ಗೆಲುವಿನ ಕನಸು ಭಗ್ನಗೊಂಡಿತು. ಅಬುಧಾಬಿಯ ಶೇಖ್ ಝಾಯೆದ್ ಕ್ರೀಡಾಂಗಣದಲ್ಲಿ ನಡೆದ 13 ನೇ ಆವೃತಿಯ ಐಪಿಎಲ್ನ 50ನೇ ಪಂದ್ಯದಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡವು ರಾಜಸ್ಥಾನ್ ರಾಯಲ್ಸ್ ತಂಡಗಳು ಮುಖಾಮುಖಿಯಾದವು. ಉಭಯ ತಂಡಗಳಿಗೂ […]

ನಿನ್ನೆ ನಡೆದ ಐಪಿಎಲ್ ಮಹಾ ಸಮರದಲ್ಲಿ ಮಾಹಿ ಪಡೆ ಗೆಲುವಿನ ಕೇಕೆ ಹಾಕಿತು. ಕೊನೆಯ ಬಾಲ್ ತನಕ ರೋಚಕವಾಗಿ ಸಾಗಿದ ಪಂದ್ಯದಲ್ಲಿ ಚೆನ್ನೈ ತಂಡವು ಗೆಲುವಿನ ನಗೆ ಬೀರಿತು.ಡೆತ್ ಓವರ್ ನಲ್ಲಿ ಜಡೇಜಾ ಆರ್ಭಟಿಸಿ ಕೆಕೆಆರ್ ತಂಡದ ಗೆಲುವಿನ ಕನಸಿಗೆ ಕೊಳ್ಳಿ ಇಟ್ರು. ಇದರಿಂದ ಮಾರ್ಗನ್ ಪಡೆಯ ಪ್ಲೇ ಆಫ್ ಕನಸು ಕಮರಿ ಹೋಯಿತು.. ಕೊಲ್ಲಿ ಕದನದಲ್ಲಿ ನಿನ್ನೆಗೆಲ್ಲಲೇ ಬೇಕಾದ ಒತ್ತಡದಲ್ಲಿದ್ದ ಕೊಲ್ಕತ್ತಾ ನೈಟ್ ರೈಡರ್ಸ್ ಹಾಗೂ ಚೆನ್ನೈ ಸೂಪರ್ […]

ಹಾಲಿ ಚಾಂಪಿಯನ್ನರು ಈ ಭಾರಿಯ ಐಪಿಎಲ್ ನಲ್ಲಿ ಮತ್ತೆ ಚಾಂಪಿಯನ್ ಆಟವಾಡಿದ್ರು. ರಾಯಲ್ ಚಾಲೆಂರ‍್ಸ್ ಬೆಂಗಳೂರು ವಿರುದ್ಧದ ಪಂದ್ಯದ್ಲಲಿ ಅಬ್ಬರಿಸಿದ ಪೊಲರ‍್ಡ್ ಪಡೆ ಅಗ್ರಸ್ಥಾನಕ್ಕೇರುದರ ಜೊತೆಗೆ ಪ್ಲೇ ಆಫ್ ಗೆ ಎಂಟ್ರಿ ಕೊಟ್ಟಿತು. ಸರ‍್ಯ ಕುಮಾರ್ ಯಾದವ್ ಅವರ ಸ್ಫೋಟಕ ಆಟದ ಎದುರು ವಿರಾಟ್ ಪಡೆಯ ಪ್ಲೇ ಆಫ್ ಕನಸು ಕಮರಿ ಹೋಯಿತು.ದುಬೈನಲ್ಲಿ ಸ್ಫೋಟಕ ಆಟವಾಡಿದ ಸರ‍್ಯಕುಮಾರ್ ಯಾದವ್ ಆರ್.ಸಿ.ಬಿಯ ಗೆಲುವಿನ ಕನಸಿಗೆ ಕೊಳ್ಳಿ ಇಟ್ರು. ಪ್ಲೇ ಆಫ್ ಹಂತದ […]

ಆಸ್ಟ್ರೇಲಿಯಾ ಬೋರ್ಡ್ ನಿಂದ ವೇಳಾಪಟ್ಟಿ ಪ್ರಕಟ ನವೆಂಬರ್ 27 ರಂದು ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಅಂತರಾಷ್ಟ್ರೀಯ ಕ್ರಿಕೆಟ್ ಸರಣಿ  ನಡೆಯಲಿದೆ. ಇಂಡೋ-ಆಸೀಸ್ ಸರಣಿಯ ವೇಳಾಪಟ್ಟಿಯನ್ನು  ಆಸ್ಟ್ರೇಲಿಯಾ ಕ್ರಿಕೆಟ್ ಬೋರ್ಡ್ ಇಂದು ಪ್ರಕಟಿಸಿದೆ. ಭಾರತವು ಆಸ್ಟ್ರೇಲಿಯಾ ವಿರುದ್ಧ  3 ಏಕದಿನ 3 ಟಿ20 ಮತ್ತು 4 ಟೆಸ್ಟ್ ಪಂದ್ಯಗಳಾಡಲಿದೆ. ನವೆಂಬರ್ 27, 29 ಹಾಗೂ ಡಿಸೆಂಬರ್ 2 ರಂದು ಕ್ರಮವಾಗಿ ಮೂರು ಏಕದಿನ ಪಂದ್ಯ ನಡೆಯಲಿದ್ದು ತಂಡದ ನಾಯಕ ಪಟ್ಟವನ್ನು […]

Advertisement

Wordpress Social Share Plugin powered by Ultimatelysocial