ಬಾಲಿವುಡ್ನಲ್ಲಿ ಬ್ರೇಕಪ್ ವಿಚಾರಗಳು ಹೆಚ್ಚಾಗಿ ಸದ್ದು ಮಾಡುತ್ತವೆ. ಬ್ರೇಕಪ್ ಅಥವಾ ವಿಚ್ಛೇದನದ ಸುದ್ದಿಗಳು ಬಾಲಿವುಡ್ನಲ್ಲಿ ಸರ್ವೇ ಸಾಮಾನ್ಯ. ಒಬ್ಬ ನಟ ಅಥವಾ ನಟಿ 2, 3 ಬಾರಿ ವಿಚ್ಛೇದನ ಅಥವಾ ಬ್ರೇಕಪ್ ಮೂಲಕ ಸುದ್ದಿ ಆಗುತ್ತಾರೆ. ಸದ್ಯ ನಟಿ ಸುಷ್ಮಿತಾ ಸೇನ್ ಬ್ರೇಕಪ್ ವಿಚಾರವಾಗಿ ಸುದ್ದಿ ಆಗಿದ್ದಾರೆ. ಸುಷ್ಮಿತಾ ಸೇನ್ ಬಾಲಿವುಡ್ನಲ್ಲಿ ದೊಡ್ಡ ಹೆಸರು ಮಾಡಿದ ನಟಿ. ಅದಕ್ಕೂ ಮುನ್ನ ಮಿಸ್ ಯುನಿವರ್ಸ್ ಕಿರೀಟ ತೊಟ್ಟಾಕೆ. ಸುಷ್ಮಿತಾ ಅವರ ಸಿನಿ […]
ರಾಜ್ಯ
ಹಾಲಿವುಡ್: ಜನಪ್ರಿಯ ಮ್ಯಾಟ್ರಿಕ್ಸ್ ಸರಣಿಯ ನಾಲ್ಕನೇ ಅವತರಣಿಕೆ ‘ಮ್ಯಾಟ್ರಿಕ್ಸ್- ರಿಸರೆಕ್ಷನ್ಸ್’ ಸಿನಿಮಾ ಇತ್ತೀಚಿಗಷ್ಟೆ ವಿಶ್ವಾದ್ಯಂತ ತೆರೆ ಕಂಡಿತ್ತು. ಆ ಸಿನಿಮಾದಲ್ಲಿ ಪ್ರಿಯಾಂಕಾ ಚೋಪ್ರಾ ಅವರು ನಟಿಸಿದ್ದರು. ಆ ಸಿನಿಮಾದಲ್ಲಿ ಪ್ರಿಯಾಂಕಾ ಚೋಪ್ರಾ ಅವರು ಹೀಗೆ ಬಂದು ಹಾಗೆ ಹೋಗುವ ಪಾತ್ರದಲ್ಲಿ ನಟಿಸಿದ್ದಾರೆ ಎಂದು ಇಂಟರ್ನೆಟ್ ನಲ್ಲಿ ಟ್ರೋಲಿಂಗ್ ಗೆ ಒಳಗಾಗಿದ್ದರು. ಈ ಬಗ್ಗೆ ಕಿಡಿಕಾರಿರುವ ಪ್ರಿಯಾಂಕಾ ಚೋಪ್ರಾ ತಾವು ಪಾತ್ರದ ಅವಧಿಯ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ. ತಮಗೆ ಪಾತ್ರದ ತೂಕವಷ್ಟೆ ಮುಖ್ಯ ಎಂದು […]
ಭೋಪಾಲ್: ನಟಿ ಸನ್ನಿ ಲಿಯೋನ್ ಮತ್ತು ಗಾಯಕರಾದ ಶರೀಬ್ ಮತ್ತು ತೋಶಿ ಅವರು ಕ್ಷಮೆಯಾಚಿಸಬೇಕು ಮತ್ತು ಮೂರು ದಿನಗಳ ಒಳಗೆ ತಮ್ಮ ಸಂಗೀತ ವೀಡಿಯೊ ‘ಮಧುಬನ್ ಮೇ ರಾಧಿಕಾ, ಜೈಸೆ ಜಂಗಲ್ ಮೆ ನಾಚೆ ಮೋರ್’ ಹಿಂತೆಗೆದುಕೊಳ್ಳುವಂತೆ ಮಧ್ಯಪ್ರದೇಶದ ಗೃಹ ಸಚಿವ ನರೋತ್ತಮ್ ಮಿಶ್ರಾ ಅವರು ಭಾನುವಾರ ಎಚ್ಚರಿಕೆ ನೀಡಿದ್ದಾರೆ. ಈ ವಿಡಿಯೋ ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದೆ ಎಂದು ಸಚಿವರು ಆರೋಪಿಸಿದ್ದು,. “ಕೆಲವು ವಿಧರ್ಮಿಗಳು ನಿರಂತರವಾಗಿ ಹಿಂದೂ […]
ಬಾಲಿವುಡ್ ಬಾಯಿಜಾನ್ ಸಲ್ಮಾನ್ ಖಾನ್ ಹಾವು ಕಚ್ಚಿರುವ ಸುದ್ದಿ ಕಳೆದೆರಡು ದಿನಗಳಿಂದ ಚರ್ಚೆಯಲ್ಲಿದೆ. ಸಲ್ಮಾನ್ ತನ್ನ ಫಾರ್ಮ್ ಹೌಸ್ಗೆ ತೆರಳಿದ್ದಾಗ, ಅಲ್ಲಿ ಸಲ್ಮಾನ್ ಖಾನ್ಗೆ ಹಾವು ಕಚ್ಚಿತ್ತು. ಕೂಡಲೇ ಬಾಲಿವುಡ್ ನಟನನ್ನು ರಾತ್ರೋ ರಾತ್ರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸದ್ಯ ಬಾಲಿವುಡ್ ಸೂಪರ್ಸ್ಟಾರ್ ಅನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದ್ದು, ಆರೋಗ್ಯವಾಗಿದ್ದಾರೆಂದು ತಿಳಿದು ಬಂದಿದೆ. ಸಲ್ಮಾನ್ ಖಾನ್ ತನ್ನ ಹುಟ್ಟುಹಬ್ಬವನ್ನು ಆಚರಿಸುವ ಸಲವಾಗಿ ರಾಯ್ಘಡ್ ಫಾರ್ಮ್ ಹೌಸ್ಗೆ ತೆರಳಿಸಿದ್ದರು. ಈ ವೇಳೆ ಸಲ್ಮಾನ್ […]
ಬಾಲಿವುಡ್ ನಟ ಸಲ್ಮಾನ್ ಖಾನ್ ಅವರಿಗೆ ಹಾವು ಕಚ್ಚಿರುವ ಸುದ್ದಿ ಜಗಜ್ಜಾಹೀರಾಗಿದೆ. ಸದ್ಯ ಎಲ್ಲೆಲ್ಲೂ ಸಲ್ಮಾನ್ ಖಾನ್ ಅವರ ಆರೋಗ್ಯದ ಬಗ್ಗೆಯೇ ಚರ್ಚೆ ಆಗುತ್ತಿದೆ. ಅದರಲ್ಲೂ ಇಂದು ಸಲ್ಮಾನ್ ಖಾನ್ ಅವರ ಹುಟ್ಟುಹಬ್ಬ ಹಾಗಾಗಿ ಸಲ್ಲುಗೆ ಏನಾಗಿದೆ ಎನ್ನುವ ಬಗ್ಗೆ ಅವರ ಅಭಿಮಾನಿಗಳಿಗೆ ಚಿಂತೆ ಆಗಿತ್ತು. ಸದ್ಯ ಸಲ್ಮಾನ್ ಖಾನ್ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ಹೊರ ಬಂದಿದ್ದಾರೆ. ಹಾವು ಕಚ್ಚಿದೆ ಎಂದರೆ ಅದು ಸಣ್ಣ ವಿಚಾರ ಅಲ್ಲ. ಎಷ್ಟೋ ಮಂದಿ […]
ದಕ್ಷಿಣ ಭಾರತದಲ್ಲಿ ಮಿಂಚುವ ನಟಿಯರು ಬಾಲಿವುಡ್ ಸಿನಿಮಾಗಳಲ್ಲಿ ಸ್ಥಾನ ಪಡೆದುಕೊಳ್ಳುವುದು ಹೊಸದೇನೂ ಅಲ್ಲ. ಇದಕ್ಕೆ ತಾಜಾ ಉದಾಹರಣೆ ನಟಿ ರಶ್ಮಿಕಾ ಮಂದಣ್ಣ. ಕೆಲವೇ ಸಿನಿಮಾಗಳಲ್ಲಿ ನಟಿಸಿದ ಕೂಡಲೇ ಬಾಲಿವುಡ್ಗೆ ಹಾರಿರುವ ನಟಿ ರಶ್ಮಿಕಾ ಮಂದಣ್ಣ ಅಲ್ಲಿ ಎರಡು ದೊಡ್ಡ ಬಜೆಟ್ ಸಿನಿಮಾಗಳಲ್ಲಿ ನಟಿಸಿ ಇನ್ನು ಮುಂದೆ ಬಾಲಿವುಡ್ನಲ್ಲಿಯೇ ನೆಲೆಯೂರಲು ಸಕಲ ರೀತಿಯ ತಯಾರಿ ಮಾಡಿಕೊಳ್ಳುತ್ತಿದ್ದಾರೆ. ರಶ್ಮಿಕಾ ಮಂದಣ್ಣ ರಂತೆಯೇ ನಟಿ ಸಾಯಿ ಪಲ್ಲವಿ ಸಹ ದಕ್ಷಿಣ ಭಾರತದ ಜನಪ್ರಿಯ ಹಾಗೂ […]
ಮುಂಬೈ : ಎಸ್.ಎಸ್.ರಾಜಮೌಳಿ ನಿರ್ದೇಶನದ ಬಹುನಿರೀಕ್ಷಿತ ಚಿತ್ರ “ಆರ್ಆರ್ಆರ್’ಗೆ ಒಮಿಕ್ರಾನ್ ಕಾಟ ಆರಂಭವಾದಂತಿದೆ. ಜ.7ರಂದು ತೆರೆ ಕಾಣಬೇಕಿದ್ದ ಸಿನಿಮಾ ಈಗ ಮತ್ತೂಮ್ಮೆ ಬಿಡುಗಡೆ ದಿನಾಂಕ ಮುಂದುಹಾಕಲಿದೆ ಎನ್ನಲಾಗುತ್ತಿದೆ. ಮಹಾರಾಷ್ಟ್ರದಲ್ಲಿ ಸೋಂಕು ನಿಯಂತ್ರಣ ಹಿನ್ನೆಲೆಯಲ್ಲಿ ಸಿನಿಮಾ ಮಂದಿರಗಳಲ್ಲಿ ಆಸನ ಸಾಮರ್ಥ್ಯ ಶೇ.50ಕ್ಕೆ ಇಳಿಸಿರುವುದರಿಂದ ಅಲ್ಲಿನ ಸಿನಿ ವಿತರಕರು ಸಿನಿಮಾ ಬಿಡುಗಡೆ ದಿನಾಂಕ ಮುಂದೂಡಲು ಕೋರಿದ್ದಾರೆ. ಸಿನಿಮಾ ತಂಡ ಮುಂದೂಡಿಕೆ ಇಲ್ಲವೆಂದಿದೆ. ಆದರೆ ಬಾಲಿವುಡ್ ತಾರೆಗಳೂ ಸಿನಿಮಾದಲ್ಲಿ ಇರುವುದರಿಂದಾಗಿ ಮುಂದೂಡಿಕೆ ಸಾಧ್ಯತೆ ಹೆಚ್ಚಿದೆ. […]
ದೇಶಾದ್ಯಂತ ಮತ್ತೆ ಕೋವಿಡ್ ಭೀತಿ ಹೆಚ್ಚುತ್ತಿದೆ. ಹಲವೆಡೆ ಒಮಿಕ್ರಾನ್ ಪ್ರಕರಣಗಳು ಹೆಚ್ಚುತ್ತಿದೆ. ಇದೇ ವೇಳೆ ಹಲವು ರಾಜ್ಯಗಳು ಹೊಸ ವರ್ಷದ ಸಮಯದಲ್ಲಿ ನೈಟ್ ಕರ್ಫ್ಯೂ ಜಾರಿ ಮಾಡಿದೆ. ಇದೇ ಕಾರಣಕ್ಕಾಗಿ ಬಾಲಿವುಡ್ ನಟ ಶಾಹಿದ್ ಕಪೂರ್ ಅವರು ತಮ್ಮ ಮುಂದಿನ ಚಿತ್ರ ಜೆರ್ಸಿ ಬಿಡುಗಡೆಯನ್ನು ಮುಂದೂಡಿದ್ದಾರೆ. ಶಾಹಿದ್ ಕಪೂರ್ ಅವರ ‘ಜೆರ್ಸಿ’ ಚಿತ್ರವು ಡಿಸೆಂಬರ್ 31ರಂದು ತೆರೆಕಾಣಲು ಸಜ್ಜಾಗಿತ್ತು. ಆದರೆ ಇದೀಗ ಚಿತ್ರವನ್ನು ವರ್ಷದ ಕೊನೆಯ ದಿನದಂದು ಬಿಡುಗಡೆ ಮಾಡದಿರಲು […]
ನವದೆಹಲಿ : 2021-22ನೇ ಹಣಕಾಸು ವರ್ಷದ ಆದಾಯ ತೆರಿಗೆ ರಿಟರ್ನ್ ಸಲ್ಲಿಕೆಗೆ ಇನ್ನು ಕೆಲವೇ ದಿನಗಳು ಬಾಕಿಯಿದ್ದು, ಈ ಮಧ್ಯೆ ನೇರ ತೆರಿಗೆಗಳ ಕೇಂದ್ರೀಯ ಮಂಡಳಿ (CBDT) ಬಿಗ್ ರಿಲೀಫ್ ನೀಡಿದೆ. CBDT 2020-21 ರ ಆರ್ಥಿಕ ವರ್ಷಕ್ಕೆ ಇ-ಫೈಲ್ ಮಾಡಿದ ITR ಗಳ ಪರಿಶೀಲನೆಯ ಗಡುವನ್ನು ವಿಸ್ತರಿಸಿದೆ. ಆದಾಯ ತೆರಿಗೆ ರಿಟರ್ನ್ (ITR) ಅನ್ನು ಪ್ರತಿ ಗಳಿಸುವ ವ್ಯಕ್ತಿಯು ಸಲ್ಲಿಸುವ ಅಗತ್ಯವಿದೆ ಎಂದು ವಿವರಿಸಿದೆ. ಫೆಬ್ರವರಿ 28ರವರೆಗೆ ಇ-ವೆರಿಫಿಕೇಶನ್ ಮಾಡಬಹುದು […]
ಕರ್ನಾಟಕದ ಪಶ್ಚಿಮ ಭಾಗದಲ್ಲಿರುವ ಸುಂದರವಾದ ಜಿಲ್ಲೆ ಚಿಕ್ಕಮಗಳೂರು . ‘ಕಾಫಿ ನಾಡು’ ಎಂದೇ ಪ್ರಸಿದ್ಧಿ ಪಡೆದಿದೆ . ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಾಫಿ ತೋಟಗಳು ಮತ್ತು ಆಕರ್ಷಣೀಯ ಗಿರಿಧಾಮಗಳಿಗೆ ಪ್ರಸಿದ್ಧಿಯನ್ನು ಪಡೆದಿದೆ. ಇಲ್ಲಿನ ಐತಿಹಾಸಿಕ ದೇವಾಲಯಗಳು ಹಾಗೂ ಜಲಪಾತಗಳು ಜನರ ಕಣ್ಮನ ಸೆಳೆಯುವಂತದ್ದು. ಮುಳ್ಳಯ್ಯನಗಿರಿ ಬೆಟ್ಟ: ಚಿಕ್ಕಮಗಳೂರಿನ ಅತ್ಯಂತ ಪ್ರಸಿದ್ಧ ಸ್ಥಳಗಳಲ್ಲಿ ಮುಳ್ಳಯ್ಯನಗಿರಿ ಶಿಖರ ಕೂಡ ಒಂದು. ಇದು ಕರ್ನಾಟಕದ ಅತಿ ಎತ್ತರವಾದ ಶಿಖರ ವಾಗಿದ್ದು 2000 ಮೀಟರ್ (6330 ಅಡಿ) […]