ನವದೆಹಲಿ: ನಿಮ್ಮ ದೈನಂದಿನ ಜೀವನಶೈಲಿ ಮತ್ತು ಆಹಾರ ಪದ್ಧತಿ ಲೈಂಗಿಕ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ವಿವಾಹಿತ ಪುರುಷರು ತಮ್ಮ ಆಹಾರದಲ್ಲಿ ಕೆಲವು ವಸ್ತುಗಳನ್ನು ಸೇರಿಸುವುದು ಮುಖ್ಯ. ಇವುಗಳು ಟೆಸ್ಟೋಸ್ಟೆರಾನ್ ಹಾರ್ಮೋನ್ ಹೆಚ್ಚಿಸುತ್ತವೆ ಮತ್ತು ಈ ವಸ್ತುಗಳ ಸೇವನೆಯು ಪುರುಷರಲ್ಲಿ ಶಕ್ತಿ ಹೆಚ್ಚಿಸುತ್ತವೆ. ತಜ್ಞರ ಪ್ರಕಾರ ಪ್ರೋಟೀನ್ ಭರಿತ ವಸ್ತುಗಳನ್ನು ತಿನ್ನುವುದು ನಿಮಗೆ ಹೆಚ್ಚಿನ ಪ್ರಯೋಜನವನ್ನು ನೀಡುತ್ತದೆ. ಇದು ಶಕ್ತಿಯ ಮಟ್ಟವನ್ನು ಕಾಯ್ದುಕೊಳ್ಳುತ್ತದೆ. ಇದಲ್ಲದೆ ವಿಟಮಿನ್ ಬಿ(Vitamin B), ವಿಟಮಿನ್ ಇ […]

  ಚಳಿಗಾಲದ ಋತು ಪ್ರಾರಂಭವಾಗಿದೆ. ಹೆಚ್ಚಿನ ಜನರು ಈ ಋತುವಿನಲ್ಲಿ ಬಿಸಿ ಆಹಾರವನ್ನು ಬಯಸುತ್ತಾರೆ. ಅನೇಕ ಜನರು ಯಾವಾಗಲೂ ಬಿಸಿ ಆಹಾರವನ್ನು ತಿನ್ನುತ್ತಾರೆ. ದೇಹದ ಪ್ರತಿಯೊಂದು ಭಾಗದಲ್ಲೂ ಬಿಸಿಯಾಗಿ ತಿನ್ನುವುದು ಅದರ ಪರಿಣಾಮವನ್ನು ತೋರಿಸಿದಾಗ, ಅದು ನಿಮ್ಮ ಆರೋಗ್ಯದ ಮೇಲೆ ವಿವಿಧ ಸಮಸ್ಯೆಗಳನ್ನು ಉಂಟುಮಾಡಬಹುದು. ಹೆಚ್ಚು ಬಿಸಿ ಬಿಸಿ ಆಹಾರ ಸೇವಿಸಿದಂತಹ ಪರಿಸ್ಥಿತಿಯಲ್ಲಿ ಬಿಸಿ ಆಹಾರವು ಆ ಮಾಂಸ ಮತ್ತು ದೇಹದ ಅನೇಕ ಭಾಗಗಳನ್ನು ಹಾನಿಗೊಳಿಸಬಹುದು. ದೇಹದ ಒಳಗಿನ ಸೂಕ್ಷ್ಮ […]

ಹೌದಲ್ಲವ? ಒಮ್ಮೆ ಯೋಚಿಸಿ ಸಮಸ್ಯೆ ಬಂದಲ್ಲಿ ಮನೆಯ ನಳ-ನಳಿಯರನ್ನು ಬದಲಿಸಬೇಕೆಂದರೆ ಅಷ್ಟೆಲ್ಲ ಯೋಚಿಸುವ ನಾವು ಇನ್ನು ರಾಜ್ಯದ ಮುಖ್ಯಮಂತ್ರಿಯನ್ನು ಯಾರು ಬೇಕಾದರೂ ಅವರು, ಯಾರು ಹೇಳಿದರೆ ಅವರಿಂದ, ಯಾವಾಗ ಬೇಡ ಎಂದರೆ ಅವಾಗ ಬದಲಿಸಲು ಇದೇನು ಸಂಗೀತ ಖುರ್ಚಿ ಆಟವೇ? ಅಥವಾ ಕರ್ನಾಟಕ, ಉತ್ತರಾಖಂಡದಷ್ಟು ರಾಜಕೀಯವಾಗಿ ಬಲಹೀನವೇ? ಒಂದೇ ವರ್ಷದ ಒಳಗೆ ಇಬ್ಬರು ಮುಖ್ಯಮಂತ್ರಿಗಳನ್ನು ಬದಲಿಸಿ, ಮೂರನೆಯವರನ್ನು ಪ್ರತಿಷ್ಠಾಪಿಸಿ ನಾಲ್ಕನೆಯವರನ್ನು ಹುಡುಕಿ ಚುನಾವಣೆಗೆ ಹೊರಟರೆ ನೋಡಿ ಆಗ ಈ ರಾಜ್ಯ […]

ಬೆಂಗಳೂರು:ಸಂಪುಟದಿಂದ ನನ್ನನ್ನು ತೆಗೆಯುವುದಾದರೆ ನಾನು ಸಚಿವ ಸ್ಥಾನ ತ್ಯಾಗ ಮಾಡಲು ಸಿದ್ದನಿದ್ದೇನೆ ಎಂದು ಗ್ರಾಮೀಣಾಭಿವೃದ್ದಿ ಸಚಿವ ಕೆ.ಎಸ್. ಈಶ್ವರಪ್ಪ ಅವರು ಬುಧವಾರ ಹೇಳಿದ್ದಾರೆ. ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಹೇಳಿಕೆಗೆ ಹುಬ್ಬಳ್ಳಿಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಪಕ್ಷ ಹಿರಿಯ ಸಚಿವರನ್ನು ಕೈ ಬಿಡುವುದಾದರೆ ಮೊದಲಿಗೆ ನಾನೇ ತಯಾರಿದ್ದೇನೆ. ಹಿರಿಯರನ್ನು ಕೈ ಬಿಟ್ಟರೆ ಪಕ್ಷ ಸಂಘಟನೆಯಲ್ಲಿ ಕೆಲಸ ಮಾಡುತ್ತೇವೆ. ತಾವಾಗಿಯೇ ಬಿಟ್ಟುಕೊಡಲು ಸಿದ್ದರಿದ್ದೀರಾ ಎನ್ನುವ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, ನೀವು […]

ದಕ್ಷಿಣ ಆಫ್ರಿಕಾ ಪ್ರವಾಸವನ್ನು ಕೈಗೊಂಡಿರುವ ಟೀಮ್ ಇಂಡಿಯಾ ಹರಿಣಗಳ ವಿರುದ್ಧದ 3 ಪಂದ್ಯಗಳ ಟೆಸ್ಟ್ ಸರಣಿ ಹಾಗೂ 3 ಪಂದ್ಯಗಳ ಏಕದಿನ ಸರಣಿಯಲ್ಲಿ ಕಣಕ್ಕಿಳಿಯುತ್ತಿದೆ. ಇತ್ತಂಡಗಳ ನಡುವೆ ಈಗಾಗಲೇ ಟೆಸ್ಟ್ ಸರಣಿ ಆರಂಭವಾಗಿದ್ದು, ಚೊಚ್ಚಲ ಟೆಸ್ಟ್ ಪಂದ್ಯ ಸೆಂಚೂರಿಯನ್ ಸೂಪರ್ ಸ್ಪೋರ್ಟ್ ಪಾರ್ಕ್ ಕ್ರೀಡಾಂಗಣದಲ್ಲಿ ಡಿಸೆಂಬರ್ 26ರ ಬಾಕ್ಸಿಂಗ್ ಡೇನಿಂದ ಶುರುವಾಗಿದೆ. ಹೀಗೆ ಡಿಸೆಂಬರ್ 26ರಂದು ಶುರುವಾದ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಚೊಚ್ಚಲ ಟೆಸ್ಟ್ ಪಂದ್ಯದ ಮೊದಲ […]

ಮುಂಬರುವ ಮೂರು ತಿಂಗಳ ಅವದಿಯಲ್ಲಿ ಪಕ್ಷ ಸಂಘಟನೆಯನ್ನ ಮಾಡಬೇಕಿದೆ. 11 ಜನ ಎಂಎಲ್​ಸಿ, ಓರ್ವ ಶಾಸಕರಿಗೆ ಸತ್ಕಾರ ಮಾಡಲಾಗಿದೆ ಎಂದು ಮಹೇಶ್ ಟೆಂಗಿನಕಾಯಿ ಹೇಳಿದ್ದಾರೆ.ಹುಬ್ಬಳ್ಳಿ: ಜಿಲ್ಲಾ ಪಂಚಾಯತ್, ತಾಲ್ಲೂಕು ಪಂಚಾಯತ್, ಎಂಎಲ್​ಸಿ ಚುನಾವಣೆಯಲ್ಲಿ ಗೆಲ್ಲುವ ಬಗ್ಗೆ ಚರ್ಚೆ ನಡೆಸಲಾಗಿದೆ. ಮುಂಬರುವ ಮೂರು ತಿಂಗಳ ಅವಧಿಯಲ್ಲಿ ಪಕ್ಷ ಸಂಘಟನೆ ಮಾಡಲಾಗುವುದು. ಕಾಮನ್ ಮ್ಯಾನ್ ಆಗಿ ಕೆಲಸ ಮಾಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೆಳಿದ್ದಾರೆ. ಕರ್ನಾಟಕ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್​​ ಸಿಂಗ್ […]

ನವದೆಹಲಿ: ಭಾರತದ ಮಹಿಳಾ ಯುವ ಉದ್ಯಮಿ ಹಾಗೂ ಮಹಿಳಾ ಕೇಂದ್ರಿತ ಸಾಮಾಜಿಕ ಉದ್ಯಮದ ಸಂಸ್ಥಾಪಕಿ ಪಂಖೂರಿ ಶ್ರೀವಾಸ್ತವ ಅವರು ಹೃದಯ ಸ್ತಂಭನದಿಂದ (ಕಾರ್ಡಿಯಾಕ್‌ ಅರೆಸ್ಟ್) ಮೃತಪಟ್ಟಿದ್ದಾರೆ ಎಂದು ಕಂಪನಿ ಮೂಲಗಳು ತಿಳಿಸಿವೆ. 32 ವರ್ಷ ವಯಸ್ಸಿನ ಪಂಖೂರಿ ಅವರು ಡಿ.24ರಂದು ಹೃದಯ ಸ್ತಂಭನದಿಂದ ನಿಧನರಾದರು. ಸಿಇಒ ಪಂಖೂರಿ ಇನ್ನಿಲ್ಲ ಎನ್ನುವ ದುಃಖ ನಮ್ಮನ್ನು ಆವರಿಸಿದೆ ಎಂದು ಪಂಖೂರಿ ಅವರ ಅಧಿಕೃತ ಟ್ವಿಟರ್‌ ಖಾತೆಯಲ್ಲಿ ಸಂತಾಪ ಸೂಚಿಸಿ ಟ್ವೀಟ್‌ ಮಾಡಲಾಗಿದೆ. ಭಾರತದ ಮಹಿಳೆಯರು […]

ದಾವಣಗೆರೆ: ಚಾಲಕನ ನಿಯಂತ್ರಣ ತಪ್ಪಿ ಕೆ ಎಸ್ ಆರ್ ಟಿ ಸಿ ಬಸ್ ( KSRTC Bus ) ಸೇತುವೆಗೆ ಡಿಕ್ಕಿಯಾದ ಪರಿಣಾಮ, ಪ್ರಯಾಣಿಕರಿಬ್ಬರು ಗಾಯಗೊಂಡಿರೋ ಘಟನೆ ದಾವಣಗೆರೆಯ ನ್ಯಾಮತಿ ಬಳಿ ನಡೆದಿದೆ. ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಗೋವಿನಕೋವಿ ಬಳಿಯಲ್ಲಿ ಮೈಸೂರಿನಿಂದ ಹೊನ್ನಾಳ್ಳಿಗೆ ತೆರಳುತ್ತಿದ್ದಂತ ಕೆ ಎಸ್ ಆರ್ ಟಿ ಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಸೇತುವೆಗೆ ಡಿಕ್ಕಿ ಹೊಡೆದಿದೆ. ಇದರಿಂದಾಗಿ ಬಸ್ ನಲ್ಲಿದ್ದಂತ ಇಬ್ಬರು ಪ್ರಯಾಣಿಕರು […]

ಗಂಡ-ಹೆಂಡತಿ  ಜಗಳ ಉಂಡು ಮಲಗುವ ತನಕ ಎಂಬ ಮಾತಿದೆ. ಆದ್ರೆ ಕೆಲವೊಂದು ಸಮಸ್ಯೆಗಳು ಬಗೆಹರಿಯದ ಕಾರಣ ಪೊಲೀಸ್ ಠಾಣೆ ಮೆಟ್ಟಿಲು ಏರುತ್ತವೆ. ಕೊನೆಗೆ ವಿಚ್ಛೇದನ  ಪಡೆದುಕೊಳ್ಳುವ ಮೂಲಕ ದಂಪತಿ  ಸಮಸ್ಯೆಗೆ ಪರಿಹಾರ ಕಂಡುಕೊಳ್ಳುತ್ತಾರೆ. ಆದ್ರೆ ಇಲ್ಲೊಬ್ಬ ಪತಿ ತನ್ನ ಪತ್ನಿಯ ತನ್ನನ್ನು ಪೀಡಿಸುತ್ತಾಳೆ ಎಂದು ದೂರು ದಾಖಲಿಸಿದ್ದಾನೆ. ವೈಟ್ ಫೀಲ್ಡ್ ಪೊಲೀಸ್ ಠಾಣೆಯಲ್ಲಿ ನಿಖಿಲ್ ರಾಜೇಂದ್ರನಾಥ್ ಎಂಬವರು ದೂರು ದಾಖಲಿಸಿದ್ದಾರೆ. 2010ರಲ್ಲಿ ನಿಖಿಲ್ ರಾಜೇಂದ್ರನಾಥ್ ಮದುವೆ ಕೇರಳದ ಯುವತಿ ಜೊತೆ […]

ಭಾರತ 5ಜಿ ನೆಟ್‌ವರ್ಕ್‌ಗಾಗಿ ಕಾಯುತ್ತಿದೆ. ಈ ನಡುವೆ ನಿಮಗೆ ಒಂದು ಸಿಹಿ ಸುದ್ದಿ ಇದೆ. ಹೊಸ ವರ್ಷ 2022 ರಲ್ಲಿ 5ಜಿ ನೆಟ್‌ವರ್ಕ್‌ ಬರಲಿದೆ. ಹೌದು ಕನಿಷ್ಠ ಕೆಲವು ಪ್ರಮುಖ ನಗರಗಳಲ್ಲಿಯಾದರೂ 5ಜಿ ನೆಟ್‌ವರ್ಕ್‌ ಆರಂಭ ಆಗಲಿದೆ. ಟೆಲಿಕಾಂ ಇಲಾಖೆಯ ಪ್ರಕಾರ, ಭಾರತದಲ್ಲಿ ಮುಂದಿನ ವರ್ಷ 5ಜಿ ನೆಟ್‌ವರ್ಕ್‌ ಸೇವೆ ಆರಂಭವಾಗಲು ಸಿದ್ಧವಾಗಿದೆ. ಭಾರ್ತಿ ಏರ್‌ಟೆಲ್, ರಿಲಯನ್ಸ್‌ ಜಿಯೋ ಹಾಗೂ ವೊಡಾಫೋನ್ ಐಡಿಯಾದ ಟೆಲಿಕಾಂ ಸೇವೆಗಳು ಮುಂದಿನ ವರ್ಷ 5ಜಿ […]

Advertisement

Wordpress Social Share Plugin powered by Ultimatelysocial