ಚಾಲಕನ ನಿಯಂತ್ರಣ ತಪ್ಪಿ ಕೆ ಎಸ್ ಆರ್ ಟಿ ಸಿ ಬಸ್ ಪಲ್ಟಿ

60ಕ್ಕೂ ಹೆಚ್ಚು ಜನರಿಗೆ ಗಾಯ ಓರ್ವ ಮಹಿಳೆ ಸಾವು.ಹನೂರು ತಾಲೂಕಿನ ಒಡೆಯರಪಾಳ್ಯ ಗ್ರಾಮಕ್ಕೆ ತೆರಳುತ್ತಿದ್ದ ಕೆಎಸ್ಆರ್ ಟಿಸಿ ಬಸ್
ಕುಡುವಾಳೆ ಗ್ರಾಮದ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಪರಿಣಾಮ ಓರ್ವ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ .

ಬಸ್ ನಲ್ಲಿ ಸುಮಾರು 60ಕ್ಕೂ ಹೆಚ್ಚು ಪ್ರಯಾಣಿಕರು ತೆರಳುತ್ತಿದ್ದು ಹೆಚ್ಚಿನ ಸಂಖ್ಯೆಯಲ್ಲಿ ಶಾಲಾ ವಿದ್ಯಾರ್ಥಿಗಳು ಇದ್ದರು ಎಂಬುದಾಗಿ ತಿಳಿದುಬಂದಿದೆ.

ಆರು ಪ್ರಯಾಣಿಕರು ತೀವ್ರ ಗಾಯಗೊಂಡು ಚಿಂತಾಜನಕ ಸ್ಥಿತಿಯಲ್ಲಿದ್ದಾರೆ ಇವರನ್ನು ಕೊಳ್ಳೇಗಾಲ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು ಉಳಿದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಖಾಸಗಿ ಆಸ್ಪತ್ರೆಗಳಿಗೆ ತೆರಳಿ ಚಿಕಿತ್ಸೆ ಪಡೆದುಕೊಂಡಿದ್ದಾರೆ ಎನ್ನಲಾಗಿದೆ. .

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

ITBP ಜವಾನರು ಎತ್ತರದ ಹಿಮಾಲಯದಲ್ಲಿ ಹಿಮದ ನಡುವೆ ಕಬಡ್ಡಿ!

Mon Mar 14 , 2022
ತಮ್ಮ ಬಿಡುವಿನ ವೇಳೆಯಲ್ಲಿ ಹಿಮಾಚಲ ಪ್ರದೇಶದ ಹಿಮದಿಂದ ಆವೃತವಾದ ಹಿಮಾಲಯ ಪರ್ವತಗಳಲ್ಲಿ ಕಬಡ್ಡಿ ಆಡುವ ಜವಾನರ ವಿಡಿಯೋವನ್ನು ಪೋಸ್ಟ್ ಮಾಡಿದ ನಂತರ ಇಂಡೋ-ಟಿಬೆಟಿಯನ್ ಬಾರ್ಡರ್ ಪೋಲೀಸ್ (ಐಟಿಬಿಪಿ) ಅಧಿಕೃತ ಟ್ವಿಟರ್ ಹ್ಯಾಂಡಲ್ ‘ಫುಲ್ ಆಫ್ ಜೋಶ್’ ಎಂದು ಹೇಳಿದೆ. 52 ಸೆಕೆಂಡುಗಳ ಕ್ಲಿಪ್ ಪರ್ವತ ಪ್ರದೇಶಗಳಲ್ಲಿ ದೇಶವನ್ನು ರಕ್ಷಿಸುವ ಸೈನಿಕರ ಜೀವನದ ಒಂದು ನೋಟವನ್ನು ನೀಡಿತು. ಐಟಿಬಿಪಿ ಸಿಬ್ಬಂದಿ ಭಾರವಾದ ಉಣ್ಣೆಯ ಬಟ್ಟೆ ಧರಿಸಿ ಕಬಡ್ಡಿ ಆಡುತ್ತಿರುವುದು ಸಾಮಾಜಿಕ ಜಾಲತಾಣಗಳಲ್ಲಿ […]

Advertisement

Wordpress Social Share Plugin powered by Ultimatelysocial