ಚಾಮರಾಜನಗರದ ಕೆ.ದೇವರಹಳ್ಳಿ ಗ್ರಾಮದಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮ….

ಯಳಂದೂರು ತಾಲ್ಲೂಕಿನ ಕೆ. ದೇವರಹಳ್ಳಿ ಗ್ರಾಮದಲ್ಲಿ ಕಂದಾಯ ಇಲಾಖೆ ಜಿಲ್ಲಾಡಳಿತ ಚಾಮರಾಜನಗರ ವತಿಯಿಂದ “ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ “ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು….

ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳನ್ನು ಗ್ರಾಮಸ್ಥರು ವಿವಿಧ ಕಲಾ ತಂಡಗಳೊಂದಿಗೆ ಬರಮಾಡಿಕೊಂಡರು….

ಕಾರ್ಯಕ್ರಮವನ್ನು ಜಿಲ್ಲಾಧಿಕಾರಿಗಳಾದ ಡಿ. ಎಸ್.ರಮೇಶ್ ರವರು ಉದ್ಘಾಟನೆ ಮಾಡಿದರು…

ನಂತರ ಪ್ರಾಸ್ತವಿಕ ನುಡಿಯನ್ನು ತಹಸೀಲ್ದಾರ್ ಆನಂದಪ್ಪನಾಯಕ ರವರು ಮಾತನಾಡಿ ಸಾರ್ವಜನಿಕರ ಕುಂದುಕೊರತೆಯನ್ನು ಆಲಿಸಿ ನಿವಾರಿಸಲು ಗ್ರಾಮ ವಾಸ್ತವ್ಯ ಮಾಡಲಾಗಿದೆ ಎಲ್ಲಾರು ಸದ್ಭಳಕೆ ಮಾಡಿಕೊಳ್ಳಿ ಎಂದರು….

ಜಿಲ್ಲಾಧಿಕಾರಿಗಳು ಸಾರ್ವಜನಿಕರಿಂದ ಅರ್ಜಿಗಳನ್ನು ಸ್ವೀಕರಿಸಿ ಸಮಸ್ಯೆಯನ್ನು ಆಲಿಸಿದರು. ನಂತರ ಇಲಾಖೆ ಅಧಿಕಾರಿಗಳಿಗೆ ಬಗೆಹರಿಸುವಂತೆ ತಿಳಿಸಿದರು……

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ: 

https://play.google.com/store/apps/details……

Please follow and like us:

Leave a Reply

Your email address will not be published. Required fields are marked *

Next Post

ಹಾರಾರ್ - ಕಾಮಿಡಿ ಜಾನರ್ ನ "ಛೂ ಮಂತರ್" ಚಿತ್ರದಲ್ಲಿ ಶರಣ್.

Tue Dec 20 , 2022
ತಮ್ಮ ಅಮೋಘ ‌ಅಭಿನಯದ ಮೂಲಕ ಅಭಿಮಾನಿಗಳ ಮನಗೆದ್ದಿರುವ ನಟ ಶರಣ್ “ಛೂ ಮಂತರ್” ಚಿತ್ರದ ನಾಯಕರಾಗಿ ನಟಿಸಿದ್ದಾರೆ. ಮೇಘನಾ ಗಾಂವ್ಕರ್, ಚಿಕ್ಕಣ್ಣ, ಅದಿತಿ ಪ್ರಭುದೇವ ಹಾಗೂ ಪ್ರಭು ಮುಂಡ್ಕರ್ ಚಿತ್ರದ ಪ್ರಮುಖಪಾತ್ರದಲ್ಲಿದ್ದಾರೆ. ಶರಣ್ ಹಾಗೂ ಚಿಕ್ಕಣ್ಣ ಕಾಂಬಿನೇಷನ್ ನಲ್ಲಿ ಬರುತ್ತಿರುವ ಚಿತ್ರ ಎಂದಮೇಲೆ ಪ್ರೇಕ್ಷಕರಿಗೆ ಮನೋರಂಜನೆಯ ರಸದೌತಣ ನೀಡುವುದಂತು ಖಚಿತ. ಸದಭಿರುಚಿ ಚಿತ್ರಗಳನ್ನು ಕನ್ನಡ ಚಿತ್ರರಂಗಕ್ಕೆ ನೀಡುತ್ತಾ ಬಂದಿರುವ, ತರುಣ್ ಸ್ಟುಡಿಯೋಸ್ ಲಾಂಛನದಲ್ಲಿ ಮಾನಸ ತರುಣ್ ಹಾಗೂ ತರುಣ್ ಶಿವಪ್ಪ […]

Advertisement

Wordpress Social Share Plugin powered by Ultimatelysocial