ಚಾಮರಾಜನಗರ ಜನತೆಗೆ ಅಭಿನಂದನೆ ಗಳನ್ನು ತಿಳಿಸಿದ ಮುಖ್ಯಮಂತ್ರಿ….

ಮೌಢ್ಯಕ್ಕೆ ಸೆಡ್ಡು ಒಡೆದು ಚಾಮರಾಜನಗರಕ್ಕೆ ಆಗಮಿಸಿ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆಗೆ ಚಾಲನೆ ನೀಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ.ಎಸ್.ಸಿ.ಎಸ್.ಟಿ.ಸಮುದಾಯಗಳ ಅಭಿರುದ್ದಿಗೆ ಹೆಚ್ಚು ಒತ್ತು ನೀಡಲಾಗುವುದು,ರಾಜ್ಯದ ಶೋಷಿತರ ಸಂಕಷ್ಟಕ್ಕೆ ನೇರವಾದ ಸರ್ಕಾರ ನಮ್ಮ ರಾಜ್ಯ ಸರ್ಕಾರ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

 

Please follow and like us:

Leave a Reply

Your email address will not be published. Required fields are marked *

Next Post

ಬಿಜೆಪಿ ಮುಖಂಡರಿಂದ 2023ರ ಚುನಾವಣೆಯ ಪೂರ್ವಭಾವಿ ಹಾಗೂ ಆತ್ಮಾವಲೋಕನ ಸಭೆ ನಡೆಯಿತು.

Tue Dec 13 , 2022
  ಸಭೆಯಲ್ಲಿ ವರುಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸಾವಿರಾರು ಬಿಜೆಪಿ ಮುಖಂಡರು ಹಾಗೂ ಅಭ್ಯರ್ಥಿ ಆಕಾಂಕ್ಷಿಗಳು ಭಾಗವಹಿಸಿದ್ದರು. ಮುಂಬರುವ ಚುನಾವಣೆಯಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕ ಮತ್ತು ವರುಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂದೇ ಬಿಂಬಿತರಾಗಿರುವ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ವಿರುದ್ಧ ತೊಡೆತಟ್ಟಿ ಶತಾಯುಗದಾಯ ಬಿಜೆಪಿ ಗೆಲ್ಲಿಸಲೇಬೇಕು ಎಂದು ಪಣತೊಟ್ಟ ಮುಖಂಡರು. 65 ರಿಂದ 70,000 ಮತಗಳು ಬಿಜೆಪಿಗೆ ಕಟ್ಟಿಟ್ಟ ಬುತ್ತಿಯಾಗಿದ್ದು ಉಳಿದ ಅಲ್ಪಸ್ವಲ್ಪ ಮತಗಳನ್ನು […]

Advertisement

Wordpress Social Share Plugin powered by Ultimatelysocial