ಮೌಢ್ಯಕ್ಕೆ ಸೆಡ್ಡು ಒಡೆದು ಚಾಮರಾಜನಗರಕ್ಕೆ ಆಗಮಿಸಿ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆಗೆ ಚಾಲನೆ ನೀಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ.ಎಸ್.ಸಿ.ಎಸ್.ಟಿ.ಸಮುದಾಯಗಳ ಅಭಿರುದ್ದಿಗೆ ಹೆಚ್ಚು ಒತ್ತು ನೀಡಲಾಗುವುದು,ರಾಜ್ಯದ ಶೋಷಿತರ ಸಂಕಷ್ಟಕ್ಕೆ ನೇರವಾದ ಸರ್ಕಾರ ನಮ್ಮ ರಾಜ್ಯ ಸರ್ಕಾರ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada