ಸಂತ ಅಂತೋಣಿ ವಿಗ್ರಹ ದ್ವಂಸ ಮಾಡಿದ ಘಟನೆ ಚಿಕ್ಕಬಳ್ಳಾಪುರದ ಚಿಕ್ಕಬಳ್ಳಾಪುರ ತಾಲೂಕಿನ ಸೂಸೆಪಾಳ್ಯದ ಚರ್ಚ್ ನಲ್ಲಿ ನಡೆದಿದೆ…ಸೂಸೆಪಾಳ್ಯದ ಹೊರವಲಯದ ಕೆರೆ ಬಳಿ ಇರುವ ಸಂತ ಅಂತೋಣಿ ದೇವಾಲಯದ ಗಾಜನ್ನು ಮತಾಂದರರು ಒಡೆದು ಹಾಕಿದ್ದಾರೆ ಎಂದು ಆರೋಪಿಸಿದ್ದಾರೆ…ದುಷ್ಕರ್ಮಿಗಳ ಕೃತ್ಯಕ್ಕೆ ಕ್ರಿಶ್ಚಿಯನ್ ಸಮುದಾಯದ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ….ಮತಾಂತರ ನಿಷೇಧ ಕಾಯ್ದೆಯಿಂದ ಪ್ರೇರಣೆ ಪಡೆದು ದುಷ್ಕೃತ್ಯ ಎಸಗಿರುವ ಶಂಕೆ ವ್ಯಕ್ತವಾಗಿದೆ…
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada