ಚೀನಾ ಕಾರ್ಮಿಕರಿಗೆ ವೀಸಾ ನೀಡಲು ಲಂಚ: ಕಾರ್ತಿ ಚಿದಂಬರಂಗೆ ಸಿಬಿಐ ಮತ್ತೆ ಶಾಕ್!

ಮಾಜಿ ಕೇಂದ್ರ ಹಣಕಾಸು ಪಿ.ಚಿದಂಬರಂ ಅವರ ಪುತ್ರ ಕಾರ್ತಿ ಚಿದಂಬರಂ ಮನೆ ಹಾಗೂ ಕಚೇರಿಗಳ ಮೇಲೆ ಸಿಬಿಐ ಮಂಗಳವಾರ ದಾಳಿ ನಡೆಸಿದೆ.

ಚೀನಾ ಕೆಲಸಗಾರರಿಗೆ ಅವಕಾಶ ಮಾಡಿಕೊಡಲು ವೀಸಾ ನೀಡಲು ಲಂಚ ಪಡೆದ ಆರೋಪದ ಮೇಲೆ ಕಾರ್ತಿ ಚಿದಂಬರಂ ಮನೆ ಹಾಗೂ ಕಚೇರಿಗಳ ಮೇಲೆ ದಾಳಿ ನಡೆಸಲಾಗಿದ್ದು, ದಾಖಲೆಗಳ ಪರಿಶೀಲನೆ ನಡೆದಿದೆ.

ತಮಿಳುನಾಡು ಮತ್ತು ಮುಂಬೈನ ಮೂರು ಕಡೆ ಹಾಗೂ ಪಂಜಾಬ್‌ ನಲ್ಲಿ ಒಂದು ಕಡೆ ದಾಳಿ ಮಾಡಲಾಗಿದೆ.

ನನ್ನ ಮೇಲೆ ಎಷ್ಟು ಬಾರಿ ದಾಳಿ ಆಗಿದೆ ಎಂಬುದು ನನಗೆ ಲೆಕ್ಕಕ್ಕೆ ಸಿಗುತ್ತಿಲ್ಲ. ಬಹುಶಃ ದಾಖಲೆಗಳನ್ನು ನೋಡಿ ಹೇಳಬೇಕು ಎಂದು ಕಾರ್ತಿ ಚಿದಂಬರಂ ಪ್ರತಿಕ್ರಿಯಿಸಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಬಿಜೆಪಿ ಸೇರಲು ಹೊರಟಿದ್ದ ಹೊರಟ್ಟಿಗೆ ಎದುರಾಯ್ತು ವಿಘ್ನ

Tue May 17 , 2022
ಬೆಂಗಳೂರು,ಮೇ17-ಬಿಜೆಪಿ ಸೇರುವ ಕಾರಣಕ್ಕಾಗಿಯೇ ವಿಧಾನಪರಿಷತ್ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಬಸವರಾಜ ಹೊರಟ್ಟಿ ಅವರಿಗೆ ತಾಂತ್ರಿಕ ವಿಘ್ನ ಎದುರಾಗಿದೆ. ಏಕೆಂದರೆ ವಿಧಾನಪರಿಷತ್ ನಿಯಮಾವಳಿ ಪ್ರಕಾರ ಸಭಾಪತಿಯವರು ತಮ್ಮ ರಾಜೀನಾಮೆ ಪತ್ರವನ್ನು ಹಾಲಿ ವಿಧಾನಪರಿಷತ್‍ನ ಉಪಸಭಾಪತಿಯವರಿಗೆ ಸಲ್ಲಿಸಬೇಕು. ಆದರೆ ಪ್ರಸ್ತುತ ವಿಧಾನಪರಿಷತ್‍ನಲ್ಲಿ ಹಂಗಾಮಿ ಸಭಾಪತಿ ಯಾರೊಬ್ಬರೂ ಇಲ್ಲ. ನಿಯಮಗಳ ಪ್ರಕಾರ ರಾಜೀನಾಮೆ ಪತ್ರವನ್ನು ಕಾರ್ಯದರ್ಶಿ ಅವರು ಸ್ವೀಕರಿಸಲು ಅವಕಾಶವಿಲ್ಲ. ಹೀಗಾಗಿ ಅವರು ನೀಡಿರುವ ರಾಜೀನಾಮೆ ಪತ್ರವನ್ನು ಯಾರು ಅಂಗೀಕರಿಸುತ್ತಾರೆ ಎಂಬುದೇ ಯಕ್ಷ […]

Advertisement

Wordpress Social Share Plugin powered by Ultimatelysocial