ಕೊಳ್ಳೇಗಾಲ ತಾಲ್ಲೂಕಿನ ಸುಪ್ರಸಿದ್ದ ಚಿಕ್ಕಲ್ಲೂರು ಸಿದ್ದಪ್ಪಾಜಿ ಜಾತ್ರೆ ಜನವರಿ 6ರಿಂದ 10ರವರೆಗೆ ನಡೆಯಲಿದೆ. ಕೋವಿಡ್ ಕಾರಣದಿಂದ ಎರಡು ವರ್ಷಗಳಿಂದ ಸರಳವಾಗಿ ನಡೆದಿದ್ದ ಜಾತ್ರೆ ಈ ಬಾರಿ ಅದ್ಧೂರಿಯಾಗಿ ಜರುಗಲಿದೆ…..ಇಲ್ಲಿನ ಪಂಕ್ತಿ ಸೇವೆಗೆ ದೊಡ್ಡ ಇತಿಹಾಸವಿದೆ. ಭಕ್ತರು ಕುಟುಂಬ ಸಮೇತರಾಗಿ ಬಂದು ಕುರಿ, ಕೋಳಿ ಕತ್ತರಿಸಿ ಮಾಂಸದ ಅಡುಗೆ ಸಿದ್ದಪಡಿಸಿ ಸಿದ್ದಪ್ಪಾಜಿಗೆ ಎಡೆ ಇಟ್ಟು ನಂತರ ಒಟ್ಟಾಗಿ ಮಾಂಸದ ಊಟವನ್ನು ಮಾಡುವ ದಿನ. ಮೊದಲೆಲ್ಲ ದೇವಾಲಯದ ಆವರಣದಲ್ಲೇ ಪ್ರಾಣಿ ಬಲಿ ಕೊಡುತ್ತಿದ್ದರು. ಹೈಕೋರ್ಟ್ ತೀರ್ಪಿನ ನಂತರ ಪ್ರಾಣಿ ಬಲಿಗೆ ಜಿಲ್ಲಾಡಳಿತ ಅವಕಾಶ ನೀಡುತ್ತಿಲ್ಲ…ಅವಕಾಶ ಕೊಡದಿದ್ದರೆ ಮುಂದಿನ ದಿನಗಳಲ್ಲಿ ಪ್ರತಿಭಟನೆ ಮಾಡಲಾಗುವುದು ಎಂದು ತಿಳಿಸಿದರು..
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/de….