ಸಚಿವ ಸಂಪುಟ ವಿಸ್ತರಣೆ ಹಿನ್ನೆಲೆ.
ಸಂಪುಟದಲ್ಲಿ ಶಾಸಕ ದುರ್ಯೋಧನ ಐಹೊಳೆ ಹೆಸರು ಉಲ್ಲೇಖ ವಿಚಾರ.
ಸಚಿವ ಸ್ಥಾನ ಬೇಡವೆಂದ ಶಾಸಕ ದುರ್ಯೋಧನ ಐಹೊಳೆ.
ಚುನಾವಣೆಗೆ ಇನ್ನು ಮೂರು ತಿಂಗಳು ಬಾಕಿ ಇವೆ.
ಹೀಗಾಗಿ ನನಗೆ ಸಚಿವ ಸ್ಥಾನ ಬೇಡ.
ನನ್ನ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿ ಮುಖ್ಯ.
ಕರಗಾಂವ ಏತ ನೀರಾವರಿ ಯೋಜನೆ ಅನುಷ್ಠಾನಗೊಳಿಸುವುದೇ ಪ್ರಮುಖವಾಗಿದೆ.
ಮುಂದಿನ ಬಾರಿ ನಮ್ಮದೇ ಪಕ್ಷ ಅಧಿಕಾರಕ್ಕೆ ಬಂದ್ರೆ ನೋಡೋಣ ಎಂದ ಶಾಸಕ.
ಚಿಕ್ಕೋಡಿಯಲ್ಲಿ ಶಾಸಕ ದುರ್ಯೋಧನ ಐಹೊಳೆ ಹೇಳಿಕೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada