ಚಿಕ್ಕೋಡಿ: ಕೆಎಸ್​ಆರ್​ಟಿಸಿ ಬಸ್​ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ

 

ಚಿಕ್ಕೋಡಿ: ಕೆಎಸ್​ಆರ್​ಟಿಸಿ ಬಸ್​ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಸ್ಥಳದಲ್ಲೇ ಬೈಕ್​ ಸವಾರರಿಬ್ಬರು ಮೃತಪಟ್ಟ ಘಟನೆ ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ‌ ಕೇರೂರವಾಡಿ ಗ್ರಾಮದ ಚಿಕ್ಕೋಡಿ-ಮಿರಜ್ ಹೆದ್ದಾರಿಯಲ್ಲಿ ಗುರುವಾರ ಬೆಳಗ್ಗೆ ಸಂಭವಿಸಿದೆ.

ಬೈಕ್​ ಸವಾರರಾದ ಸವಾರ ಸಂತೋಷ ಮಾಗ(25) ಹಾಗೂ ಶ್ರೀಶೈಲ ಮಹಾದೇವ ಕೂರವಿ(27) ಮೃತ ದುರ್ದೈವಿಗಳು. ಅಂಕಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಹಿಜಾಬ್ ದಬ್ಬಾಳಿಕೆಯ ಸಂಕೇತ: ತಸ್ಲೀಮಾ ನಸ್ರೀನ್

Thu Feb 17 , 2022
ಬಾಂಗ್ಲಾದೇಶದ ಲೇಖಕಿ ತಸ್ಲೀಮಾ ನಸ್ರೀನ್ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಧರಿಸುವ ಬಗ್ಗೆ ಗಲಾಟೆ ಮಾಡಿದ್ದಾರೆ. ಇಂಡಿಯಾ ಟುಡೇ ಟಿವಿಗೆ ನೀಡಿದ ವಿಶೇಷ ಸಂದರ್ಶನದಲ್ಲಿ, ತಸ್ಲೀಮಾ ನಸ್ರೀನ್ ಹಿಜಾಬ್, ಬುರ್ಖಾ ಅಥವಾ ನಿಖಾಬ್ ದಬ್ಬಾಳಿಕೆಯ ಸಂಕೇತವಾಗಿದೆ ಎಂದು ಹೇಳಿದ್ದಾರೆ. ಹಿಜಾಬ್ ಕುರಿತ ವಿವಾದ ಕರ್ನಾಟಕದಾದ್ಯಂತ ಹರಡಿರುವ ಹಿನ್ನೆಲೆಯಲ್ಲಿ ತಸ್ಲೀಮಾ ನಸ್ರೀನ್ ಈ ಹೇಳಿಕೆ ನೀಡಿದ್ದಾರೆ ಇತರ ರಾಜ್ಯಗಳಿಗೆ ಹರಡಿತು ಭಾರತದಲ್ಲಿ. ಕರ್ನಾಟಕ ಹೈಕೋರ್ಟ್ ಈ ಅರ್ಜಿಯ ವಿಚಾರಣೆ ನಡೆಸುತ್ತಿದೆ ಶಿಕ್ಷಣ ಸಂಸ್ಥೆಗಳಲ್ಲಿ […]

Advertisement

Wordpress Social Share Plugin powered by Ultimatelysocial