ಬಿಬಿಸಿ ಸಿದ್ಧಪಡಿಸಿದ ಸಾಕ್ಷ್ಯಚಿತ್ರದ ಹಿಂದೆ ಚೀನಾ ಕೈವಾಡವಿದೆ

ವದೆಹಲಿ: 2002ರ ಗುಜರಾತ್‌ ಗಲಭೆಯಲ್ಲಿ ಅಂದಿನ ಗುಜರಾತ್‌ ಮುಖ್ಯಮಂತ್ರಿಯಾಗಿದ್ದ ಪ್ರಧಾನಿ ನರೇಂದ್ರ ಮೋದಿ ಅವರ ಪಾತ್ರವಿತ್ತು ಎಂದು ಆರೋಪಿಸಿ ಬಿಬಿಸಿ ಸಿದ್ಧಪಡಿಸಿದ ಸಾಕ್ಷ್ಯಚಿತ್ರದ ಹಿಂದೆ ಚೀನಾ ಕೈವಾಡವಿದೆ ಎಂದು ಬಿಜೆಪಿ ಹಿರಿಯ ಸಂಸದ ಹಾಗೂ ವಕೀಲ ಮಹೇಶ್‌ ಜೇಠ್ಮಲಾನಿ ಗಂಭೀರ ಆರೋಪ ಮಾಡಿದ್ದಾರೆ.

ಬಿಬಿಸಿ ಹತಾಶವಾಗಿದ್ದು, ಅದಕ್ಕೆ ಹಣದ ಅಗತ್ಯವಿದೆ ಮತ್ತು ಅದನ್ನು ಚೀನಾ-ಸಂಬಂಧಿತ ಹುಆವೈ (Huawei) ಕಂಪನಿಯಿಂದ ತೆಗೆದುಕೊಳ್ಳುತ್ತಿದೆ ಎಂದು ಟ್ವೀಟ್‌ ಮಾಡಿರುವ ಅವರು,

ಬಿಬಿಸಿ ಏಕೆ ಭಾರತ ವಿರೋಧಿಯಾಗಿದೆ? ಏಕೆಂದರೆ ಚೀನಾದ ಸರ್ಕಾರಕ್ಕೆ ಸಂಬಂಧಿತ ಹುಆವೈನಿಂದ ಅದು ಹಣ ಪಡೆದುಕೊಳ್ಳುತ್ತಿದೆ. ಈ ಮೂಲಕ ಅದು ಬಿಬಿಸಿಗೆ ಆಪ್ತರಾದ ಕಾಮ್ರೇಡ್‌ ಜೈರಾಂ (ಕಾಂಗ್ರೆಸ್ಸಿಗ ಜೈರಾಂ ರಮೇಶ್‌) ಅವರ ಕಾರ್ಯಸೂಚಿಯನ್ನು ಪ್ರಚುರಪಡಿಸುತ್ತಿದೆ. ಇದು ಸರಳವಾದ ‘ನಗದು-ಪ್ರಚಾರ’ದ ಒಪ್ಪಂದವಾಗಿದೆ. ಬಿಬಿಸಿ ಮಾರಾಟಕ್ಕಿದೆ’ ಎಂದು ಆಪಾದಿಸಿದ್ದಾರೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಶಾಕಿಂಗ್ ಸಂಗತಿ ಬಿಚ್ಚಿಟ್ಟ ಖ್ಯಾತ ನಟಿ ನಯನತಾರ.

Fri Feb 3 , 2023
ಈ ಹಿಂದೆ ರಾಷ್ಟ್ರ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ದೊಡ್ಡ ರೀತಿಯಲ್ಲಿ ಸದ್ದು ಮಾಡಿದ್ದ ಕಾಸ್ಟಿಂಗ್ ಕೌಚ್ ಪ್ರಕರಣಗಳು ಈಗಲೂ ಬೆಳಕಿಗೆ ಬರುತ್ತಲೇ ಇವೆ. ಇದೀಗ ದಕ್ಷಿಣ ಭಾರತದ ಖ್ಯಾತ ನಟಿ ನಯನತಾರಾ ಈ ಕುರಿತ ಶಾಕಿಂಗ್ ಸಂಗತಿಯಯೊಂದನ್ನು ಬಿಚ್ಚಿಟ್ಟಿದ್ದಾರೆ. ಈ ಹಿಂದೆ ತಮಗೂ ಕೂಡ ಸೆಕ್ಸ್ ಗೆ ಬೇಡಿಕೆ ಬಂದಿತ್ತು. ಚಿತ್ರ ಒಂದರಲ್ಲಿ ಪ್ರಮುಖ ಪಾತ್ರ ನೀಡಿ ಅದಕ್ಕೆ ಬದಲಾಗಿ ಲೈಂಗಿಕವಾಗಿ ಸಹಕರಿಸುವಂತೆ ಕೇಳಲಾಗಿತ್ತು ಎಂದು ಇದೇ ಮೊದಲ ಬಾರಿಗೆ ಚಿತ್ರರಂಗದಲ್ಲಿ […]

Advertisement

Wordpress Social Share Plugin powered by Ultimatelysocial