ಕರ್ತವ್ಯ ನಿರತ ಸರ್ಕಲ್ ಇನ್ಸ್ಪೆಕ್ಟರ್ ಕತ್ತಿನ ಪಟ್ಟಿ ಹಿಡಿದು ಹಲ್ಲೆ.

ಮಾಜಿ ಕಾರ್ಪೋರೇಟರ್ ವಿ ಬಾಲಕೃಷ್ಣ ಬಂಧನ

ವಾರ್ಡ್ ನಂಬರ್ 185 ಯಲಚೇನಹಳ್ಳಿ ವಾರ್ಡ್ ಮಾಜಿ ಕಾರ್ಪೋರೇಟರ್

ರಾಮನಗರ ಜಿಲ್ಲೆ ಕಗ್ಗಲೀಪುರ ಪೊಲೀಸರಿಂದ ಬಂಧನ

ಜಮೀನು ವ್ಯಾಜ್ಯ ವಿಚಾರವಾಗಿ ಮಾತನಾಡಲು ನಿನ್ನೆ ಸಂಜೆ ಕಗ್ಗಲೀಪುರ ಠಾಣೆಗೆ ತೆರಳಿದ್ದ ಬಾಲಕೃಷ್ಣ

ಇದೇ ವೇಳೆ ಸರ್ಕಲ್ ಇನ್ಸ್ಪೆಕ್ಟರ್ ವಿಜಯ ಕುಮಾರ್ ಜೊತೆಗೆ ಮಾತಿನ ಚಕಮಕಿ

ಕೊನೆಗೆ ಸರ್ಕಲ್ ಇನ್ಸ್ಪೆಕ್ಟರ್ ವಿಜಯ್ ಕುಮಾರ್ ಕತ್ತಿನ ಪಟ್ಟಿ ಹಿಡಿದು ಹಲ್ಲೆ ನಡೆಸಿದ ಬಾಲಕೃಷ್ಣ

ತಕ್ಷಣವೇ ಬಾಲಕೃಷ್ಣನ ವಶಕ್ಕೆ ಪಡೆದುಕೊಂಡ ಪೊಲೀಸರು

ಸರ್ಕಲ್ ಇನ್ಸ್ಪೆಕ್ಟರ್ ವಿಜಯ್ ಕುಮಾರ್ ನೀಡಿದ ದೂರು ಆಧರಿಸಿ ಕಗ್ಗಲೀಪುರ ಠಾಣೆಯಲ್ಲಿ ಪ್ರಕರಣ ದಾಖಲು

ಐಪಿಸಿ ಸೆಕ್ಷನ್ 353, 332 ಅಡಿ ಪ್ರಕರಣ ದಾಖಲು

IPC section 353 ಕರ್ತವ್ಯ ನಿರತ ಸರ್ಕಾರಿ ಅಧಿಕಾರಿ ಮೇಲೆ ಹಲ್ಲೆ

IPC section 332 ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸುವುದು

ಆರೋಪಿ ಮಾಜಿ ಕಾರ್ಪೋರೇಟರ್ ಬಾಲಕೃಷ್ಣ ಬಂಧನ

ವೈದ್ಯಕೀಯ ತಪಾಸಣೆ ನಡೆಸಿ ಠಾಣೆಗೆ ಕರೆದುಕೊಂಡು ಬಂದ ಪೊಲೀಸರು

ಇಂದು ಆರೋಪಿ ಬಾಲಕೃಷ್ಣನ ಕೋರ್ಟ್ ಗೆ ಹಾಜರು ಪಡಿಸಲಿರುವ ಪೊಲೀಸರು

ಹೆಚ್ಚಿನ ವಿಚಾರಣೆಗಾಗಿ ವಶಕ್ಕೆ ಪಡೆಯುವ ಸಾಧ್ಯತೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಶೂಟಿಂಗ್ ವೇಳೆ ತಮಿಳು ನಟ ವಿಜಯ್ ಅಂತೋನಿಗೆ ತೀವ್ರ ಗಾಯ.

Fri Jan 20 , 2023
ಚನೈ,ಜ.20- ಚಲನಚಿತ್ರದ ಶೂಟಿಂಗ್ ವೇಳೆ ಲಂಕಾವಿ ದ್ವೀಪದ ಬಳಿಯ ಸಮುದ್ರದಲ್ಲಿ ಸ್ಕೈ ಜೆಟ್ ವಾಹನವನ್ನು ಚಲಾಯಿಸುವಾಗ ಅದು ಮೊಗಚಿಬಿದ್ದು ಸಂಭವಿಸಿ ಅಪಘಾತದಲ್ಲಿ ತಮಿಳು ನಟ ವಿಜಯ್ ಅಂತೋನಿ ಗಾಯಗೊಂಡು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದ್ದು ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ. ವಿಜಯ್ ಪ್ರಸ್ತುತ ಮಲೇಷ್ಯಾದಲ್ಲಿ ಪಿಚೈಕಾರನ್ 2 ಚಿತ್ರೀಕರಣದಲ್ಲಿ ಬಾಗಿಯಾಗಿದ್ದು ಸ್ಕೈ ಜೆಟ್ ವೇಗವಾಗಿ ಹೋಗುವ ಶೂಟಿಂಗ್ ವೇಳೆ ಈ ದುರಂತ ನಡೆದಿದೆ ಮತ್ತೊಮದು ದೋಣಿಯಲ್ಲಿದ್ದ ನಟಿ ಕಾವ್ಯಾ ಥಾಪರ್ […]

Advertisement

Wordpress Social Share Plugin powered by Ultimatelysocial