ನಗರ ಪೊಲೀಸ್ ಕಟ್ಟಡ ಉದ್ಘಾಟನೆ: ಸಿಎಂ ಬಿಎಸ್ ವೈ ಯಿಂದ ಉದ್ಘಾಟನೆ

ಅತ್ಯಂತ ಅದ್ಭುತವಾಗಿ ನಿರ್ಮಾಣ ಮಾಡಲಾಗಿರುವ ನೂತನ ಪೋಲಿಸ್ ಆಯುಕ್ತರ ಕಚೇರಿಯನ್ನು ಇಂದು ಸಿಎಂ ಯಡಿಯೂರಪ್ಪ ಉದ್ಘಾಟನೆ ಮಾಡಿದ್ದಾರೆ.

ಮೈಸೂರು ಜಿಲ್ಲೆಯ ಪ್ರವಾಸ ಕೈಗೊಂಡಿರುವ  ಸಿಎಂ‌ ಯಡಿಯೂರಪ್ಪ ,ವಿಮಾನದ ಮೂಲಕ ಮೈಸೂರಿಗೆ ಆಗಮಿಸಿದರು. ನಜರ್ ಬಾದ್​​ನ ಬ್ಯಾಂಡ್ ಹೌಸ್ ಮುಂಭಾಗದಲ್ಲಿ ನಿರ್ಮಾಣವಾಗಿರುವ ನೂತನ ನಗರ ಪೋಲಿಸ್ ಆಯುಕ್ತರ ಕಚೇರಿಯಲ್ಲಿ ಉದ್ಘಾಟನೆ ಮಾಡಿದ್ದಾರೆ.

ಇದನ್ನು ಓದಿ : ದೇವರ ಮನೆಯಲ್ಲಿ ಹೆಡೆ ಎತ್ತಿ ಬುಸುಗುಟ್ಟಿದ ನಾಗಪ್ಪ.

Please follow and like us:

Leave a Reply

Your email address will not be published. Required fields are marked *

Next Post

ರಮೇಶ ಜಾರಕಿಹೋಳಿಯನ್ನು ಹೊಗಳಿದ ಡಿಸಿಎಂ ಅಶ್ವತ್ಥ್ ನಾರಾಯಣ್

Wed Nov 25 , 2020
ಗೋಕಾಕ ಕ್ಷೇತ್ರದ ಅಭಿವೃದ್ಧಿಯ ಜೊತೆಗೆ ರಾಜ್ಯದ ನೀರಾವರಿ ಕ್ಷೇತ್ರದಲ್ಲಿ ಉತ್ತಮ ಕೆಲಸವನ್ನು ಮಾಡುವ ಮೂಲಕ ನೀರಾವರಿ ಕ್ಷೇತ್ರದ ಅಭಿವೃದ್ಧಿಗೆ ನೀರಾವರಿ ಸಚಿವ ರಮೇಶ್ ಜಾರಕಿಹೊಳಿ ಮುಂದಾಗಿದ್ದಾರೆ ಎಂದು ರಮೇಶ್ ಜಾರಕಿಹೊಳಿ ಅವರನ್ನು ಡಿಸಿಎಂ ಅಶ್ವತ್ಥ್ ನಾರಾಯಣ್ ಹಾಡಿ ಹೊಗಳಿದ್ದಾರೆ.ಮೂಡಲಗಿ ತಾಲೂಕಿನ ಅರಭಾವಿ ಪಟ್ಟಣದ ಸರಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರದ ನೂತನ ಸಂಕೀರ್ಣವನ್ನು ಉದ್ಘಾಟನೆ ಹಾಗೂ ವೀಕ್ಷಣೆ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಗೋಕಾಕ ಪದವಿ ಕಾಲೇಜಿಗೆ ಇವರೆಗೂ […]

Advertisement

Wordpress Social Share Plugin powered by Ultimatelysocial