ವಿಜಯಪುರ ಸೈನಿಕ್ ಸ್ಕೂಲ್ ಹೆಲಿಪ್ಯಾಡ್ ನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆ
ಕಾರ್ಕಾಳ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಹಾಕದಂತೆ ಶ್ರೀರಾಮಸೇನೆ ಒತ್ತಾಯ ಹಿನ್ನಲೆ
ಕಾರ್ಕಾಳದಲ್ಲಿ ಸಚಿವ ಸುನೀಲಕುಮಾರ ಇದ್ದಾರೆ
ಮೂರು ಸಲ ಗೆದ್ದಿದ್ದಾರೆ. ಮಂತ್ರಿ ಆಗಿದ್ದಾರೆ
ಅವರ ಕ್ಷೇತ್ರ ಕಾರ್ಕಾಳ
ಅವರು ಮನವಿ ಮಾಡಿದ್ದಾರೆ. ಮಾಡಲಿ
ನಮ್ಮದು ರಾಷ್ಟ್ರೀಯ ಪಕ್ಷ 224 ಕ್ಷೇತ್ರಗಳಲ್ಲಿ ಅಭ್ಯರ್ಥಿ ಹಾಕುತ್ತೇವೆ
*ಬಿಜೆಪಿ ಶಾಸಕರು ಕಾಂಗ್ರೆಸ್ ಬರ್ತಾರೆ ಎನ್ನುವ ಸಿದ್ದರಾಮಯ್ಯ ಹೇಳಿಕೆ ವಿಚಾರ
ಅವರು ಮೊದಲು ತಮ್ಮ ಕಾಂಗ್ರೆಸ್ ಶಾಸಕರನ್ನು ಗಟ್ಟಿಯಾಗಿ ಇಟ್ಟುಕೊಳ್ಳಲಿ
ಅವರಂತೆ ನಾನು ಏನೇನೋ ಮಾತನಾಡಲ್ಲ
ಅವರು ಹೋದಲ್ಲೆಲ್ಲ ಇರುವ ಕಾಂಗ್ರೆಸ್ ಶಾಸಕರನ್ನು ಗಟ್ಟಿಯಾಗಿ ಇಟ್ಟುಕೊಳ್ಳಲಿ
*ರಾಜ್ಯದಲ್ಲಿ ಬೊಮ್ಮಾಯಿ ಸರ್ಕಾರ 3 ಲಕ್ಷ ಕೋಟಿ ಸಾಲ ಆಗಿದೆ ಎನ್ನುವ ಆರೋಪ
ಆ ಸಾಲ ಮಾಡಿದ್ದೇ (ಕಾಂಗ್ರೆಸ್) ಆ ಸಾಲ
ಕೋವಿಡ್ ಅವಧಿ ಬಿಟ್ಟರೆ, ರಾಜ್ಯದ ಇತಿಹಾಸದಲ್ಲಿ ಐದು ವರ್ಷದಲ್ಲಿ ಅತಿ ಹೆಚ್ಚು ಸಾಲ ಮಾಡಿದ ಖ್ಯಾತಿ ಸಿದ್ದರಾಮಯ್ಯ ಸರ್ಕಾರದ್ದಾಗಿದೆ
ಬಜೆಟ್ ನಲ್ಲಿ ಎಷ್ಟು ಅನುಷ್ಠಾನ ಆಗಿದೆ ಏನು ಅಂತ ವಿಧಾನಸಭೆಯಲ್ಲಿ ರಿಪೋರ್ಟ್ ಕೊಡುತ್ತೇವೆ
*ಸಿದ್ದು, ಡಿಕೆಶಿ ಭರವಸೆಗಳ ಮಹಾಪುರದ ಬಗ್ಗೆ ಡಾ.ಜಿ.ಪರಮೇಶ್ವರ ಅಸಮಧಾನ ವಿಚಾರ
ಇದು ಅವರ ಆಂತರಿಕ ವಿಚಾರವಾಗಿದೆ
ಅದರ ಬಗ್ಗೆ ನಾನು ಕಮೆಂಟ್ ಮಾಡಲ್ಲ
ಪರಮೇಶ್ವರ ಬಹಳ ಬುದ್ದಿವಂತರು
ಎಲ್ಲವನ್ನು ಕೂಡ ಅರ್ಥ ಮಾಡಿಕೊಂವರು
ಅವರು ಈ ರೀತಿ ವ್ಯಕ್ತಪಡುಸಿದ್ದಾರೆ ಅಂದ್ರೆ ನೀವು ಅರ್ಥ ಮಾಡಿಕೊಳ್ಳಬೇಕು
ಅವರಲ್ಲಿ ಏನೂ ಸರಿ ಇದೆ, ಏನು ಸರಿಯಿಲ್ಲ ಅಂತ ಬೊಮ್ಮಾಯಿ ಹೇಳಿಕೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada