ಮೈಸೂರಲ್ಲಿ ಸಿಎಂ ಬಸವರಾಜ ಬೊಮ್ಮಾಯಿ‌ ಹೇಳಿಕೆ.

ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಮಾದ್ಯಮಗಳಿಗೆ ಪ್ರತಿಕ್ರಿಯೆ

ಸ್ಯಾಂಟ್ರೋ ರವಿ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ
ಪ್ರತಿಕ್ರಿಯೆ

ಕಳೆದ 20 ವರ್ಷಗಳಿಂದ ಎಲ್ಲಾ ರಾಜಕಾರಣಿಗಳ ಜೊತೆ ಸ್ಯಾಂಟ್ರೋ ರವಿ ನಂಟು

ಸದ್ಯ ದೂರು ಆಧರಿಸಿ ನಿಕ್ಷಪಕ್ಷಪಾತ ತನಿಖೆ ನಡೆಸುತ್ತೇವೆ

ವಿಪಕ್ಷ ನಾಯಕರ ಲಿಂಕ್ ಕುರಿತು ತನಿಖೆ ನಡೆಯಲಿದೆ

ಆಡಿಯೋ/ ವಿಡಿಯೋ ಬಿಡುಗಡೆ ವಿಚಾರ ಇಟ್ಡುಕೊಂಡೇ ತನಿಖೆ ಮಾಡುತ್ತೇವೆ

ಸಿಎಂ ಆಗಿ ನಾನು ಹಲವರ ಬಳಿ ಮಾತನಾಡಿರುತ್ತೇನೆ..

ಅವರ ಹಿನ್ನೆಲೆಯನ್ನೆಲ್ಲಾ ತಿಳಿದುಕೊಂಡು ಇರಲು ಸಾಧ್ಯವಿಲ್ಲ

ಸದ್ಯ ಡಿಜಿಟಲ್ ತಂತ್ರಜ್ಞಾನದಲ್ಲಿ ಯಾವ ರೀತಿ ಬೇಕಾದರೂ ಫೋಟೋ ಬಳಕೆ ಮಾಡಬಹುದು

ನಾವು ಆತನನ್ನ ಬಂಧಿಸಿ ಆತನ ಹೇಳಿಕೆ ಮೇಲೆ ಎಲ್ಲವನ್ನೂ ತನಿಖೆ ಮಾಡ್ತೀವಿ

20 ವರ್ಷಗಳ ಎಲ್ಲಾ ಪ್ರಕರಣಗಳನ್ನ ತನಿಖೆ ನಡೆಸಲು ತಿಳಿಸಿದ್ದೇನೆ

ವಿಪಕ್ಷಗಳು ಏನೆಲ್ಲಾ ಆಡಿಯೋ.ವೀಡಿಯೋ ಕೊಟ್ಟಿದ್ದಾರೋ ಅದನ್ನೆಲ್ಲಾ ಸಾಕ್ಷ್ಯಾಧಾರದ ವ್ಯಾಪ್ತಿಗೆ ತರುತ್ತೇವೆ

ಮೈಸೂರು ಪೊಲೀಸ್ ಆಯುಕ್ತ ರಮೇಶ್ ಅವರಿಗೆ ಸೂಚಿಸಿದ್ದೇನೆ

ಪ್ರಕರಣದ ಕುರಿತು ಸಂಪೂರ್ಣ ನಿಷ್ಪಕ್ಷಪಾತ ತನಿಖೆ ಆಗಲಿದೆ

ಆತನ ಎಲ್ಲಾ ಮೇಲಿರುವ ವ್ಯವಹಾರಗಳ ಮೇಲೂ ತನಿಖೆ ಆಗಲಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/de….

 

Please follow and like us:

Leave a Reply

Your email address will not be published. Required fields are marked *

Next Post

ಗ್ರಾಮೀಣ ಕ್ರೀಡಾಕೂಟ!

Sat Jan 7 , 2023
ಗ್ರಾಮೀಣ ಭಾಗದಲ್ಲಿ ಬಹಳಷ್ಟು ಯುವಕ ಯುವತಿಯರಿಗೆ ಕ್ರೀಡೆಗಳ ಮೇಲೆ ಆಸೆಯಿದ್ದು ಕೆಲವೊಂದಿಷ್ಟು ಸಮಸ್ಯೆಗಳಿಂದ ತಮ್ಮ ಪ್ರತಿಭೆಗಳನ್ನು ಗುರುತಿಸಿಕೊಳ್ಳಲಾಗಿರುವುದಿಲ್ಲ ಅಂತಹ ಗ್ರಾಮೀಣ ಭಾಗದ ಕ್ರೀಡಾಪಟುಗಳನ್ನು ಗುರುತಿಸುವ ಹಾಗೂ ಕ್ರೀಡೆಗಳಲ್ಲಿ ಗ್ರಾಮೀಣ ಭಾಗದ ಯುವಕರನ್ನು ಕ್ರೀಡೆಗಳಲ್ಲಿ ಭಾಗವಹಿಸಲು ಪ್ರೇರೇಪಿಸುವ ನಿಟ್ಟಿನಲ್ಲಿ ಸರ್ಕಾರದಿಂದ ಗ್ರಾಮೀಣ ಕ್ರೀಡಾಕೂಟ ಆಯೋಜನೆ ಮಾಡಲು ಗ್ರಾಮ ಪಂಚಾಯತಿಗಳಿಗೆ ಸೂಚನೆ ನೀಡಲಾಗಿದ್ದು ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನ ಜೆ ತಿಮ್ಮಸಂದ್ರ ಗ್ರಾಮ ಪಂಚಾಯತಿ ವ್ಯಾಪ್ತಿಯ ಆಲವಟ್ಟ ಗ್ರಾಮದ ಸರ್ಕಾರಿ ಶಾಲಾ ಆವರಣದಲ್ಲಿ […]

Advertisement

Wordpress Social Share Plugin powered by Ultimatelysocial