ಸಿಎಂ ಬೊಮ್ಮಾಯಿಯವರ ಕಾರ್ಯಕ್ರಮದಲ್ಲಿ ಒಡವೆ ಕಳೆದುಕೊಂಡ ಮಹಿಳೆ

ಸಿಎಂ ಬೊಮ್ಮಾಯಿಯವರ ಕಾರ್ಯಕ್ರಮದಲ್ಲಿ ಬಂಗಾರದ ಮಂಗಳಸೂತ್ರ ಕಳೆದುಕೊಂಡು ಮಹಿಳೆ ಬಿಕ್ಕಿ ಬಿಕ್ಕಿ ಅತ್ತ ಘಟನೆ.

ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಸಾಲಹಳ್ಳಿ ಗ್ರಾಮದಲ್ಲಿ ಸಿ ಎಂ ಬಸವರಾಜ ಬೊಮ್ಮಾಯಿಯವರ ಕಾರ್ಯಕ್ರಮಕ್ಕೆ ಬಂದಿರುವ ಮಹಿಳೆಯು ಕೊರಳಿನಲ್ಲಿರುವ 40ಗ್ರಾಂ ಬಂಗಾರದ ಮಂಗಳ ಸೂತ್ರ ಕಳೆದುಕೊಂಡಿದ್ದಾಳೆಮಂಗಳ ಸೂತ್ರ ಕಳೆದುಕೊಂಡ ಮಹಿಳೆ ರಾಮದುರ್ಗ ತಾಲೂಕಿನ ಸುರೇಬಾನ ಗ್ರಾಮದ ಶಾಂತಾಬಾಯಿ ಬೊಮ್ಮನವರ ಮಾಜಿ ತಾಲೂಕು ಪಂಚಾಯತ ಅಧ್ಯಕ್ಷ ಯಾಗಿದ್ದಾಳೆ

ಕಾರ್ಯಕ್ರಮ ಮುಗಿದ ನಂತರ ಎದ್ದು ಬರುವಾಗ ಕೊರಳ್ಳಲ್ಲಿ ಇರುವ ಮಂಗಳ ಸೂತ್ರ ಕಳೆದುಹೋದೆ ಯಂದು ಆಕೆಗೆ ಗೊತ್ತಾದ ತಕ್ಷಣ ಆಕೆ ಬಿಕ್ಕಿ ಬಿಕ್ಕಿ ಅಳುತ್ತಾ ನಿಂತೀರಿವ ಸನ್ನಿವೇಶ ಕಂಡುಬದಿತು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

ಬೆಂಗಳೂರಿಗರೇ ಎಚ್ಚರ ಎಚ್ಚರ..! - ಸಿಲಿಕಾನ್‌ ಸಿಟಿಯಲ್ಲೂ ಚಿರತೆಗಳ ಓಡಾಟ

Sat Dec 3 , 2022
ಹಳ್ಳಿಕಡಗಳಲ್ಲಿ ಕಾಣಿಸಿಕೊಳ್ಳುತ್ತಿದ್ದ ಚಿರತೆ ಈಗ ನಗರದತ್ತ ಪಯಣ ಬೆಳೆಸಿದೆ. ಸಿಲಿಕಾನ್‌ ಸಿಟಿಯಲ್ಲಿ ಇದೀಗ ಚಿರತೆಗಳ ಓಡಾಟ ಜೋರಾಗಿದೆ. ಬೆಂಗಳೂರಿನ (Bengaluru) ತುರಹಳ್ಳಿ ಫಾರೆಸ್ಟ್‌ನ ಸುತ್ತಾಮುತ್ತಾ ಸೇರಿದಂತೆ ನಾಲ್ಕು ಕಡೆ ಚಿರತೆ ಕಾಣಿಸಿಕೊಂಡಿದೆ. ಬೆಂಗಳೂರಿನಲ್ಲಿ ಸರಿಸುಮಾರು 30-35 ಚಿರತೆಗಳಿದ್ದು, ಬನ್ನೇರುಘಟ್ಟದಲ್ಲಿ ಸುಮಾರು 40-45 ಚಿರತೆಗಳ ಓಡಾಟ ಇದೆ. ಬೆಂಗಳೂರು ನಗರದ ಸುತ್ತಮುತ್ತ ಚಿರತೆ ಓಡಾಟ ಹೆಚ್ಚಾಗಿದ್ದು ಜನರಲ್ಲಿ ಭೀತಿ ಶುರುವಾಗಿದೆ. ಈ ಹಿನ್ನಲೆ ಯಾರೂ ಕೂಡ ರಾತ್ರಿ ಹೊತ್ತು ಒಂಟಿಯಾಗಿ ಹೊರಗಡೆ […]

Advertisement

Wordpress Social Share Plugin powered by Ultimatelysocial