ಮೊದಲು ಚಿರತೆ ಹಾವಳಿ ಕಾಡು ಪಕ್ಕದಲ್ಲಿ ಅಗ್ತಿತ್ತು
ಇವಾಗ ಬೆಂಗಳೂರಲ್ಲಿ ಆಗ್ತಿದೆ
ಇವಾಗ ಅದನ್ನು ಬೇಟೆ ಆಡಲು ಅಗತ್ಯ ಸೂಚನೆ ನೀಡಿದ್ದೇನೆ
ಅದನ್ನು ಆದಷ್ಟು ಬೇಗ ಹಿಡಿದು ಕಾಡಿಗೆ ಬಿಡಲು ಸೂಚಿಸಲಾಗಿದೆ
ಚಿರತೆ ಹಾವಳಿಯಿಂದ ಮೃತಪಟ್ಟವರಿಗೆ ಪರಿಹಾರ ಘೋಷಣೆ
ತಲಾ 15 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ ಸಿಎಂ ಬೊಮ್ಮಾಯಿ
ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿಕೆ.
ಚಿರತೆ ಹಾವಳಿ ಬಗ್ಗೆ ಇಲಾಖೆ ಗಂಭೀರವಾಗಿ ತೆಗೆದುಕೊಂಡಿದೆ
ಕಳೆದ ಕೆಲವು ದಿನಗಳಿಂದ ಅದರ ಬೇಟೆ ಯಾಡ್ತಿದ್ದಾರೆ, ಬಲಿ ಕೂಡ ಹಾಕ್ತಿದ್ಸಾರೆ
ಜೀವಂತವಾಗಿ ಹಿಡಿದು ಕಾಡಿಗೆ ಬಿಡುವಂತ ಕೆಲಸವನ್ನು ಇಲಾಖೆ ಗೆ ಸೂಚನೆ ಕೊಟ್ಟಿದ್ಸೇನೆ
ಅದೇ ರೀತಿ ಮೈಸೂರು ಸೇರಿದಂತೆ ಹಲವು ಕಡೆ ಹಾವಳಿ ಜಾಸ್ತಿ ಯಾಗಿದೆ
ಇದಕ್ಕಾಗಿ ವಿಶೇಷ ತಂಡ ರಚಿಸಿ, ಹಾವಳಿ ಯಾಗದ ರೀತಿ ನಿಯಂತ್ರಣಕ್ಕೆ ಸೂಚನೆ ನೀಡಿದ್ದೇನೆ
ಎಲಿಫೆಂಟ್ ಕಾರಿಡಾರ್ ಸುತ್ತಲೂ ಚಿರತೆ ಇದೆ
ಕಾಡು ಬಿಟ್ಟು ಬಂದಿರುವ ಚಿರತೆ ಗಳನ್ನು ಹಿಡಿಯಲು ವಿಶೇಷ ತಂಡ ರಚಿಸಲು ಸೂಚಿಸಲಾಗಿದೆ
ಮೃತಪಟ್ಟ ಕುಟುಂಬದವರಿಗೆ ಆನೆ ದಾಳಿಯಲ್ಲಿ ಮೃತಪಟ್ಟವರಿಗೆ ಕೊಡುವ ಮಾದರಿಯಲ್ಲಿ 15 ಲಕ್ಷ ಪರಿಹಾರ ಕೊಡ್ತೇವೆ
ಮೊನ್ನೆ ಚಿರತೆ ದಾಳಿಯಿಂದ ಮೃತಪಟ್ಟಿದ್ದ ಯುವತಿ
ತಿ ನರಸೀಪುರದ ಕೆಬ್ವೇಹುಂಡಿ ಗ್ರಾಮದ ಯುವತಿ
15 ಲಕ್ಷ ರೂ ಪರಿಹಾರ ಘೋಷಿಸಿದ ಸಿಎಂ ಬೊಮ್ಮಾಯಿ
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ: