ಜಿಲ್ಲೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಯ್ ಆಗಮನ ಅನಧಿಕೃತ ಪ್ಲೆಕ್ಸ್ ತೆರವು ಗೊಳಿಸಿ ಎಂದು ಪ್ರತಿಭಟನೆ….

ಚಾಮರಾಜನಗರ ಜಿಲ್ಲಾ ಕೇಂದ್ರಕ್ಕೆ ಮುಖ್ಯಮಂತ್ರಿಗಳು. ನಾಳೆ ಜಿಲ್ಲಾ ಪ್ರವಾಸ ಕೈಗೊಂಡಿರುವ ಹಿನ್ನೆಲೆ. ನಗರದ ಭುವನೇಶ್ವರಿ ಸರ್ಕಲ್. ಜೋಡಿ ರಸ್ತೆ ಸೇರಿದಂತೆ. ನಗರದ ಪಟ್ಟಣದ ವಿವಿಧ ಕಡೆ . ಮುಖ್ಯಮಂತ್ರಿಗಳು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ನಗರಕ್ಕೆ ಆಗಮಿಸುವ ಸಚಿವರ ಫ್ಲೆಕ್ಸ್ ಗಳನ್ನು ಪಕ್ಷದವರು ಅಳವಡಿಕೆ ಮಾಡಲಾಗಿದೆ…ಇದನ್ನು ಖಂಡಿಸಿ ನಗರಸಭೆ ಕಛೇರಿ ಮುಂಭಾಗ ಬಿಎಸ್ಪಿ ಪಕ್ಷ ಹಾಗೂ ಎಸ್ ಡಿಪಿಐ ಪಕ್ಷದ ವತಿಯಿಂದ. ಪ್ರತಿಭಟನೆ ಮಾಡಿ ಜಿಲ್ಲಾ ಆಡಳಿತ ಹಾಗೂ ನಗರಸಭಾ ವಿರುದ್ಧ ದಿಕ್ಕಾರ ಹೋಗಿ ಆಕ್ರೋಶ ವ್ಯಕ್ತಪಡಿಸಿದರು……ಇತ್ತೀಚಿಗೆ ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಅಧಿಕಾರ ಸ್ವೀಕಾರ ಮಾಡಿದಾಗ ಕಾಂಗ್ರೆಸ್ ಕಾರ್ಯಕರ್ತರು ಫ್ಲಕ್ಸ್ ಗಳನ್ನು ನಗರದ ಸರ್ಕಲ್ ನಲ್ಲಿ ಹಾಕಿ ಶುಭಾಶಯ ಕೋರಿದರು. ಕೂಡಲೇ ನಗರಸಭೆ ಇದನ್ನು ತೆರವು ಮಾಡಿದರು ಮಾಡಿದರು ಆದ್ದರಿಂದ ಜಿಲ್ಲಾಡಳಿತ ಹಾಗೂ ನಗರಸಭೆ ಮಲತಾಯಿ ಧೋರಣೆ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು…ಒಂದು ವೇಳೆ ನಗರಸಭೆ ಪ್ಲೆಕ್ಸ್ ಗಳನ್ನು ಖಾಲಿ ಮಾಡದಿದ್ದರೆ ನಾವೇ ತೆಗೆದು ಹಾಕುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.ಪ್ರತಿಭಟನೆಯಲ್ಲಿ ಎರಡು ಪಕ್ಷದ ಅಧ್ಯಕ್ಷರು ಪದಾಧಿಕಾರಿಗಳು. ಕಾರ್ಯಕರ್ತರು ಹಾಜರಿದ್ದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

 

 

 

 

Please follow and like us:

Leave a Reply

Your email address will not be published. Required fields are marked *

Next Post

ನಾಳೆ ಚಾಮರಾಜನಗರ.ಹನೂರಿಗೆ ಮುಖ್ಯಮಂತ್ರಿ ಭೇಟಿಗೆ ಸಕಲ ಸಿದ್ಧತೆ....

Mon Dec 12 , 2022
ಮುಖ್ಯಮಂತ್ರಿಯವರಾದ ಬಸವರಾಜ ಬೊಮ್ಮಾಯಿ ಅವರು ಡಿಸೆಂಬರ್ ನಾಳೆ ಚಾಮರಾಜನಗರ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ…ಬೆಳಿಗ್ಗೆ 10.30 ಗಂಟೆಗೆ ಚಾಮರಾಜನಗರದ ಡಾ. ಬಿ.ಆರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದ ಹೆಲಿಪ್ಯಾಡ್‍ಗೆ ಹೆಲಿಕಾಪ್ಟರ್ ಮೂಲಕ ಆಗಮಿಸುವವರು. ಬಳಿಕ ಡಾ. ಬಿ.ಆರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿರುವ ಚಾಮರಾಜನಗರ ಮತ್ತು ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರಗಳ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಪಾಲ್ಗೊಳುವವರು…ಮಧ್ಯಾಹ್ನ 12.50 ಗಂಟೆಗೆ ಹನೂರು ಪಟ್ಟಣದ ರಾಮಾಪುರ ರಸ್ತೆಯಲ್ಲಿರುವ ಹೆಲಿಪ್ಯಾಡ್‍ಗೆ ಹೆಲಿಕಾಪ್ಟರ್ […]

Advertisement

Wordpress Social Share Plugin powered by Ultimatelysocial