ಸಿಎಂ ಬಸವರಾಜ ಬೊಮ್ಮಾಯಿ ನಿವಾಸ ಆವರಣದಲ್ಲಿ ಸಾರ್ವಜನಿಕ ಅಹವಾಲು ಸ್ವೀಕಾರ

ಹುಬ್ಬಳ್ಳಿ ಸಿಎಂ ಬಸವರಾಜ ಬೊಮ್ಮಾಯಿ ನಿವಾಸ ಆವರಣದಲ್ಲಿ ಸಾರ್ವಜನಿಕ ಅಹವಾಲು ಸ್ವೀಕಾರಕ್ಕೆ ವ್ಯವಸ್ಥೆಹುಬ್ಬಳ್ಳಿಯ ಆದರ್ಶನಗರದಲ್ಲಿನ ಸಿಎಂ ಮನೆ ವರ್ಗಾವಣೆ, ಆಸ್ತಿ ವಿವಾದ, ಪದನ್ಯೋತಿ, ನೇಮಕಾತಿ ಸೇರಿದಂತೆ ವಿವಿಧ ಬೇಡಿಕೆಗೆ ಮನವಿ ಸಲ್ಲಿಸಲಿರುವ ಸಾರ್ವಜನಿಕರು ಹುಬ್ಬಳ್ಳಿ ಧಾರವಾಡ ಶಿಗ್ಗಾಂವಿ, ಕುಂದಗೋಳ ಸೇರಿದಂತೆ ವಿವಿಧ ಕಡೆಗಳಿಂದ ಆಗಮಿಸಿದ ಸಾರ್ವಜನಿಕರು.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ವ್ಯಂಗ್ಯ ಟ್ವೀಟ್ ಗೆ ಸಮಂತಾ ಉತ್ತರ.

Tue Jan 10 , 2023
ನಟಿ ಸಮಂತಾ ರುತ್​ ಪ್ರಭು (Samantha Ruth Prabhu) ಅವರು ಕಳೆದೊಂದು ವರ್ಷದಿಂದ ಜೀವನದಲ್ಲಿ ಹಲವು ಏಳು-ಬೀಳುಗಳನ್ನು ಕಂಡಿದ್ದಾರೆ. ವೃತ್ತಿಜೀವನ ಇನ್ನೇನು ಏರುಗತಿಯಲ್ಲಿ ಇದೆ ಎನ್ನುವಾಗಲೇ ಅವರಿಗೆ ಆರೋಗ್ಯ ಕೈ ಕೊಟ್ಟಿತು. ಮಯೋಸಿಟಿಸ್ ಎಂಬ ಅಪರೂಪದ ಕಾಯಿಲೆಯಿಂದ ಬಳಲಿ ಹಲವು ತಿಂಗಳು ಚಿಕಿತ್ಸೆ ಪಡೆದ ನಂತರವೂ ಅವರು ಪೂರ್ಣವಾಗಿ ಗುಣಮುಖವಾಗಿಲ್ಲ. ನಟಿ ಸಮಂತಾ ರುತ್​ ಪ್ರಭು (Samantha Ruth Prabhu) ಅವರು ಕಳೆದೊಂದು ವರ್ಷದಿಂದ ಜೀವನದಲ್ಲಿ ಹಲವು ಏಳು-ಬೀಳುಗಳನ್ನು ಕಂಡಿದ್ದಾರೆ. […]

Advertisement

Wordpress Social Share Plugin powered by Ultimatelysocial