ಸಿಎಂ ಬಸವರಾಜ ಬೊಮ್ಮಾಯಿ ನಿವಾಸಕ್ಕೆ ಶ್ರೀ ವಚನಾನಂದ ಸ್ವಾಮೀಜಿ ಭೇಟಿ

ಹುಬ್ಬಳ್ಳಿ ಸಿಎಂ ಬಸವರಾಜ ಬೊಮ್ಮಾಯಿ ನಿವಾಸಕ್ಕೆ ಶ್ರೀ ವಚನಾನಂದ ಸ್ವಾಮೀಜಿ ಭೇಟಿಹುಬ್ಬಳ್ಳಿಯ ಆದರ್ಶನಗರದಲ್ಲಿನ ಸಿಎಂ ಮನೆಪಂಚಮಸಾಲಿ ಸಮಾಜಕ್ಕೆ ಮೀಸಲಾತಿ ಗೊಂದಲ ಕುರಿತು ಚರ್ಚೆಅರ್ಧ ಗಂಟೆಗಳ ಕಾಲ ಸಿಎಂ ಜೊತೆ ಮಾಡಿದ ಶ್ರೀ ವಚನಾನಂದ ಸ್ವಾಮೀಜಿಪಂಚಮಸಾಲಿ ಸಮಾಜಕ್ಕೆ ಮೀಸಲಾತಿ ನೀಡುವ ವಿಚಾರದಲ್ಲಿ ಗಡುವು ನೀಡಿದ್ದ ಕೂಡಲಸಂಗಮದ ಜಯ ಮೃತ್ಯುಂಜಯ ಸ್ವಾಮೀಜಿ ಈ ಹಿನ್ನೆಲೆಯಲ್ಲಿ ಮಹತ್ವದಚರ್ಚೆ ನಡೆಸುತ್ತಿರುವ ಸ್ವಾಮೀಜಿ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಜೆಡಿಎಸ್ ವರಿಷ್ಟ ದೇವೇಗೌಡ ಭೇಟಿ...

Tue Jan 10 , 2023
ಬೆಂಗಳೂರು : ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಇಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಟ ಹೆಚ್ ಡಿ ದೇವೇಗೌಡರನ್ನು ಭೇಟಿಯಾಗಿದ್ದಾರೆ.ಬೆಂಗಳೂರಿನ ಪದ್ಮನಾಭ ನಗರದಲ್ಲಿರುವ ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿದ ಸ್ಪೀಕರ್ ಕಾಗೇರಿ ದೇವೇಗೌಡರ ಆರೋಗ್ಯ ವಿಚಾರಿಸಿದ್ದಾರೆ ಎಂದು ತಿಳಿದು ಬಂದಿದೆ.ಇದೊಂದು ಸೌಹಾರ್ದಯುತ ಭೇಟಿಯಾಗಿದ್ದು, ದೇವೇಗೌಡರ ಆರೋಗ್ಯ ವಿಚಾರಿಸಿ ಕೆಲಕಾಲ ಮಾತುಕತೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ: https://play.google.com/store/apps/details?id=com.speed.newskannada Please follow and […]

Advertisement

Wordpress Social Share Plugin powered by Ultimatelysocial