ಯಾವುದೇ ಹುದ್ದೆ ನಿಭಾಯಿಸುತ್ತೇನೆ – ಸಿ.ಪಿ.ಯೋಗೇಶ್ವರ್ ಹೇಳಿಕೆ

‘ಖಾತೆ ಹಂಚಿಕೆಯ ವಿಚಾರ ಮುಖ್ಯಮಂತ್ರಿಗಳ ವಿವೇಚನೆಗೆ ಬಿಟ್ಟದ್ದು. ಅವರು ಯಾವುದೇ ಖಾತೆ ಕೊಟ್ಟರೂ ಸಮರ್ಥವಾಗಿ ನಿಭಾಯಿಸುತ್ತೇನೆ’ ಎಂದು ನೂತನ ಸಚಿವ ಸಿ.ಪಿ.ಯೋಗೇಶ್ವರ್ ತಿಳಿಸಿದರು.ರಾಮನಗರದಲ್ಲಿ  ಮಾತನಾಡಿದ ಅವರು, ಇಂತಹದ್ದೇ ಖಾತೆ ಕೊಡಿ ಎಂದು ನಾನು ಅವರಿಗೆ ಮನವಿ ಮಾಡಿಲ್ಲ. ನೀಡುವ ಖಾತೆಯನ್ನು ಸಮರ್ಪಕವಾಗಿ ನಿಭಾಯಿಸುತ್ತೇನೆ.

ಪಕ್ಷ ನೀಡಿರುವ ಸಚಿವ ಸ್ಥಾನವನ್ನು ಬಳಸಿಕೊಂಡು ತಾಲೂಕನ್ನು ಇನ್ನಷ್ಟು ಅಭಿವೃದ್ಧಿಪಡಿಸುತ್ತೇನೆ ಎಂದು ಹೇಳಿದರು.

ಇದನ್ನೂ ಓದಿ:ಇಂಗ್ಲೆಂಡ್ ಮಾಜಿ ಕ್ರಿಕೆಟಿಗ ರಾಬಿನ್ ನಿಧನ- ಜಾಕ್ಮನ್ ಗೌರವ ಸೂಚಿಸಿ ಐಸಿಸಿ ಟ್ವೀಟ್

Please follow and like us:

Leave a Reply

Your email address will not be published. Required fields are marked *

Next Post

ಹುಣಸೋಡು ಸ್ಫೋಟ ಪ್ರಕರಣ- ಸ್ಥಳೀಯರ ಸಮಸ್ಯೆ ಆಲಿಸಿದ ಸಿದ್ದರಾಮಯ್ಯ

Wed Jan 27 , 2021
ಶಿವಮೊಗ್ಗ ಜಿಲ್ಲೆಯ ಹುಣಸೋಡು ಗ್ರಾಮದ ಕಲ್ಲು ಗಣಿಗಾರಿಕೆ ಪ್ರದೇಶಕ್ಕೆ ಸಿದ್ದರಾಮಯ್ಯ ಇಂದು ಭೇಟಿ ನೀಡಿ ಸ್ಫೋಟ ಸಂಭವಿಸಿದ ಸ್ಥಳ ವೀಕ್ಷಿಸಿದರು. ಹುಣಸೋಡು ಗ್ರಾಮಕ್ಕೆ ಭೇಟಿ ನೀಡಿದ ಸಿದ್ದರಾಮಯ್ಯ ಅವರು ಗ್ರಾಮಸ್ಥರ ಅಹವಾಲು ಆಲಿಸಿದರು. ಅಕ್ರಮ ಗಣಿಗಾರಿಕೆಯಿಂದ ಆಗುತ್ತಿರುವ ಹಾನಿ ಕುರಿತು ಗ್ರಾಮಸ್ಥರು ಸಿದ್ದರಾಮಯ್ಯ ಅವರಿಗೆ ದೂರು ಸಲ್ಲಿಸಿದರು. ಈ ವೇಳೆ ಶಾಸಕರಾದ ಸಂಗಮೇಶ್, ಮಾಜಿ ಶಾಸಕರಾದ ಪ್ರಸನ್ನಕುಮಾರ್, ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಸುಂದರೇಶ್ ಮತ್ತಿತರರು ಹಾಜರಿದ್ದರು. ಇದನ್ನೂ ಓದಿ: […]

Advertisement

Wordpress Social Share Plugin powered by Ultimatelysocial