ಮೂಢನಂಬಿಕೆ ದಿಕ್ಕರಿಸಿ ಎರಡನೇ ಬಾರಿಗೆ ಚಾಮರಾಜನಗರಕ್ಕೆ ಆಗಮಿಸುತ್ತಿರುವ ಸಿಎಂ ಬಸವರಾಜ ಬೊಮ್ಮಾಯಿ!

 

ಚಾಮರಾಜನಗರಕ್ಕೆ ಸಿಎಂ ಆಗಮಿಸಿದರೆ ಅಧಿಕಾರ ಹೋಗುತ್ತೆ ಎನ್ನುವ ಮೌಡ್ಯಕ್ಕೆ ಜೋತು ಬಿದ್ದಿದ್ದ ರಾಜಕಾರಣಿಗಳು.ಜಗದೀಶ್ ಶೆಟ್ಟರ್ ನಂತರ ಚಾಮರಾಜನಗರಕ್ಕೆ ಆಗಮಿಸುತ್ತಿರುವ ಬಿಜೆಪಿಯ ಎರಡನೇ ಮುಖ್ಯಮಂತ್ರಿ.ಕಳೆದ ವರ್ಷ ಮೆಡಿಕಲ್ ಕಾಲೇಜು ಆಸ್ಪತ್ರೆ ಉದ್ಘಾಟನೆಗೆ ಆಗಮಿಸಿದ್ದ ಸಿಎಂ ಬಸವರಾಜಬೊಮ್ಮಾಯ.ಇದೀಗ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಹಾಗು ಉದ್ಘಾಟನೆಗೆ ಭೇಟಿ ನೀಡುತ್ತಿರುವ ಸಿಎಂ ಬೊಮ್ಮಾಯಿ.ಸಿಎಂ ಆಗಿದ್ದಾಗ 12 ಬಾರಿ ಚಾಮರಾಜನಗರ ಕ್ಕೆ ಭೇಟಿ ನೀಡಿ ಮೂಢನಂಬಿಕೆ ಹೊಸಕಿ ಹಾಕಿದ್ದ ಸಿದ್ದರಾಮಯ್ಯಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಚಾಮರಾಜನಗರಕ್ಕೆ ಭೇಟಿ ನೀಡಿದ್ದ ಎಚ್.ಡಿ.ಕುಮಾರಸ್ವಾಮಿ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಬಿಜೆಪಿಯವರು ಜಾತಿ ಧರ್ಮವನ್ನು ತಮ್ಮ ಅಭಿವೃದ್ಧಿ ಕಾರ್ಯಗಳ ಹಬ್ ಆಗಿ ಮಾಡಿಕೊಂಡಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ಮಧು ಬಂಗಾರಪ್ಪ ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ!

Tue Dec 13 , 2022
ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಹಿಂದೆ ಬ್ರಿಟಿಷ್‌ ರು ದೇಶದಲ್ಲಿ ಒಡೆದು ಆಳುವ ನೀತಿ ಅನುಸರಿಸಿ ದೇಶವನ್ನು ಕೊಳ್ಳೆಹೊಡೆದರು. ಅದೇ ಮಾದರಿಯಲ್ಲಿ ಬಿಜೆಪಿ ನಡೆಯುತ್ತಿದೆ. ಬಿಜೆಪಿ ಎಂದರೆ ಬ್ರಿಟಿಷ್ ಜನತಾ ಪಕ್ಷ ಒಡೆದು ಹಾಳುವ ನೀತಿಯಲ್ಲಿಯೇ ಅವರು ಕೆಲಸ ಮಾಡುತ್ತಿದ್ದಾರೆ.ಬಿಜೆಪಿಗೆ ಅಧಿಕಾರದಲ್ಲಿ ಇರಬೇಕು ಕಮಿಷನ್ ಬರಬೇಕು ಎಂಬುದು ಅಷ್ಟೇ ಎಂದು ಹರಿಹಾಯ್ದರು.ಬಿಜೆಪಿಯವರು ಭ್ರಷ್ಟಾಚಾರದ ಹಣದಿಂದ ಸಮಾವೇಶ ಮಾಡಿ ಜನರಿಗೆ ಬಿರಿಯಾನಿ ಊಟಾ ಹಾಕಿಸುತ್ತಿದ್ದಾರೆ.ಆದರೆ ಜನರು ಬಿರಿಯಾನಿ ತಿಂದು ಎದ್ದು […]

Advertisement

Wordpress Social Share Plugin powered by Ultimatelysocial