ಮತ್ತೇ ಬಾದಾಮಿಯಿಂದಲೇ ಸ್ಪರ್ಧೆ ಮಾಡುವಂತೆ ಮಾಜಿ ಸಿಎಂ ಸಿದ್ದರಾಮಯ್ಯಗೆ ಮನವಿ ಮಾಡಿದ ಅರ್ಚಕರು….

ಬಾದಾಮಿಯ ಬನಶಂಕರಿ ದೇಗುಲದಲ್ಲಿ ನಡೆದ ಘಟನೆ…

ಬನಶಂಕರಿ ಜಾತ್ರೆಯ ಮಹಾರಥೋತ್ಸವ ನಿಮಿತ್ಯ ಬಾದಾಮಿಗೆ ಆಗಮಿಸಿದ್ದ ಸಿದ್ದರಾಮಯ್ಯ…

ಸಿದ್ದರಾಮಯ್ಯನವರಿಂದ ದೇವಿಗೆ ವಿಶೇಷ ಪೂಜೆ…

ಪೂಜಾ ಕೈಂಕರ್ಯ ಮುಗಿದ ಬಳಿಕ ಆಶೀರ್ವಾದ ಮಾಡಿದ ಅರ್ಚಕರು…

ಈ ವೇಳೆ ಅರ್ಚಕರಿಂದಲೂ ಸಿದ್ದರಾಮಯ್ಯಗೆ ಮನವಿ…

ಬಾದಾಮಿಯಿಂದಲೇ ಸ್ಪರ್ಧೆ ಮಾಡುವಂತೆ ಮನವಿ ಮಾಡಿದ ದೇಗುಲದ ಅರ್ಚಕರು…

ಬಾದಾಮಿಯಿಂದ ಸ್ಫರ್ಧೆ ಮಾಡಿದರೆ ಸಿದ್ದರಾಮಯ್ಯ ಗೆ ಒಳ್ಳೆಯದಾಗುತ್ತೆ ಎಂದ ಅರ್ಚಕರು….

ಅರ್ಚಕರ ಮಾತಿಗೆ ಎಲ್ಲರಿಗೂ ಒಳ್ಳೆಯದಾಗಲಿ ಎಂದ ಮಾಜಿ ಸಿಎಂ ಸಿದ್ದರಾಮಯ್ಯ….

ಬಾಗಲಕೋಟೆ ಜಿಲ್ಲೆಯ ಬಾದಾಮಿಯ ಬನಶಂಕರಿ ದೇಗುಲ…

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/de….

Please follow and like us:

Leave a Reply

Your email address will not be published. Required fields are marked *

Next Post

ಕೆಪಿಸಿಸಿ ಕಚೇರಿಯಲ್ಲಿ ಇರುವವರು ಸರಿ ಇಲ್ಲ ಎಂದು ಕೂಗಾಡಿದ ಕೆಜಿಎಫ್ ಬಾಬು.

Sat Jan 7 , 2023
ಪಕ್ಷದ ಅಧ್ಯಕ್ಷರು ಹೆಂಡತಿ ಮಕ್ಕಳನ್ನ ಬಿಟ್ಟು ಕೆಲಸ ಮಾಡ್ತಿದ್ದಾರೆ ಸಿದ್ದರಾಮಯ್ಯ ಅವರು ಹಗಲು ರಾತ್ರಿ ಕೆಲಸ ಮಾಡ್ತಿದ್ದಾರೆ ಆದರೆ ಕೆಪಿಸಿಸಿ ಕಚೇರಿಯಲ್ಲಿ ಇರುವವರು ಸರಿ ಇಲ್ಲ ಇಲ್ಲಿ ಬಂದವರಿಗೆ ಮರ್ಯಾದೆ ಕೊಡೋದೆ ಇಲ್ಲ ಏರು ಧ್ವನಿಯಲ್ಲಿ ಮಾತನಾಡುತ್ತಿದ್ದ ಬಾಬು ಈ ವೇಳೆ ಮಧ್ಯಪ್ರವೇಶಿಸಿದ ಕಾರ್ಯಕರ್ತರು ಇದನ್ನೆಲ್ಲಾ ಹೋಗಿ ಹೊರಗೆ ಮಾತನ್ನಾಡು ಕೆಪಿಸಿಸಿ ಕಚೇರಿಯಲ್ಲಿ ನಿಂತು ಮಾತನ್ನಾಡಬೇಡ ಎಂದು ತಾಕೀತು ಈ ವೇಳೆ ವಾಗ್ವಾದ ನಡೆದು ಕೆಜಿಎಫ್‌ ಬಾಬುನ ಹೊರಗೆ ಕಳುಹಿಸಿದ […]

Advertisement

Wordpress Social Share Plugin powered by Ultimatelysocial