ಬಾದಾಮಿಯ ಬನಶಂಕರಿ ದೇಗುಲದಲ್ಲಿ ನಡೆದ ಘಟನೆ…
ಬನಶಂಕರಿ ಜಾತ್ರೆಯ ಮಹಾರಥೋತ್ಸವ ನಿಮಿತ್ಯ ಬಾದಾಮಿಗೆ ಆಗಮಿಸಿದ್ದ ಸಿದ್ದರಾಮಯ್ಯ…
ಸಿದ್ದರಾಮಯ್ಯನವರಿಂದ ದೇವಿಗೆ ವಿಶೇಷ ಪೂಜೆ…
ಪೂಜಾ ಕೈಂಕರ್ಯ ಮುಗಿದ ಬಳಿಕ ಆಶೀರ್ವಾದ ಮಾಡಿದ ಅರ್ಚಕರು…
ಈ ವೇಳೆ ಅರ್ಚಕರಿಂದಲೂ ಸಿದ್ದರಾಮಯ್ಯಗೆ ಮನವಿ…
ಬಾದಾಮಿಯಿಂದಲೇ ಸ್ಪರ್ಧೆ ಮಾಡುವಂತೆ ಮನವಿ ಮಾಡಿದ ದೇಗುಲದ ಅರ್ಚಕರು…
ಬಾದಾಮಿಯಿಂದ ಸ್ಫರ್ಧೆ ಮಾಡಿದರೆ ಸಿದ್ದರಾಮಯ್ಯ ಗೆ ಒಳ್ಳೆಯದಾಗುತ್ತೆ ಎಂದ ಅರ್ಚಕರು….
ಅರ್ಚಕರ ಮಾತಿಗೆ ಎಲ್ಲರಿಗೂ ಒಳ್ಳೆಯದಾಗಲಿ ಎಂದ ಮಾಜಿ ಸಿಎಂ ಸಿದ್ದರಾಮಯ್ಯ….
ಬಾಗಲಕೋಟೆ ಜಿಲ್ಲೆಯ ಬಾದಾಮಿಯ ಬನಶಂಕರಿ ದೇಗುಲ…
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/de….