ಹಿರಿಯ ಜಾನಪದ ಕಲಾವಿದ ಹಾಗೊ ಗಾಯಕ ಶ್ರೀ ಬಸವಲಿಂಗಯ್ಯ ಹಿರೇಮಠ ಇನ್ನಿಲ್ಲ: ಸಿಎಂ ಬೊಮ್ಮಾಯಿ ಅವರಿಂದ ಸಂತಾಪ ವ್ಯಕ್ತ

ಹಿರಿಯ ಜಾನಪದ ಕಲಾವಿದ ಹಾಗೊ ಗಾಯಕ ಬಸಲಿಂಗಯ್ಯ ಹಿರೇಮಠ ಅವರ ಅಕಾಲಿಕ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ  ಅವರು  ಸಂತಾಪ ವ್ಯಕ್ತಪಡಿಸಿದ್ದಾರೆ.

ಈ ಕುರಿತು  ಟ್ವಿಟ್ ಮಾಡಿರುವಂತ ಅವರು, ಬಸಲಿಂಗಯ್ಯ ಹಿರೇಮಠ ಅವರು ಕರ್ನಾಟಕದಲ್ಲಿ ಜಾನಪದ ಕಲೆಯನ್ನು ವಿಶೇಷವಾಗಿ ಉತ್ತರ ಕರ್ನಾಟಕ ಶೈಲಿಯ ಜಾನಪದ ಗೀತೆ ಹಾಗೂ ಸಂಗೀತವನ್ನು ಜೀವಂತವಿರಿಸುವ ಪ್ರಯತ್ನವನ್ನು ನಿರಂತರವಾಗಿ ಮಾಡುತಿದ್ದರು ಎಂದಿದ್ದಾರೆ.

ಅವರ ನಿಧನದಿಂದ ಕನ್ನಡ ಸಾರಸ್ವತ ಹಾಗೂ ಜಾನಪದ ಲೋಕಕ್ಕೆ ತುಂಬಲಾರದ ನಷ್ಟವಾಗಿದೆ. ಅವರ ನಿಧನದ ಆಘಾತವನ್ನು ಸಹಿಸಿಕೊಳ್ಳುವ ಶಕ್ತಿಯನ್ನು ಅವರ ಕುಟುಂಬದವರಿಗೆ ಆ ಭಗವಂತ ನೀಡಲಿ ಎಂದು ಮುಖ್ಯಮಂತ್ರಿಗಳು ಕಂಬನಿ ಮಿಡಿದಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

 

 

 

 

Please follow and like us:

Leave a Reply

Your email address will not be published. Required fields are marked *

Next Post

'ಜೈ ಭೀಮ್' ಗೋಲ್ಡನ್ ಗ್ಲೋಬ್ ಅವಾರ್ಡ್ಸ್ 2022 ರ ಅಧಿಕೃತ ಪ್ರವೇಶವಾಗಿದೆ;

Sun Jan 9 , 2022
ಟಿಜೆ ಜ್ಞಾನವೇಲ್ ನಿರ್ದೇಶನದ ಸೂರ್ಯ ಅವರ ಇತ್ತೀಚಿನ ಚಿತ್ರ ‘ಜೈ ಭೀಮ್’ ನವೆಂಬರ್ 2021 ರಲ್ಲಿ ಬಿಡುಗಡೆಯಾದ ದಿನಾಂಕದಿಂದ ತಮಿಳುನಾಡಿನಲ್ಲಿ ವಿವಾದದ ನಡುವೆಯೇ ಇದೆ. ಬುಡಕಟ್ಟು ಸಮುದಾಯದ ನೈಜ ಘಟನೆಗಳಿಂದ ಪ್ರೇರಿತವಾದ ಈ ಚಿತ್ರವು ಸಿನಿ ರಸಿಕರಿಂದ ಧನಾತ್ಮಕ ಮತ್ತು ಋಣಾತ್ಮಕ ವಿಮರ್ಶೆಗಳಿಂದ ಅಲಂಕರಿಸಲ್ಪಟ್ಟಿದೆ. . ‘ಜೈ ಭೀಮ್’ ಇದೀಗ ಅಧಿಕೃತವಾಗಿ ಗೋಲ್ಡನ್ ಗ್ಲೋಬ್ಸ್ 2022 ರಲ್ಲಿ ‘ಅತ್ಯುತ್ತಮ ಇಂಗ್ಲಿಷ್ ಅಲ್ಲದ ಭಾಷಾ ಚಲನಚಿತ್ರ’ ವಿಭಾಗದಲ್ಲಿ ನಾಮನಿರ್ದೇಶನಗೊಂಡಿದೆ. ಈ ಚಲನಚಿತ್ರವು […]

Advertisement

Wordpress Social Share Plugin powered by Ultimatelysocial