ಹುಬ್ಬಳ್ಳಿಯ ಸಿದ್ಧಾರೂಢ ಮಠಕ್ಕೆ ಭೇಟಿ ನೀಡಿದ ಸಿಎಂ..!

ಹುಬ್ಬಳ್ಳಿಯ ಸಿದ್ಧಾರೂಢ ಮಠಕ್ಕೆ ಭೇಟಿ ನೀಡಿದ ಸಿಎಂ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಿದ್ಧಾರೂಢ ಮಠಕ್ಕೆ ಭೇಟಿ..!  ಇಂದು ನಾಮಪತ್ರ ಸಲ್ಲಿಕೆಗೆ ಶಿಗ್ಗಾವಿಗೆ ತೆರಳುವ ಮುನ್ನ ಹುಬ್ಬಳ್ಳಿಯ ಶ್ರೀ ಸಿದ್ದಾರೂಢ ಮಠಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು…! ಸಚಿವರಾದ ಸಿ.ಸಿ. ಪಾಟೀಲ್, ಸಂಸದ ಶಿವಕುಮಾರ ಉದಾಸಿ ಸಾಥ್.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಕೊಪ್ಪಳ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶಾಸಕ ರಾಘವೇಂದ್ರ ಹಿಟ್ನಾಳ್..!

Sat Apr 15 , 2023
ಕೊಪ್ಪಳ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶಾಸಕ ರಾಘವೇಂದ್ರ ಹಿಟ್ನಾಳ್ ‌ಕಳೆದ ಮೂರು ದಿನಗಳಿಂದ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಸೂಚನೆ ಹಿನ್ನೆಲೆ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಅವರನ್ನು ಕಾಂಗ್ರೆಸ್ ಗೆ ಕರೆತರುವಲ್ಲಿ ಒಬ್ಬರಾಗಿದ್ದಾರೆ. ಅದರಂತೆ ಯಶಸ್ಬಿಯಾಗಿದ್ದಾರೆ. ಇಂದು ಬೆಂಗಳೂರಿನಲ್ಲಿ ಬೀಡು ಬಿಟ್ಟಿದ್ದ ರಾಘವೇಂದ್ರ ಹಿಟ್ನಾಳ್ ಲಕ್ಷ್ಮಣ ಸವದಿ ಕಾಂಗ್ರೆಸ್ ‌ಸೇರ್ಪಡೆ ಆಗುವವರಿಗೂ ತೆರೆಮರೆಯಲ್ಲಿ ಸಾಕಷ್ಟು ಕೆಲಸ ಮಾಡಿದ್ದಾರೆ. ಕೊನೆಗೆ ಲಕ್ಷ್ಮಣ ಸವದಿ ಅವರು ಕಾಂಗ್ರೆಸ್ ಸೇರ್ಪಡೆಯಾದ ಕೂಡಲೇ, […]

Advertisement

Wordpress Social Share Plugin powered by Ultimatelysocial