ಪುಂಡಾಟಿಕೆ ತಡೆಗಟ್ಟಲು ಸೂಕ್ತ ಕ್ರಮ ತೆಗೆದುಕೊಳ್ಳಾಗುತ್ತದೆ:ಸಿಎಂ ಬೊಮ್ಮಾಯಿ

ಪುಂಡಾಟಿಕೆ ತಡೆಗಟ್ಟಲು ನಿರ್ಣಾಯಕ ಕ್ರಮಗಳನ್ನು ಕೈಗೊಂಡು ಕಾನೂನು ಸುವ್ಯವಸ್ಥೆ ಹಾಳು ಮಾಡುವವರ ವಿರುದ್ಧ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ  ತಿಳಿಸಿದರು.ಬೆಳಗಾವಿಯಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಕರ್ನಾಟಕದಲ್ಲಿ ಪುಂಡಾಟಿಕೆ ಮಾಡಿದ ಪ್ರಮುಖರನ್ನು ಬಂಧಿಸಲಾಗಿದೆ. ಪುಂಡಾಟಿಕೆ ಮುಂದುವರೆಸಲು ಅವಕಾಶ ನೀಡುವುದಿಲ್ಲ ಎಂದರು.ಮಹಾರಾಷ್ಟ್ರ ಸರ್ಕಾದೊಂದಿಗೆ ನಮ್ಮ ರಾಜ್ಯದ ಗೃಹ ಕಾರ್ಯದರ್ಶಿಗಳು ಹಾಗೂ ಪೊಲೀಸ್ ಮಹಾನಿರ್ದೇಶಕರು ಮಾತನಾಡಿ ಕನ್ನಡಿಗರು ಹಾಗೂ ಕನ್ನಡಿಗರ ಆಸ್ತಿ ಹಾಗೂ ಸರ್ಕಾರಿ ವಾಹನಗಳ ರಕ್ಷಣೆಗೆ ಕ್ರಮಕೈಗೊಳ್ಳಯುವಂತೆ ಮನವಿ ಮಾಡಿದ್ದಾರೆ ಎಂದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಆರ್​ಆರ್​ಆರ್​ ಸಿನಿಮಾ ಬಗ್ಗೆ ಕುತೂಹಲಕಾರಿ ವಿಚಾರ ಹಂಚಿಕೊಂಡ​ ರಾಜಮೌಳಿ

Mon Dec 20 , 2021
ಆರ್​ಆರ್​ಆರ್​ ಸಿನಿಮಾ ರಿಲೀಸ್​ಗೂ ಮುನ್ನವೇ ಸಾಕಷ್ಟು ವಿಚಾರಗಳ ಮೂಲಕ ನಿರೀಕ್ಷೆಯನ್ನು ಹುಟ್ಟು ಹಾಕಿದೆ. ಈಗಾಗಲೇ ಸಿನಿಮಾದ ಟ್ರೇಲರ್​, ಟೀಸರ್​ ಹಾಗೂ ಹಾಡುಗಳು ಈಗಾಗಲೇ ಸೋಶಿಯಲ್​ ಮೀಡಿಯಾದಲ್ಲಿ ಧೂಳೆಬ್ಬಿಸುತ್ತಿವೆ. ಮುಂಬೈನಲ್ಲಿ ನಡೆದ ಆರ್​ಆರ್​ಆರ್​ ಪ್ರಿ ರಿಲೀಸ್​ ಸಮಾರಂಭದಲ್ಲಿ ನಿರ್ದೇಶಕ ಎಸ್​.ಎಸ್.​ ರಾಜಮೌಳಿ ಜ್ಯೂನರ್​ ಎನ್​ಟಿಆರ್ ಹಾಗೂ ರಾಮ್​ಚರಣ್​​ರ ಇಂಟ್ರಾಡಕ್ಷನ್​ ಸೀನ್​ ಪ್ರಸ್ತುತಪಡಿಸಿದರು. ಈ ವೇಳೆಯಲ್ಲಿ ಇಬ್ಬರು ನಟರ ಜೊತೆ ಕೆಲಸ ಮಾಡುವ ತಮ್ಮ ಅನುಭವವನ್ನು ಹಂಚಿಕೊಂಡರು. ಮುಂಬೈನಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಾಲಿವುಡ್​ […]

Advertisement

Wordpress Social Share Plugin powered by Ultimatelysocial