ಲಿಂಗಾಯತ ಪಂಚಮಸಾಲಿ ಮೀಸಲಾತಿ ವಿಳಂಬ ಹಿನ್ನೆಲೆ ಕೂಡಲಸಂಗಮ ಸಂಗಮ ಪೀಠದ ಜಯಮೃತ್ಯುಂಜಯ ಜಗದ್ಗುರು ನೇತೃತ್ವದಲ್ಲಿ ಸ ಸಿಎಂ ಜೊತೆ ಸಭೆ ನಡೆಸಿದ್ದಾರೆ…ಪಂಚಮಸಾಲಿ ಪೀಠದ ಜಯಮೃತ್ಯುಂಜಯ ಸ್ವಾಮೀಜಿ, ಪಂಚಮಸಾಲಿ ಸಮುದಾಯದ ಶಾಸಕರು, ಸಂಸದರ ಜೊತೆ ಸಿಎಂ ಸಭೆಯಲ್ಲಿ ಭಾಗಿಯಾಗಿದ್ರು.ಸಿಎಂ ಬಸವರಾಜ ಬೊಮ್ಮಾಯಿ ಜತೆಗೆ ಕೂಡಲಸಂಗಮ ಸ್ವಾಮೀಜಿ ಸೇರಿ ಪಂಚಮಸಾಲಿ ಮುಖಂಡರ ಜತೆಗೆ ಮಾತು ಕತೆ ನಡೆಸಿದ್ದಾರೆ…ಸಭೆಯಲ್ಲಿ ಲಿಂಗಾಯತ ಪಂಚಮಸಾಲಿ ಹಾಲಿ, ಮಾಜಿ ಶಾಸಕರು, ಸಂಸದರು ಭಾಗಿಯಾಗಿದ್ದರು.ಸಭೆಯಲ್ಲಿ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡಲು ಪಕ್ಷಾತೀತವಾಗಿ ಒತ್ತಾಯಮಾಡಿದ್ದಾರೆ..ಇನ್ನೂ ಅಧಿವೇಶನದಲ್ಲೂ ವಿಚಾರ ಚರ್ಚೆಗೆ ತರುವಂತೆ ಸಿಎಂ ಮೇಲೆ ಒತ್ತಡ ಮುಖಂಡರು ಹೇರಲು ಮುಖಂಡರು ಸಜ್ಜಾಗಿದ್ದಾರೆ… ಇನ್ನು ಸಭೆಯಲ್ಲಿ ಶಾಸಕ ಸಿದ್ದು ಸವದಿ, ಮಾಜಿ ಶಾಸಕರಾದ ವಿಜಯಾನಂದ ಕಾಶಪ್ಪನವರ್, ಮಾಜಿ ಶಾಸಕ ರಾಜು ಕಾಗೆ, ಈರಣ್ಣ ಕಡಾಡಿ, ಶಾಸಕ ಮಹೇಶ ಕುಮಟಳ್ಳಿ ಸೇರಿ ಹಲವರು ಉಪಸ್ಥಿತಿ ಇದ್ದರು..
ಲಿಂಗಾಯತ ಪಂಚಮಸಾಲಿ ಮೀಸಲಾತಿ ವಿಳಂಬ ಹಿನ್ನೆಲೆ ಸಿಎಂ ಜೊತೆ ಸಭೆ
Please follow and like us: